Subscribe to Updates
Get the latest creative news from FooBar about art, design and business.
Author: kannadanewsnow57
ರೈಲು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ ಮೈಸೂರು-ಅಜ್ಮೀರ್-ಮೈಸೂರು ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ರೈಲು ಸಂಖ್ಯೆ 06281 ಮೈಸೂರು–ಅಜ್ಮೀರ್ ವಿಶೇಷ ಎಕ್ಸ್ಪ್ರೆಸ್ ರೈಲು ಈ ಮೊದಲು ನವೆಂಬರ್ 29ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 6 ರಿಂದ 2026ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಶನಿವಾರದಂದು ಸಂಚರಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 06282 ಅಜ್ಮೀರ್–ಮೈಸೂರು ವಿಶೇಷ ಎಕ್ಸ್ಪ್ರೆಸ್ ಈ ರೈಲು ಡಿಸೆಂಬರ್ 1ರವರೆಗೆ ಚಲಿಸಲು ನಿಗದಿಯಾಗಿತ್ತು. ಈಗ ಇದರ ಸಂಚಾರವನ್ನು 2025ರ ಡಿಸೆಂಬರ್ 8 ರಿಂದ 2026ರ ಫೆಬ್ರವರಿ 2ರವರೆಗೆ ವಿಸ್ತರಿಸಲಾಗಿದೆ. ಇದು ಪ್ರತಿ ಸೋಮವಾರದಂದು ಸಂಚರಿಸಲಿದೆ. ಈ ವಿಶೇಷ ರೈಲುಗಳು ತಮ್ಮ ಅಸ್ತಿತ್ವದಲ್ಲಿರುವ ಸಮಯ, ನಿಲುಗಡೆಗಳು ಮತ್ತು ಕೋಚ್ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಈ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮಂಟ್, ಹೊಸಪೇಟೆ ಜಂಕ್ಷನ್, ಕೊಪ್ಪಳ,…
ಬೆಂಗಳೂರು : ಪ್ರಧಾನಿ ಮೋದಿ ಇಂದು ಉಡುಪಿಗೆ ಭೇಟಿ ನೀಡಿದ್ದು, ಈ ವೇಳೆ ಮಂಗಳೂರಿಗೆ ಆಗಮಿಸುತ್ತಿದ್ದಂತೆ ರಾಜ್ಯ ಸರ್ಕಾರವು ರೈತರ ಬೆಳೆಗೆ ಬೆಂಬಲ ಬೆಲೆ ನೀಡಿ ಖರೀದಿಗೆ ವ್ಯವಸ್ಥೆ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಲಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ, ಮನವಿ ಪತ್ರವನ್ನು ನೀಡಿದ್ದು, ಪ್ರಧಾನಿಗಳ ಮಂಗಳೂರು ಭೇಟಿ ಸಂದರ್ಭದಲ್ಲಿ ಅವರಿಗಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಿ, ಅದರಲ್ಲಿರುವಂತೆ, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ ಎಂದು ತಿಳಿಸಿ, ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ಈ ಪತ್ರದಲ್ಲಿರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ. ಕರ್ನಾಟಕದಲ್ಲಿ ಮೆಕ್ಕೆಜೋಳ ಮತ್ತು ಹೆಸರು ಕಾಳು (ಮೂಂಗ್)…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದು,ಎಲ್ಲರಿಗೂ ನಮಸ್ಕಾರ, ಜೈ ಶ್ರೀಕೃಷ್ಣ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಆರಂಭಿಸುತ್ತಿದ್ದಂತೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭದ್ರತಾ ಸಿಬ್ಬಂದಿ ಮತ್ತು ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಕಾರ್ಯಕ್ರಮಕ್ಕೆ ಬಂದ ಮಕ್ಕಳು ರಚಿಸಿದ ತಮ್ಮ ವರ್ಣಚಿತ್ರಗಳನ್ನು ಸಂಗ್ರಹಿಸಲು ಕೇಳಿಕೊಂಡಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವೀಧಾತ ಬಿರುದು ಸಮರ್ಪಣೆ…
ಮನೆಗಳಲ್ಲಿ ಇಲಿಗಳಿಂದ ಉಂಟಾಗುವ ಸಮಸ್ಯೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅವು ಕುರ್ಚಿಗಳು, ಮೇಜುಗಳು, ವಿದ್ಯುತ್ ತಂತಿಗಳು ಮತ್ತು ಆಹಾರ ಸೇರಿದಂತೆ ಅನೇಕ ವಸ್ತುಗಳನ್ನು ಕಚ್ಚಿ ನಾಶಮಾಡುವುದಲ್ಲದೆ, ಲೆಪ್ಟೊಸ್ಪೈರೋಸಿಸ್ ಮತ್ತು ಹ್ಯಾಂಟವೈರಸ್ನಂತಹ ಅಪಾಯಕಾರಿ ಕಾಯಿಲೆಗಳನ್ನು ಹರಡುವ ತ್ಯಾಜ್ಯವನ್ನು ಸಹ ಬಿಡುತ್ತವೆ. ಇದಲ್ಲದೆ, ಇಲಿಗಳ ತ್ವರಿತ ಸಂತಾನೋತ್ಪತ್ತಿ ದರ ಮತ್ತು ಸಣ್ಣ ಸ್ಥಳಗಳ ಮೂಲಕವೂ ಸುಲಭವಾಗಿ ಹಾದುಹೋಗುವ ಸಾಮರ್ಥ್ಯವು ಅವುಗಳನ್ನು ನಿಯಂತ್ರಿಸಲು ಕಷ್ಟಕರವಾಗಿಸಿದೆ. ಆದಾಗ್ಯೂ, ಇಲಿಗಳನ್ನು ಹಿಮ್ಮೆಟ್ಟಿಸಲು ಸುಲಭ ಮತ್ತು ನೈಸರ್ಗಿಕ ಮಾರ್ಗವಿದೆ – ಅಂದರೆ, ಮನೆಯಲ್ಲಿ ಇಲಿಗಳು ಸಹಿಸಲಾಗದ ವಾಸನೆಗಳನ್ನು ಬಳಸುವುದು. ಇಲಿಗಳು ಕಳಪೆ ದೃಷ್ಟಿಯನ್ನು ಹೊಂದಿರುತ್ತವೆ, ಆದ್ದರಿಂದ ಅವು ಆಹಾರವನ್ನು ಪತ್ತೆಹಚ್ಚಲು, ಅಪಾಯವನ್ನು ಪತ್ತೆಹಚ್ಚಲು, ತಮ್ಮ ದಾರಿಯನ್ನು ಕಂಡುಕೊಳ್ಳಲು ಮತ್ತು ಪರಸ್ಪರ ಸಂವಹನ ನಡೆಸಲು ತಮ್ಮ ವಾಸನೆಯ ಪ್ರಜ್ಞೆಯನ್ನು ಹೆಚ್ಚು ಅವಲಂಬಿಸಿವೆ. ಬಲವಾದ ವಾಸನೆಗಳು ಅವುಗಳ ಇಂದ್ರಿಯಗಳನ್ನು ಗೊಂದಲಗೊಳಿಸುತ್ತವೆ ಮತ್ತು ಆ ಪ್ರದೇಶಗಳನ್ನು ತಪ್ಪಿಸುವಂತೆ ಮಾಡುತ್ತವೆ ಎಂದು ತಜ್ಞರು ಹೇಳುತ್ತಾರೆ. ಈ ವಾಸನೆ ನಿಯಂತ್ರಣ ವಿಧಾನಗಳು ಕಠಿಣ ರಾಸಾಯನಿಕಗಳು, ವಿಷಕಾರಿ ಔಷಧಗಳು…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಪ್ರಧಾನಿ ಮೋದಿಗೆ ಭಾರತ ಭಾಗ್ಯವೀಧಾತ ಬಿರುದು ಸಮರ್ಪಣೆ ಮಾಡಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರು ಕೊನೆಯ 10 ಶ್ಲೋಕ ಪಠಿಸಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. https://twitter.com/ANI/status/1994300924052033973?s=20
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಜಗದ್ಗುರು ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ವಿಶ್ವ ಗೀತಾ ಪರ್ಯಾಯ – ಲಕ್ಷಕಾಂತ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದರು. ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗಿಯಾಗಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ. ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ. ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ…
ಉಡುಪಿ : ಪರ್ಯಾಯ ಪುತ್ತಿಗೆ ಮಠದ ವತಿಯಿಂದ ಆಯೋಜಿಸಲಾದ ‘ಲಕ್ಷ ಕಂಠ ಗೀತಾ ಪಾರಾಯಣ’ದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿಯ ಕೃಷ್ಣ ಮಠಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅಷ್ಟಮಠದ ಪ್ರಮುಖರು ಸ್ವಾಗತಿಸಿದ್ದು, ಬಳಿಕ ಸ್ವರ್ಣಲೇಪಿತ ಕನಕನ ಕಿಂಡಿ ಉದ್ಘಾಟಿಸಿದ್ದಾರೆ. ಬಳಿಕ ನವಗ್ರಹ ಕಿಂಡಿ ಮೂಲಕ ಶ್ರೀಕೃಷ್ಣನ ದರ್ಶನ ಪಡೆದಿದ್ದಾರೆ. ಉಡುಪಿ ಕೃಷ್ಣಮಠದಲ್ಲಿ 1 ತಿಂಗಳ ಕಾಲ ಬೃಹತ್ ಗೀತೋತ್ಸವ ನಡೆಯಲಿದ್ದು, ಇಂದಿನಿಂದ ಬರೋಬ್ಬರಿ 1 ಲಕ್ಷ ಭಕ್ತರಿಂದ ಲಕ್ಷ ಕಂಠ ಗೀತಾ ಉತ್ಸವ ಆಯೋಜನೆ ಮಾಡಲಾಗಿದೆ. 1 ಲಕ್ಷ ಭಕ್ತರ ಜೊತೆ ಶ್ಲೋಕ ಪಠಣ ಮಾಡಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಲಿದ್ದು, ಮೋದಿ ಕೊನೆಯ 10 ಶ್ಲೋಕ ಪಠಿಸಲಿದ್ದಾರೆ. ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ ನಂತರ ಪ್ರಧಾನಿ ಮೋದಿಯವರು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಜೊತೆಗೆ ಮಾತುಕತೆ ನಡೆಸಲಿದ್ದಾರೆ. ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ…












