Author: kannadanewsnow57

ನವದೆಹಲಿ : ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ಲೀಪರ್ ಬಸ್‌ ಗಳ ಕುರಿತು ನಿರ್ದೇಶನಗಳನ್ನು ನೀಡಿದೆ. ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುವ ಎಲ್ಲಾ ಸ್ಲೀಪರ್ ಕೋಚ್ ಬಸ್‌ಗಳನ್ನು ರಸ್ತೆಗಳಿಂದ ತೆಗೆದುಹಾಕುವಂತೆ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಸ್ಲೀಪರ್ ಬಸ್ ಅಪಘಾತಗಳು ಮತ್ತು ಸಾವುಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದಲ್ಲಿ ಸ್ಲೀಪರ್ ಬಸ್‌ಗಳನ್ನು ಹೆಚ್ಚಾಗಿ ದೂರದ ಪ್ರಯಾಣಕ್ಕಾಗಿ, ವಿಶೇಷವಾಗಿ ರಾತ್ರಿಯಲ್ಲಿ ಬುಕ್ ಮಾಡಲಾಗುತ್ತದೆ. ಆದಾಗ್ಯೂ, ಓವರ್‌ಲೋಡ್, ಕಳಪೆ ನಿರ್ವಹಣೆ, ವೇಗ ಮತ್ತು ಸುರಕ್ಷತಾ ಮಾನದಂಡಗಳ ನಿರ್ಲಕ್ಷ್ಯದಿಂದಾಗಿ, ಅವು ಹೆಚ್ಚಾಗಿ ಅಪಘಾತಗಳಿಗೆ ಬಲಿಯಾಗುತ್ತವೆ. ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಸ್ಲೀಪರ್ ಬಸ್ ಅಪಘಾತಗಳಲ್ಲಿ ಜನರ ಸಾವು ಭಾರತೀಯ ಸಂವಿಧಾನದ 21 ನೇ ವಿಧಿ (ಜೀವನದ ಹಕ್ಕು) ಅನ್ನು ಉಲ್ಲಂಘಿಸುತ್ತದೆ. ಈ ವರ್ಷ ಸಂಭವಿಸಿದ ಹಲವಾರು ಸ್ಲೀಪರ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ನಿರ್ದೇಶನಗಳನ್ನು ನೀಡಿದೆ. ಆಯೋಗ ಮತ್ತು…

Read More

ನವದೆಹಲಿ: ದೇಶದ ಶೇ. 75 ರಷ್ಟು ಭಾಗ ಭೂಕಂಪದ ಅಪಾಯದಲ್ಲಿದೆ ಎಂದು ಕಂಡುಬಂದಿದೆ. ಶೇ. 59 ರಿಂದ 61 ರಷ್ಟು ಭೂಮಿ ಮಧ್ಯಮ ಮತ್ತು ಹೆಚ್ಚಿನ ಅಪಾಯದ ವಲಯದಲ್ಲಿದೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರವು ಹಲವಾರು ತಿದ್ದುಪಡಿಗಳೊಂದಿಗೆ ಹೊಸ ಭೂಕಂಪನ ವಲಯ ನಕ್ಷೆಯನ್ನು ಬಿಡುಗಡೆ ಮಾಡಿದೆ.  ಭಾರತೀಯ ಮಾನದಂಡಗಳ ಬ್ಯೂರೋ (ಬಿಐಎಸ್) ಸಿದ್ಧಪಡಿಸಿದೆ. ಇಲ್ಲಿಯವರೆಗೆ, ನಮ್ಮ ದೇಶದಲ್ಲಿ ಭೂಕಂಪಗಳಿಗೆ ಸಂಬಂಧಿಸಿದಂತೆ ಒಟ್ಟು ಐದು ವಲಯಗಳಿದ್ದವು. ಈಗ 6 ನೇ ವಲಯವನ್ನು ಸೇರಿಸಲಾಗಿದೆ. ಅತಿ ಹೆಚ್ಚು ಭೂಕಂಪದ ತೀವ್ರತೆಯ ಪ್ರದೇಶಗಳನ್ನು ಈ 6 ನೇ ವಲಯದಲ್ಲಿ ಸೇರಿಸಲಾಗಿದೆ. ಇದರಲ್ಲಿ ಸಂಪೂರ್ಣ ಹಿಮಾಲಯ ಶ್ರೇಣಿಯೂ ಸೇರಿದೆ. ಈ ಹಿಂದೆ, ಹಿಮಾಲಯ ಪ್ರದೇಶವನ್ನು ವಲಯ 4 ಮತ್ತು 5 ಎಂದು ವಿಂಗಡಿಸಲಾಗಿದೆ. ಆದರೆ, ಇತ್ತೀಚಿನ ನಕ್ಷೆಯು ಹಿಮಾಲಯ ಶ್ರೇಣಿ ಪ್ರಸ್ತುತ ಅಪಾಯದಲ್ಲಿದೆ ಎಂದು ತೋರಿಸುತ್ತದೆ. ಕರ್ನಾಟಕ ಸುರಕ್ಷಿತ ವಲಯದಲ್ಲಿದೆ (2 ನೇ ವಲಯ) ಎಂದು ಕೇಂದ್ರ ಹೇಳಿದೆ. ಬೆಂಗಳೂರು, ರಾಯ್‌ ಪುರ, ಪಣಜಿಯಂತಹ ಪ್ರದೇಶಗಳು ಸಹ…

Read More

ನೈಸರ್ಗಿಕ ವಿಕೋಪಗಳಾದ ಅತೀವೃಷ್ಟಿ, ಪ್ರವಾಹ, ಬರ ಪರಿಸ್ಥಿತಿ, ಆಲಿಕಲ್ಲು ಮಳೆಯಿಂದ ಸ್ಥಳೀಯವಾಗಿ ಉಂಟಾಗುವ ಬೆಳೆಹಾನಿ ಪ್ರಕರಣಗಳಲ್ಲಿ ನಿಯಮಾನುಸಾರ ಅರ್ಹ ಸಾರ್ವಜನಿಕರಿಗೆ, ರೈತ ಫಲಾನುಭವಿಗಳಿಗೆ ಸರ್ಕಾರದ ಆದೇಶದಂತೆ ಬರ ಪರಿಹಾರದ ಮೊತ್ತವನ್ನು ರೈತರಿಗೆ ಬರ ಪರಿಹಾರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಆದರೆ, ಕೆಲ ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರ, ರೈತರ ಪರಿಹಾರದ ಮೊತ್ತವನ್ನು ಅವರ ಸಾಲ ರೂಪದಲ್ಲಿ ಕಡಿತಗೊಳಿಸುತ್ತಿರುವುದಾಗಿ ಸಾರ್ವಜನಿಕರು, ರೈತರು ತಿಳಿಸಿರುತ್ತಾರೆ. ಪ್ರಯುಕ್ತ ಧಾರವಾಡ ಜಿಲ್ಲೆಯಲ್ಲಿನ ರೈತರ ಬ್ಯಾಂಕ್ ಖಾತೆಗಳಿಗೆ ಬರ, ಅತೀವೃಷ್ಟಿ, ಪ್ರವಾಹ ಹಾಗೂ ಇತರ ನೈಸರ್ಗಿಕ ವಿಕೋಪಗಳ ಪರಿಹಾರದ ಮೊತ್ತವು ಸರ್ಕಾರದಿಂದ ನೇರವಾಗಿ ಡಿ.ಬಿ.ಟಿ ಮೂಲಕ ಸಂದಾಯವಾಗುತ್ತದೆ. ಸದರ ಮೊತ್ತವನ್ನು ಯಾವುದೇ ಕಾರಣಕ್ಕಾಗಿ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಲ್ಲ ಬ್ಯಾಂಕ್ಗಂಳಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರ್ದೇಶಿಸಿದ್ದಾರೆ. ಈ ಕುರಿತು ಜಿಲ್ಲೆಯ ಎಲ್ಲ ಬ್ಯಾಂಕುಗಳು ಮುಖ್ಯಸ್ಥರಿಗೆ, ವ್ಯವಸ್ಥಾಪಕರಿಗೆ ಮತ್ತು ಶಾಖಾ ವ್ಯವಸ್ಥಾಪಕರಿಗೆ ಸೂಚನೆ ನೀಡಿ, ರೈತರಿಗೆ ತೊಂದರೆ ಆಗದಂತೆ ಮತ್ತು ಪರಿಹಾರ ಮೊತ್ತವನ್ನು ಸಾಲದ…

Read More

ಇತ್ತೀಚಿನ ಅಧ್ಯಯನವೊಂದು, ಆಧುನಿಕ ಯುಗದಲ್ಲಿ ಸ್ಮಾರ್ಟ್‌ಫೋನ್‌ಗಳು, ಟ್ಯಾಬ್ಲೆಟ್‌ಗಳು ಮತ್ತು ಟಿವಿಗಳಂತಹ ಎಲೆಕ್ಟ್ರಾನಿಕ್ ಸಾಧನಗಳಿಗೆ ವ್ಯಸನಿಯಾಗಿರುವ ಮಕ್ಕಳು ಮತ್ತು ಯುವಕರು ತಮ್ಮ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ. ಒಂದು ಅಧ್ಯಯನದ ಪ್ರಕಾರ, ಮನರಂಜನೆಗಾಗಿ ಪರದೆಗಳ ಮುಂದೆ ಹೆಚ್ಚು ಸಮಯ ಕಳೆಯುವವರಿಗೆ ಅಧಿಕ ರಕ್ತದೊತ್ತಡ, ಅಧಿಕ ಕೊಲೆಸ್ಟ್ರಾಲ್ ಮತ್ತು ಇನ್ಸುಲಿನ್ ಪ್ರತಿರೋಧದಂತಹ ಹೃದಯರಕ್ತನಾಳದ ಕಾಯಿಲೆಗಳ ಅಪಾಯವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಪರದೆಯ ಅಭ್ಯಾಸಗಳು ಮತ್ತು ನಿದ್ರೆಯ ಕೊರತೆಯಿಂದಾಗಿ ಹೃದಯರಕ್ತನಾಳದ ಕಾಯಿಲೆಗಳ ಅಪಾಯವು ಏಕೆ ಹೆಚ್ಚಾಗುತ್ತದೆ ಎಂಬುದನ್ನು ತಿಳಿಯಿರಿ. ಮೊಬೈಲ್ ಮುಂದೆ ಹೆಚ್ಚು ಸಮಯ ಕಳೆಯುವವರಿಗೆ.. ಸಂಶೋಧಕರು 1,000 ಕ್ಕೂ ಹೆಚ್ಚು ಮಕ್ಕಳು ಮತ್ತು ಹದಿಹರೆಯದವರ ಡೇಟಾವನ್ನು ವಿಶ್ಲೇಷಿಸಿದ್ದಾರೆ. ಈ ಸಂಶೋಧನೆಯನ್ನು 10 ವರ್ಷ ವಯಸ್ಸಿನ ಮಕ್ಕಳ ಗುಂಪು ಮತ್ತು 18 ವರ್ಷ ವಯಸ್ಸಿನ ಹದಿಹರೆಯದವರ ಗುಂಪಿನ ಮೇಲೆ ನಡೆಸಲಾಯಿತು. 6 ನೇ ವಯಸ್ಸಿನಲ್ಲಿ ದಿನಕ್ಕೆ ಸರಾಸರಿ ಪರದೆಯ ಸಮಯ 2 ಗಂಟೆಗಳಾಗಿದ್ದರೆ, ಅದು 10 ನೇ ವಯಸ್ಸಿನಲ್ಲಿ 3.2 ಗಂಟೆಗಳವರೆಗೆ ಏರಿತು. 18 ನೇ…

Read More

ಪ್ರಸಕ್ತ (2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ (ಪಿಯುಸಿ ಹೊರತುಪಡಿಸಿ) ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿವೇತನ, ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ ಹಾಗೂ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್, 20 ರವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.   ಆನ್ಲೈುನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಅಟ್ವಿ್ಳಾಸ: https://ssp.postmatric.karnataka.gov.in/    ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಸಟ್ https://bcwd.karnataka.gov.in  ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005 ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂ.ಸಂ. 08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ…

Read More

ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಬೆಂಗಳೂರಿನ ಹೆಚ್ ಎಎಲ್ ಸಮೀಪ ಇರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದಾರೆ. ಇನ್ನೂ ಮಣಿಪಾಲ್ ಆಸ್ಪತ್ರೆಗೆ ತೆರಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆಯಿಂದ ಯಾವುದೇ ಗೊಂದಲ್ಲ ಇರುವುದಿಲ್ಲ, ಕೆಲವು ಮಾಧ್ಯಮಗಳು ಈ ಬಗ್ಗೆ ಗೊಂದಲಗಳನ್ನು ಉಂಟು ಮಾಡಿದ್ದಾವೆ ಆಂತ ಹೇಳಿದರು. ಈ ವೇಳೆ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಇಬ್ಬರು ಕೂಡ ಬದ್ದರಾಗಿದ್ದು, ಬಹುಶಃ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿದ ಬಳಿಕ ನಮ್ಮನ್ನು ಕರೆದು ಗೊಂದಲ ನಿವಾರಿಸಬಹುದು ಎನ್ನಲಾಗಿದೆ. ಕೆಲವು ಎಂಎಲ್‌ಎಗಳು ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಮಗೆ ಸ್ಥಾನ ನೀಡುವಂತೆ ಕೇಳುವುದಕ್ಕಾಗಿ ಅವರು ಹೋಗಿರಬಹುದು. ಕೆಲವರು ಬಂದು ನನ್ನ ಜೊತೆಗೆ ತಾವು ಹೋಗಿರುವ…

Read More

ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಇದೀಗ ಸಿಎಂ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಿಂದ ಬೆಂಗಳೂರಿನ ಹೆಚ್ ಎಎಲ್ ಸಮೀಪ ಇರುವ ಮಣಿಪಾಲ್ ಆಸ್ಪತ್ರೆಗೆ ತೆರಳಿದ್ದು, ರೊಟೀನ್ ಚೆಕಪ್ ಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಿದ್ದಾರೆ. ಇನ್ನೂ ಮಣಿಪಾಲ್ ಆಸ್ಪತ್ರೆಗೆ ತೆರಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ನಾಳೆಯಿಂದ ಯಾವುದೇ ಗೊಂದಲ್ಲ ಇರುವುದಿಲ್ಲ, ಕೆಲವು ಮಾಧ್ಯಮಗಳು ಈ ಬಗ್ಗೆ ಗೊಂದಲಗಳನ್ನು ಉಂಟು ಮಾಡಿದ್ದಾವೆ ಆಂತ ಹೇಳಿದರು. ಈ ವೇಳೆ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಇಬ್ಬರು ಕೂಡ ಬದ್ದರಾಗಿದ್ದು, ಬಹುಶಃ ವಿಧಾನಸಭೆಯ ಚಳಿಗಾಲದ ಅಧಿವೇಶನ ಮುಗಿದ ಬಳಿಕ ನಮ್ಮನ್ನು ಕರೆದು ಗೊಂದಲ ನಿವಾರಿಸಬಹುದು ಎನ್ನಲಾಗಿದೆ. ಕೆಲವು ಎಂಎಲ್‌ಎಗಳು ಸಚಿವ ಸಂಪುಟ ವಿಸ್ತರಣೆ ಬಗ್ಗೆ ತಮಗೆ ಸ್ಥಾನ ನೀಡುವಂತೆ ಕೇಳುವುದಕ್ಕಾಗಿ ಅವರು ಹೋಗಿರಬಹುದು. ಕೆಲವರು ಬಂದು ನನ್ನ ಜೊತೆಗೆ ತಾವು ಹೋಗಿರುವ…

Read More

ಬೆಂಗಳೂರು : ಕೆಎಸ್ ಸಿಎ ಚುನಾವಣೆಯಲ್ಲಿ ಭಾಗವಹಿಸಲು ಶಾಂತಕುಮಾರ್ ಗೆ ಅವಕಾಶ ನೀಡಲಾಗಿದ್ದು, ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ರದ್ದು ಮಾಡಿ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಕೆಎಸ್ ಸಿಎ ಚುನಾವಣೆಯಲ್ಲಿ ಭಾಗವಹಿಸಲು ಶಾಂತಕುಮಾರ್ ಗೆ ಅವಕಾಶ ನೀಡಲಾಗಿದ್ದು, ನಾಮಪತ್ರ ತಿರಸ್ಕರಿಸಿದ್ದ ಚುನಾವಣಾಧಿಕಾರಿ ಕ್ರಮ ರದ್ದು ಮಾಡಿ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ನಿಗದಿತ ವೇಳಾಪಟ್ಟಿಯಂತೆ ಡಿಸೆಂಬರ್ 7 ರಂದೇ ಚುನಾವಣೆಗೆ ಸೂಚನೆ ನೀಡಿದೆ. ಕೆಎಸ್ ಸಿಎ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್. ಶಾಂತಕುಮಾರ್ ಸ್ಪರ್ಧಿಸಿದ್ದರು. ನಾಮಪತ್ರ ತಿರಸ್ಕರಿಸಿದ್ದನ್ನು ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ್ದರು.

Read More

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್  ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು. ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು…

Read More

ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್  ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್ ಮೊನ್ನೆ ಪೊನ್ನಣ್ಣರಿಗೆ ಕರೆ ಮಾಡಿದ್ದರು. ಡಿ.ಕೆ.ಶಿವಕುಮಾರ್ ಅವರನ್ನು ಬ್ರೇಕ್ ಫಾಸ್ಟ್ ಕರೆಯಿರಿ ಎಂದು ಹೇಳಿದ್ದರು. ಡಿ.ಕೆ. ಶಿವಕುಮಾರ್ ಅವರಿಗೂ ಇದನ್ನು ಹೇಳಿದ್ದರು. ಡಿ.ಕೆ.ಶಿವಕುಮಾರ್ ಅವರು ತಮ್ಮ ಮನೆಗೆ ಬ್ರೇಕ್ ಫಾಸ್ಟ್ ಗೆ ಕರೆದಿದ್ದರು. ಇನ್ನೊಂದಿನ ನಿಮ್ಮ ಮನೆಗೆ ಊಟಕ್ಕೆ ಬರ್ತಿನಿ ಅಂತ ಹೇಳಿದ್ದೇನೆ ಎಂದರು. ನಾವು ಇಂದು ಮೀಟಿಂಗ್ ಮಾಡಿದ ಉದ್ದೇಶ, ಕೆಲವು ಗೊಂದಲಗಳು ನಿರ್ಮಾಣ ಆಗಿದ್ದೇವೆ. ಒಂದು ತಿಂಗಳಿನಿಂದ ಈ ಗೊಂದಲಗಳು…

Read More