Subscribe to Updates
Get the latest creative news from FooBar about art, design and business.
Author: kannadanewsnow57
ಬಳ್ಳಾರಿ : ಬಳ್ಳಾರಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನಡೆದಿದೆ. 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೋರಣಗಲ್ ನಲ್ಲಿ ಸ್ಥಳ ಮಹಜರಿಗೆ ಹೋಗಿದ್ದ ವೇಳೆ ಪಿಸಿ ರಘು ಮೇಲೆ ಹಲ್ಲೆ ಮಾಡಿ ಆರೋಪಿ ಮಂಜುನಾಥ್ ಪರಾರಿಯಾಗಲು ಯತ್ನಿಸಿದ್ದ ಈ ವೇಳೆ ಆತ್ಮರಕ್ಷಣೆಗಾಗಿ ತೋರಣಗಲ್ ಇನ್ಸ್ ಪೆಕ್ಟರ್ ಡಾಕೇಶ್ ಅವರು ಆರೋಪಿ ಮಂಜುನಾಥ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಮಂಜುನಾಥ್ ಹಾಗೂ ಪಿಸಿ ರಘು ಅವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳ್ಳಾರಿಯ ತೋರಣಗಲ್ ನ ಖಾಸಗಿ ಕಾರ್ಖಾನೆಯೊಂದರಲ್ಲಿ ಉತ್ತರ ಭಾರತದ ದಂಪತಿಗಳು ಕೆಲಸ ಮಾಡುತ್ತಿದ್ದರು. ಇವರಿಗೆ 5 ವರ್ಷದ ಪುತ್ರಿ ಇದ್ದರು. ಆಕೆಯನ್ನು ಪುಸಲಾಯಿಸಿ ಕರೆದೊಯ್ದಿರುವಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದಿಂದಾಗಿ ನಿತ್ರಾಣಗೊಂಡಿದ್ದಂತ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಮೂಲಕ ಮಗುವಿಗೆ ಚಿಕಿತ್ಸೆ…
ನವದೆಹಲಿ : ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ದೊಡ್ಡ ಸಾಧನೆ ಮಾಡಿದ್ದು, ವಿಶ್ವದ ಆಯ್ದ ದೇಶಗಳ ಕ್ಲಬ್ಗೆ ಸೇರಿದೆ. ಗುರುವಾರ ಬೆಳಿಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇತಿಹಾಸ ಸೃಷ್ಟಿಸಿತು. ಇಸ್ರೋ ಎರಡು ಉಪಗ್ರಹಗಳನ್ನು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಕಳುಹಿಸಿದೆ. ಇದರೊಂದಿಗೆ, ಅಮೆರಿಕ, ರಷ್ಯಾ ಮತ್ತು ಚೀನಾ ನಂತರ ಈ ಸಾಧನೆ ಮಾಡಿದ ನಾಲ್ಕನೇ ರಾಷ್ಟ್ರ ಭಾರತವಾಯಿತು. ಈ ತಂತ್ರಜ್ಞಾನವು ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಾದ ಚಂದ್ರನತ್ತ ಭಾರತೀಯ ಮಿಷನ್, ಚಂದ್ರನಿಂದ ಮಾದರಿಗಳನ್ನು ಮರಳಿ ತರುವುದು, ಭಾರತೀಯ ಬಾಹ್ಯಾಕಾಶ ನಿಲ್ದಾಣದ (ಬಿಎಎಸ್) ನಿರ್ಮಾಣ ಮತ್ತು ಕಾರ್ಯಾಚರಣೆ ಇತ್ಯಾದಿಗಳಿಗೆ ಅತ್ಯಗತ್ಯ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ‘ಸ್ಪೇಸ್ ಡಾಕಿಂಗ್ ಎಕ್ಸ್ಪರಿಮೆಂಟ್’ (ಸ್ಪ್ಯಾಡೆಕ್ಸ್) ಅಡಿಯಲ್ಲಿ ಉಪಗ್ರಹಗಳನ್ನು ಯಶಸ್ವಿಯಾಗಿ ಡಾಕ್ ಮಾಡಿದೆ. ‘ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ನೋಂದಾಯಿಸಿಕೊಂಡಿದೆ’. ಶುಭೋದಯ ಭಾರತ, ಇಸ್ರೋದ ಸ್ಪೇಡೆಕ್ಸ್ ಮಿಷನ್ ‘ಡಾಕಿಂಗ್’ನಲ್ಲಿ ಐತಿಹಾಸಿಕ ಯಶಸ್ಸನ್ನು ಸಾಧಿಸಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆ ಅನಿಸುತ್ತಿದೆ ಎಂದು ಇಸ್ರೋ ಸಾಮಾಜಿಕ…
ಮುಂಬೈ : ಇಂದು ಬೆಳಗಿನ ಜಾವ ಮುಂಬೈನ ತಮ್ಮ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹಲ್ಲೆ ಚಾಕು ಇರಿದು ಹಲ್ಲೆ ನಡೆಸಲಾಗಿದ್ದು, ಕಳ್ಳತನಕ್ಕೆ ಬಂದ ಅಪರಿಚಿತ ವ್ಯಕ್ತಿಯಿಂದ ಕೃತ್ಯ ನಡೆದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನಟ ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಅಭಿಮಾನಿಗಳಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ. ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಅಭಿಮಾನಿಗಳು ತಾಳ್ಮೆಯಿಂದಿರುವಂತೆ ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ. ಪರಿಸ್ಥಿತಿಯ ಕುರಿತು ನಾವು ನಿಮಗೆ ತಿಳಿಸುತ್ತೇವೆ” ಎಂದು ತಿಳಿಸಲಾಗಿದೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಮತ್ತು ಕರೀನಾ ಕಪೂರ್ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ,…
BREAKING : ಮೈಸೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ದೇವಸ್ಥಾನಕ್ಕೆ ಹರಕೆಗೆ ಬಿಟ್ಟ ಕರುವಿನ ಬಾಲ ಕೊಯ್ದು ವಿಕೃತಿ.!
ಮೈಸೂರು : ಮೈಸೂರಿನಲ್ಲಿ ಮತ್ತೊಂದು ಪೈಶಾಚಿಕ ಘಟನೆ ನಡೆದಿದ್ದು, ಹರಕೆಗೆ ಬಿಟ್ಟ ಕರುವಿನ ಬಾಲವನ್ನು ಕೊಯ್ದು ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಹರಕೆಗೆ ಬಿಟ್ಟ ಕರುವಿನ ಬಾಲದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಕೊಯ್ದು ಬಾಲವನ್ನೇ ಕಟ್ ಮಾಡಿದ್ದಾರೆ. ಗಾಯಗೊಂಡಿರುವ ಕರುವಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆ ಸಂಬಂಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೃತ್ಯ ಎಸಗಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ನಟ ಜ್ಯೂ. NTR ಟ್ವೀಟ್ ಮಾಡಿದ್ದು, ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ಸುದ್ದಿ ಕೇಳಿ ಶಾಕ್ ಆಯ್ತು, ಬೇಗ ಗುಣಮುಖರಾಗಿ ಬನ್ನಿ ಎಂದು ಹೇಳಿದ್ದಾರೆ. https://twitter.com/tarak9999/status/1879739628913332436?ref_src=twsrc%5Egoogle%7Ctwcamp%5Eserp%7Ctwgr%5Etweet ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್ ಉತ್ತಮಣಿ ಮಾಹಿತಿ ನೀಡಿದ್ದು, ಸೈಫ್ ಅವರ ಮೇಲೆ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಅವರನ್ನು ಲೀಲಾವತಿಯಲ್ಲಿ ಬೆಳಗಿನ ಜಾವ 3:30 ಕ್ಕೆ ಕರೆತರಲಾಯಿತು. ಅವರಿಗೆ ಆರು ಗಾಯಗಳಾಗಿದ್ದು, ಅವುಗಳಲ್ಲಿ ಎರಡು ಆಳವಾಗಿವೆ. ಒಂದು ಗಾಯ ಅವರ ಬೆನ್ನುಮೂಳೆಯ ಹತ್ತಿರದಲ್ಲಿದೆ. ನಾವು ಅವರಿಗೆ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದೇವೆ ಸದ್ಯ ನ್ಯೂರೊ ಸರ್ಜರಿ ಮಾಡಲಾಗಿದ್ದು, ಈ ಕ್ಯಾಸ್ಮೆಟಿಕ್…
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಓರ್ವ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು…
ಹಾಸನ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆಪ್ತ, ಮಾಜಿ ಎಂ ಎಲ್ ಸಿ ಪಟೇಲ್ ಶಿವರಾಮ್ (75) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪಟೇಲ್ ಶಿವರಾಂ 2010-2016ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಪೆಕ್ಸ್ ಬ್ಯಾಂಕ್ ನಿರ್ದೇಶಕ, ಹೆಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ನಿರ್ದೇಶಕ, ಹಾಸನ ಹಾಲು ಒಕ್ಕೂಟದ ನಿರ್ದೇಶಕರಾಗಿ ಪಟೇಲ್ ಶಿವರಾಂ ಕಾರ್ಯನಿರ್ವಹಿಸಿದ್ದರು. ಹಾಸನ ನಗರದ ಹೌಸಿಂಗ್ ಬೋರ್ಡ್ ನಿವಾಸದಲ್ಲಿ ಇಂದು ಬೆಳಿಗ್ಗೆ ಪಟೇಲ್ ಶಿವರಾಮ್ ನಿಧನರಾಗಿದ್ದಾರೆ. ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಪಟೇಲ್ ಶಿವರಾಮ್ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಸಂತಾಪ ಸೂಚಿಸಿದ್ದು, ಮಾಜಿ ವಿಧಾನ ಪರಿಷತ್ ಸದಸ್ಯರು, ಅಪೆಕ್ಸ್ ಬ್ಯಾಂಕ್ ನಿರ್ದೇಶಕರು ಹಾಗು ಜೆಡಿಎಸ್ ಪಕ್ಷದ ಹಾಸನದ ಮಾಜಿ ಜಿಲ್ಲಾಧ್ಯಕ್ಷರಾದ ಶ್ರೀ ಪಟೇಲ್ ಶಿವರಾಂ ಅವರು ಹೃದಯಾಘಾತದಿಂದ ನಿಧನರಾದ ವಿಷಯ ಅತೀವ ದುಃಖವನ್ನುಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬದವರಲ್ಲಿ ತೀವ್ರ ಸಂತಾಪ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. https://twitter.com/H_D_Devegowda/status/1879740559654617517?ref_src=twsrc%5Etfw%7Ctwcamp%5Etweetembed%7Ctwterm%5E1879740559654617517%7Ctwgr%5Ed1609c35d67e0009343bb0f064cd8505f0b06b16%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fhassan%2Fhassan-hd-deve-gowdas-close-aide-former-jds-mlc-patel-shivaram-passed-away-gsp-964670.html
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್…
ನವದೆಹಲಿ : ಅಮೆರಿಕದ ಕೈಗಾರಿಕೆ ಮತ್ತು ಭದ್ರತಾ ಬ್ಯೂರೋ (ಬಿಐಎಸ್) ಬುಧವಾರ ಮೂರು ಭಾರತೀಯ ಸಂಸ್ಥೆಗಳನ್ನು ತನ್ನ ನಿರ್ಬಂಧಿತ ಘಟಕಗಳ ಪಟ್ಟಿಯಿಂದ ತೆಗೆದುಹಾಕಿರುವುದಾಗಿ ಘೋಷಿಸಿದೆ. ಅದೇ ಸಮಯದಲ್ಲಿ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳಿಗೆ ಸಂಬಂಧಿಸಿದಂತೆ 11 ಚೀನೀ ಸಂಸ್ಥೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಈ ಕ್ರಮವನ್ನು ಚೀನಾದ ಮಿಲಿಟರಿ ಆಧುನೀಕರಣವನ್ನು ಬೆಂಬಲಿಸುವವರಿಗೆ “ಸ್ಪಷ್ಟ ಸಂದೇಶ” ಎಂದು ವಿವರಿಸಲಾಗಿದೆ. ಅಂತರ-ಸಂಸ್ಥೆ ಪರಿಶೀಲನೆಯ ನಂತರ ಭಾರತೀಯ ಘಟಕಗಳನ್ನು ತೆಗೆದುಹಾಕುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಯುಎಸ್ ವಾಣಿಜ್ಯ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ತೆಗೆದುಹಾಕಲಾದ ಘಟಕಗಳಲ್ಲಿ ಇಂಡಿಯನ್ ರೇರ್ ಅರ್ಥ್ಸ್, ಇಂದಿರಾ ಗಾಂಧಿ ಸೆಂಟರ್ ಫಾರ್ ಅಟಾಮಿಕ್ ರಿಸರ್ಚ್ (IGCAR) ಮತ್ತು ಭಾಭಾ ಅಟಾಮಿಕ್ ರಿಸರ್ಚ್ ಸೆಂಟರ್ (BARC) ಸೇರಿವೆ. ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಜೇಕ್ ಸುಲ್ಲಿವನ್ ಅವರು ಇತ್ತೀಚೆಗೆ ದೆಹಲಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ (ಐಐಟಿ-ಡಿ) ಮಾಡಿದ ಭಾಷಣದಲ್ಲಿ, ಕೆಲವು ಭಾರತೀಯ ಸಂಸ್ಥೆಗಳನ್ನು ನಿರ್ಬಂಧಿತ ದೇಶಗಳ ಪಟ್ಟಿಯಿಂದ ತೆಗೆದುಹಾಕಲಾಗಿದೆ…













