Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ/ನಿಯೋಜನೆಯನ್ನು ರದ್ದು ಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಇವರು, ಉಲ್ಲೇಖ (1) ರಲ್ಲಿ ಮನವಿಯನ್ನು ಸಲ್ಲಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾಡಿರುವ ವರ್ಗಾವಣೆ/ನಿಯೋಜನೆ ಆದೇಶಗಳನ್ನು ಹಿಂಪಡೆಯುವಂತೆ ಕೋರಿರುತ್ತಾರೆ. ಉಲ್ಲೇಖ (2) ರ ಸರ್ಕಾರದ ಸುತ್ತೋಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಯಾವುದಾದರೂ ವರ್ಗಾವಣೆ /ನಿಯೋಜನೆ ಪ್ರಸ್ತಾವನೆ ಇದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಜನವರಿ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಜನವರಿ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಮದುವೆ ಪ್ರಮಾಣ ಪತ್ರ ಪೋಷಕರ ಪಡಿತರ ಚೀಟಿ ಅಗತ್ಯ. ಪಡಿತರ ಚೀಟಿಗೆ…
ಮುಂಬೈ : ನಟ ಸೈಫ್ ಅಲಿ ಖಾನ್ ಅವರ ಮೇಲೆ ಅವರ ಮನೆಗೆ ನುಗ್ಗಿದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಪ್ರಕರಣದ ತನಿಖೆ ನಡೆಸಲು ಮುಂಬೈ ಪೊಲೀಸ್ ಅಪರಾಧ ವಿಭಾಗದ ಅಧಿಕಾರಿಗಳು ಬಾಂದ್ರಾದಲ್ಲಿರುವ ಅವರ ನಿವಾಸಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879741619299377573?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ…
ಮುಂಬೈ : ನಿನ್ನೆ ತಡರಾತ್ರಿ ತಮ್ಮ ಮನೆಗೆ ನುಗ್ಗಿದ ದರೋಡೆಕೋರನಿಂದ ನಡೆದ ಗಲಾಟೆಯಲ್ಲಿ ಗಾಯಗಳಾಗಿ ನಟ ಸೈಫ್ ಅಲಿ ಖಾನ್ ಲೀಲಾವತಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. https://twitter.com/ANI/status/1879725407731404839?ref_src=twsrc%5Egoogle%7Ctwcamp%5Eserp%7Ctwgr%5Etweet ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್…
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್ ಉತ್ತಮಣಿ ಮಾಹಿತಿ ನೀಡಿದ್ದು, ಸೈಫ್ ಅವರ ಮೇಲೆ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಅವರನ್ನು ಲೀಲಾವತಿಯಲ್ಲಿ ಬೆಳಗಿನ ಜಾವ 3:30 ಕ್ಕೆ ಕರೆತರಲಾಯಿತು. ಅವರಿಗೆ ಆರು…
ತುಮಕೂರು : ತುಮಕೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಮೀಸೆತಿಮ್ಮನಹಳ್ಳಿಯಲ್ಲಿ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಮಗು ಆಕಸ್ಮಿಕವಾಗಿ ತೆಂಗಿನಕಾಯಿ ನೀರಿನ ಗುಂಡಿಗೆ ಬಿದ್ದು ಸಾವನ್ನಪ್ಪಿದೆ. ಮೃತ ಮಗುವನ್ನು ಕುಸುಮಾಕುಮಾರಿ (2) ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ಹರೀಂದ್ರ ಕುಮಾರ್, ರೀನಾದೇವಿ ದಂಪತಿ ಮಾನ್ಯಶ್ರೀ ತೆಂಗಿನ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿಯ ಪುತ್ರಿ ಕುಸುಮಾಕುಮಾರಿ ನೀರಿನ ಗುಂಡಿಗೆ ಮೃತಪಟ್ಟಿದೆ. ಹೊನ್ನಾವಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ. ಸಾಮಾಜಿಕ ಜಾಲತಾಣಗಳಲ್ಲಿ ಒಂದಲ್ಲ ಒಂದು ವಿಡಿಯೋ ಆಗಾಗ್ಗೆ ವೈರಲ್ ಆಗುತ್ತದೆ. ಅಂತಹ ಒಂದು ವೀಡಿಯೊ ವೈರಲ್ ಆಗುತ್ತಿದೆ, ಇದರಲ್ಲಿ ಓನ್ಲಿಫ್ಯಾನ್ಸ್ ಬೋನಿ ಬ್ಲೂ ಲೈಂಗಿಕತೆಯ ವಿಷಯದಲ್ಲಿ ತನ್ನ ಹಿಂದಿನ ದಾಖಲೆಯನ್ನು ಮುರಿದಿದ್ದೇನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಹೌದು, ಬೋನಿ ಬ್ಲೂ ಅವರು 12 ಗಂಟೆಯಲ್ಲಿ ಬರೋಬ್ಬರಿ 1,057 ಪುರುಷರೊಂದಿಗೆ ಲೈಂಗಿಕ ಸಂಪರ್ಕ ಹೊಂದುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಬೋನಿ ಬ್ಲೂ ನನಗೆ ವೀಲ್ಚೇರ್ ಅಗತ್ಯವಿಲ್ಲ, ನಾನು ಚೆನ್ನಾಗಿದ್ದೇನೆ. ನನಗೆ ಕಷ್ಟದ ದಿನವಿದ್ದಂತೆ ಕಾಣುತ್ತಿದೆ. ಮೊದಲ ಮೂರು ಅಥವಾ ನಾಲ್ಕು ಗಂಟೆಗಳ ಕಾಲ ವಿಷಯಗಳು ಇದೇ ರೀತಿ ಮುಂದುವರಿದಿದ್ದರೆ, ನಾನು ತೊಂದರೆಯಲ್ಲಿ ಸಿಲುಕಬಹುದಿತ್ತು ಎಂದು ಹೇಳಿಕೊಂಡಿದ್ದಾರೆ. https://twitter.com/i/status/1878858753333764357 ಇದರೊಂದಿಗೆ, ಟಿಕ್ಟಾಕ್ನಲ್ಲಿ ಹಂಚಿಕೊಂಡ ಮತ್ತೊಂದು ವೀಡಿಯೊದಲ್ಲಿ, ಬ್ಲೂ ಈ ದಿನದ ಸಂಪೂರ್ಣ ವಿವರಗಳನ್ನು ನೀಡಿದ್ದು, ಈ ಅನುಭವದ ನಂತರ ತನ್ನ ಚರ್ಮವು ಇನ್ನಷ್ಟು ಚೆನ್ನಾಗಿ ಕಾಣುತ್ತಿದೆ ಎಂದು ಹೇಳಿಕೊಂಡಿದ್ದಾರೆ. “ಹನ್ನೆರಡು ಗಂಟೆಗಳ ಹಿಂದೆ 1000 ಪುರುಷರ ಜೊತೆ ಸೆಕ್ಸ್…
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ನಟ ಸೈಫ್ ಅಲಿಖಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿಯೊಬ್ಬ ನುಗ್ಗಿದ್ದು, ಈ ವೇಳೆ ಎಚ್ಚರವಾಗಿ ಸೈಫ್ ಅಲಿ ಖಾನ್ ಹೋಗಿ ನೋಡಿ ವೇಳೆ ದರೋಡೆಕೋರ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡ ನಟ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸಿಒಒ ಡಾ. ನೀರಜ್ ಉತ್ತಮಣಿ ಮಾಹಿತಿ ನೀಡಿದ್ದು, ಸೈಫ್ ಅವರ ಮೇಲೆ ಅವರ ಮನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ್ದಾರೆ ಅವರನ್ನು ಲೀಲಾವತಿಯಲ್ಲಿ ಬೆಳಗಿನ ಜಾವ 3:30 ಕ್ಕೆ ಕರೆತರಲಾಯಿತು. ಅವರಿಗೆ ಆರು…
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ತಡರಾತ್ರಿ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಘಟನೆಯನ್ನು ದೃಢಪಡಿಸಿದರು ಮತ್ತು ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ದರೋಡೆಕೋರನೊಂದಿಗಿನ ಗಲಾಟೆಯಲ್ಲಿ ಅವರಿಗೆ ಇರಿತವಾಗಿದೆಯೇ ಅಥವಾ ಗಾಯಗೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮುಂಬೈ ಅಪರಾಧ ವಿಭಾಗವು ಘಟನೆಯ ಬಗ್ಗೆ ಸಮಾನಾಂತರ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು. ಲೀಲಾವತಿ ಆಸ್ಪತ್ರೆಯ…
ಮುಂಬೈ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಘಟನೆಯನ್ನು ದೃಢಪಡಿಸಿದರು ಮತ್ತು ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ದರೋಡೆಕೋರನೊಂದಿಗಿನ ಗಲಾಟೆಯಲ್ಲಿ ಅವರಿಗೆ ಇರಿತವಾಗಿದೆಯೇ ಅಥವಾ ಗಾಯಗೊಂಡಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಮುಂಬೈ ಅಪರಾಧ ವಿಭಾಗವು ಘಟನೆಯ ಬಗ್ಗೆ ಸಮಾನಾಂತರ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು. ಲೀಲಾವತಿ…












