Author: kannadanewsnow57

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಹಾಗು ಮಾಜಿ ಸಚಿವ ಎಚ್ ವೈ ಮೇಟಿ (79) ನಿಧನರಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ನಡೆಯಲಿದೆ.  ಹೆಚ್.ವೈ. ಮೇಟಿ ಅವರ ಸ್ವಗ್ರಾಮ ತಿಮ್ಮಾಪುರದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ. ರಾಜಕೀಯದಲ್ಲಿ ನಡೆದುಬಂದ ಹಾದಿ ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ…

Read More

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು,ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಹೆಚ್.ವೈ.ಮೇಟಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಶಾಸಕ ಹೆಚ್.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ…

Read More

ಫರಿದಾಬಾದ್ : ಹರಿಯಾಣದ ಫರಿದಾಬಾದ್‌ನಲ್ಲಿ ಸೋಮವಾರ ಸಂಜೆ ಯುವಕನೊಬ್ಬ ತನ್ನ ಕೋಚಿಂಗ್ ತರಗತಿಗಳಿಂದ ಹಿಂತಿರುಗುತ್ತಿದ್ದ ಬಾಲಕಿಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಘಟನೆಯ ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಶ್ಯಾಮ್ ಕಾಲೋನಿಯಲ್ಲಿ ದುರಂತ ನಡೆದ ನಂತರ ಆರೋಪಿ ಘಟನಾ ಸ್ಥಳದಿಂದ ಪರಾರಿಯಾಗುತ್ತಿರುವುದನ್ನು ತೋರಿಸುವ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ಬಲಿಪಶುವಿನ ಮೋಸದ ಪ್ರೇಮಿಯಂತೆ ಕಾಣುತ್ತಿದ್ದ ಆರೋಪಿಯನ್ನು ಬಂಧಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಬಾಲಕಿ ಗ್ರಂಥಾಲಯಕ್ಕೆ ಭೇಟಿ ನೀಡಿ ಮನೆಗೆ ಮರಳುತ್ತಿದ್ದಳು. ಆರೋಪಿಯು ರಸ್ತೆಯ ಇನ್ನೊಂದು ಬದಿಯಲ್ಲಿ ಸದ್ದಿಲ್ಲದೆ ಕಾಯುತ್ತಿರುವುದನ್ನು ವೀಡಿಯೊ ಸೆರೆಹಿಡಿದಿದೆ. ಹುಡುಗಿ ಹತ್ತಿರ ಬಂದ ಕ್ಷಣ, ಆರೋಪಿಯು ಅವಳನ್ನು ತಡೆದು ಹತ್ತಿರದಿಂದ ಒಂದೆರಡು ಗುಂಡು ಹಾರಿಸಿದನು. ಗಾಯಗೊಂಡು ಭಯಭೀತಳಾದ ಬಾಲಕಿ ಕಿರುಚಲು ಪ್ರಾರಂಭಿಸಿದಳು, ಸ್ಥಳೀಯರನ್ನು ತಮ್ಮ ಮನೆಗಳ ಹೊರಗೆ ಒಟ್ಟುಗೂಡಿಸಿದಳು. ಅವರು ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ಪೊಲೀಸರಿಗೆ ಮಾಹಿತಿ ನೀಡಿದರು. ಆರೋಪಿಯು ಬಾಲಕಿ ಮನೆಗೆ ಹೋಗುವಾಗ ಅಕ್ರಮ ಆಯುಧವನ್ನು ಬಳಸಿ ಗುಂಡು ಹಾರಿಸಿದ್ದಾನೆ ಎಂದು…

Read More

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ. ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. https://twitter.com/CMofKarnataka/status/1985612286724358584

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಪವಿತ್ರಾ ಗೌಡ ಅವರು ತಮ್ಮ ಜಾಮೀನು ರದ್ದುಗೊಳಿಸಿದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದ್ದ ಆದೇಶವನ್ನು ರದ್ದುಗೊಳಿಸುವ ಮೂಲಕ ಆಗಸ್ಟ್ 14 ರಂದು ಪವಿತ್ರಾ ಗೌಡ, ದರ್ಶನ್ ತೂಗುದೀಪ ಮತ್ತು ಇತರ ಐವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ನಟ ದರ್ಶನ್ ಮತ್ತು ಗ್ಯಾಂಗ್ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಹಿಂದೆ ನಟ ದರ್ಶನ್ ಪವಿತ್ರಾಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಾಮೀನು ಸುಪ್ರೀಂಕೋರ್ಟ್ ರದ್ದು ಮಾಡಿತ್ತು. ಇದೀಗ ಪವಿತ್ರ ಗೌಡ ಮರು ಪರಿಶೀಲನ ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳ ಜಮೀನು ರದ್ದು ಮಾಡಿತ್ತು. ಇದೀಗ ಮರು ಪರಿಶೀಲನೆ ಕೋರಿ ಪವಿತ್ರ ಗೌಡ ಮತ್ತೊಂದು ಅರ್ಜಿ ಸಲ್ಲಿಸಿದ್ದು ಜಾಮೀನು ಮಂಜೂರು…

Read More

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಾಳೆ ಹುಟ್ಟೂರಿನಲ್ಲಿ ಬಾಗಲಕೋಟೆಯಲ್ಲಿ ಲಿಂಗಾಯತ ಸಂಪ್ರದಾಯದಂತೆ ಸಕಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018…

Read More

ಬೆಂಗಳೂರು : ರಾಜ್ಯ ಸರ್ಕಾರದ ಅನುಕಂಪ ಆಧಾರದ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಅಭ್ಯರ್ಥಿಯು ಮೃತ ಸರ್ಕಾರಿ ನೌಕರನ ಮಗಳಾಗಿದ್ದಲ್ಲಿ ಅಥವಾ ಸಹೋದರ / ಸಹೋದರಿ ಇದ್ದಲ್ಲಿ ಅವಿವಾಹಿತರಾಗಿರುವ ಬಗ್ಗೆ (ನಿಯಮ 3(2) ರನ್ವಯ ಸಂಬಂಧಿಸಿದ ತಹಶೀಲ್ದಾರರಿಂದ ನೀಡಲಾದ ಪ್ರಮಾಣ ಪತ್ರ ಲಗತ್ತಿಸುವುದು.

Read More

ಬೆಂಗಳೂರು : ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಹೆಚ್.ವೈ. ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇದೀಗ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಕಾಸಿಗೆ ಆಸ್ಪತ್ರೆಯಲ್ಲಿ ಎಚ್ ವೈ ಮೇಟಿ ದಾಖಲಾಗಿದ್ದರು, ಚಿಕಿತ್ಸೆಫಲಕಾರಿಯಾಗದೆ ಶಾಸಕ ಎಚ್ ವೈ ಮೇಟಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಶಾಸಕ ಎಚ್ ವೈ ಮೇಟಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಹುಲ್ಲಪ್ಪ ಯಮನಪ್ಪ ಮೇಟಿ ಒಬ್ಬ ಭಾರತೀಯ ರಾಜಕಾರಣಿ. ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು , 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ , ಮೇಟಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಅವರು ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 15,934…

Read More

ಮೊಬೈಲ್ ಫೋನ್ ಬಳಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಉಂಟಾಗುವ ಹಾನಿಯ ಬಗ್ಗೆ ತಜ್ಞರು ಆಗಾಗ್ಗೆ ಎಚ್ಚರಿಸುತ್ತಾರೆ, ಆದರೂ ಜನರು ಇನ್ನೂ ತಮ್ಮ ದಿನದ ಗಮನಾರ್ಹ ಸಮಯವನ್ನು ತಮ್ಮ ಫೋನ್‌ಗಳ ಮೇಲೆ ಕಳೆಯುತ್ತಾರೆ. ಪೋಷಕರು ತಮ್ಮ ಮಕ್ಕಳಿಗೆ ಏನನ್ನಾದರೂ ಮನವರಿಕೆ ಮಾಡಲು ಅಥವಾ ಅಳುವುದರಿಂದ ಅವರನ್ನು ಶಾಂತಗೊಳಿಸಲು ಫೋನ್‌ ಗಳನ್ನು ನೀಡುತ್ತಾರೆ. ಕೊಲ್ಲಂನ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್‌ನ ಜಿಲ್ಲಾಧ್ಯಕ್ಷ ಡಾ. ಮನೋಜ್ ಮಣಿ ಅವರು ನಡೆಸಿದ ಅಧ್ಯಯನದಲ್ಲಿ 89.1 ಪ್ರತಿಶತ ಮಕ್ಕಳು ವಿವಿಧ ಸಮಯಗಳಲ್ಲಿ ತಮ್ಮ ಫೋನ್ ಪರದೆಗಳ ಮೇಲೆ ಸಮಯ ಕಳೆಯುತ್ತಾರೆ ಎಂದು ಕಂಡುಬಂದಿದೆ. ಮಕ್ಕಳು ತಮ್ಮ ಫೋನ್‌ ಗಳಲ್ಲಿ ಕಳೆಯುವ ಸಮಯ, ಇದು ಅವರ ಪೋಷಕರ ಹಿನ್ನೆಲೆಗೆ ಹೇಗೆ ಸಂಬಂಧಿಸಿದೆ ಮತ್ತು ಪೋಷಕರು ತಮ್ಮ ಮಕ್ಕಳಿಗೆ ಹೆಚ್ಚು ಫೋನ್‌ಗಳನ್ನು ಬಳಸಲು ಅನುಮತಿಸುವ ಸಮಯಗಳನ್ನು ಸಹ ಅಧ್ಯಯನವು ಅನ್ವೇಷಿಸಿದೆ. ಅಮೇರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಾರ, 18 ತಿಂಗಳೊಳಗಿನ ಮಕ್ಕಳಿಗೆ ಫೋನ್‌ಗಳನ್ನು ನೀಡಬಾರದು ಮತ್ತು ಸ್ಕ್ರೀನ್ ಸಮಯವು ಸಾಮಾನ್ಯವಾಗಿ…

Read More

ಹಾಸನ : ಹಾಸನದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಹಾಸನ ಹೊರವಲಯದ ಗೆಂಡೆಕಟ್ಟೆ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದ್ದು, ಬಟ್ಟೆ ಬಿಚ್ಚಿ ಭರತ ಎನ್ನುವ ಯುವಕನ ಮೇಲೆ ಯುವಕರ ಗುಂಪು ಹಲ್ಲೆ ಮಾಡಿದೆ. ಈ ಒಂದು ಘಟನೆಗೆ ಯುವತಿ ಹಾಗು ಹಣದ ವಿಚಾರಕ್ಕೆ ಈ ಒಂದು ಗ್ಯಾಂಗ್ ಹಲ್ಲೆ ನಡೆಸಿರುವ ಅನುಮಾನ ವ್ಯಕ್ತವಾಗಿದೆ. ಯುವಕ ಭರತ್ ಎಷ್ಟೇ ಬೇಡಿಕೊಂಡರೂ ಕೂಡ ಕಿಡಿಗೇಡಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತಂತೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More