Author: kannadanewsnow57

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಕಾಮುಕರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಮದ್ದೂರು ಗ್ರಾಮದ ಬಳಿ ಮಹಿಳೆಗೆ ಮದ್ಯ ಕುಡಿಸಿ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮಹಿಳೆ ಹೋಂಗಾರ್ಡ್ ಆಗಿದ್ದರು. ಸದ್ಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಯಲಬುರ್ಗಾ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ ಪಿ. ಡಾ.ರಾಮ್ ಅರಸಿದ್ದಿ ಮಾಹಿತಿ ನೀಡಿದ್ದಾರೆ. ಹೊಸಪೇಟೆಯಿಂದ ಕುಷ್ಟಗಿ ಪಟ್ಟಣಕ್ಕೆ ಬಂದಿದ್ದ ಮಹಿಳೆ ಯನ್ನು ಬೈಕ್‌ ನಲ್ಲಿ ಕರೆದೊಯ್ದು, ಬಲವಂತವಾಗಿ ಮದ್ಯ ಕುಡಿಸಿ ನಾಲ್ವರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತ ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಯಲಬುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು :  ಪ್ರತಿ ಆಶಾ ಕಾರ್ಯಕರ್ತೆಯು ಸರಾಸರಿ 250-300 ಕುಟುಂಬಗಳ ಜೊತೆ ನಿಕಟ ಸಂಪರ್ಕವನ್ನು ಹೊಂದಿದ್ದು, ಕೆಳಕಂಡ ಚಟುವಟಿಕೆಗಳನ್ನು ನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯು ಕೆಳಕಂಡ ಕರ್ತವ್ಯಗಳನ್ನು ನಿರ್ವಹಿಸಬೇಕಾಗುತ್ತದೆ ಮನಭೇಟಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡುವುದು. ತನ್ನ ಕಾರ್ಯಕ್ಷೇತ್ರದ ವ್ಯಾಪ್ತಿಯಲ್ಲಿ ಜಾಗೃತಿ ಸಭೆಗಳನ್ನು ಸಂಘಟಿಸುವುದು ಆರೋಗ್ಯ ದಾಖಲೆಗಳನ್ನು ನಿರ್ವಹಿಸುವುದು. ಆರೋಗ್ಯ ಸಮಾಲೋಚನೆ ಮತ್ತು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕರ್ತವ್ಯಗಳು ಮಹಿಳೆಯರು ಮತ್ತು ಕುಟುಂಬದವರಿಗೆ ಆಪ್ತ ಸಮಾಲೋಚನೆ ಹೆರಿಗೆಯ ಸಿದ್ಧತೆ ಸುರಕ್ಷಿತ ಹೆರಿಗೆಯ ಪ್ರಾಮುಖ್ಯತೆ ಸ್ತನ್ಯ ಪಾನದ ಪ್ರಾಮುಖ್ಯತೆ ಲಸಿಕ ಗರ್ಭನಿರೋಧಕಗಳ ಮಹತ್ವ ಲೈಂಗಿಕ ಸೋಂಕುಗಳನ್ನು ತಡೆಗಟ್ಟುವಿಕ ತನ್ನ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಗರ್ಭಿಣಿ ಮತ್ತು ಮಗುವಿನ (24 ತಿಂಗಳ ಒಳಗಿನ) ವಿವರಗಳನ್ನು ಆ‌ರ್.ಸಿ.ಹೆಚ್ ಜಾಲತಾಣದಲ್ಲಿ ಪ್ರತಿ ತಿಂಗಳು ತಪ್ಪದೇ ನಮೂದಿಸಲು ಅಗತ್ಯ ಮಾಹಿತಿಯನ್ನು ಆಶಾ ಸುಗಮಕಾರರಿಗೆ ಚಟುವಟಿಕೆ ನಡೆದ 48 ಗಂಟೆಗಳ ಒಳಗೆ ಸಲ್ಲಿಸುವುದು. ಈ ಚಟುವಟಿಕೆಗಳೆಂದರ 12 ವಾರದೊಳಗೆ ನೋಂದಣಿ, ನಾಲ್ಕು ಪ್ರಸವಪೂರ್ವ ಪರೀಕ್ಷೆ, ಟಿ.ಟಿ. ಚುಚ್ಚು ಮದ್ದು, ಕಬ್ಬಿಣಾಂಶ…

Read More

ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಕಿಸಾನ್ ಸಮ್ಮಾನ್ (ಪಿಎಂ ಕಿಸಾನ್) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. ಇದುವರೆಗೂ ಒಟ್ಟು 20 ಕಂತುಗಳಲ್ಲಿ 11 ಕೋಟಿ ರೈತ ಕುಟುಂಬಗಳಿಗೆ 3.70 ಲಕ್ಷ ಕೋಟಿ ರೂ. ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಇಲಾಖೆ ಹೇಳಿದೆ. PM ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ, ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕವಾಗಿ ₹6,000 ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಕೇಂದ್ರ ಸರ್ಕಾರದ ಯೋಜನೆಯನ್ನು ಫೆಬ್ರವರಿ 24, 2019 ರಂದು ಪ್ರಾರಂಭಿಸಲಾಯಿತು. ಯೋಜನೆಯ ಮಹತ್ವವನ್ನು ಪರಿಗಣಿಸಿ, PM ಕಿಸಾನ್ ಪೋರ್ಟಲ್ ಮತ್ತು CPGRAMS…

Read More

ಬೆಳಿಗ್ಗೆ ಎದ್ದ ತಕ್ಷಣ ಹಲ್ಲುಜ್ಜುವುದು ನಮ್ಮ ದಿನಚರಿಯ ಒಂದು ಭಾಗ. ಆದಾಗ್ಯೂ, ಪ್ರತಿದಿನ ಹಲ್ಲುಜ್ಜುವಾಗ ಎಷ್ಟು ಟೂತ್‌ ಪೇಸ್ಟ್ ಬಳಸಬೇಕು ಎಂಬುದರ ಬಗ್ಗೆ ಅನೇಕ ಜನರಿಗೆ ಸರಿಯಾದ ತಿಳುವಳಿಕೆ ಇರುವುದಿಲ್ಲ. ಟಿವಿ ಜಾಹೀರಾತುಗಳಲ್ಲಿ ತೋರಿಸಿರುವಂತೆ, ಟೂತ್‌ ಪೇಸ್ಟ್ ತುಂಬಿದ ಬ್ರಷ್ ಅನ್ನು ಹಾಕಿಕೊಳ್ಳುವುದು ಹಣ ವ್ಯರ್ಥ ಮಾಡುವುದಲ್ಲದೆ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ವಿಶೇಷವಾಗಿ, ಪೇಸ್ಟ್‌ ನಲ್ಲಿ ಫ್ಲೋರೈಡ್ ಅಂಶವು ತುಂಬಾ ಹೆಚ್ಚಿದ್ದರೆ, ಅದು ಅಪಾಯಕಾರಿ. ಟೂತ್‌ ಪೇಸ್ಟ್‌ ನಲ್ಲಿರುವ ಫ್ಲೋರೈಡ್ ಹೆಚ್ಚಿನ ಪ್ರಮಾಣದಲ್ಲಿ ದೇಹವನ್ನು ಪ್ರವೇಶಿಸಿದರೆ, ಮಕ್ಕಳು ದಂತ ಫ್ಲೋರೋಸಿಸ್ ಎಂಬ ಸಮಸ್ಯೆಯನ್ನು ಬೆಳೆಸಿಕೊಳ್ಳಬಹುದು. ಇದು ಹಲ್ಲುಗಳ ಮೇಲೆ ಬಿಳಿ ಚುಕ್ಕೆಗಳು ರೂಪುಗೊಳ್ಳಲು ಕಾರಣವಾಗುತ್ತದೆ ಮತ್ತು ಹಲ್ಲುಗಳನ್ನು ದುರ್ಬಲಗೊಳಿಸುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ಚಿಕ್ಕ ಮಕ್ಕಳು ಪೇಸ್ಟ್ ಅನ್ನು ನುಂಗುವ ಸಾಧ್ಯತೆ ಹೆಚ್ಚು. ಟೂತ್‌ ಪೇಸ್ಟ್ ಬಳಕೆ ವಯಸ್ಸಿಗೆ ಅನುಗುಣವಾಗಿ ಬದಲಾಗಬೇಕು ಮಕ್ಕಳಿಗೆ: ಚಿಕ್ಕ ಮಕ್ಕಳಿಗೆ, 3 ವರ್ಷದೊಳಗಿನ ಮಕ್ಕಳು ಅಕ್ಕಿ ಧಾನ್ಯದ ಗಾತ್ರದ ಪೇಸ್ಟ್ ಅನ್ನು ಮಾತ್ರ ಬಳಸಬೇಕು. ಇದು…

Read More

ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಭೀಕರ ಅಪಘಾತ ಸಂಭವಿಸಿದೆ. ತಾಮ್ರದ ಗಣಿಯಲ್ಲಿ ಸೇತುವೆ ಕುಸಿದು ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ. ನೂರಾರು ಜನರು ಗಾಯಗಳಿಂದ ಬಳಲುತ್ತಿದ್ದಾರೆ. ಸಾವಿನ ಸಂಖ್ಯೆ 70 ಕ್ಕೆ ಏರಬಹುದು ಎಂದು ಹೇಳಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದಾಗ್ಯೂ, ಸೇತುವೆ ಕುಸಿದ ದೃಶ್ಯಗಳು ಹೃದಯವಿದ್ರಾವಕವಾಗಿವೆ. ಲುವಾಲಾಬಾ ಪ್ರಾಂತ್ಯದ ಕಲಾಂಡೋ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಪ್ರತಿದಿನ ನೂರಾರು ಕಾರ್ಮಿಕರು ಈ ಗಣಿಗಾರಿಕೆ ಸ್ಥಳದಲ್ಲಿ ಕೆಲಸ ಮಾಡುತ್ತಾರೆ. ಗಣಿಯಲ್ಲಿ ಗುಂಡಿನ ಸದ್ದು ಕೇಳಿದ ನಂತರ ಕಾರ್ಮಿಕರು ಕಿರಿದಾದ ಸೇತುವೆಯ ಮೇಲೆ ಓಡಿಹೋದರು, ಇದರಿಂದಾಗಿ ಅದು ಕುಸಿದು ಬಿತ್ತು ಎಂದು ಗಣಿ ಸಂಸ್ಥೆ ತಿಳಿಸಿದೆ. ತಾಮ್ರ ಗಣಿಗಾರಿಕೆ ಕಾಂಗೋದಲ್ಲಿ ಅನೇಕ ಜನರಿಗೆ ಜೀವನೋಪಾಯದ ಪ್ರಮುಖ ಮೂಲವಾಗಿದೆ. ಕನಿಷ್ಠ 2 ಮಿಲಿಯನ್ ಜನರು ಈ ಗಣಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಜನರು ಪರೋಕ್ಷವಾಗಿ ಇದನ್ನು ಅವಲಂಬಿಸಿದ್ದಾರೆ. ಆದಾಗ್ಯೂ, ಹಲವಾರು ಜನರಿಗೆ ಕೆಲಸ ನೀಡುವ ಈ ಗಣಿಯಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳ ಕೊರತೆಯಿಂದಾಗಿ, ಹಿಂದೆ ಅಪಘಾತಗಳು ಸಂಭವಿಸಿವೆ…

Read More

ದಾವಣಗೆರೆ : ಉಳುಮೆ ಮಾಡುವಾಗ ಘೋರ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತರೊಬ್ಬರು ಸಾವವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ದಿದ್ದಿಗೆ ಗ್ರಾಮದಲ್ಲಿ ರೋಟ‌ರ್ ಟ್ರ್ಯಾಕ್ಟರ್ ಯಂತ್ರಕ್ಕೆ ಸಿಲುಕಿ ರೈತ ನಾರಪ್ಪ (30) ಮೃತಪಟ್ಟಿದ್ದಾರೆ. ಉಳುಮೆ ಮಾಡುವ ಸಲುವಾಗಿ ಟ್ರ್ಯಾಕ್ಟ‌ರ್ ಬಾಡಿಗೆಗೆ ತರಲಾಗಿತ್ತು. ಉಳುಮೆ ಮಾಡುವ ವೇಳೆ ಚಾಲಕನ ಪಕ್ಕದಲ್ಲಿಯೇ ಕುಳಿತುಕೊಂಡಿದ್ದು, ಆಕಸ್ಮಿಕವಾಗಿ ಯಂತ್ರಕ್ಕೆ ಸಿಲುಕಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಧಿಸಿದಂತೆ ಬಿಳಿಚೋಡು ಬಿಳಿಚೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ. 2026 -27ನೇ ಸಾಲಿನ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೀಡುವ ರೀತಿಯಲ್ಲಿ ಇನ್ನೂ ಮುಂದೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಗುವುದು. ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ, ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅನೇಕ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ 1-10 ತರಗತಿವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುವುದು ತಿಳಿಸಿದ್ದಾರೆ.…

Read More

ಬೆಂಗಳೂರು: ರಾಜ್ಯದಲ್ಲಿ ಮುಂಬರುವ ಶೈಕ್ಷಣಿಕ ಸಾಲಿನಿಂದ ನೂರು ಉರ್ದು ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಆರಂಭಿಸಲು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಪೋಷಕರ ಬೇಡಿಕೆಯ ಅನ್ವಯ ಉರ್ದು ಮಾಧ್ಯಮ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ಆರಂಭಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಇದಕ್ಕಾಗಿ 100 ಕೋಟಿ ರೂಪಾಯಿ ನೆರವು ಪಡೆಯಲು ಮುಂದಾಗಿದೆ. ಎಲ್ಲಾ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಪೂರ್ವ ಪ್ರಾಥಮಿಕ ಶಿಕ್ಷಣದಿಂದ 12ನೇ ತರಗತಿಯವರೆಗೆ ದ್ವಿಭಾಷಾ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. “ಶಿಕ್ಷಣ ಇಲಾಖೆಯಲ್ಲಿ ಅತಿ ಹೆಚ್ಚು ದಾಖಲಾತಿಯಿರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಕ್ರಮವಹಿಸಿ ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನವಾಗಲಿರುವ ಈ ಯೋಜನೆಗೆ ಈ ವರ್ಷದಲ್ಲಿ 100 ಕೋಟಿ ರೂ. ಒದಗಿಸಲಾಗಿದೆ. ಮೇಲೆ ಓದಲಾದ ಕ್ರ.ಸಂ.(2)ರ ಸರ್ಕಾರದ ಆದೇಶದಲ್ಲಿ 2025-26ನೇ…

Read More

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ, ನಿಮಗೆ ವಿತರಿಸಲಾದ ಆಹಾರ ಧಾನ್ಯಗಳನ್ನು ಮಾರಾಟ ಮಾಡಿದ್ರೆ ಮುಕ್ತ ಮಾರಕಟ್ಟೆ ದರದಂತೆ ದಂಡ ವಿಧಿಸಲಾಗುತ್ತದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ನವೆಂಬರ್-2025 ರ ಮಾಹೆಗೆ ಹಾಸನ ಜಿಲ್ಲೆಯ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ (ಕೇಂದ್ರ ಎನ್‌ಎಫ್‌ಎಸ್‌ಎ ಹಂಚಿಕೆಯ 35 ಕೆಜಿಯನ್ನು ಹೊರತುಪಡಿಸಿ) ಮತ್ತು ಪಿಹೆಚ್‌ಹೆಚ್ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ನವೆಂಬರ್-2025 ರ ಮಾಹೆಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05…

Read More

ನವೆಂಬರ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದಲ್ಲಿ Up to 5.00 kms free (no charges), Beyond 5 kms for every round trip km- Rs.1.60 per cylinder (Rs. One Rupee sixty paise only) ಗೃಹ ಉಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೇರಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

Read More