Author: kannadanewsnow57

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರ ಕೊಟ್ಟ ಭಾಷಣ ಮಾಡದೇ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರು ಅವರು ರೆಡಿ ಮಾಡಿಕೊಂಡ ಭಾಷಣವನ್ನು ಓದುವಂತಿಲ್ಲ. ಸರ್ಕಾರ ರೆಡಿ ಮಾಡಿದ ಭಾಷಣವನ್ನು ರಾಜ್ಯಪಾಲರು ಓದಲೇಬೇಕು. ವರ್ಷದ ಮೊದಲ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಬೇಕು ಎಂದರು. ಮನ್ ರೇಗಾ ಬದಲಿ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಂದಿದ್ದಾರೆ. ಯೋಜನೆಯಲ್ಲಿ ಮಹಾತ್ಮ ಗಾಂಧೀಜಿ ಹೆಸರನ್ನು ತೆಗೆದುಹಾಕಿದ್ದಾರೆ. ಸಂವಿಧಾನದ ಪ್ರಕಾರ ರಾಜ್ಯಪಾಲರು ಭಾಷಣ ಮಾಡವುದು ಕರ್ತವ್ಯ ಎಂದು ಹೇಳಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ. ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ.

Read More

ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು…

Read More

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ಆಗಮಿಸಿದ್ದು, ವಿಶೇಷ ಅಧಿವೇಶನದಲ್ಲಿ ಭಾಷಣ ಮಾಡಿದ್ದಾರೆ.  ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ಆರ್ಥಿಕ ಸ್ಥಿತಿಗತಿಗಳನ್ನು ನಿಭಾಯಿಸುವ ನಿಟ್ಟಿನಲ್ಲಿ ನನ್ನ ಸರ್ಕಾರ ಬದ್ಧವಾಗಿದೆ. ಅವರಿಗೆ ನನ್ನ ಶುಭಾಶಯ, ಜೈ ಹಿಂದ್, ಜೈಕರ್ನಾಟಕ ಎಂದು ರಾಜ್ಯಪಾಲರು ಭಾಷಣ ಮುಗಿಸಿದ್ದಾರೆ.  ಈ ಮೂಲಕ ಸರ್ಕಾರ ಕೊಟ್ಟ ಭಾಷಣ ಓದದೇ ಕೆಲ ಅಂಶಗಳನ್ನು ಮಾತ್ರ ಓದಿ ಭಾಷಣ ಮುಗಿಸಿದ್ದಾರೆ. ಭಾಷಣ ಮಾಡದೆ ಹೊರಟ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿದ್ದಾರೆ. https://twitter.com/ANI/status/2014210683399979431?s=20

Read More

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿಧಾನಸೌಧಕ್ಕೆ ವಿಶೇಷ ಅಧಿವೇಶನಕ್ಕೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಸಂವಿಧಾನದ ವಿಧಿ 176.1 ರ ಅನ್ವಯ ಜಂಟಿ ಅಧಿವೇಶನಕ್ಕೆ ಬರಲು ರಾಜ್ಯಪಾಲರು ಒಪ್ಪಿದ್ದು, ಇದೀಗ ವಿಧಾನಸೌಧಕ್ಕೆ ಆಗಮಿಸಿದ್ದು, ಬಳಿಕ ರಾಜ್ಯಪಾಲರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯ ಸರ್ಕಾರ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ ಅಧಿವೇಶನ ಇದಾಗಿದೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ್ದು, ಈ ನಡುವೆ ಥಾವರ್ ಚಂದ್ ಅಧಿವೇಶನಕ್ಕೆ ಆಗಮಿಸಿದ್ದಾರೆ.

Read More

ಹಾಸನ: ಹಾಸನದಲ್ಲಿ ಕೆಲ ದಿನಗಳ ಹಿಂದೆ ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕಿಯನ್ನು ಹಿಂಬಾಲಿಸಿದ್ದ ಅಪರಿಚಿತ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.17ರಂದು ಹಾಸನದ 80 ಅಡಿ ರಸ್ತೆಯಲ್ಲಿ ಕೆಲ ದಿನಗಳ ಹಿಂದೆ ಬಾಲಕಿಯೊಬ್ಬಳು ಶಾಲೆಯಿಂದ ಮನೆಗೆ ಬರುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ. ಮನೆವರೆಗೂ ಬಂದು ಬೆದರಿಕೆ ಹಾಕಿದ್ದ. ಇದನ್ನು ಗಮನಿಸಿದ್ದ ಬಾಲಕಿ ಗಾಬರಿಯಲ್ಲೇ ಓಡೋಡಿ ಬಂದು ಮನೆ ಸೇರಿಕೊಂಡಿದ್ದಳು. ಮನೆ ಬಳಿ ಬಂದ ಆರೋಪಿ ಗೇಟ್ ಹೊರಗೆ ನಿಂತು ಒಳಗೆ ಇಣುಕಿನೋಡಿ ಹೋಗಿದ್ದ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಬಂಧಿತನನ್ನು ಕೋಲಾರ ಜಿಲ್ಲೆಯ ದಂಡಿಹಳ್ಳಿ ಹೋಬಳಿಯ ಪ್ರಸನ್ನ (38) ಎಂದು ಗುರುತಿಸಲಾಗಿದೆ.

Read More

ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದೆ. ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ವಾಲ್ಮೀಕಿ ಹಗರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಕಳೆದ ವಾರದ ಹಿಂದೆಯಷ್ಟೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಸಿಬಿಐ ಅಧಿಕಾರಿಗಳು ಜಾಮೀನು ರದ್ಧತಿ ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ಇಂದು ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಜ.13ರಂದು ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಜ.14ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

Read More

ಒಂದು ಆಘಾತಕಾರಿ ಅಧ್ಯಯನವು ನಿರ್ದಿಷ್ಟ ಲೈಂಗಿಕ ಭಂಗಿಯನ್ನು ಬಳಸುವ 99% ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಅಪಾಯ ಹೆಚ್ಚಾಗಿದೆ ಎಂದು ಬಹಿರಂಗಪಡಿಸಿದೆ. 10,000 ಮಹಿಳೆಯರ ಮೇಲೆ ಈ ಸಂಶೋಧನೆ ನಡೆದಿದೆ. ಈ ಅಧ್ಯಯನವನ್ನು ಯುಎಸ್ ಮತ್ತು ಯುರೋಪ್ನಲ್ಲಿ 10,000 ಮಹಿಳೆಯರ ಮೇಲೆ ನಡೆಸಲಾಯಿತು ಮತ್ತು ಫಲಿತಾಂಶಗಳು ಆಶ್ಚರ್ಯಕರವಾಗಿವೆ. ವೈದ್ಯರ ಎಚ್ಚರಿಕೆ: ಮಹಿಳೆಯರು ಈ ಲೈಂಗಿಕ ಭಂಗಿಯನ್ನು ತಪ್ಪಿಸಬೇಕು ಅಥವಾ ಎಚ್ಚರಿಕೆಯಿಂದಿರಬೇಕು ಎಂದು ಸ್ತ್ರೀರೋಗತಜ್ಞರು ಹೇಳುತ್ತಾರೆ. HPV ಸೋಂಕಿನ ಅಪಾಯ: ಈ ಲೈಂಗಿಕ ಭಂಗಿಯು ಗರ್ಭಕಂಠದ ಕ್ಯಾನ್ಸರ್ಗೆ ಪ್ರಮುಖ ಕಾರಣವಾದ HPV ವೈರಸ್ ಅನ್ನು ವೇಗವಾಗಿ ಹರಡುತ್ತದೆ. ತಡೆಗಟ್ಟುವ ಕ್ರಮಗಳು: ಸುರಕ್ಷಿತ ಲೈಂಗಿಕತೆ, ನಿಯಮಿತ ತಪಾಸಣೆ ಮತ್ತು HPV ಲಸಿಕೆ ಈ ಅಪಾಯವನ್ನು ಕಡಿಮೆ ಮಾಡುತ್ತದೆ. ಲೈಂಗಿಕ ಭಂಗಿ ಮತ್ತು ಕ್ಯಾನ್ಸರ್ ನಡುವಿನ ಆಘಾತಕಾರಿ ಸಂಬಂಧ ಇತ್ತೀಚೆಗೆ ಪ್ರಕಟವಾದ ವೈಜ್ಞಾನಿಕ ಅಧ್ಯಯನವು ವಿಶ್ವಾದ್ಯಂತ ಸಂಚಲನವನ್ನು ಸೃಷ್ಟಿಸಿದೆ. ಮಿಷನರಿ ಸ್ಥಾನದಲ್ಲಿ ಲೈಂಗಿಕ ಸಂಬಂಧ ಹೊಂದಿರುವ 99% ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಅಪಾಯ ಗಮನಾರ್ಹವಾಗಿ ಹೆಚ್ಚಾಗಿದೆ ಎಂದು…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಂದ ಬರುವ ಕರೆಗಳನ್ನು ಅಧಿಕೃತವಾಗಿ ಸ್ವೀಕರಿಸಿ, ಅಪೇಕ್ಷಿತ ಮಾಹಿತಿಯನ್ನು ನೀಡಿ ಕಾನೂನು ವ್ಯಾಪ್ತಿಯಲ್ಲಿ ನಿಯಮಾನುಸಾರ ಆದ್ಯತೆಯ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮೀಣ ಭಾಗದಲ್ಲಿ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದು ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಜೊತೆ ನಿಕಟ ಸಂಪರ್ಕ ಹಾಗೂ ಸಂಬಂಧ ಹೊಂದಿರುವ ಜನಸ್ನೇಹಿ ಇಲಾಖೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಿಲ್ಲಾ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗು ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಗ್ರೇಡ್-1 & ಗ್ರೇಡ್-2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಇವರು ನೇರವಾಗಿ ಜನರ ಹಾಗೂ ಜನಪ್ರತಿನಿಧಿಗಳ ಸಂಪರ್ಕದಲ್ಲಿರುತ್ತಾರೆ. ಮುಖ್ಯವಾಗಿ ಜನರ ಅಹವಾಲುಗಳನ್ನು ಇತ್ಯರ್ಥ ಪಡಿಸುವ ಪ್ರಥಮ ಹಂತದಲ್ಲಿನ ಜವಾಬ್ದಾರಿಯು ಮೇಲೆ…

Read More

ಬೆಂಗಳೂರು : ಇಂದಿನ ದಿನಗಳಲ್ಲಿ ಮಕ್ಕಳಿಂದ ವೃದ್ಧರವರೆಗೂ ಸ್ಮಾರ್ಟ್‌ ಫೋನ್‌ ಬಳಸುತ್ತಿದ್ದಾರೆ. ಇನ್ನೂ ಕೆಲವರು ಕಡಿಮೆ ಬಜೆಟ್‌ ಕಾರಣದಿಂದಾಗಿ ಹಳೆಯ ಸ್ಮಾರ್ಟ್‌ ಫೋನ್‌ ಗಳನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಆದರೆ ಮೊಬೈಲ್‌ ಖರೀಸುವಾಗ ಈ ತಪ್ಪು ಮಾಡಿದ್ರೆ ನಿಮಗೆ ಜೈಲು ಶಿಕ್ಷೆಯಾಗಬಹುದು ಎಚ್ಚರ. ಹೌದು, ಸೆಕೆಂಡ್ ಹ್ಯಾಂಡ್ ಸಾಧನವು ನಿಮ್ಮನ್ನು ಜೈಲಿಗೆ ತಳ್ಳಬಹುದು. ಕೆಲವರು ಯೋಚಿಸದೆ ಹಳೆಯ ಫೋನ್ ಖರೀದಿಸುತ್ತಾರೆ, ಅದರ ಹೊರೆಯನ್ನು ಅವರು ನಂತರ ಹೊರಬೇಕಾಗುತ್ತದೆ. ಇದರ ಬಗ್ಗೆ ಇಂದು ವಿವರವಾಗಿ ತಿಳಿದುಕೊಳ್ಳಿ. ಈ 3 ವಿಷಯಗಳನ್ನು ನೆನಪಿನಲ್ಲಿಡಿ ಫೋನ್ ಕಳ್ಳತನವಾಗಿಲ್ಲವೇ? ಇತ್ತೀಚಿನ ದಿನಗಳಲ್ಲಿ ನೀವು ಆನ್ಲೈನ್ನಲ್ಲಿ ಅಂತಹ ಅನೇಕ ವೆಬ್ಸೈಟ್ಗಳನ್ನು ಕಾಣಬಹುದು, ಅಲ್ಲಿಂದ ನೀವು ಸೆಕೆಂಡ್ ಹ್ಯಾಂಡ್ ಫೋನ್ ಅನ್ನು ಬಹಳ ಅಗ್ಗವಾಗಿ ಪಡೆಯುತ್ತೀರಿ. ಕೆಲವರು ಫೋನ್ ಖರೀದಿಸುವುದನ್ನು ತಡೆಯಲು ನಿಮಗೆ ಸಾಧ್ಯವಾಗುವುದಿಲ್ಲ ಎಂಬ ಕೊಡುಗೆಗಳನ್ನು ಸಹ ಪಡೆಯುತ್ತಾರೆ. ಈಗ ಒಎಲ್ಎಕ್ಸ್ ಮಾತ್ರವಲ್ಲದೆ ಹಳೆಯ ಸಾಧನಗಳು ಫೇಸ್ಬುಕ್ ಮಾರ್ಕೆಟ್ ಪ್ಲೇಸ್ನಲ್ಲಿ ಲಭ್ಯವಿದೆ, ಆದರೆ ಈ ಉತ್ತಮವಾಗಿ ಕಾಣುವ ಡೀಲ್ಗಳು ನಿಮ್ಮನ್ನು…

Read More

ನವದೆಹಲಿ : ಇಬ್ಬರು ವಯಸ್ಕರು ಸಮ್ಮತಿಯ ಲೈಂಗಿಕ ಸಂಬಂಧವನ್ನು ಹೊಂದಿದ್ದರೆ, ಅವರು ಮದುವೆಯಾಗದಿದ್ದರೂ ಸಹ, ಅದನ್ನು ನಂತರ ಅತ್ಯಾಚಾರ ಎಂದು ವರ್ಗೀಕರಿಸಲಾಗುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರೇಮ ಸಂಬಂಧ ಮುರಿದುಬಿದ್ದ ನಂತರ, ಹೆಚ್ಚಾಗಿ ಮದುವೆಯ ಸುಳ್ಳು ಭರವಸೆಗಳ ಆಧಾರದ ಮೇಲೆ ದಾಖಲಾಗುವ ಪ್ರಕರಣಗಳ ಕುರಿತು ಪಾಟ್ನಾ ಹೈಕೋರ್ಟ್ ನಿರ್ಣಾಯಕ ಕಾನೂನು ಸ್ಪಷ್ಟೀಕರಣವನ್ನು ನೀಡಿದೆ. ನ್ಯಾಯಮೂರ್ತಿ ಸೋನಿ ಶ್ರೀವಾಸ್ತವ ಅವರ ಏಕ ಪೀಠವು, ಇಬ್ಬರು ವಯಸ್ಕರು ಸಮ್ಮತಿಯ ಲೈಂಗಿಕ ಸಂಬಂಧವನ್ನು ಹೊಂದಿದ್ದರೆ, ಅವರು ಮದುವೆಯಾಗದಿದ್ದರೂ ಸಹ, ಅದನ್ನು ನಂತರ ಅತ್ಯಾಚಾರ ಎಂದು ವರ್ಗೀಕರಿಸಲಾಗುವುದಿಲ್ಲ (ಸೆಕ್ಷನ್ 376) ಎಂದು ಸ್ಪಷ್ಟವಾಗಿ ಹೇಳಿದೆ. ಪ್ರಕರಣದ ಹಿನ್ನೆಲೆ ಭಾಗಲ್ಪುರದ ಮೊಹಮ್ಮದ್ ಸೈಫ್ ಅನ್ಸಾರಿ ಅವರ ಪ್ರಕರಣವನ್ನು ವಿಚಾರಣೆ ನಡೆಸುವಾಗ, ಕೆಳ ನ್ಯಾಯಾಲಯಗಳ ಕಾರ್ಯನಿರ್ವಹಣೆಯನ್ನು ಹೈಕೋರ್ಟ್ ಕಟುವಾಗಿ ಟೀಕಿಸಿತು. ಕೆಳ ನ್ಯಾಯಾಲಯಗಳು ಅಂಚೆ ಕಚೇರಿಗಳಂತೆ ಕಾರ್ಯನಿರ್ವಹಿಸಬಾರದು, ಕೇವಲ ದಾಖಲೆಗಳನ್ನು ಸಂಸ್ಕರಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಆರೋಪಗಳನ್ನು ರೂಪಿಸುವಾಗ, ಅಪರಾಧವು ನಿಜವಾಗಿಯೂ ನಡೆದಿದೆಯೇ ಅಥವಾ ಪ್ರಕರಣವು…

Read More