Author: kannadanewsnow57

ಬೆಂಗಳೂರು: ಈಶಾನ್ಯ ಮಾನ್ಸೂನ್ ಚುರುಕುಗೊಂಡ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ಕರಾವಳಿ, ಮಲೆನಾಡು, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ,ಉಡುಪಿ, ದಕ್ಷಿಣ ಕನ್ನಡದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಅ.23ರಂದು ಭಾರಿ ಮಳೆ ಸುರಿಯುವುದರಿಂದ ಯೆಲ್ಲೋ ಅಲರ್ಟ್ ಇರಲಿದೆ. ಇನ್ನು ಧಾರವಾಡ, ಗದಗ, ಹಾವೇರಿ, ಗದಗ ಸೇರಿ ಉತ್ತರ ಕರ್ನಾಟಕದಲ್ಲಿ ಕೆಲ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Read More

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂ್ಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇುಇಆರ್ಐರ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು…

Read More

ನವದೆಹಲಿ : ದೀಪಾವಳಿಯನ್ನು ಆಚರಿಸುವ ಸಲುವಾಗಿ ಭಾರತದ ಪ್ರವರ್ತಕ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಪೂರೈಕೆದಾರ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL), ಹೊಸ ಗ್ರಾಹಕರಿಗೆ ಯಾವುದೇ ಇತರ ವೆಚ್ಚವಿಲ್ಲದೆ ಒಂದು ತಿಂಗಳ ಅವಧಿಗೆ ಕೇವಲ 1 ರೂ.ಗೆ 4G ಮೊಬೈಲ್ ಸೇವೆಗಳನ್ನು ಒದಗಿಸಿದೆ. ಈ ದೀಪಾವಳಿ ಬೊನಾಂಜಾ ಅಕ್ಟೋಬರ್ 15, 2025 ರಿಂದ ನವೆಂಬರ್ 15, 2025 ರವರೆಗೆ ಮುಂದುವರಿಯಲಿದೆ ಯೋಜನೆಯ ಪ್ರಯೋಜನಗಳು (ದೀಪಾವಳಿ ಯೋಜನೆ): ಅನಿಯಮಿತ ಧ್ವನಿ ಕರೆಗಳು (ಯೋಜನೆ ನಿಯಮಗಳು ಮತ್ತು ಷರತ್ತುಗಳ ಪ್ರಕಾರ) 2 GB/ದಿನಕ್ಕೆ ಹೈ-ಸ್ಪೀಡ್ ಡೇಟಾ 100 SMS/ದಿನ ಉಚಿತ ಸಿಮ್ (DoT ಮಾರ್ಗಸೂಚಿಗಳ ಪ್ರಕಾರ KYC) “BSNL ಇತ್ತೀಚೆಗೆ ದೇಶಾದ್ಯಂತ ಮೇಕ್-ಇನ್-ಇಂಡಿಯಾ, ಅತ್ಯಾಧುನಿಕ 4G ಮೊಬೈಲ್ ನೆಟ್ವರ್ಕ್ ಅನ್ನು ನಿಯೋಜಿಸಿದೆ, ಇದು ಆತ್ಮನಿರ್ಭರ ಭಾರತದ ದೃಷ್ಟಿಕೋನವನ್ನು ಮುನ್ನಡೆಸುತ್ತಿದೆ. ಮೊದಲ 30 ದಿನಗಳವರೆಗೆ ಸೇವಾ ಶುಲ್ಕಗಳಿಲ್ಲದೆ ಸಂಪೂರ್ಣವಾಗಿ ಉಚಿತವಾದ ದೀಪಾವಳಿ ಬೊನಾಂಜಾ ಯೋಜನೆಯು ನಮ್ಮ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ 4G ನೆಟ್ವರ್ಕ್ ಅನ್ನು ಅನುಭವಿಸಲು ಗ್ರಾಹಕರಿಗೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ರಾಜ್ಯಾದ್ಯಂತ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ನಿವೇಶನಗಳು, ಕಟ್ಟಡಗಳು ಇನ್ನುಮುಂದೆ ಹಿಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಇದ್ದಂತೆ ‘ಬಿ-ಖಾತಾ’ ಪಡೆಯಬಹುದು. ಹೌದು, ಅನಧಿಕೃತ ಸ್ವತ್ತುಗಳನ್ನು ‘ನಮೂನೆ-11ಬಿ’ ರಿಜಿಸ್ಟರ್ನಲ್ಲಿ ನೋಂದಾಯಿಸಲು ಅವಕಾಶ ಕಲ್ಪಿಸಿದ ಕಾಯಿದೆಯಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ನಿಯಮಾವಳಿಗಳನ್ನು ಜಾರಿಗೊಳಿಸಿದೆ.ಇದರಿಂದ ರಾಜ್ಯಾದ್ಯಂತ ಗ್ರಾ.ಪಂ ವ್ಯಾಪ್ತಿಯಲ್ಲಿರುವ 95,75,935 ಅನಧಿಕೃತ ಸ್ವತ್ತುಗಳು ‘ಬಿ-ಖಾತಾ’ ಪಡೆದು ತೆರಿಗೆ ವ್ಯಾಪ್ತಿಗೆ ಸೇರಲು ಅವಕಾಶ ಕಲ್ಪಿಸಿದಂತಾಗಿದೆ. ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. 2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ʼಎಲ್ಲಾ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಅಗ್ನಿ ಶಾಮಕ, ತುರ್ತು ಸೇವೆಗಳ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಮೂಹ ಅಪಘಾತ ವಿಮಾ ಯೋಜನೆಯ ವಿಮಾ ಮೊತ್ತವನ್ನು ರೂ,20.00 ಲಕ್ಷದಿಂದ 50 ಲಕ್ಷಗಳವರೆಗೆ ಹೆಚ್ಚಿಸಿ  ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದನ್ವಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ. ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು ಎಲ್ಲಾ ಅಗ್ನಿಶಾಮಕ ಠಾಣಾಧಿಕಾರಿಗಳು ಹಾಜರಾತಿ (ರೋಲ್ ಕಾಲ್) ಸಮಯದಲ್ಲಿ ಕರ್ತವ್ಯ…

Read More

ಬೆಂಗಳೂರು: ದೀಪಾವಳಿ ಆಚರಣೆ ಸಂದರ್ಭದಲ್ಲಿ ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಉಳಿದ ಸಂದರ್ಭದಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಉಳಿದಂತೆ ಇತರೆ ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು…

Read More

ಬೆಂಗಳೂರು : ದೀಪಾವಳಿ ಹಬ್ಬಕ್ಕೆ ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಹೌದು, 2025-26ನೇ ಸಾಲಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೂರನೇ ತೈಮಾಸಿಕ ಕಂತಿನ ಗೌರವಧನ ಪಾವತಿಗೆ ಸರಕಾರ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ ಮೂರನೇ ತ್ರೈಮಾಸಿಕ ಅನುದಾನ 61.50 ಲಕ್ಷ ರೂ. ಬಿಡುಗಡೆ ಮಾಡಿದೆ. ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ ಬಳಸಿಕೊಳ್ಳತಕ್ಕದ್ದು ಎಂದು ಷರತ್ತು ವಿಧಿಸಿದೆ. ಪ್ರಸ್ತಾವನೆಯನ್ನು ಕೂಲಂಕುಷವಾಗಿ ಪರಿಶೀಲಿಸಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಪಾವತಿಸಲು 2025-26ನೇ ಸಾಲಿಗೆ ಲೆಕ್ಕಶೀರ್ಷಿಕ 2211-00-103-0-11-324 (ಗೌರವಧನ) ರಡಿ ಮೂರನೇ ತ್ರೈಮಾಸಿಕ ಅನುದಾನ (ಅಕ್ಟೋಬರ್ ನಿಂದ ಡಿಸೆಂಬರ್ ಮಾಹೆಯವರೆಗೆ) ರೂ. 6150.00 ಲಕ್ಷ (ಆರು ಸಾವಿರದ ಒಂದು ನೂರ ಐವತ್ತು ಲಕ್ಷ ರೂಪಾಯಿಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರವು ಬಿಡುಗಡೆ ಮಾಡಿರುವ ಅನುದಾನವನ್ನು ಯಾವ ಉದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕೆ ಮಾತ್ರ…

Read More

ಬೆಂಗಳೂರು: ಪರಿಶಿಷ್ಟ ಜಾತಿ (SC)ಯಲ್ಲಿ ಒಳಮೀಸಲಾತಿ ಕಲ್ಪಿಸಿ ಹೊರಡಿಸಿರುವ ಆದೇಶದ ಅನುಸಾರ ನೇಮಕಾತಿಯ ಅಂತಿಮ ಆದೇಶಗಳನ್ನು ಪ್ರಕಟಿಸದಂತೆ ತಾತ್ಕಾಲಿಕ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪರಿಶಿಷ್ಟ ಜಾತಿಗಳಿಗೆ 6:6:5 ಆಂತರಿಕ ಮೀಸಲಾತಿ ನಿಗದಿಪಡಿಸುವ ಆಗಸ್ಟ್ 25, 2025 ರ ಅಧಿಸೂಚನೆಯ ಆಧಾರದ ಮೇಲೆ ಯಾವುದೇ ನೇಮಕಾತಿಗಳನ್ನು ಮಾಡದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಒಳಮೀಸಲಾತಿ ಆದೇಶ ಪ್ರಶ್ನಿಸಿ ಕರ್ನಾಟಕ ಅಸ್ಪೃಶ್ಯ ಅಲೆಮಾರಿಗಳ ಮಹಾ ಒಕ್ಕೂಟದಿಂದ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನೇಮಕಾತಿ ಪ್ರಕ್ರಿಯೆಯು ಮುಂದುವರಿಯಬಹುದಾದರೂ, ಅಧಿಸೂಚನೆಯ ಆಧಾರದ ಮೇಲೆ ಯಾವುದೇ ವ್ಯಕ್ತಿಗಳನ್ನು ನೇಮಿಸದಂತೆ ಪ್ರತಿವಾದಿಗಳನ್ನು ನಿರ್ಬಂಧಿಸಲಾಗಿದೆ, ”ಎಂದು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಮಧ್ಯಂತರ ಆದೇಶದಲ್ಲಿ ತಿಳಿಸಿದ್ದಾರೆ. ನ್ಯಾಯಾಲಯವು ಈಗ ಈ ವಿಷಯವನ್ನು ನವೆಂಬರ್ 13 ಕ್ಕೆ ಮುಂದೂಡಿದೆ ಮತ್ತು ನವೆಂಬರ್ 5 ರೊಳಗೆ ಆಕ್ಷೇಪಣೆಗಳ ಹೇಳಿಕೆಯನ್ನು ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಗೆ ನಿರ್ದೇಶಿಸಿದೆ. ಕರ್ನಾಟಕದ ಅಸ್ಪೃಶ್ಯ ಅಲೆಮಾರಿ…

Read More

ಬೆಂಗಳೂರು : ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ ಅಥವಾ ಕಟ್ಟಡಗಳಿಗೆ ಇ-ಖಾತಾ ನೀಡಲು ರಾಜ್ಯ ಸರ್ಕಾರ ಅಧಿಸೂಚನೆ ಅಂತಿಮಗೊಳಿಸಿದೆ. ಹೌದು, ಮ ಪಂಚಾಯಿತಿ ವ್ಯಾಪ್ತಿಯ ರೆವಿನ್ಯೂ ಸೈಟ್ಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾಯ್ದೆಗೆ ತಿದ್ದುಪಡಿ ತಂದು ಇದೀಗ ಎಲ್ಲ ಆಸ್ತಿಗಳಿಗೆ ತಂತ್ರಾಂಶದಲ್ಲಿ ದಾಖಲಿಸಿ ನಮೂನೆ-11ಎ (ಇ-ಖಾತಾ) ನೀಡಲು ಅಂತಿಮ ಅಧಿಸೂಚನೆ ಸಿದ್ಧಪಡಿಸಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಗ್ರಾಮ ಪಂಚಾಯಿತಿ ಗ್ರೇಡ್-1/ಗ್ರೇಡ್-2 ಕಾರ್ಯದರ್ಶಿಗಳು ಅರ್ಜಿಯನ್ನು ಸ್ವೀಕರಿಸಿದ ನಂತರ ಸ್ಥಳ ಪರಿಶೀಲನೆ ಕೈಗೊಂಡು 4 ಕರ್ತವ್ಯದ ದಿನಗಳಲ್ಲಿ ಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಬೇಕು. ತಂತ್ರಾಂಶದಲ್ಲಿ ಮಾಹಿತಿಯನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಬೇಕು. ಅವರು ಎರಡು ದಿನಗಳಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಅನುಮೋದನೆಗೆ ಸಲ್ಲಿಸಿ ಅವರಿಂದ ಪ್ರಸ್ತಾವನೆಯನ್ನು ಸ್ವೀಕರಿಸಿದ ನಂತರ 4 ಕೆಲಸದ ದಿನಗಳ ಒಳಗಾಗಿ ತೀರ್ಮಾನ ತೆಗೆದುಕೊಳ್ಳಬೇಕು. ನಿಗದಿತ ದಾಖಲೆ ಸಲ್ಲಿಸಿದ್ದರೆ 15 ದಿನಗಳ ಒಳಗಾಗಿ ಡಿಜಿಟಲ್ ಸಹಿ ಮಾಡಿ ಇ-ಖಾತಾ ನೀಡಬೇಕೆಂದು ಅಧಿಸೂಚನೆಯಲ್ಲಿ…

Read More

ಈ ಚಿತ್ರವನ್ನು ಮನೆಯಲ್ಲಿಟ್ಟು ಪೂಜಿಸಿದರೆ ಸ್ವಂತ ಮನೆ, ಜಮೀನು ಖರೀದಿಸುವ ಯೋಗ ಬರುತ್ತದೆ. ಮನೆ ಮತ್ತು ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಸಂಪೂರ್ಣವಾಗಿ ಸರಳ ಪರಿಹಾರವಾಗಿದೆ. ಸ್ವಂತ ಮನೆ, ಜಮೀನು ಖರೀದಿಸುವುದು ಇಂದಿನ ಜನರ ಬಹುದಿನದ ಮಹತ್ವಾಕಾಂಕ್ಷೆಯಾಗಿದೆ. ಆದರೆ, ಚಿಕ್ಕ ಮನೆ ಕಟ್ಟಿಕೊಂಡು ವಾಸ ಮಾಡುವ ಹಂಬಲ ಹಲವರಿದ್ದಾರೆ. ಅಂತಹವರು ಈ ಒಂದು ಸರಳ ಉಪಾಯವನ್ನು ಮಾಡಿದಾಗ ಸ್ವಂತ ಜಮೀನು, ಮನೆ ಖರೀದಿಸಿ ನೆಲೆಸುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಅದು ಏನೆಂದು ನೀವು ಕಂಡುಹಿಡಿಯಬಹುದು . ಮನೆ ಭೂಮಿ, ಪೂಜೆ ಮನೆ ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಅಂಗಾರ ಕಾರಕನ ಕೃಪೆ ಖಂಡಿತಾ ಬೇಕು. ಮುರುಗನು ಆ ಗ್ರಹದ ಅಧಿದೇವತೆ. ಆದ್ದರಿಂದ ಮಂಗಳವಾರದಂದು ಮುರುಗನನ್ನು ಪೂಜಿಸುವುದರಿಂದ ಇಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಹಲವರಿಗೆ ತಿಳಿದಿರುವ ವಿಚಾರ. ಆದರೆ ಈಗ ನಾವು ಯಾವ ಚಿತ್ರವನ್ನು ಹೇಗೆ ಹಾಕಬೇಕೆಂದು ತಿಳಿಯಬಹುದು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ…

Read More