Author: kannadanewsnow57

ಬೆಂಗಳೂರು: 2026ರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ಪ್ರಕಟಿತ ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 28-02-2026ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು ಆರಂಭಗೊಂಡು, ದಿನಾಂಕ 17-03-2026ರವರೆಗೆ ಮುಕ್ತಾಯಗೊಳ್ಳಲಿದೆ. ಇನ್ನೂ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 25-04-2026ರಿಂದ ಆರಂಭಗೊಂಡು, ದಿನಾಂಕ 09-05-2026ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ. ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಪರೀಕ್ಷೆಗಳು ತಾತ್ಕಾಲಿಕ ವೇಳಾಪಟ್ಟಿಯಂತೆ ದಿನಾಂಕ 18-03-2026ರಿಂದ ಆರಂಭಗೊಂಡು, ದಿನಾಂಕ 01-04-2026ರವರೆಗೆ ನಡೆಯಲಿವೆ. ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರೀಕ್ಷೆಗಳು ದಿನಾಂಕ 18-05-2026ರಿಂದ ಆರಂಭಗೊಂಡು, ದಿನಾಂಕ 25-05-2026ರವರೆಗೆ ನಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1, 2ರ ತಾತ್ಕಾಲಿಕ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in…

Read More

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ, ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ. ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ…

Read More

ಬೆಂಗಳೂರು : 2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 4 ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು “ಕಲಿಕಾ ದೀಪ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಭಾಷಣದ ಕಂಡಿಕೆ 111 (vi)ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. “ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಗಣಿತದ ಆರಂಭಿಕ ಸಾಮರ್ಥ್ಯಗಳಿಸಲು ಏಕ್ ಸ್ಟೆಪ್ (EkStep) ಫೌಂಡೇಷನ್ ಸಂಸ್ಥೆಯ ಸಹಯೋಗದೊಂದಿಗೆ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕಲಿಕಾದೀಪ ಕಾರ್ಯಕ್ರಮವನ್ನು 2000 ಶಾಲೆಗಳಿಗೆ ವಿಸ್ತರಿಸುವುದು.” ಮೇಲೆ ಓದಲಾದ ಕ್ರಮಾಂಕ (2)ರಲ್ಲಿ ಜುಲೈ 2024ರಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಏಕ್ ಸ್ಟೆಪ್ (EkStep) ಫೌಂಡೇಷನ್,…

Read More

ನವರಾತ್ರಿ ಸೋಮವಾರ, ಸೆಪ್ಟೆಂಬರ್ 22 ರಂದು ಘಟಸ್ಥಾನ (ಕಳಶ ಸ್ಥಾಪನ ಎಂದೂ ಕರೆಯುತ್ತಾರೆ) ಸ್ವಾಗತಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಈ ನವರಾತ್ರಿಯನ್ನು ಶಾರದೀಯ ನವರಾತ್ರಿ ಎಂದೂ ಕರೆಯುತ್ತಾರೆ. ಈ ಹಬ್ಬವನ್ನು ಒಂಬತ್ತು ರಾತ್ರಿಗಳ ಕಾಲ ಆಚರಿಸಲಾಗುತ್ತದೆ. ಶರತ್ಕಾಲದಲ್ಲಿ ಅಶ್ವಿನ್ ಮಾಸದಲ್ಲಿ ಆಚರಿಸಲಾಗುವ ಈ ಒಂಬತ್ತು ದಿನಗಳ ಹಬ್ಬವು ಶಕ್ತಿ ದೇವಿಯ ಒಂಬತ್ತು ದೈವಿಕ ರೂಪಗಳ ಆರಾಧನೆಗೆ ಸಮರ್ಪಿತವಾಗಿದೆ.ಇದು ವಿಜಯದಶಮಿ (ದಸರಾ) ದೊಂದಿಗೆ ಮುಕ್ತಾಯಗೊಳ್ಳುತ್ತದೆ, ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯವನ್ನು ಸಂಕೇತಿಸುತ್ತದೆ. ಶರದಿಯಾ ನವರಾತ್ರಿ 2025 ಅನ್ನು ಯಾವಾಗ ಆಚರಿಸಲಾಗುತ್ತದೆ? ದ್ರಿಕ್ ಪಂಚಾಂಗದ ಪ್ರಕಾರ, ಶರದಿಯಾ ನವರಾತ್ರಿ 2025 ಸೆಪ್ಟೆಂಬರ್ 22 ರ ಸೋಮವಾರದಂದು ಪ್ರಾರಂಭವಾಗುತ್ತದೆ ಮತ್ತು ಅಕ್ಟೋಬರ್ 1 ರ ಬುಧವಾರದಂದು ಅಕ್ಟೋಬರ್ 2 ರಂದು ದಸರಾದೊಂದಿಗೆ ಕೊನೆಗೊಳ್ಳುತ್ತದೆ. ಪ್ರತಿ ದಿನವೂ ದುರ್ಗಾ ದೇವಿಯ ಒಂದು ರೂಪಕ್ಕೆ ಸಮರ್ಪಿತವಾಗಿದೆ, ಇದು ಭಕ್ತರಿಗೆ ಆರೋಗ್ಯ, ಸಮೃದ್ಧಿ, ಬುದ್ಧಿವಂತಿಕೆ ಮತ್ತು ರಕ್ಷಣೆಯ ಆಶೀರ್ವಾದಗಳನ್ನು ಪಡೆಯುವ ಅವಕಾಶವನ್ನು ನೀಡುತ್ತದೆ. ಯಾವ ದಿನದಂದು ಯಾವ ದೇವಿಯನ್ನು ಪೂಜಿಸಬೇಕು? ಸೆಪ್ಟೆಂಬರ್…

Read More

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದ್ದು, ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಪರ್ಯಾಯ ರೀತಿಯಲ್ಲಿ ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದಸರಾ ರಜೆ ಅವಧಿಯಲ್ಲೇ ಸಮೀಕ್ಷಾ ಕಾರ್ಯ ಕೈಗೊಳ್ಳುವುದು ಅನಿವಾರ್ಯ. ಶಾಲಾ ಅವಧಿಯ ದಿನಗಳಲ್ಲಿ ಅವರನ್ನು ಸಮೀಕ್ಷೆ ಕಾರ್ಯಕ್ಕೆ ಬಳಸಿಕೊಳ್ಳಲು ಆಗುವುದಿಲ್ಲ. ಶಿಕ್ಷಕರನ್ನು ಬಿಟ್ಟು ಬೇರೆಯವರಿಂದಲೂ ಸಮೀಕ್ಷೆನಡೆಸಲು ಆಗುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ಶಿಕ್ಷಕ ಅ.7ರವರೆಗೆ ಸಮೀಕ್ಷೆ ನಡೆಸುತ್ತಾರೆ. ಅವರಿಗೆ ಸರ್ಕಾರ ವಿಶೇಷ ಸಂಭಾವನೆ ನೀಡಲಿದೆ. ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಶಿಕ್ಷಕರಿಗೆ ಕಡಿತವಾಗುವ ದಸರಾ ರಜೆ ದಿನಗಳನ್ನು ಬೇರೆ ದಿನಗಳಲ್ಲಿ ಪರ್ಯಾಯ ವಾಗಿ ಕೊಡಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು ಹೇಳಿದ್ದಾರೆ.

Read More

ಬೆಂಗಳೂರು : ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್ಗೆ…

Read More

ನವದೆಹಲಿ : ಸೆಪ್ಟೆಂಬರ್ 22 ರಿಂದ ನಿಮ್ಮ ಜೇಬಿನ ಮೇಲಿನ ಹೊರೆ ಕಡಿಮೆಯಾಗಲಿದೆ. ಸರ್ಕಾರವು ಪ್ರತಿದಿನ ಬಳಸುವ 135 ವಸ್ತುಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಿದೆ. ಈ ಪೈಕಿ ಒಂಬತ್ತು ವಸ್ತುಗಳನ್ನು ಸಂಪೂರ್ಣವಾಗಿ ಶೂನ್ಯಕ್ಕೆ ಇಳಿಸಲಾಗಿದೆ. ಇದರರ್ಥ ಅಡುಗೆಮನೆಯಿಂದ ಸ್ನಾನಗೃಹ ಮತ್ತು ಡ್ರಾಯಿಂಗ್ ರೂಮ್‌ವರೆಗಿನ ವಸ್ತುಗಳ ಮೇಲೆ ನೀವು ಗಮನಾರ್ಹ ಪರಿಹಾರವನ್ನು ಅನುಭವಿಸುವಿರಿ. ಸೆಪ್ಟೆಂಬರ್ 22 ರಿಂದ ಹಾಲು, ತುಪ್ಪ, ಬೆಣ್ಣೆ, ಚೀಸ್, ಬ್ರೆಡ್, ಚಪಾತಿ, ತಿಂಡಿಗಳು, ಪಾಸ್ತಾ, ನೂಡಲ್ಸ್, ಸಾಸ್‌ಗಳು, ಚಹಾ, ಕಾಫಿ ಮತ್ತು ಮಸಾಲೆಗಳು ಮೊದಲಿಗಿಂತ ಅಗ್ಗವಾಗುತ್ತವೆ. ಉಕ್ಕಿನ ಪಾತ್ರೆಗಳು, ಮಣ್ಣಿನ ಪಾತ್ರೆಗಳು, ಮರದ ಮತ್ತು ಬಿದಿರಿನ ಪೀಠೋಪಕರಣಗಳು ಮತ್ತು ಬೆಂಕಿಕಡ್ಡಿಗಳು ಸಹ ಕಡಿಮೆ ಬೆಲೆಯಲ್ಲಿ ಲಭ್ಯವಿರುತ್ತವೆ. ಅಡುಗೆಮನೆ ವಸ್ತುಗಳು ಮಾತ್ರವಲ್ಲದೆ, ವೈಯಕ್ತಿಕ ಆರೈಕೆ ಉತ್ಪನ್ನಗಳು ಸಹ ಅಗ್ಗವಾಗುತ್ತವೆ. ಟೂತ್‌ಪೇಸ್ಟ್, ಟೂತ್ ಬ್ರಷ್‌ಗಳು, ಸೋಪ್, ಶಾಂಪೂ, ಕೂದಲಿನ ಎಣ್ಣೆ, ಶೇವಿಂಗ್ ಕ್ರೀಮ್ ಮತ್ತು ಸೌಂದರ್ಯವರ್ಧಕಗಳ ಬೆಲೆಗಳು ಕಡಿಮೆಯಾಗುತ್ತವೆ. ಮಕ್ಕಳ ಆಟಿಕೆಗಳು, ಬೋರ್ಡ್ ಆಟಗಳು, ಪೆನ್ಸಿಲ್‌ಗಳು, ಕ್ರಯೋನ್‌ಗಳು ಮತ್ತು ಶೈಕ್ಷಣಿಕ…

Read More

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇದೇ ಮೊದಲ ಸಲ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸಿದ್ದರಾಮಯ್ಯಗೆ ಸಿಎಂ ಆಗಿ ಇದು 8ನೇ ದಸರಾ, ಉಸ್ತುವಾರಿ ಸಚಿವರಾಗಿ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ಇದು 5ನೇ ದಸರಾ. ಮುನ್ನೆಚ್ಚರಿಕಾ ಕ್ರಮವಾಗಿ ಚಾಮುಂಡಿಬೆಟ್ಟದ ಮಾರ್ಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.

Read More

ಬೆಂಗಳೂರು : ಸೆಪ್ಟೆಂಬರ್ 22 ರ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆಗೆ ಈ ದಾಖಲೆಗಳು ಕಡ್ಡಾಯ ಆಧಾರ್ ಕಾರ್ಡ್ ಪಡಿತರ ಚೀಟಿ ಮತದಾರರ ಗುರುತಿನ ಚೀಟಿ, ವಿಕಲಚೇತನರ ಸಂದರ್ಭದಲ್ಲಿ UID ಕಾರ್ಡ್ ಅಥವಾ ಪ್ರಮಾಣಪತ್ರಗಳು. ಪ್ರತಿ ಕುಟುಂಬದ ಸದಸ್ಯರ ಆಧಾರ್ ಕಾರ್ಡ್ಗಳು ಮೊಬೈಲ್ಗೆ ಲಿಂಕ್ ಆಗಿರುವುದನ್ನು ಖಚಿತಪಡಿಸಿಕೊಳ್ಳುವುದು ಮುಖ್ಯ, ಏಕೆಂದರೆ ಸಮೀಕ್ಷೆಯ ಸಮಯದಲ್ಲಿ ಒಟಿಪಿ (OTP) ಗಾಗಿ ಆಧಾರ್ಗೆ…

Read More

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, ಒಳಮೀಸಲು ಸಂಬಂಧ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯೋಮಿತಿಯಲ್ಲಿ 2 ವರ್ಷ ಸಡಿಲಿಸಿ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ದಿನಾಂಕ:06.09.2025ರಲ್ಲಿ ಸರ್ಕಾರದ ಆದೇಶ ದಿನಾಂಕ:31,12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗಧಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 02 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಿದ ಎಂದು ತಿಳಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ.? ದಿನಾಂಕ 25.11.2024ರ, ದಿನಾಂಕ 29.03.2025ರ ಮತ್ತು ದಿನಾಂಕ 11.04.2025ರ ಸರ್ಕಾರದ ಸುತ್ತೋಲೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ನಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ…

Read More