Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ. https://twitter.com/ANI/status/1930211815931154571?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ. ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ. https://twitter.com/ANI/status/1930209829743734947?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ, ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ. https://twitter.com/blrcitytraffic/status/1930167338042831321?ref_src=twsrc%5Etfw%7Ctwcamp%5Etweetembed%7Ctwterm%5E1930167338042831321%7Ctwgr%5Edd9c8a964d3d56c89efd01b3fdd5fab9f805b350%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Frcb-ipl-celebration-traffic-restrictions-around-vidhana-soudha-and-chinnaswamy-stadium-in-bengaluru-1033617.html
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ. https://twitter.com/ANI/status/1930206221430141425?ref_src=twsrc%5Egoogle%7Ctwcamp%5Eserp%7Ctwgr%5Etweet https://twitter.com/ANI/status/1930207155933634839?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಬೆಂಗಳೂರಿನ ವಿಧಾನಸೌದದ ಮುಂದೆ ಅಭಿಮಾನಿಗಳ ಜನಸಾಗರವೇ ಸೇರಿದ್ದು, ಆರ್ ಸಿಬಿ ಆರ್ ಸಿಬಿ ಎಂಬ ಹರ್ಷದ್ಗೋರ ಮುಗಿಲುಮುಟ್ಟಿದೆ. https://twitter.com/ANI/status/1930201225364156621?ref_src=twsrc%5Etfw%7Ctwcamp%5Etweetembed%7Ctwterm%5E1930201225364156621%7Ctwgr%5E762103293defbc12c7011f45c4f9269f9be89455%7Ctwcon%5Es1_c10&ref_url=https%3A%2F%2Fkannadadunia.com%2Frcb-players-arrive-at-the-taj-westend-hotel-in-bengaluru-staff-extends-warm-welcome-watch-video%2F https://twitter.com/ANI/status/1930202025356107960?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ತನ್ನ ಮೊದಲ IPL ಟ್ರೋಫಿಯನ್ನು ಎತ್ತಿ ಹಿಡಿದಿದೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಆಗಮಿಸಿದ ಆರ್ ಸಿಬಿ ಆಟಗಾರರನ್ನು ಅಭಿಮಾನಿಗಳು ಹಾಗೂ ಹೋಟೆಲ್ ಸಿಬ್ಬಂದಿ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೆಂಗಳೂರಿನ ಹೋಟೆಲ್ನಲ್ಲಿ ತಂಡದ ಆಗಮನಕ್ಕಾಗಿ ಕಾಯುತ್ತಿದ್ದ ಅಭಿಮಾನಿಯೊಬ್ಬರು, “ನಾನು RCB ಗಾಗಿ ಕಾಯುತ್ತಿದ್ದೇನೆ. ವಿರಾಟ್ ಕೊಹ್ಲಿ ಮತ್ತು ಇತರ ತಂಡದ ಸದಸ್ಯರು ಪಂದ್ಯವನ್ನು ಗೆದ್ದಿದ್ದಕ್ಕೆ ನನಗೆ ಸಂತೋಷವಾಗಿದೆ” ಎಂದು ಹೇಳುತ್ತಾರೆ. https://twitter.com/ANI/status/1930195326285058067?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯ ಫೈನಲ್ ನಲ್ಲಿ ಪಂಜಾಬ್ ಮಣಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಆರ್ ಸಿಬಿ ಆಟಗಾರರು ಆಗಮಿಸಿದ್ದು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹಿನ್ನೆಲೆ, ಅಹ್ಮದಾಬಾದ್ ನಿಂದ ನೇರವಾಗಿ ಎಚ್ಎಎಲ್ ಏರ್ಪೋರ್ಟಿಗೆ ಬಂದಿಳಿದಿದ್ದಾರೆ.. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ವಿಮಾನ ಎಚ್ಎಎಲ್ ಗೆ ಬಂದು ಇಳಿದಿದೆ. https://twitter.com/ANI/status/1930191755158138914?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯ ಫೈನಲ್ ನಲ್ಲಿ ಪಂಜಾಬ್ ಮಣಿಸಿ ಮೊದಲ ಬಾರಿಗೆ ಐಪಿಎಲ್ ಚಾಂಪಿಯನ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅಹಮದಾಬಾದ್ ನಿಂದ ವಿಶೇಷ ವಿಮಾನದ ಮೂಲಕ ಆರ್ ಸಿಬಿ ಆಟಗಾರರು ಆಗಮಿಸಿದ್ದು, ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಸ್ಟಾರ್ ಏರ್ ನ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಹಿನ್ನೆಲೆ, ಅಹ್ಮದಾಬಾದ್ ನಿಂದ ನೇರವಾಗಿ ಎಚ್ಎಎಲ್ ಏರ್ಪೋರ್ಟಿಗೆ ಬಂದಿಳಿದಿದ್ದಾರೆ.. ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ವಿಮಾನ ಎಚ್ಎಎಲ್ ಗೆ ಬಂದು ಇಳಿದಿದೆ.
ಬೆಂಗಳೂರು : ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಿಮ್ಮ ಮನೆಯಲ್ಲೇ ಕುಳಿತು ಬಿ.ಬಿ.ಎಂ.ಪಿ ಇ-ಖಾತೆಯನ್ನು ಪಡೆದುಕೊಳ್ಳಬಹುದು. ಜನಸೇವಕರಿಂದ ಸೇವೆ ಪಡೆಯಲು ಕರೆ ಮಾಡಿ 080-49203888 ಅಥವಾ https://janasevaka.karnataka.gov.in ಭೇಟಿ ನೀಡಿ ಇವುಗಳೊಂದಿಗೆ ಸಿದ್ಧರಾಗಿರಿ. 1) ಮಾಲೀಕರ ಆಧಾರ್ 2) ಆಸ್ತಿ ತೆರಿಗೆ ಎಸ್.ಎ.ಎಸ್ ಅರ್ಜಿ ಸಂಖ್ಯೆ 3) ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುತ್ತದೆ ) 4) ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ) 5) ಸ್ವತ್ತಿನ ಛಾಯಾಚಿತ್ರ ಜನಸೇವಕ ನಿಮ್ಮ ಮನೆಗೆ ಬಂದು ಇ-ಖಾತೆಗೆ ಅರ್ಜಿ ಸಲ್ಲಿಸುತ್ತಾರೆ. ನೀವು ಅಂತಿಮ ಇ-ಖಾತೆಯನ್ನು 2-3 ದಿನಗಳಲ್ಲಿ ಪಡೆಯಬಹುದು. ಯಾವುದೇ ಬಿ.ಬಿ.ಎಂ.ಪಿ ಕಚೇರಿಗೆ ಭೇಟಿ ನೀಡಬೇಡಿ ಅಥವಾ ಕರೆ ಮಾಡಬೇಡಿ. ಜನಸೇವಕನಿಗೆ ಪಾವತಿಸಬೇಕಾದ ಮೊತ್ತ ಇ-ಖಾತೆ ಅರ್ಜಿಗೆ ರೂ.45/- ಪ್ರತಿ ಪುಟಕ್ಕೆ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ರೂ.5/- ನಿಮ್ಮ ಮನೆ ಬಾಗಿಲಿಗೆ ಜನಸೇವಕನ ដ 5. 115/-
ನವದೆಹಲಿ : ಆಪರೇಷನ್ ಸಿಂಧೂರ್ ನ ಯಶಸ್ಸಿಗಾಗಿ ವಿಶ್ವದಾದ್ಯಂತ ಭಾರತೀಯ ಸೈನಿಕರನ್ನು ಹೊಗಳಲಾಗುತ್ತಿದೆ. ಆಪರೇಷನ್ ಸಿಂಧೂರ್ ನಲ್ಲಿ, ಭಾರತ ಮೊದಲು ಭಯೋತ್ಪಾದಕ ಅಡಗುತಾಣಗಳನ್ನು ಮಾತ್ರ ನಾಶಪಡಿಸಿತು. ಪಾಕಿಸ್ತಾನ ಭಾರತದ ವಿರುದ್ಧ ಸೋಲನ್ನು ಎದುರಿಸಬೇಕಾಯಿತು, ಆದರೆ ಇದರ ಹೊರತಾಗಿಯೂ ಪಾಕಿಸ್ತಾನ ಸುಳ್ಳು ಹೇಳುತ್ತಲೇ ಇತ್ತು. ಈಗ ಪಾಕಿಸ್ತಾನದ ಅಧಿಕೃತ ದಾಖಲೆಯೊಂದು ಆಪರೇಷನ್ ಸಿಂಧೂರ್ ಸಮಯದಲ್ಲಿ, ಭಾರತವು ಆ ಪಾಕಿಸ್ತಾನಿ ನೆಲೆಗಳ ಮೇಲೆ ದಾಳಿ ಮಾಡಿತು ಎಂದು ಬಹಿರಂಗಪಡಿಸಿದೆ, ಅದರ ಬಗ್ಗೆ ಸೇನೆಯು ಮಾಹಿತಿಯನ್ನು ನೀಡಿಲ್ಲ. ಪಾಕಿಸ್ತಾನವು ಭಾರತ ಹೇಳಿದ್ದಕ್ಕಿಂತ ಹೆಚ್ಚಿನ ಹಾನಿಯನ್ನು ಅನುಭವಿಸಿತು ಪಾಕಿಸ್ತಾನದ ಆಪರೇಷನ್ ಬನ್ಯನ್ ಉನ್ ಮಾರ್ಕೋಸ್ ಕುರಿತ ದಾಖಲೆಯಲ್ಲಿ ಭಾರತ ಉಲ್ಲೇಖಿಸಿದ ನೆಲೆಗಳಿಗಿಂತ ಕನಿಷ್ಠ 8 ನೆಲೆಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳುತ್ತದೆ. ಪಾಕಿಸ್ತಾನಿ ದಾಖಲೆಯಲ್ಲಿ ನೀಡಲಾದ ನಕ್ಷೆಯು ಪೇಶಾವರ್, ಜಾಂಗ್, ಸಿಂಧ್ ನ ಹೈದರಾಬಾದ್, ಪಂಜಾಬ್ ನ ಗುಜರಾತ್, ಗುಜ್ರಾನ್ ವಾಲಾ, ಭವಾಲ್ ನಗರ, ಅಟ್ಟಾಕ್ ಮತ್ತು ಚೋರ್ ಮೇಲಿನ ದಾಳಿಗಳನ್ನು ತೋರಿಸುತ್ತದೆ. ಕಳೆದ ತಿಂಗಳು…