Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2024-25ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮರುಸಿಂಚನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖದನ್ವಯ ಮುಖ್ಯಮಂತ್ರಿಗಳ 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿತವಾದ “ಮರುಸಿಂಚನ” ಕಾರ್ಯಕ್ರಮವನ್ನು 17 ಜಿಲ್ಲೆಗಳ 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದು, ಈಗಾಗಲೇ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ತರಬೇತಿಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕಾರ್ಯಕ್ರಮದ ಪ್ರಮುಖ ಉದ್ದೇಶ ವಿದ್ಯಾರ್ಥಿಗಳಲ್ಲಿ ಕಲಿಕಾ ನ್ಯೂನತೆಗಳನ್ನು ಸರಿಪಡಿಸುವುದು, ತರಗತಿಗನುಗುಣವಾದ ಕಲಿಕಾ ಫಲಗಳನ್ನು ಸಾಧಿಸಲು ಹಿಂದಿನ ತರಗತಿಗಳ ಕಲಿಕಾ ಫಲಗಳನ್ನು ವೃದ್ಧಿಸುವುದು, ಪ್ರಮಾಣೀಕೃತ ಮೌಲ್ಯಮಾಪನವನ್ನು ಕೈಗೊಳ್ಳುವುದು ಹಾಗೂ 10ನೇ ತರಗತಿಯ ಪರೀಕ್ಷಾ ಫಲಿತಾಂಶವನ್ನು ಗುಣಾತ್ಮಕವಾಗಿ ಸಾಧಿಸುವುದು. ಇದರ ಮುಂದುವರಿದ ಭಾಗವಾಗಿ, ಮರುಸಿಂಚನ ಕಾರ್ಯಕ್ರಮವನ್ನು 93 ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಪ್ರೌಢ ಶಾಲೆಗಳಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಬೇಕಿದೆ. ಸದರಿ ಸಾಲಿನ…
ಬೆಂಗಳೂರು : ಮಾತೃ ಇಲಾಖೆಯಿಂದ ಅನ್ಯ ಸೇವೆ/ನಿಯೋಜನೆಯ ಮೇಲೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನೌಕರರಿಗೆ ಕೆ.ಜಿ.ಐ.ಡಿ. ಆನ್ಲೈನ್ ಸೇವೆಗಳನ್ನು ಒದಗಿಸಲು NTT DDO Code (Non Treasury Transaction DDO Code) ಗಳನ್ನು ಉಪಯೋಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮೆಯ ಎಲ್ಲಾ ಸೇವೆಗಳನ್ನು ಪ್ರಸ್ತುತ ಸಂಪೂರ್ಣವಾಗಿ ಗಣಕೀಕರಣಗೊಳಿಸಲಾಗಿದೆ. ಈ ಸೇವೆಗಳನ್ನು ಪಡೆಯಲು ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಅರ್ಜಿಗಳನ್ನು ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳ ಮುಖಾಂತರ ವಿಮಾ ಇಲಾಖೆಗೆ ಸಲ್ಲಿಸಬೇಕಿರುತ್ತದೆ. ವೇತನ ಬಟವಾಡೆ ಅಧಿಕಾರಿಗಳು/ಮೇಲಧಿಕಾರಿಗಳಿಗೆ ವಿಮಾ ಇಲಾಖೆಯ Login ಅನ್ನು ಖಜಾನೆ-II ರಲ್ಲಿ DDO Code ಆಧಾರದ ಮೇಲೆ ನೀಡಲಾಗಿರುತ್ತದೆ. ರಾಜ್ಯ ಸರ್ಕಾರದ ಕೆಲವು ಅಧಿಕಾರಿಗಳು ಮತ್ತು ನೌಕರರು ನಿಯೋಜನೆಯ ಮೇಲೆ ನಿಗಮ, ಮಂಡಳಿಗಳು ಮತ್ತು ಸ್ವಾಯತ್ತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಂತಹ ಕಛೇರಿಗಳಲ್ಲಿ…
ಪ್ರಸಕ್ತ (2024-25) ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿವಿಧ ಶಾಲೆ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವೆಬ್ಸೈಟ್ https://ssp.karnataka.gov.in ಮೂಲಕ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ(ಆದಾಯದ ಮಿತಿ 2.50 ಲಕ್ಷ), ಆಧಾರ್ ಕಾರ್ಡ್ ಬ್ಯಾಂಕ್ಖಾತೆಗೆ ಆಧಾರ್ ಸಂಖ್ಯೆಯನ್ನು ಎನ್ಪಿಸಿಐ ಮೂಲಕ ಕಡ್ಡಾಯವಾಗಿ ಲಿಂಕ್ ಮಾಡಿರಬೇಕು ಅಥವಾ ಅಂಚೆ ಕಚೇರಿಯಲ್ಲಿ ಐಪಿಪಿಬಿ ಖಾತೆ ಹೊಂದಿರಬೇಕು(ಆಧಾರ್ ಕಾರ್ಡ್ ಇ-ಕೆವೈಸಿ ಆಗಿರಬೇಕು). ದೂರವಾಣಿ ಸಂಖ್ಯೆ (ಚಾಲ್ತಿಯಲ್ಲಿರುವ ಆಧಾರ್ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಕಡ್ಡಾಯವಾಗಿರಬೇಕು). ವಿದ್ಯಾರ್ಥಿಯ ಹಿಂದಿನ ವರ್ಷದ ಅಂಕಪಟ್ಟಿ, ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ, ಅಧ್ಯಯನ-ಬೋನೋಪೈಡ್ ಪ್ರಮಾಣ ಪತ್ರ, ಪ್ರಸಕ್ತ ಕೋರ್ಸ್ನ ಶುಲ್ಕ ರಶೀದಿ ಪ್ರತಿ ಹಾಗೂ…
ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡುವ ಎರಡು ಮಸೂದೆಗಳು – ಮತ್ತು 2034 ರ ವೇಳೆಗೆ ಏಕಕಾಲದಲ್ಲಿ ಫೆಡರಲ್ ಮತ್ತು ರಾಜ್ಯ ಚುನಾವಣೆಗಳನ್ನು ಅನುಮತಿಸಲು – ಶುಕ್ರವಾರ ಬೆಳಿಗ್ಗೆ 39 ಸದಸ್ಯರ ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಗಿದೆ, ಲೋಕಸಭೆಯ ಚಳಿಗಾಲದ ಅಧಿವೇಶನದ ಅಂತಿಮ ಕಾರ್ಯವು ಅನಪೇಕ್ಷಿತವಾಗಿದೆ. ಕಾಂಗ್ರೆಸ್ ಸಂಸದರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಮನೀಶ್ ತಿವಾರಿ ಮತ್ತು ತೃಣಮೂಲದ ಕಲ್ಯಾಣ್ ಬ್ಯಾನರ್ಜಿ ಮತ್ತು ಸಾಕೇತ್ ಗೋಖಲೆ ಅವರು ಸಮಿತಿಯಲ್ಲಿ ವಿರೋಧ ಪಕ್ಷದವರಾಗಿದ್ದರೆ, ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್, ಸಂಬಿತ್ ಪಾತ್ರ ಮತ್ತು ಅನಿಲ್ ಬಲುನಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ಪ್ಯಾನೆಲ್ನಲ್ಲಿರುವ ಇತರರು – ಸಣ್ಣ ಪಕ್ಷಗಳು ಪ್ರಾತಿನಿಧ್ಯವನ್ನು ಕೋರಿದ ನಂತರ 31 ರಿಂದ ವಿಸ್ತರಿಸಲಾಯಿತು – ಮಹಾರಾಷ್ಟ್ರದ ಪ್ರತಿಸ್ಪರ್ಧಿ ಶಿವಸೇನೆ ಮತ್ತು ಎನ್ಸಿಪಿ ಬಣಗಳು ಮತ್ತು ಬಿಜೆಪಿಯ ಎರಡು ಮಿತ್ರಪಕ್ಷಗಳು; ಎರಡನೆಯದು ಇನ್ನೂ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಅಥವಾ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರಿಗೆ ಜಾಮೀನು ಆದೇಶವನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಕಾಯ್ದಿರಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಇಂದು ಬೆಳಗ್ಗೆ ಸಿ.ಟಿ. ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಪೊಲೀಸರು ಹಾಜರುಪಡಿಸಿದ್ದು, ಸಿ.ಟಿ ರವಿ ಪರ ವಕೀಲ ಎಂ.ಬಿ ಜಿರಲಿ ವಾದ ಮಾಡಿದ್ದಾರೆ. ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶರು, ಸಿ.ಟಿ. ರವಿ ಅವರಿಗೆ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರಿಗೆ ಜಾಮೀನು ಆದೇಶವನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಕಾಯ್ದಿರಿಸಿದೆ. ಇಂದು ಬೆಳಗ್ಗೆ ಸಿ.ಟಿ. ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಪೊಲೀಸರು ಹಾಜರುಪಡಿಸಿದ್ದು, ಸಿ.ಟಿ ರವಿ ಪರ ವಕೀಲ ಎಂ.ಬಿ ಜಿರಲಿ ವಾದ ಮಾಡಿದ್ದಾರೆ. ವಿಚಾರಣೆ ನಡೆಸಿದ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶರು, ಸಿ.ಟಿ. ರವಿ ಅವರಿಗೆ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಆರಂಭಿಸಿದರು. ಬೆಳಗಾವಿಯ ಜೆಎಂಎಫ್ ಸಿ ಕೋರ್ಟಲ್ಲಿ ವಿಚಾರಣೆ ಆರಂಭವಾದಾಗ ಜಡ್ಜ್ ಗೆ ಕೈಮುಗಿದು ನಿಂತಾಗ ನ್ಯಾಯಾಧೀಶೆ ನಿಮ್ಮ ವಯಸ್ಸು ಎಷ್ಟು ಎಂದು ಕೇಳಿದರು. ಈ ವೇಳೆ ಸಿಟಿ ರವಿ ಅವರು 58 ವರ್ಷ ಎಂದು ತಿಳಿಸಿದರು. ಈ ವೇಳೆ ಸಿಟಿ ರವಿ ಪರ ವಕೀಲ ಎಂಬಿ ಜಿರಲಿ ವಾದ ಆರಂಭಿಸಿದರು. ಸಿಟಿ ರವಿಯವರು ಸಾಮಾನ್ಯ ವ್ಯಕ್ತಿಯು ಅಲ್ಲ ರೌಡಿಯು…
ನವದೆಹಲಿ : ಡಿಸೆಂಬರ್ ತಿಂಗಳಳು ಮುಗಿದ ಬಳಿಕ 2025 ನೇ ಹೊಸ ವರ್ಷ ಆರಂಭವಾಗಲಿದೆ. ಜೊತೆಗೆಅನೇಕ ಹಣಕಾಸಿನ ಗಡುವುಗಳು ಸಮೀಪಿಸುತ್ತಿವೆ. ಪರಿಷ್ಕೃತ ಎಫ್ಡಿ ದರಗಳಿಂದ ಹಿಡಿದು ಆದಾಯ ತೆರಿಗೆ ರಿಟರ್ನ್ಸ್ಗೆ ಸಂಬಂಧಿಸಿದ ಗಡುವಿನವರೆಗೆ, ಜನರು ಡಿಸೆಂಬರ್ನಲ್ಲಿ ಕೆಲವು ಪ್ರಮುಖ ಕೆಲಸಗಳನ್ನು ಪೂರ್ಣಗೊಳಿಸಬೇಕು. ಹೌದು, ತಮ್ಮ ಹಣವನ್ನು ನಿಶ್ಚಿತ ಠೇವಣಿಗಳಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿರುವವರು ಅಥವಾ ತಮ್ಮ ಆಧಾರ್ ಐಡಿಯನ್ನು ನವೀಕರಿಸಲು ಬಯಸುತ್ತಿರುವವರು ಡಿಸೆಂಬರ್ನಲ್ಲಿ ಸಮೀಪಿಸುತ್ತಿರುವ ಹಣಕಾಸಿನ ಗಡುವನ್ನು ನೋಡಬೇಕು. FD ದರಗಳು ಡಿಸೆಂಬರ್ನಲ್ಲಿ ಹಲವಾರು ಬ್ಯಾಂಕ್ಗಳು ತಮ್ಮ ನಿಶ್ಚಿತ ಠೇವಣಿ ಬ್ಯಾಂಕ್ ದರಗಳನ್ನು ಪರಿಷ್ಕರಿಸಬಹುದು. IDBI ಬ್ಯಾಂಕ್ ಉತ್ಸವ FD ಜನರು ತಮ್ಮ ಹಣವನ್ನು ಐಡಿಬಿಐ ಬ್ಯಾಂಕ್ನ ಉತ್ಸವ್ ಎಫ್ಡಿ ಯೋಜನೆಯಡಿ 7.85% ವರೆಗೆ ಲಾಭವನ್ನು ಪಡೆಯಲು ಹೂಡಿಕೆ ಮಾಡಬಹುದು. ಉತ್ಸಾಫ್ ಎಫ್ಡಿ ಯೋಜನೆಯು ಡಿಸೆಂಬರ್ 31 ರವರೆಗೆ ಸಾರ್ವಜನಿಕರಿಗೆ ಲಭ್ಯವಿರುತ್ತದೆ. ಈ ಎಫ್ಡಿ ಯೋಜನೆಯಡಿಯಲ್ಲಿ, ಸಾಮಾನ್ಯ ಜನರು 300 ದಿನಗಳು, 375 ದಿನಗಳು, 444 ದಿನಗಳವರೆಗೆ 7.05%, 7.25%, 7.35%,…
ಬೆಂಗಳೂರು : ಈ ದಿನಗಳಲ್ಲಿ ಭಾರತದಲ್ಲಿ ಮದುವೆಯ ಸೀಸನ್ ಶುರುವಾಗಿದೆ. ಯಾರಾದರೂ ಯಾರನ್ನಾದರೂ ಮದುವೆಗೆ ಆಹ್ವಾನಿಸಲು ಮದುವೆಯ ಕಾರ್ಡ್ ಕಳುಹಿಸಲಾಗುತ್ತದೆ. ಕೆಲವೊಮ್ಮೆ ಕೆಲವು ಸಂಬಂಧಿಕರು ದೂರದಲ್ಲಿ ವಾಸಿಸುತ್ತಾರೆ. ಅಂಥವರ ಮನೆಗೆ ಹೋಗಿ ಮದುವೆ ಕಾರ್ಡ್ ಕೊಡುವುದು ಬಹಳ ಕಷ್ಟದ ಕೆಲಸ. ಅದಕ್ಕಾಗಿಯೇ ಅನೇಕರು ವಾಟ್ಸಾಪ್ ಮೂಲಕ ತಮ್ಮ ಸಂಬಂಧಿಕರು ಮತ್ತು ಸ್ನೇಹಿತರಿಗೆ ಇಂತಹ ಮದುವೆ ಕಾರ್ಡ್ಗಳನ್ನು ಕಳುಹಿಸುತ್ತಾರೆ. ಆದರೆ ಇಂದಿನ ದಿನಗಳಲ್ಲಿ ವಂಚಕರು ಇದನ್ನೇ ಲಾಭ ಮಾಡಿಕೊಳ್ಳುತ್ತಿದ್ದಾರೆ. ಮತ್ತು ಅವರು ಜನರಿಗೆ ಮೋಸ ಮಾಡುತ್ತಿದ್ದಾರೆ. ವಾಟ್ಸಾಪ್ನಲ್ಲಿ ಈ ರೀತಿಯ ಯಾವುದೇ ನಂಬರ್ನಲ್ಲಿ ನೀವು ಮದುವೆ ಕಾರ್ಡ್ ಪಡೆದರೆ. ಹಾಗಾಗಿ ಸಂತೋಷಪಡುವ ಅಗತ್ಯವಿಲ್ಲ ಆದರೆ ಎಚ್ಚರಿಕೆಯ ಅಗತ್ಯವಿದೆ. ಏಕೆಂದರೆ ಬಹುಶಃ ಯಾರಾದರೂ ನಿಮ್ಮನ್ನು ಮೋಸಗೊಳಿಸಲು ಪ್ರಯತ್ನಿಸುತ್ತಿದ್ದಾರೆ. WhatsApp ನಲ್ಲಿ ನಕಲಿ ಮದುವೆ ಕಾರ್ಡ್ ಕಳುಹಿಸಿ ಮದುವೆಯ ಸಮಯದಲ್ಲಿ, ಕೆಲವು ಸಂಬಂಧಿಕರಿಗೆ ಮದುವೆ ಕಾರ್ಡ್ ಕಳುಹಿಸದಿದ್ದರೆ ಕೆಟ್ಟ ಭಾವನೆ ಇರುತ್ತದೆ. ಅನೇಕ ಸಂಬಂಧಿಕರು ಹೀಗಿದ್ದಾರೆ. ದೂರದಲ್ಲಿ ವಾಸಿಸುವವರು. ಹಾಗಾಗಿ ಇಂತಹ ಪರಿಸ್ಥಿತಿಯಲ್ಲಿ ಅವರ ಜಾಗಕ್ಕೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಇಂದು ಬೆಳಗ್ಗೆ ಸಿ.ಟಿ. ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಪೊಲೀಸರು ಹಾಜರುಪಡಿಸಿದ್ದು, ಸಿ.ಟಿ ರವಿ ಪರ ವಕೀಲ ಎಂ.ಬಿ ಜಿರಲಿ ವಾದ ಮಾಡಿದ್ದಾರೆ. ಈ ವೇಳೆ ನ್ಯಾಯಾಧೀಶರ ಎದುರು ಸಿ.ಟಿ.ರವಿ ಅವರು ನನಗೆ ಖಾನಾಪುರದ ಬಳಿ ಹೊಡೆದಿದ್ದಾರೆ. ತಲೆಯಲ್ಲಿ ರಕ್ತ ಬರುತ್ತಿತ್ತು. ಆದರೆ ಯಾರು ಹೊಡೆದಿದ್ದಾರೆ ಅಂತ ಗೊತ್ತಾಗಲಿಲ್ಲ. ನನಗೆ ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಘಟನೆ ನಡೆದು 3 ಗಂಟೆ ಬಳಿಕ ನನಗೆ ಚಿಕಿತ್ಸೆ ಕೊಟ್ಟಿದ್ದಾರೆ. ಸ್ಮಾರ್ಟ್ ವಾಚ್ ನಲ್ಲಿ ಮಾತನಾಡುತ್ತಿದ್ದೆ. ಈ ವೇಳೆ ವಾಚ್ ಅನ್ನು ಕಿತ್ತುಕೊಳ್ಳೋಕೆ ಪ್ರಯತ್ನ ಪಟ್ಟಿದ್ದಾರೆ. ಪ್ರತಿ 10 ನಿಮಿಷಕ್ಕೆ ಕಾಲ್ ಯಾರದ್ದೋ ಕಾಲ್ ಬರುತ್ತಿತ್ತು. ಅವರ ಸೂಚನೆಯಂತೆ ವರ್ತಿಸುತ್ತಿದ್ದರು ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ. ನನಗೆ ಯಾಕೆ ಅರೆಸ್ಟ್ ಮಾಡಿದ್ದಾರೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಎಂ.ಎಲ್.ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಕೋರ್ಟ್ ಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಕೋರ್ಟ್ ಹಾಲ್ ಸಿ.ಟಿ. ರವಿ ಕಣ್ಣೀರು ಹಾಕಿದ್ದಾರೆ. ಸಿ.ಟಿ. ರವಿ ಅವರನ್ನು ಬೆಳಗಾವಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದು, ರಾತ್ರಿಯಿಡಿ ತಿರುಗಾಡಿಸಿ ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಈ ವೇಳೆ ಕೋರ್ಟ್ ಹಾಲ್ ನಲ್ಲಿ ಸಿ.ಟಿ. ರವಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ಆರ್. ಅಶೋಕ್, ಮಹೇಶ್ ಟೆಂಗಿನ್ ಕಾಯಿ, ಸುನೀಲ್ ಕುಮಾರ್ ಸಿ.ಟಿ. ರವಿಗೆ ಸಮಾಧಾನಪಡಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ…












