Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು 2025ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಇರುವ ಪರಿಮಿತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಮನವಮಿ (06.04.2025) ಮತ್ತು ಬ್ರಹ್ಮಶ್ರೀ ನಾರಾಯಣಗುರು ಜಯಂತಿ (07.09.2025) ಭಾನುವಾರದಂದು ಹಾಗೂ ಋಗ್ ಉಪಕರ್ಮ ಮತ್ತು ಯಜುರ್ ಉಪಕರ್ಮ (09.08.2025) ಎರಡನೇ ಶನಿವಾರದಂದು ಬರುವುದರಿಂದ ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ. ಸೌರಮಾನ ಯುಗಾದಿ (14.04.2025) ಸೋಮವಾರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ತಿರುಓಣಂ (05.09.2025) ಶುಕ್ರವಾರ ಈದ್-ಮಿಲಾದ್ ನಿಮಿತ್ತ ಘೋಷಿಸಿರುವ ಸಾರ್ವತ್ರಿಕ ರಜಾ ದಿನಗಳಂದು ಬರುವುದರಿಂದ ಈ ರಜೆ ಪಟ್ಟಿಯಲ್ಲಿ ನಮೂಡಿಸಿರುವುದಿಲ್ಲ.

Read More

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ತನ್ನ ಮಿತ್ರಪಕ್ಷಗಳ ಪ್ರಮುಖ ನಾಯಕರೊಂದಿಗೆ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲರ ಬಳಿಗೆ ತಮ್ಮ ಬೆಂಬಲ ಪತ್ರದೊಂದಿಗೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. https://twitter.com/i/status/1864196796475691097 ಶಾಸಕರ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರಿನಲ್ಲಿ ಪ್ರಸ್ತಾವನೆ ತರಲು ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿಸದ್ದಾರೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿದ್ದಾರೆ. ಮುಖ್ಯಮಂತ್ರಿ ಆಯ್ಕೆಗಾಗಿ ಭಾರತೀಯ ಜನತಾ ಪಕ್ಷವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರನ್ನು ಮಹಾರಾಷ್ಟ್ರ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರನ್ನಾಗಿ ಮಾಡಿದೆ. ಮಹಾರಾಷ್ಟ್ರದ ಹೊಸ ಸರ್ಕಾರ ಡಿಸೆಂಬರ್ 5 ರಂದು ಪ್ರಮಾಣ ವಚನ ಸ್ವೀಕರಿಸಲಿದೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ…

Read More

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಅವರನ್ನು ಆಯ್ಕೆ ಮಾಡಲಾಗಿದ್ದು, ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ತನ್ನ ಮಿತ್ರಪಕ್ಷಗಳ ಪ್ರಮುಖ ನಾಯಕರೊಂದಿಗೆ ಮಧ್ಯಾಹ್ನ 3.30 ಕ್ಕೆ ರಾಜ್ಯಪಾಲರ ಬಳಿಗೆ ತಮ್ಮ ಬೆಂಬಲ ಪತ್ರದೊಂದಿಗೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಸಕರ ಸಭೆಯಲ್ಲಿ ದೇವೇಂದ್ರ ಫಡ್ನವೀಸ್ ಹೆಸರಿನಲ್ಲಿ ಪ್ರಸ್ತಾವನೆ ತರಲು ಬಿಜೆಪಿ ಕೋರ್ ಕಮಿಟಿಯಲ್ಲಿ ತೀರ್ಮಾನಿಸಲಾಗಿದೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ಸುಧೀರ್ ಮುಂಗಂತಿವಾರ್ ಮತ್ತು ಚಂದ್ರಕಾಂತ್ ಪಾಟೀಲ್ ಇಬ್ಬರೂ ದೇವೇಂದ್ರ ಫಡ್ನವಿಸ್ ಹೆಸರನ್ನು ಪ್ರಸ್ತಾಪಿಸಲಿದ್ದಾರೆ. ರಣಧೀರ್ ಸಾವರ್ಕರ್ ಅವರು ಗುಂಪಿನ ನಾಯಕರ ಆಯ್ಕೆ ಸಭೆಯನ್ನು ನಡೆಸುತ್ತಾರೆ ಮತ್ತು ರವೀಂದ್ರ ಚವಾಣ್ ಅವರು ಪ್ರಸ್ತಾವನೆಯನ್ನು ಬೆಂಬಲಿಸುತ್ತಾರೆ (ಅನುಮೋದಿಸುತ್ತಾರೆ). ಶಾಸಕಾಂಗ ಪಕ್ಷದ ಸಭೆಯಲ್ಲಿ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್ ವಿಧಾನ ಭವನ ತಲುಪಿದ್ದಾರೆ. ಈ ಸಭೆಯಲ್ಲಿ ವೀಕ್ಷಕರಾಗಿ ಭಾಗವಹಿಸಲು ವಿಜಯ್ ರೂಪಾನಿ ಕೂಡ ಆಗಮಿಸಿದ್ದಾರೆ. ಮುಖ್ಯಮಂತ್ರಿ ಆಯ್ಕೆಗಾಗಿ ಭಾರತೀಯ ಜನತಾ ಪಕ್ಷವು ಕೇಂದ್ರ…

Read More

ಮುಂಬೈ : ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವಂದ್ರ ಫಡ್ನವೀಸ್ ಆಯ್ಕೆಯಾಗಿರುವುದಾಗಿ ವರದಿಯಾಗಿದೆ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಆಗಿ ದೇವೇಂದ್ರ ಫಡ್ನವೀಸ್ ಅವರನ್ನು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಆಯ್ಕೆ ಮಾಡಲಾಗಿದ್ದು, ಮಹಾಯತಿಯಿಂದ ಅಧಿಕೃತ ಘೋಷಣೆಯೊಂದೇ ಭಾಕಿ ಇದೆ.

Read More

ಕೋಲಾರ : ಕೋಲಾರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮೂವರಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಕೋಡಿ ಕಣ್ಣೂರು ಗ್ರಾಮದಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮುನಿರಾಜು, ರತ್ನಮ್ಮ ಸೇರಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಪೋಟದ ರಭಸಕ್ಕೆ ಮನೆಯ ವಸ್ತುಗಳು ಛಿದ್ರ ಛಿದ್ರವಾಗಿದೆ. ಘಟನೆ ನಡೆದ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ : ಸಂಭಾಲ್ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಭೇಟಿ ನೀಡಲು ತೆರಳಿದ್ದ ವೇಳೆ ಗಡಿಯಲ್ಲೇ ಅವರನ್ನು ಪೊಲೀಸರು ತಡೆದಿದ್ದಾರೆ. ಲೋಕಸಭೆಯ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಹಿಂಸಾಚಾರ ಪೀಡಿತ ಸಂಭಾಲ್‌ಗೆ ಹೋಗುವ ಮಾರ್ಗದಲ್ಲಿ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. ಸಂಭಾಲ್‌ಗೆ ತೆರಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಜಿಪುರ ಗಡಿ ತಲುಪಿದ್ದಾರೆ. ನಿಯೋಜಿತ ಪೊಲೀಸ್ ಸಿಬ್ಬಂದಿ ಗಡಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಅವರ ಬೆಂಗಾವಲು ಪಡೆಯನ್ನು ತಡೆದಿದ್ದಾರೆ. ರಾಹುಲ್ ಗಾಂಧಿ ಜೊತೆಗೆ ಅವರ ಸಹೋದರಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಕೂಡ ಇದ್ದಾರೆ. ರಾಹುಲ್ ಸಂಭಾಲ್ ಪ್ರವಾಸದ ಬಗ್ಗೆ ಪೊಲೀಸರು ಹೆಚ್ಚಿನ ಅಲರ್ಟ್ ಆಗಿದ್ದಾರೆ. https://twitter.com/ANI/status/1864186618774737219

Read More

ನವದೆಹಲಿ : ಸಂಭಾಲ್ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಭೇಟಿ ನೀಡಲು ತೆರಳಿದ್ದ ವೇಳೆ ಗಡಿಯಲ್ಲೇ ಅವರನ್ನು ಪೊಲೀಸರು ತಡೆದಿದ್ದಾರೆ. ಲೋಕಸಭೆಯ ಕಾಂಗ್ರೆಸ್ ಸಂಸದರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ಕಾಂಗ್ರೆಸ್ ನಾಯಕರನ್ನು ಹಿಂಸಾಚಾರ ಪೀಡಿತ ಸಂಭಾಲ್‌ಗೆ ಹೋಗುವ ಮಾರ್ಗದಲ್ಲಿ ಗಾಜಿಪುರ ಗಡಿಯಲ್ಲಿ ಪೊಲೀಸರು ತಡೆದಿದ್ದಾರೆ. https://twitter.com/ANI/status/1864186618774737219

Read More

ಬೆಂಗಳೂರು : ರಾಜ್ಯದ ಆಸ್ಪತ್ರೆಗಳಲ್ಲಿ ಬಳಸುವಂತಹ ‘IV’ ಫ್ಲುಯೆಡ್ ಅಸುರಕ್ಷಿತವಾಗಿವೆ. ಈ ಕುರಿತು ರಾಜ್ಯದ ಲ್ಯಾಬ್ ನಲ್ಲಿ ಸುಮಾರು 92 ಐವಿ ಫ್ಲುಯೆಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 22 ಅಸುರಕ್ಷಿತ ಎಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ಹೌದು 92 ಐವಿ ಫ್ಲುಯೆಡ್ ಗಳಲ್ಲಿ 22 ‘ಐವಿ ಫ್ಲ್ಯೂಯೆಡ್’ ರಿಪೋರ್ಟ್ ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಲ್ ಅಂಶ ಪತ್ತೆಯಾಗಿದೆ. ಆಸ್ಪತ್ರೆಗಳಲ್ಲಿ ಬಳಸೋ ಬಹುತೇಕ ಐವಿ ಫ್ಲುಯೆಡ್ ಅಸುರಕ್ಷಿತ ಎಂದು ವರದಿ ಬಂದಿದೆ. 92 ಸ್ಯಾಂಪಲ್ಗಳ ರಿಪೋರ್ಟ್ ನಲ್ಲಿ 22 ಅಸುರಕ್ಷಿತ ಎಂದು ರಾಜ್ಯದ ಲ್ಯಾಬ್ ನಲ್ಲಿ ಈ ಒಂದು ಆಘಾತಕಾರಿ ವಿಷಯ ಬಹಿರಂಗವಾಗಿದೆ. ರಾಜ್ಯದ ಐವಿ ಫ್ಲುಯೆಡ್ ವರದಿಯಲ್ಲಿ ಶಾಕಿಂಗ್ ವರದಿ ಬಹಿರಂಗವಾಗಿದೆ. 92 ಸ್ಯಾಂಪಲ್ಸ್ ವರದಿ ಬಿಡುಗಡೆಯಾಗಿದ್ದು, ಅದರಲ್ಲಿ 22 ಅಸುರಕ್ಷಿತ ಎಂದು ತಿಳಿದು ಬಂದಿದೆ. 22 ನಲ್ಲಿ ಫಂಗಸ್ ಸೇರಿದಂತೆ ಬ್ಯಾಕ್ಟೀರಿಯಾ ಅಂಶಗಳು ಕಂಡುಬಂದಿವೆ. ಐ ವಿ ಫ್ಲೂಯೆಡ್ ರಿಪೋರ್ಟ್ ನಲ್ಲಿ ಸುರಕ್ಷಿತ ಎಂದು ಉಲ್ಲೇಖವಾದ ಹಿನ್ನೆಲೆಯಲ್ಲಿ ಕೇಂದ್ರದ…

Read More

ಕುಟುಂಬದಲ್ಲಿ ಒಬ್ಬ ವ್ಯಕ್ತಿ ಸತ್ತರೆ, ಅದು ಭಾವನಾತ್ಮಕವಾಗಿ ತುಂಬಾ ಸವಾಲಿನ ಸಂಗತಿಯಾಗಿದೆ. ಈ ಸವಾಲಿನ ಪ್ರಯಾಣದಲ್ಲಿ, ಆ ವ್ಯಕ್ತಿಯ ಅಧಿಕೃತ ದಾಖಲೆಗಳನ್ನು ಅಂದರೆ ಐಡಿ ಪುರಾವೆಯನ್ನು ಏನು ಮಾಡಬೇಕು ಎಂಬ ಪ್ರಶ್ನೆ ಯಾವಾಗಲೂ ಉದ್ಭವಿಸುತ್ತದೆ? ಈ ದಾಖಲೆಗಳನ್ನು ಇಟ್ಟುಕೊಳ್ಳಬೇಕೆ? ಒಪ್ಪಿಸಬೇಕೆ ಎಂಬ ಗೊಂದಲ ಇರುತ್ತದೆ. ವ್ಯಕ್ತಿಯ ಮರಣದ ನಂತರ ಈ ದಾಖಲೆಗಳೊಂದಿಗೆ ನೀವು ಏನು ಮಾಡಬೇಕೆಂದು ಇಲ್ಲಿದೆ ಮಾಹಿತಿ. ಆಧಾರ್ ಕಾರ್ಡ್‌ ಆಧಾರ್ ಕಾರ್ಡ್ ಅನ್ನು ಅನೇಕ ಸರ್ಕಾರಿ ಮತ್ತು ಸರ್ಕಾರೇತರ ಕೆಲಸಗಳಲ್ಲಿ ಬಳಸಲಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಒಬ್ಬ ವ್ಯಕ್ತಿಯು ಸತ್ತರೆ, ಈ ಕಾರ್ಡ್ನೊಂದಿಗೆ ಏನು ಮಾಡಬೇಕು? ಪ್ರಸ್ತುತ, ಆಧಾರ್ ಕಾರ್ಡ್ ನೀಡುವ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ನಿಷ್ಕ್ರಿಯಗೊಳಿಸುವ ಬಗ್ಗೆ ಯಾವುದೇ ನಿಯಮಗಳನ್ನು ಮಾಡಿಲ್ಲ. ಇದರರ್ಥ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸಲಾಗುವುದಿಲ್ಲ. ಒಬ್ಬ ವ್ಯಕ್ತಿಯು ಸತ್ತರೆ ನೀವು ಅದನ್ನು ನವೀಕರಿಸಲಾಗುವುದಿಲ್ಲ. ಈ ಪರಿಸ್ಥಿತಿಯಲ್ಲಿ, ಯಾರೂ ಈ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಳ್ಳದಂತೆ ನೀವು ಈ ಕಾರ್ಡ್…

Read More

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಕಟ್ಟಡದಲ್ಲಿ ದಿನಾಂಕ 09-12-2024ರಿಂದ ನಡೆಯುವ ವಧಆನ ಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಮುಖ್ಯಮಂತ್ರಿ ಸಿದ್ಧರಾಮಯಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಕಟ್ಟಡದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ ಸಿಎಂ ಸಿದ್ಧರಾಮಯ್ಯ – 346, 347 ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ ಕಾನೂನು ಸಚಿವ ಹೆಚ್.ಕೆ ಪಾಟೀಲ್ – 3030, 303ಎ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ ಬೃಹತ್ ಮತ್ತು ಕೈಗಾರಿಕೆ ಸಚಿವ…

Read More