Author: kannadanewsnow57

ಉತ್ತರ ಪ್ರದೇಶದ ಇಟಾ ಜಿಲ್ಲೆಯ ಜಿಜಿಐಸಿ ಕಾಲೋನಿಯಲ್ಲಿ 9 ವರ್ಷದ ಮಗು ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ. ಸಾವಿಗೆ ಕಾರಣವೆಂದರೆ ದೊಡ್ಡ ಶಬ್ದದಿಂದ ಉಂಟಾದ ಭಯ, ಅದು ಹೃದಯಾಘಾತಕ್ಕೆ ಕಾರಣವಾಯಿತು. ಘಟನೆಯ ಸಮಯದಲ್ಲಿ, ಮಗು ತನ್ನ ಕುಟುಂಬದೊಂದಿಗೆ ಮನೆಯಲ್ಲಿತ್ತು ಮತ್ತು ವೈದ್ಯರು ಕೂಡ ಈ ಅಪಘಾತದಿಂದ ಆಶ್ಚರ್ಯಚಕಿತರಾಗಿದ್ದಾರೆ. ವರದಿಗಳ ಪ್ರಕಾರ, ಜಿಜಿಐಸಿ ಕಾಲೋನಿಯ ನಿವಾಸಿ ರಾಜು ಅವರ ಮಗ ಆರ್ಯನ್ ಸಂಜೆ ಮನೆಯಲ್ಲಿ ಊಟ ಮಾಡುತ್ತಿದ್ದ. ಅವನು ಬ್ರೆಡ್ ತುಂಡನ್ನು ತೆಗೆದುಕೊಂಡು ಇನ್ನೊಂದು ಕೋಣೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಬಳಿಗೆ ಹೋಗಿ ಅವರೊಂದಿಗೆ ಆಟವಾಡಲು ಪ್ರಾರಂಭಿಸಿದನು. ಸ್ವಲ್ಪ ಸಮಯದ ನಂತರ, ಇತರ ಎಲ್ಲಾ ಮಕ್ಕಳು ಹೊರಟುಹೋದರು, ಆದರೆ 6 ವರ್ಷದ ಹುಡುಗಿ ಬಾಗಿಲನ್ನು ಸ್ವಲ್ಪ ಮುಚ್ಚಿ ಅವನನ್ನು ಹೆದರಿಸಲು ಜೋರಾಗಿ ಶಬ್ದ ಮಾಡಿದಳು. ಈ ಶಬ್ದ ಕೇಳಿದ ತಕ್ಷಣ ಆರ್ಯನ್ ನೆಲಕ್ಕೆ ಬಿದ್ದು ಪ್ರಜ್ಞೆ ತಪ್ಪಿದನು. https://twitter.com/madanjournalist/status/1881235567968506363?ref_src=twsrc%5Etfw%7Ctwcamp%5Etweetembed%7Ctwterm%5E1881235567968506363%7Ctwgr%5E2fab4a8d27aa7178d874bd4d5621710085e7a325%7Ctwcon%5Es1_&ref_url=https%3A%2F%2Fhindi.asianetnews.com%2Fstate%2Futtar-pradesh%2Fetah-child-heart-attack-due-to-loud-noise-9-year-old-death-ggic-colony-incident%2Farticleshow-kxmabgn ಕುಟುಂಬವು ತಕ್ಷಣ ಆರ್ಯನ್ ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿತು, ಆದರೆ ವೈದ್ಯರು ಅವನು ಮೃತಪಟ್ಟಿದ್ದಾನೆಂದು…

Read More

ಉತ್ತರ ಕನ್ನಡ/ರಾಯಚೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ 14 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಹಾಗೂ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತರಕಾರಿ ತುಮಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ನಡೆದಿದೆ. ರಾಯಚೂರಿನಲ್ಲಿ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವು ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10…

Read More

ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಸಾವನ್ನಪ್ಪಿದ್ದು, ಈ ಮೂಲಕ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯ ಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ.

Read More

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿನ ತಪ್ಪುಗಳ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಾಗಿ ಜನವರಿ.31, 2025ರವರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಆ ನಂತರ ಅವಕಾಶವಿಲ್ಲ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಈ ಕಾರಣಕ್ಕೆ ಓನ್ ಕೇಂದ್ರಗಳ ಬಳಿಯಲ್ಲಿ ಜನರು ಸಾಲುಗಟ್ಟಿಯೂ ಕೆಲವೆಡೆ ನಿಂತಿದ್ದಾರೆ. ಆದರೇ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಜಾಜಿನಗರ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಜನವರಿ.31 ರೇಷನ್ ಕಾರ್ಡ್ ನಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ ಕೊನೆಯ ದಿನ. ಅಂದಿನ ಟೋಕನ್ ಇಂದೇ ಕೊಡ್ತೀದ್ದಾರೆ. ತಿದ್ದುಪಡಿ ಮಾಡ್ತಿದ್ದಾರೆ ಎನ್ನುವ ವದಂತಿಯಿಂದಾಗಿ ಜನರು ಕ್ಯೂ ನಿಂತು, ಸರಿ ಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದಾರೆ. ಆದರೇ ಆಹಾರ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ತಪ್ಪುಗಳ ತಿದ್ದುಪಡಿಗೆ ಮಾತ್ರ ಯಾವುದೇ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಆಹಾರ ಇಲಾಖೆಯು, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವರಿ.31, 2025 ಕೊನೆಯ ದಿನ ಎಂಬುದು ಸುಳ್ಳು. ಇಲಾಖೆಯಿಂದ…

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ರಾಯಚೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್ ವಾಹನದ ಟೈರ್ ಬ್ಲಾಸ್ಟ್ ಆಗಿ ಚಾಲಕ ಸೇರಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ರಾತ್ರಿ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಹರಗಿನಮರ ಕ್ಯಾಂಪ್ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕ್ರೂಷರ್‌ವಾಹನದ ಟೈರ್‌ಬ್ಲಾಸ್ಟ್ ಆಗಿ ಚಾಲಕ ಸೇರಿ ಮಂತ್ರಾಲಯದ ಮಠದ ಸಾಂಸ್ಕೃತಿಕ ವಿದ್ಯಾಪೀಠದ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ವಾಹನ ಚಾಲಕ ಶಿವು, ಮಂತ್ರಾಲಯದ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳಾದ ಹೈವಧನ ಕಟ್ಟಿ, ಸುಜಯೀಂದ್ರ, ಅಭಿಲಾಶ ಮೃತ ವಿದ್ಯಾರ್ಥಿಗಳು, ವಿದ್ಯಾರ್ಥಿ ಜಯಸಿಂಹ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Read More

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಘೋರ ಕೃತ್ಯವೊಂದು ನಡೆದಿದ್ದು, ಪತ್ನಿ ತವರಿಗೆ ಹೋಗಿದಕ್ಕೆ ಪುತ್ರನ ಎದುರಲ್ಲೇ ಪೆಟ್ರೋಲ್ ಸುರಿದು ಪಾಪಿ ಪತಿ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.  ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆಯಲ್ಲಿ ಈ ಘಟನೆ ನಡೆದಿದೆ. ಪತ್ನಿ ಮಧುರಾ ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದ ಪತಿ ಮಲ್ಲೇಶ್ ನಾಯ್ಕ್ ಮನೆಗೆ ಬರುತ್ತಿದ್ದಂತೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಧುರಾ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಲ್ಲೇಶ್ ನಾಯ್ಕ್ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲೂಕಿನ ಬಿ.ಬಿ. ತಾಂಡಾ ನಿವಾಸಿಯಾಗಿದ್ದು, ಎಂಟು ವರ್ಷದ ಹಿಂದೆ ಮದುವೆಯಾಗಿತ್ತು. ಅದೇ ಗ್ರಾಮದ ಮಧುರಾ ಮದುವೆಯಾಗಿದ್ದ ಮಲ್ಲೇಶ್ ಹೆಚ್.ಡಿ. ಕೋಟೆ ಕೆಎಸ್ಆರ್ ಟಿಸಿ ಡಿಪೋದಲ್ಲಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದಾನೆ.  ಹೆಚ್.ಡಿ. ಕೋಟೆಯ ಹನುಮಂತನಗರದಲ್ಲಿದ್ದ ಮಲ್ಲೇಶ್ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ನಿತ್ಯ ಕುಡಿದು ಬಂದು ಪತ್ನಿಯ ಮೇಲೆ ಹಲ್ಲೆ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ನೊಂದ ಪತ್ನಿ ಮಧುರಾ ಕೆಲದ…

Read More

ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ.

Read More

ಉತ್ತರ ಕನ್ನಡ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಎಲಯ ಯಲ್ಲಾಪುರ ತಾಳೂಕಿನ ಗುಳ್ಳಾಪುರ ಗ್ರಾಮದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ ಸರಿಯಾದ ಚಿಕಿತ್ಸೆ ಅಥವಾ ಆಹಾರ ವ್ಯವಸ್ಥೆ ಮಾಡಲು ಸಾಧ್ಯವಾಗದ ಅನೇಕ ಜನರಿದ್ದಾರೆ. ಈ ನಿರ್ಗತಿಕರಿಗೆ, ಭಾರತ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಯಲ್ಲಿ ಉಚಿತ ಪಡಿತರವನ್ನು ಒದಗಿಸುತ್ತದೆ. ಇದಲ್ಲದೇ ಹಲವರಿಗೆ ಅತ್ಯಂತ ಕಡಿಮೆ ದರದಲ್ಲಿ ಪಡಿತರವನ್ನೂ ನೀಡಲಾಗುತ್ತದೆ. ಪಡಿತರ ಚೀಟಿಯ ಪ್ರಯೋಜನಗಳು ಪಡಿತರ ಚೀಟಿಯು ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಪಡಿತರವನ್ನು ಪಡೆಯುವ ಮಾಧ್ಯಮ ಮಾತ್ರವಲ್ಲ, ಅದರ ಮೂಲಕ ಹಲವಾರು ಸೌಲಭ್ಯಗಳನ್ನು ಸಹ ಪಡೆಯಬಹುದು. ಪಡಿತರ ಚೀಟಿದಾರರು ಈ ಕೆಳಗಿನ 8 ಪ್ರಯೋಜನಗಳನ್ನು ಪಡೆಯುತ್ತಾರೆ: ಉಚಿತ ಪಡಿತರ: ನಿರ್ಗತಿಕರಿಗೆ ವಿವಿಧ ರೀತಿಯ ಆಹಾರ ಪದಾರ್ಥಗಳ ಉಚಿತ ವಿತರಣೆ. ಕೈಗೆಟುಕುವ ದರದಲ್ಲಿ ಪಡಿತರ: ಪಡಿತರ ಚೀಟಿದಾರರಿಗೆ ಸರ್ಕಾರ ನಿಗದಿಪಡಿಸಿದ ಕೈಗೆಟುಕುವ ದರದಲ್ಲಿ ಆಹಾರ ಪದಾರ್ಥಗಳು ಸಿಗುತ್ತವೆ. ಸರ್ಕಾರದ ಯೋಜನೆಗಳಲ್ಲಿ ಭಾಗಿ: ಪಡಿತರ ಚೀಟಿ ಮೂಲಕ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಬಹುದು. ಗುರುತಿನ…

Read More