Subscribe to Updates
Get the latest creative news from FooBar about art, design and business.
Author: kannadanewsnow57
ಈ ಆಧುನಿಕ ಯುಗದಲ್ಲಿ, ಪ್ರತಿ ಮನೆಯಲ್ಲೂ ಫ್ರಿಡ್ಜ್ ಅತ್ಯಗತ್ಯ. ಇದು ನಮ್ಮ ಆಹಾರವನ್ನು ತಂಪಾಗಿ ಇಡುತ್ತದೆ ಮತ್ತು ಹೆಚ್ಚು ಕಾಲ ಹಾಳಾಗದಂತೆ ತಡೆಯುತ್ತದೆ. ಇದನ್ನು ಹೆಚ್ಚಾಗಿ ಬೇಸಿಗೆಯ ಋತುವಿನಲ್ಲಿ ಬಳಸಲಾಗುತ್ತದೆ. ಹಾಲು, ತರಕಾರಿಗಳು, ಹಣ್ಣುಗಳು, ಪಾನೀಯಗಳು ಮತ್ತು ಮಾಂಸದಂತಹ ಪದಾರ್ಥಗಳು ಬಿಸಿ ವಾತಾವರಣದಲ್ಲಿ ಬೇಗನೆ ಹಾಳಾಗುತ್ತವೆ. ನೀವು ಅವುಗಳನ್ನು ಫ್ರಿಡ್ಜ್ನಲ್ಲಿ ಇಟ್ಟರೆ, ಅವು ಕೆಡದೆ ಹೆಚ್ಚು ಕಾಲ ತಾಜಾವಾಗಿರುತ್ತವೆ. ಆದಾಗ್ಯೂ, ಅನೇಕ ಜನರು ಅಡುಗೆಮನೆಯಲ್ಲಿ ರೆಫ್ರಿಜರೇಟರ್ ಸುತ್ತಲೂ ಅನೇಕ ವಸ್ತುಗಳನ್ನು ಇಡುತ್ತಾರೆ. ಆದರೆ, ಈ ವಸ್ತುಗಳು ರೆಫ್ರಿಜರೇಟರ್ಗೆ ಹಾನಿ ಮಾಡಬಹುದು. ಇದಲ್ಲದೆ, ರೆಫ್ರಿಜರೇಟರ್ ಸ್ಫೋಟಗೊಳ್ಳುವ ಸಾಧ್ಯತೆ ಹೆಚ್ಚು. ಆದ್ದರಿಂದ, ಈ ವಸ್ತುಗಳನ್ನು ಎಂದಿಗೂ ರೆಫ್ರಿಜರೇಟರ್ ಬಳಿ ಇಡಬೇಡಿ. ಮೈಕ್ರೋವೇವ್ ಓವನ್ ಅನೇಕ ಜನರು ಅಡುಗೆಮನೆಯಲ್ಲಿ ರೆಫ್ರಿಜರೇಟರ್ ಬಳಿ ಮೈಕ್ರೋವೇವ್ ಓವನ್ ಇಡುತ್ತಾರೆ. ಆದರೆ, ಇದನ್ನು ಹೀಗೆಯೇ ಇಡುವುದು ಒಳ್ಳೆಯದಲ್ಲ. ಏಕೆಂದರೆ, ಮೈಕ್ರೋವೇವ್ ಬಳಸುವಾಗ, ಅದು ಶಾಖವನ್ನು ಉತ್ಪಾದಿಸುತ್ತದೆ. ಈ ಶಾಖವು ರೆಫ್ರಿಜರೇಟರ್ ಕಂಪ್ರೆಸರ್ ಮೇಲಿನ ಒತ್ತಡವನ್ನು ಹೆಚ್ಚಿಸಲು ಕಾರಣವಾಗುತ್ತದೆ. ಇದರಿಂದಾಗಿ ತಂಪಾಗಿರಬೇಕಾದ…
ಬೆಂಗಳೂರು : ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು, 2025 ರನ್ವಯ ವಿನ್ಯಾಸ ಅನುಮೋದನೆ ಪ್ರಸ್ತಾವನೆಗಳಿಗೆ ಯೋಜನಾ ಪ್ರಾಧಿಕಾರಗಳಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರಲ್ಲಿ ಕಂದಾಯ ಇಲಾಖೆಯಿಂದ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 95 ಕ್ಕೆ ತಿದ್ದುಪಡಿ ತರಲಾಗಿದ್ದು, ಅದರನ್ವಯ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961ರಡಿ ಯಲ್ಲಿ, ಸರ್ಕಾರದಿಂದ ಅನುಮೋದನೆಗೊಂಡಿರುವ ಮಹಾಯೋಜನೆಗಳ ವ್ಯಾಪ್ತಿಗೆ ಒಳಪಡುವ ಜಮೀನುಗಳಿಗೆ ಸಂಬಂಧಿಸಿದಂತೆ ಮಹಾಯೋಜನೆಯಲ್ಲಿ ನಿರ್ದಿಷ್ಟಪಡಿಸಿರುವ ಭೂ ಉಪಯೋಗಗಳಿಗೆ ಅನುಗುಣವಾಗಿ, ಕೃಷಿ ಉದ್ದೇಶದಿಂದ ಕೃಷಿಯೇತರ ಉದ್ದೇಶಗಳಿಗೆ ಭೂ ಪರಿವರ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿರುವುದಿಲ್ಲ. ಆದರೆ ಸದರಿ ಕಾಯ್ದೆಯ, ಕಲಂ 95(7) ರಲ್ಲಿ ನಿಗದಿಪಡಿಸಿದ ಶುಲ್ಕವನ್ನು, ಸಂಬಂಧಪಟ್ಟ ಯೋಜನಾ ಪ್ರಾಧಿಕಾರಗಳಿಂದ ಅಗತ್ಯ ಅನುಮತಿಗಳನ್ನು ಪಡೆಯುವ ಸಂಧರ್ಭದಲ್ಲಿ, ಸ್ವಯಂಘೋಷಣೆಯೊಂದಿಗೆ ಸಂಬಂಧಿತ ಯೋಜನಾ ಪ್ರಾಧಿಕಾರಕ್ಕೆ ಪಾವತಿಸತಕ್ಕದ್ದು ಎಂಬ ಅವಕಾಶವನ್ನು ಕಲ್ಪಿಸಲಾಗಿದೆ. ಮೇಲ್ಕಂಡ ತಿದ್ದುಪಡಿ ಕಾಯ್ದೆಗೆ ಅನುಗುಣವಾಗಿ…
ಕೋಪದ ಸಣ್ಣ ಕಿಡಿಗಳು ನಿಮ್ಮ ರಕ್ತನಾಳಗಳ ಮೇಲೆ ಪರಿಣಾಮ ಬೀರಬಹುದು, ಅದು ರಕ್ತಪರಿಚಲನೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಹೃದಯಾಘಾತ ಅಥವಾ ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೊಸ ಅಧ್ಯಯನವೊಂದು ಹೇಳುತ್ತದೆ. ಕೇವಲ ಎಂಟು ನಿಮಿಷಗಳ ಕಾಲ ತೀವ್ರವಾಗಿ ಕೋಪಗೊಳ್ಳುವುದರಿಂದ ರಕ್ತನಾಳಗಳು ಹಿಗ್ಗುವ ಸಾಮರ್ಥ್ಯವು ಸುಮಾರು ಅರ್ಧದಷ್ಟು ಕಡಿಮೆಯಾಗುತ್ತದೆ ಮತ್ತು ಇದರ ಪರಿಣಾಮವು ಮುಂದಿನ 40 ನಿಮಿಷಗಳವರೆಗೆ ಇರುತ್ತದೆ ಎಂದು ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಕೋಪ ಮತ್ತು ಹೃದಯದ ಆರೋಗ್ಯಕ್ಕೆ ಇರುವ ಸಂಬಂಧದ ಬಗ್ಗೆ ಈ ಸಂಶೋಧನೆಯು ಆಘಾತಕಾರಿ ವಿವರಗಳನ್ನು ನೀಡಿದ್ದು, ಹಠಾತ್ ಸಿಟ್ಟು ನಿಮ್ಮ ರಕ್ತಪರಿಚಲನಾ ವ್ಯವಸ್ಥೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಸೂಚಿಸಿದೆ. ಸಂಶೋಧನೆಯಲ್ಲಿ ಕಂಡುಬಂದಿದ್ದೇನು? ಅಮೆರಿಕದ ವಿವಿಧ ಸಂಸ್ಥೆಗಳ ತಜ್ಞರು ಸುಮಾರು 300 ಆರೋಗ್ಯವಂತ ವಯಸ್ಕರ ಮೇಲೆ ಅಧ್ಯಯನ ನಡೆಸಿದರು. ಅವರನ್ನು ಎಂಟು ನಿಮಿಷಗಳ ಕಾಲ ತಮ್ಮ ಜೀವನದ ಕೋಪದ ನೆನಪನ್ನು ಸ್ಮರಿಸಿಕೊಳ್ಳಲು ಕೇಳಿಕೊಂಡಾಗ ಬಂದ ಫಲಿತಾಂಶಗಳು ಬೆಚ್ಚಿಬೀಳಿಸುವಂತಿದ್ದವು. ಆದರೆ, ಇದೇ ವೇಳೆ ನಡೆಸಿದ ಪರೀಕ್ಷೆಯಲ್ಲಿ ದುಃಖ ಅಥವಾ ಆತಂಕದಂತಹ…
ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ನೀರು ಕೇಳುವ ನೆಪದಲ್ಲಿ ಮನೆಗೆ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ದೋಚಿರುವ ಆಘಾತಕಾರಿ ಘಟನೆ ನೆಲಮಂಗಲದ ಪೇಟೆ ಬೀದಿಯಲ್ಲಿ ನಡೆದಿದೆ. ಶೋಭಾ (60) ಮೃತ ಮಹಿಳೆಯಾಗಿದ್ದು, ಬರ್ಬರವಾಗಿ ಕೊಲೆಯಾಗಿರುವ ಮಹಿಳೆ ಶೋಭಾ ನೆಲಮಂಗಲದ ಪೇಟೆ ಬೀದಿಯಲ್ಲಿ ತಮ್ಮ ಪತಿಯೊಂದಿಗೆ ವಾಸವಾಗಿದ್ದರು. ಈ ದಂಪತಿಗೆ ಮಕ್ಕಳಿರಲಿಲ್ಲ. ಪತಿಯೂ 12 ವರ್ಷಗಳ ಹಿಂದೆ ಬ್ರೈನ್ ಸ್ಟ್ರೋಕ್ ಆಗಿ ಹಾಸಿಗೆ ಹಿಡಿದ್ದ ಕಾರಣ ಇವರೇ ಮನೆಗೆ ಆಧಾರವಾಗಿದ್ದರು. ಮನೆಯಲ್ಲಿ ವೃದ್ಧ ದಂಪತಿ ಮಾತ್ರ ಇರುವುದನ್ನು ಗಮಿನಿಸಿದ್ದ ದರೋಡೆಕೋರರು ವೃದ್ಧೆಯ ಚಿನ್ನಾಭರಣದ ಮೇಲೆ ಕಣ್ಣು ಹಾಕಿದ್ದರು. ಬುಧವಾರ (ಫೆ.18) ಸಂಜೆ ಮನೆಗೆ ನುಗ್ಗಿ ವೃದ್ಧೆಯ ಕತ್ತು ಹಿಸುಕಿ ತಲೆಗೆ ಹೊಡೆದು ಕೊಲೆ ಮಾಡಿ, ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಚಿನ್ನಾಭರಣ ದೋಚಿರುವ ಶಂಕೆಯನ್ನ ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶ್ವಾನದಳ ಆಗಮಿಸಿದೆ.…
ಜನವರಿ 2027ನೇ ಅಧಿವೇಶನಕ್ಕಾಗಿ ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 7 2026(ಭಾನುವಾರ) ರಂದು ನಡೆಸಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ 2027ರ ಜನವರಿ 1 ರಂತೆ ಹನ್ನೊಂದೂವರೆ ವರ್ಷದಿಂದ 13 ವರ್ಷದೊಳಗಿರುವ (ಅಂದರೆ ದಿನಾಂಕ: 2-1-2014 ರಿಂದ 1-7-2015 ರೊಳಗೆ ಜನಿಸಿರುವ) ಬಾಲಕರು ಮತ್ತು ಬಾಲಕಿಯರು ಮಾತ್ರ ಈ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ. ಅರ್ಜಿ ನಮೂನೆ, ಪ್ರಾಸ್ಪೆಕ್ಟಸ್ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರುಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ, ಉತ್ತರಾಖಂಡ್, ಪಿನ್-248003 ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ನಿಗದಿತ ಅರ್ಜಿ ನಮೂನೆಯನ್ನು ದ್ವಿಪ್ರತಿಯಲ್ಲಿ ಏಪ್ರಿಲ್ 5 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58,…
ಬೆಂಗಳೂರು : ರಾಜ್ಯದ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಬೆಳೆಸಿ, ಮೊಬೈಲ್ ಬಳಕೆ ನಿಯಂತ್ರಿಸುವ ಉದ್ದೇಶದಿಂದ “ಮೊಬೈಲ್ ಬಿಡಿ ಪುಸ್ತಕ ಹಿಡಿ” ಅಭಿಯಾನವನ್ನು ಅನುಷ್ಠಾನಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವ್ಯವಸ್ಥಿತವಾಗಿ ಬೆಳೆಸಿ, ಕ್ರಿಯಾಶೀಲ, ವಿವೇಚನೆಯುಕ್ತ ಹಾಗೂ ಉನ್ನತ ಚಿಂತನಾ ಸಾಮರ್ಥ್ಯವನ್ನು ಹೊಂದಿರುವ ಜವಾಬ್ದಾರಿಯುತ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಣ ಇಲಾಖೆಯ ಪ್ರಮುಖ ಉದ್ದೇಶವಾಗಿರುತ್ತದೆ. ಓದುವಿಕೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸ, ಮೌಲ್ಯಾಧಾರಿತ ಚಿಂತನೆ, ಆಲೋಚನಾ ಸಾಮರ್ಥ್ಯ ಹಾಗೂ ಜೀವನ ಕೌಶಲ್ಯಗಳ ಸಮಗ್ರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಫೋನ್ಗಳು ಹಾಗೂ ಇತರೆ ಡಿಜಿಟಲ್ ಸಾಧನಗಳ ಅತಿಯಾದ ಹಾಗೂ ಅನಿಯಂತ್ರಿತ ಬಳಕೆಯಿಂದಾಗಿ ಓದುವಿಕೆಯಲ್ಲಿ ಗಣನೀಯ ಕುಸಿತ ಉಂಟಾಗುತ್ತಿರುವುದು, ಕಲಿಕಾ ಆಸಕ್ತಿ ಗಂಭೀರವಾಗಿ ಕುಂಠಿತವಾಗುತ್ತಿರುವುದು, ಏಕಾಗ್ರತೆಯಲ್ಲಿ ಹಿನ್ನಡೆಯಾಗಿರುವುದು, ಮಾನಸಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿರುವುದು ಹಾಗೂ ಶೈಕ್ಷಣಿಕ ಸಾಧನೆಗೆ ಸ್ಪಷ್ಟ ಅಡ್ಡಿಯುಂಟಾಗುತ್ತಿರುವುದನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್ ಬಳಕೆಯನ್ನು ನಿಯಂತ್ರಿಸಿ, ಓದುವ ಅಭ್ಯಾಸವನ್ನು…
60 ವರ್ಷ ವಯಸ್ಸಿನಲ್ಲಿ ನೀವು ದಿನಕ್ಕೆ ಒಂದು ಲೋಟ ಈ ಹಾಲು ಕುಡಿದರೆ, ನಡೆಯಲು ಸಾಧ್ಯವಾಗದವರೂ ಓಡುತ್ತಾರೆ.. ನಾವು ವಯಸ್ಸಾದಂತೆ, ಮೂಳೆಗಳು ಸವೆಯುವುದನ್ನು, ಕೀಲುಗಳು ನೋಯುವುದನ್ನು ಮತ್ತು ಸಣ್ಣದೊಂದು ಕೆಲಸಕ್ಕೂ ನಾವು ಸುಸ್ತಾಗುವುದನ್ನು ನೋಡುತ್ತೇವೆ. ನಾನು 65 ವರ್ಷ ವಯಸ್ಸಿನಲ್ಲಿಯೂ 35 ವರ್ಷದವನಷ್ಟು ಶಕ್ತಿಯುತವಾಗಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು?” ಎಂದು ನೀವು ಭಾವಿಸುತ್ತೀರಾ? ಆದರೆ ನಿಮ್ಮ ಅಡುಗೆಮನೆಯಲ್ಲಿ ಈ ಸರಳ ಸಲಹೆ ನಿಮಗಾಗಿ. ಈ ಒಂದು ಪಾನೀಯವನ್ನು ಕುಡಿಯಿರಿ.. ಕ್ಯಾಲ್ಸಿಯಂ ಕೊರತೆ ಮಾಯವಾಗುವುದಲ್ಲದೆ, ನಿಮ್ಮ ಮೂಳೆಗಳು ಉಕ್ಕಿನಂತೆ ಆಗುತ್ತವೆ. ಮಾಂತ್ರಿಕ ಪಾನೀಯವನ್ನು ಹೇಗೆ ತಯಾರಿಸುವುದು: ಇದು ಕೇವಲ ಹಾಲು ಅಲ್ಲ.. ನಿಜವಾದ ರಹಸ್ಯವೆಂದರೆ ಅದರಲ್ಲಿ ಬೆರೆಸಬೇಕಾದ ಎರಡು ಪದಾರ್ಥಗಳು.. ಮೊದಲು, ಒಲೆಯ ಮೇಲೆ ಒಂದು ಬಟ್ಟಲನ್ನು ಇರಿಸಿ ಮತ್ತು ಒಂದು ಲೋಟ ಹಾಲು ಸುರಿಯಿರಿ ಮತ್ತು ಅದನ್ನು ಬಿಸಿ ಮಾಡಿ. ಹಾಲು ಬೆಚ್ಚಗಾದ ನಂತರ, ಅದನ್ನು ತೊಳೆದು 5 ಒಣದ್ರಾಕ್ಷಿಗಳನ್ನು ಕತ್ತರಿಸಿ. 3 ವಾಲ್ನಟ್ಗಳನ್ನು ತುಂಡುಗಳಾಗಿ ಕತ್ತರಿಸಿ ಹಾಲಿಗೆ ಸೇರಿಸಿ. ಈಗ ಈ…
ಭಾರತದಲ್ಲಿರುವ ಪ್ರತಿಯೊಬ್ಬ ಉದ್ಯೋಗಿ ಮತ್ತು ಉದ್ಯಮಿಯು ತಮ್ಮ ಕಷ್ಟಪಟ್ಟು ಸಂಪಾದಿಸಿದ ಆದಾಯವನ್ನು ಸಾಧ್ಯವಾದಷ್ಟು ಉಳಿಸಲು ಬಯಸುತ್ತಾರೆ. ಹೆಚ್ಚುತ್ತಿರುವ ಹಣದುಬ್ಬರ ಮತ್ತು ಬದಲಾಗುತ್ತಿರುವ ತೆರಿಗೆ ನಿಯಮಗಳೊಂದಿಗೆ, ತೆರಿಗೆ ಯೋಜನೆ ಇತ್ತೀಚಿನ ದಿನಗಳಲ್ಲಿ ನಿರ್ಣಾಯಕ ಅಗತ್ಯವಾಗಿದೆ. ಜನರು ಸಾಮಾನ್ಯವಾಗಿ ಉತ್ತಮ ಆದಾಯವನ್ನು ನೀಡುವ ಆದರೆ ಕಡಿಮೆ ತೆರಿಗೆ ಹೊರೆಯನ್ನು ನೀಡುವ ಹೂಡಿಕೆ ಆಯ್ಕೆಗಳನ್ನು ಹುಡುಕುತ್ತಾರೆ. ಆದಾಗ್ಯೂ, ಭಾರತದ ಆದಾಯ ತೆರಿಗೆ ಕಾನೂನು ಸರ್ಕಾರವು ಸಂಪೂರ್ಣವಾಗಿ ತೆರಿಗೆ ಮುಕ್ತಗೊಳಿಸಿರುವ ಕೆಲವು ಆದಾಯಗಳನ್ನು ನಿರ್ದಿಷ್ಟಪಡಿಸುತ್ತದೆ. ಇದರರ್ಥ ನೀವು ಈ ಮೂಲಗಳಿಂದ ಬರುವ ಆದಾಯದ ಮೇಲೆ ಒಂದು ರೂಪಾಯಿ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. 2026 ರ ಇತ್ತೀಚಿನ ನಿಯಮಗಳ ಪ್ರಕಾರ, ಕಾನೂನುಬದ್ಧವಾಗಿ ತೆರಿಗೆ ಮುಕ್ತವಾಗಿರುವ ಮತ್ತು ನಿಮ್ಮ ನಿವ್ವಳ ಉಳಿತಾಯವನ್ನು ಹೆಚ್ಚಿಸಲು ಸಹಾಯ ಮಾಡುವ 10 ಪ್ರಮುಖ ಆದಾಯ ಮೂಲಗಳು ಇಲ್ಲಿವೆ: ಕೃಷಿ ಭಾರತದಲ್ಲಿ, ಕೇಂದ್ರ ಸರ್ಕಾರವು ಕೃಷಿಯಿಂದ ಬರುವ ಆದಾಯದ ಮೇಲೆ ಯಾವುದೇ ತೆರಿಗೆಯನ್ನು ವಿಧಿಸುವುದಿಲ್ಲ. ನೀವು ಬೆಳೆಗಳನ್ನು ಮಾರಾಟ ಮಾಡುವುದರಿಂದ ಅಥವಾ ನಿಮ್ಮ ಕೃಷಿ ಭೂಮಿಯನ್ನು ಬಾಡಿಗೆಗೆ…
ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮನೆಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡಲು ಇಳಿದಿದ್ದ ಕಾರ್ಮಿಕ ಹಾಗೂ ಮನೆಯ ಮಾಲೀಕ ಇಬ್ಬರೂ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರಗಿಯಲ್ಲಿ ಕಾರ್ಮಿಕ ರತನ್ ಹಾಗೂ ಮನೆಯ ಮಾಲೀಕ ಶಿವಕುಮಾರ್ ನಂದೂರ್ ಮೃತರು. ಶಿವಕುಮಾರ್ ಅವರು ತಮ್ಮ ಮನೆಯಲ್ಲಿನ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ರತನ್ ಎಂಬುವರಿಗೆ ಹೇಳಿದ್ದು ಆತ ಟ್ಯಾಂಕ್ ಒಳಗಡೆ ಇಳಿದಿದ್ದ. ರತನ್ ಒಳಗೆ ಇಳಿದು ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ರತನ್ ಮೇಲೆ ಬರದಿದ್ದಾಗ ಆತನ ರಕ್ಷಣೆಗೆ ತೆರಳಿದ ಮನೆಯ ಮಾಲೀಕ ಶಿವಕುಮಾರ್ ಅವರೂ ಉಸಿರುಗಟ್ಟಿ ಸಾವನ್ನಪ್ಪಿರುವುದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದಂತೆ ಅಶೋಕನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜ್ಯದ ಜಿಲ್ಲಾ, ತಾಲೂಕು, ಸಮುದಾಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಔಷಧ ಖರೀದಿಗಾಗಿ ರಾಜ್ಯ ಸರ್ಕಾರ ಹೆಚ್ಚುವರಿ 30 ಕೋಟಿ ರು. ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಉಚಿತ ಔಷಧಿ ಯೋಜನೆ ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮದಡಿ ಅನುದಾನ ಬಿಡುಗಡೆ ಆಗದಿರುವುದರಿಂದ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುವ ಬಡ ರೋಗಿಗಳ ಹಿತದೃಷ್ಟಿಯಿಂದ ಅಗತ್ಯ ಔಷಧಗಳನ್ನು ಪೂರೈಸಲು ಹೆಚ್ಚುವರಿ ಅನುದಾನ ಬಿಡುಗಡೆಗೆ ನಿರ್ಧರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಏನಿದೆ ಸರ್ಕಾರದ ಆದೇಶದಲ್ಲಿ? ರಾಜ್ಯದ ಸರ್ಕಾರಿ ಆರೋಗ್ಯ ಸಂಸ್ಥೆಗಳಾದ ಜಿಲ್ಲಾ ಆಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅಗತ್ಯ ಔಷಧಿಗಳ ಖರೀದಿಗಾಗಿ ಹೆಚ್ಚಿನ ಅನುದಾನವನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಉಚಿತ ಔಷಧಿ ಯೋಜನೆ (Free Drugs Scheme) ಹಾಗೂ ಜನನಿ ಶಿಶು ಸುರಕ್ಷಾ ಕಾರ್ಯಕ್ರಮ (JSSK) ಅಡಿಯಲ್ಲಿ ನೀಡಲಾಗುವ ಅನುದಾನಬಳಸಿಕೊಂಡು ಆಸ್ಪತ್ರೆಗಳಲ್ಲಿ ಸ್ಥಳೀಯವಾಗಿ ಔಷದಿಗಳನ್ನು ಖರೀದಿಸಲಾಗಿತಿದೆ. ಕೇಂದ್ರ ಸರ್ಕಾರದ ಯೋಜನೆಯಾದ…














