Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ದುಡಿಯುವ ವರ್ಗಗಳ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ರಾಜ್ಯ ಸರ್ಕಾರದ ಕಾಳಜಿಯ ಮತ್ತೊಂದು ಕುರುಹಾಗಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟವನ್ನು ಡಿ.26ರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. “ಅಸ್ಮಿತೆ ವ್ಯಾಪಾರಮೇಳ-2024” ಹೆಸರಿನಲ್ಲಿ ಮುಖ್ಯಮಂತ್ರಿಗಳ ಕನಸು ಮತ್ತು ಕಾಳಜಿಯನ್ನು ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಸಾಕಾರಗೊಳಿಸಿದ್ದಾರೆ. ಶ್ರಮಿಕ ವರ್ಗದ ಮಹಿಳಾ ಶಕ್ತಿಯನ್ನು ಆರ್ಥಿಕವಾಗಿ ಮೇಲೆತ್ತಬೇಕು ಎನ್ನುವ ಮುಖ್ಯ ಉದ್ದೇಶದೊಂದಿಗೆ ಹಲವಾರು ಯೋಜನೆಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈ ನಿಟ್ಟಿನಲ್ಲಿ ಸ್ವ ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ ಮಹಾನಗರ…
ಬೆಂಗಳೂರು : ಪಡಿತರ ಚೀಟಿದಾರರರು ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೀಗಾಗಿ ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು…
ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಡಿಸೆಂಬರ್ 27 ರ ನಾಳೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಸೇವೆ ಅಥವಾ ಹುದ್ದೆಗೆ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಒಬ್ಬ ಸರ್ಕಾರಿ ನೌಕರನು ತನ್ನ ಅರ್ಜಿಯನ್ನು ನೇರವಾಗಿ ಆಯ್ಕೆ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಆತನ ಆಯ್ಕೆಯನ್ನು ಅಧಿಸೂಚಿತಗೊಳಿಸಿದ ಕೂಡಲೇ, ಆತನು ಆಯ್ಕೆಯಾದ ವಾಸ್ತವಾಂಶವನ್ನು ತಾನು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯ ಇಲಾಖಾ ಮುಖ್ಯಸ್ಥರಿಗೆ ತಿಳಿಸತಕ್ಕದ್ದು ಹಾಗೂ ಆತನು ಆಯ್ಕೆಯಾದ ಹುದ್ದೆಯ ನೇಮಕಾತಿಯನ್ನು ಒಪ್ಪಿಕೊಳ್ಳಲು ಅನುವಾಗುವಂತೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಂತೆ ಕೋರತಕ್ಕದ್ದು. ಸರ್ಕಾರಿ ನೌಕರನು ಶಿಸ್ತುಕ್ರಮಕ್ಕೆ ಒಳಗೊಂಡಿದ್ದಲ್ಲಿ ಅಥವಾ ಆತ ಇಲಾಖಾ ವಿಚಾರಣೆ ಅಥವಾ ಕ್ರಿಮಿನಲ್ ನಡವಳಿಗಳನ್ನು ಎದುರಿಸುತ್ತಿದ್ದಲ್ಲಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕಾರಣ ಅಥವಾ ಸರ್ಕಾರಿ ನೌಕರ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಇದೀಗ ಮೊಟ್ಟೆ ಎಸೆದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಕಜಕಿಸ್ತಾನ : ಕಜಕಿಸ್ತಾನದ ಅಕ್ಟೌ ನಗರದ ಬಳಿ ಪ್ರಯಾಣಿಕ ವಿಮಾನವೊಂದು ಪತನವಾಗಿದ್ದು,ಅಪಘಾತದಲ್ಲಿ 66 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೂ ಮುನ್ನ ಅಕ್ಟೌ ವಿಮಾನ ನಿಲ್ದಾಣದ ಮೇಲೆ ವಿಮಾನ ಹಲವು ಬಾರಿ ಸುತ್ತು ಹಾಕಿತ್ತು. ಈ ವಿಮಾನ ಅಜರ್ಬೈಜಾನ್ ಏರ್ಲೈನ್ಸ್ಗೆ ಸೇರಿತ್ತು. ಕಝಾಕಿಸ್ತಾನ್ನ ತುರ್ತು ಸಚಿವಾಲಯವು ವಿಮಾನವು ಬಾಕುದಿಂದ ಡ್ರೊಜ್ನಿ (ಗ್ರೋಜ್ನಿ) ಗೆ ವಿಮಾನದಲ್ಲಿತ್ತು ಮತ್ತು ಅಕ್ಟೌ ಬಳಿ ಪತನಗೊಂಡಿದೆ ಎಂದು ದೃಢಪಡಿಸಿದೆ. ವಿಮಾನದಲ್ಲಿ 100 ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿಗಳಿದ್ದು, ಈ ಪೈಕಿ 66 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟೇಕ್ ಆಫ್ ಆದ ನಂತರ, ಅಕ್ಟೌ ವಿಮಾನ ನಿಲ್ದಾಣದ ಬಳಿ ವಿಮಾನವು ಹಲವಾರು ಬಾರಿ ಸುತ್ತುತ್ತಿರುವುದು ಕಂಡುಬಂದಿದೆ. ಶಂಕಿತ ತಾಂತ್ರಿಕ ದೋಷದ ಕಾರಣ, ವಿಮಾನವು ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು, ಆದರೆ ಯಶಸ್ವಿಯಾಗಲಿಲ್ಲ. https://twitter.com/blogclub_org/status/1871813464936833517?ref_src=twsrc%5Etfw%7Ctwcamp%5Etweetembed%7Ctwterm%5E1871813464936833517%7Ctwgr%5Ee73057b6ca634439fe6a0abcc6646d6e1a8522a2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fdainiktribunehindi-epaper-dh4ad49e5a479e4e4cb59b53c2be7329c0%2Fplanecrashinkazakhstankajakistanmevimandurghatanagrastkailogokimautkiaashanka-newsid-n644848932
ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಶಾಸಕ ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗೂಂಡಾಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಇದು ಗೂಂಡಾ ರಾಜ್ಯವಾಗಲು ಬಿಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ…
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಠನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಗ್ರೂಪ್-ಬಿ ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01 ಸಹಾಯಕ ಕೀಟಶಾಸ್ತ್ರಜ್ಞರು – 07 ಮೈಕ್ರೋಬಯಾಲಜಿಸ್ಟ್ – 12…