Author: kannadanewsnow57

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಜಂಟಿ ಪ್ರವೇಶ ಪರೀಕ್ಷೆ (JEE) ಮೇನ್ 2025, ಸೆಷನ್ 1 ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಹಂತವು ಪೇಪರ್ 1 ಅನ್ನು ಒಳಗೊಂಡಿರುತ್ತದೆ, ಇದು ಮುಖ್ಯವಾಗಿ ಬಿ.ಟೆಕ್ ಅಭ್ಯರ್ಥಿಗಳಿಗೆ ಇರುತ್ತದೆ. NTA JEE ಪರೀಕ್ಷೆಗೆ ನೋಂದಾಯಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.nta.ac.in/ ಗೆ ಭೇಟಿ ನೀಡುವ ಮೂಲಕ ಅಧಿಕೃತ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಜೆಇಇ ಮೇನ್ 2025 ಜನವರಿ 22 ರಿಂದ 31 ರವರೆಗೆ ನಡೆಯಲಿದೆ. ಪರೀಕ್ಷೆಗೆ ಮೂರು ದಿನಗಳ ಮೊದಲು ಪ್ರವೇಶ ಪತ್ರಗಳನ್ನು ನೀಡಲಾಗುತ್ತದೆ. ಸಿಟಿ ಸ್ಲಿಪ್ ಮುಂದಿನ ವಾರ ಬಿಡುಗಡೆಯಾಗುವ ನಿರೀಕ್ಷೆಯಿದೆ. ವೇಳಾಪಟ್ಟಿಯ ಪ್ರಕಾರ, ಜೆಇಇ ಮುಖ್ಯ 2025 ಪರೀಕ್ಷೆಯನ್ನು ಜನವರಿ 22, 23, 24, 28 ಮತ್ತು 29 ರಂದು ನಡೆಸಲಾಗುವುದು. ಅಧಿಕಾರಿಗಳು ಜೆಇಇ ಮೇನ್ 2025 ಪೇಪರ್ 2 ಪರೀಕ್ಷೆಯನ್ನು ಜನವರಿ 30 ರಂದು ನಡೆಸಲಿದ್ದಾರೆ. ಅಭ್ಯರ್ಥಿಗಳಿಗೆ ತಮ್ಮ ನಗರ ಮತ್ತು ಪರೀಕ್ಷೆಯ ದಿನಾಂಕದ ಕುರಿತು JEE…

Read More

ಬೆಂಗಳೂರು : 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ ಇಲಾಖೆಯಲ್ಲಿ ರ್ಯನಿರ್ವಹಿಸುತ್ತಿರುವ ಶ್ರೀ/ಶ್ರೀಮತಿ……ದಿನಾಂಕ……. ಪ್ರಪ್ರಥಮವಾಗಿ ಹುದ್ದೆಗೆ ಇಲಾಖೆಯಲ್ಲಿ ರಂದು ಸರ್ಕಾರಿ ಸೇವೆಯಲ್ಲಿ ವರದಿ ಮಾಡಿಕೊಂಡಿರುವ. ಈ ಹುದ್ದೆಗೆ ನೇಮಕಾತಿ ಅಧಿಸೂಚನೆಯ ಪ್ರಕಟಣೆಯನ್ನು ದಿನಾಂಕ: ರಂದು ಹೊರಡಿಸಲಾಗಿರುತ್ತದೆ. ಉಲ್ಲೇಖಿತ ಆದೇಶದನ್ವಯ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಲು ಅರ್ಹವಿರುವುದರಿಂದ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ಅರ್ಜಿ ಸಲ್ಲಿಸಬಹುದು. ಡಿಫೈನ್ಸ್ ಪಿಂಚಣಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ 2. ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕ ಪ್ರತಿ 3. ನೇಮಕಾತಿ ಆದೇಶ ದಿನಾಂಕ ಪ್ರತಿ 4. ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ?…

Read More

ಬೆಂಗಳೂರು : ವಾಹನ ಸವಾರರೇ ಗಮನಿಸಿ, ನೀವು ಯಾವುದೇ ಪೆಟ್ರೋಲ್ ಪಂಪ್‌ನಲ್ಲಿ ಈ ಆರು ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಹೌದು, ಪೆಟ್ರೋಲ್ ಪಂಪ್ ಗಳಲ್ಲಿ ಪ್ರಮುಖವಾಗಿ ಗುಣಮಟ್ಟ, ಪ್ರಥಮ ಚಿಕಿತ್ಸಾ ಕಿಟ್, ಕುಡಿಯುವ ನೀರು ಸೇರಿದಂತೆ 6 ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪೆಟ್ರೋಲ್ ಬಂಕ್ ಈ 6 ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು 1. ಗುಣಮಟ್ಟ ಮತ್ತು ಪ್ರಮಾಣ ಪರಿಶೀಲನೆ ತಾವು ಪಡೆಯುತ್ತಿರುವ ಇಂಧನದ ಗುಣಮಟ್ಟದ ಬಗ್ಗೆ ಸಂಶಯ ಇರುವವರಿಗೆ ಇದು. ನೀವು ಯಾವುದೇ ನಿಲ್ದಾಣದಲ್ಲಿ ಪೆಟ್ರೋಲ್ ಅಥವಾ ಡೀಸೆಲ್‌ಗಾಗಿ ಫಿಲ್ಟರ್ ಪೇಪರ್ ಪರೀಕ್ಷೆಯನ್ನು ಕೇಳಬಹುದು ಮತ್ತು ಅದನ್ನು ಯಾವುದೇ ಶುಲ್ಕವಿಲ್ಲದೆ ಮಾಡಲಾಗುತ್ತದೆ. ಅಲ್ಲದೆ, ಇಂಧನದ ಪ್ರಮಾಣದಿಂದ ನೀವು ಮೋಸ ಹೋಗುತ್ತಿದ್ದೀರಿ ಎಂದು ನೀವು ಚಿಂತೆ ಮಾಡುತ್ತಿದ್ದರೆ, ನೀವು ಪ್ರಮಾಣ ಪರಿಶೀಲನೆಯನ್ನು ಸಹ ಕೇಳಬಹುದು. ಅಧಿಕಾರಿಗಳು ನಿಮಗೆ ಈ ಸೇವೆಗಳನ್ನು ನಿರಾಕರಿಸುವಂತಿಲ್ಲ ಅಥವಾ ಅದಕ್ಕೆ ಶುಲ್ಕ ವಿಧಿಸುವಂತಿಲ್ಲ. 2. ಪ್ರಥಮ ಚಿಕಿತ್ಸಾ ಕಿಟ್ ರಸ್ತೆ ಅಪಘಾತಗಳು ಎಲ್ಲಿಯಾದರೂ ಸಂಭವಿಸಬಹುದು-ನಗರದ ಹೃದಯಭಾಗದಲ್ಲಿ ಅಥವಾ ಹೆದ್ದಾರಿಯಲ್ಲಿ.…

Read More

ಬೆಂಗಳೂರು : ಸರ್ಕಾರಿ ನೌಕರರಿಗೆ ತಪ್ಪಾಗಿ/ಹೆಚ್ಚುವರಿಯಾಗಿ ಅಥವಾ ಕಡಿಮೆಯಾಗಿ ಪಾವತಿಸಲಾದ ಭತ್ಯೆಗಳನ್ನು ಸರಿಪಡಿಸಿ ಮರು ಪಾವತಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಸರ್ಕಾರದ ವಿವಿಧ ಇಲಾಖೆಗಳ ವಿವಿಧ ವೃಂದ/ಹುದ್ದೆಗಳಿಗೆ ಲಭ್ಯವಿದ್ದ ವಿಶೇಷ ಭತ್ಯೆಗಳನ್ನು 1 ನೇ ಜನವರಿ 2019 ರಿಂದ ಜಾರಿಗೆ ಬರುವಂತೆ ಉಲ್ಲೇಖ [1]ರ ಆದೇಶದಂತೆ ಪರಿಷ್ಕರಿಸಲಾಗಿದೆ. HRMS 2.0 Arrears Module date Base ಅನ್ನು ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಪಡೆಯುತ್ತಿರುವ ಭತ್ಯೆಗಳ ವಿವರಗಳನ್ನು ವಿಶ್ಲೇಷಿಸಿದಾಗ ಕೆಳಕಂಡ ಅಂಶಗಳು ಕಂಡು ಬಂದಿರುತ್ತವೆ. ವಿವಿಧ ವೃಂದ/ಹುದ್ದೆಗಳಿಗೆ ಭತ್ಯೆಗಳನ್ನು ಅನ್ವಯಿಸದಿದ್ದರೂ ಸಹ ಭತ್ಯೆಗಳನ್ನು ಸೆಳೆಯಲಾಗಿರುತ್ತದೆ. ತಪ್ಪು ವರ್ಗೀಕರಣ ಮಾಡಿ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ. ನಿಗದಿತ ದರಕ್ಕಿಂತ ಹೆಚ್ಚಿನ ಅಥವಾ ಕಡಿಮೆ ದರದಲ್ಲಿ ಭತ್ಯೆಗಳನ್ನು ಸೆಳೆಯಲಾಗುತ್ತಿದೆ. ವೃಂದ ಬದಲಾವಣೆಯಾದಾಗ ಹಾಗೂ ಮರು ನೇಮಕಗೊಂಡಾಗ ಹಿಂದಿನ ಭತ್ಯೆಗಳನ್ನು ಸೆಳೆಯಲಾಗುತ್ತಿದೆ. ಕಡ್ಡಾಯ ಭತ್ಯೆಗಳನ್ನು ಹೊರತುಪಡಿಸಿ ಒಂದಕ್ಕಿಂತ ಹೆಚ್ಚಿನ ಭತ್ಯೆಗಳನ್ನು ಸೆಳೆಯಲಾಗುತ್ತಿದೆ. ಶಿಕ್ಷಣ ಇಲಾಖೆಯ ಆಗಸ್ಟ್ 2024 ರಿಂದ ಅಕ್ಟೋಬರ್…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹೆಂಡತಿ ಸರಸಕ್ಕೆ ಬಾರದ ಹಿನ್ನೆಲೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶ್ರೀಮಂತ ಇಟ್ನಾಳ್ ಎಂಬಾತ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ವೇಳೆ ಶ್ರೀಮಂತ ಇಟ್ನಾಳ್ ಪತ್ನಿ ಸಾವಿತ್ರಿ ಗಂಡನ ಕೊಲೆ ಮಾಡಿದ್ದಾಳೆ. ಒಬ್ಬಳಿಗೆ ಶವ ಸಾಗಿಸಲು ಆಗಲ್ಲ ಎಂದು ದೇಹವನ್ನು 2 ತುಂಡು ಬಾಡಿ ಬ್ಯಾರೆ‍ಲ್ ನಲ್ಲಿ ಸಾಗಿಸಿದ್ದಳು. ನಂತರ ಗದ್ದೆಯಲ್ಲಿ ಶವವನ್ನು ಹಾಗೆಯೇ ಜೋಡಿಸಿಟ್ಟು ಹೂತು ಹಾಕಿದ್ದಾಳೆ. ನಂತರ ಆತನ ಬಟ್ಟೆ ಸೇರಿದಂತೆ ಹಲವು ವಸ್ತುಗಳನ್ನು ಸುಟ್ಟು ಹಾಕಿದ್ದಾಳೆ. ಪೊಲೀಸರು ತೀವ್ರ ವಿಚಾರಣೆ ನಡೆಸಿದ ಬಳಿಕ ಆರೋಪಿ ಸಾವಿತ್ರಿ ತಪ್ಪೊಪ್ಪಿಕೊಂಡಿದ್ದಾಳೆ. ಸಾವಿತ್ರಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

Read More

ತುಮಕೂರು: ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಟ್ರಸ್ಟ್ ಕೊಡಮಾಡುವ 2024 ನೇ ಸಾಲಿನ ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ನಾಡೋಜ ಡಾ.ಗೊ.ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಸಿದ್ದಗಂಗಾ ಶ್ರೀ ಪ್ರಶಸ್ತಿ 1 ಲಕ್ಷ ರೂ. ನಗದು, ಅಭಿನಂದನಾ ಪತ್ರ, ಸ್ಮರಣಿಕೆ ಒಳಗೊಂಡಿದೆ. ಸಿದ್ಧಗಂಗಾ ಮಠದಲ್ಲಿ ಜನವರಿ 21 ನಡೆಯುವ ಸಿದ್ದಗಂಗಾ ಶ್ರೀಗಳ 6 ನೇ ಪುಣ್ಯಸ್ಮರಣೆ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More

ಗೌಳಿಶಾಸ್ತ್ರ {ಹಲ್ಲಿ ಶಕುನ} ಹಿಂದೂ ಪುರಾಣಗಳ ಪ್ರಕಾರ ಹಲ್ಲಿ ಮೈಮೇಲೆ ಬೀಳುವುದು ಶಕುನವಾಗಿದ್ದು ಇದರ ವಿವರಗಳನ್ನು ತಿಳಿಸುವ ಶಾಸ್ತ್ರಕ್ಕೆ ಗೌಳಿಶಾಸ್ತ್ರವೆನ್ನುತ್ತಾರೆ. ಹಲ್ಲಿಗಳು ಸುಮ್ಮನೆ ನಮ್ಮ ದೇಹದ ಮೇಲೆ ಬೀಳುವುದು ಒಂದು ಮುನ್ಸೂಚನೆಯನ್ನು ಸೂಚಿಸುತ್ತದೆ ಎಂಬುದು ನಮ್ಮ ಶಾಸ್ತ್ರಗಳು ಹೇಳುವ ಮಾತು ಮತ್ತು ಜನರ ನಂಬಿಕೆಯಾಗಿರುತ್ತವೆ. ಕ್ಷೋಭೆಗೊಳ್ಳುವ ಮನಸ್ಸು, ಕೆಡುವ ಆರೋಗ್ಯ, ಮನೆಯವರಲ್ಲಿ ಯಾರಿಗಾದರೂ ಆರೋಗ್ಯದಲ್ಲಿ ಏರುಪೇರು ಅಥವಾ ಸಾವು ಮೊದಲಾದ ಅಪಶಕುನಗಳಿದ್ದರೆ ಐಶ್ವರ್ಯದ ಆಗಮನ, ಉತ್ತಮ ಆರೋಗ್ಯ, ಕಳೆದುಹೋದವರು ಹಿಂದಿರುಗಿ ಬರುವುದು ಮೊದಲಾದ ಶುಭಶಕುನಗಳೂ ಇವೆ. ಬನ್ನಿ ಹಲ್ಲಿ ಯಾವ ದೇಹದ ಭಾಗಗಳ ಮೇಲೆ ಬಿದ್ದಾಗ ಯಾವ ಶಕುನಗಳನ್ನು ಸೂಚಿಸುತ್ತದೆ ಎಂಬುದನು ತಿಳಿದುಕೊಳ್ಳೋಣ ಬನ್ನಿ….. ಈ ಶಕುನಗಳನ್ನು ಕೊಂಚ ವಿವರವಾಗಿ ನೋಡೋಣ: *ತಲೆಯ ಮೇಲೆ ನೇರವಾಗಿ ಬಿದ್ದರೆ ಕೆಡುಕು ಸಂಭವಿತುತ್ತದೆ *ಜಡೆಯಮೇಲೆ ಬಿದ್ದರೆ ಒಳ್ಳೆಯದಾಗುತ್ತದೆ *ಮುಖದ ಮೇಲೆ ಬಿದ್ದರೆ ಹತ್ತಿರದವರಲ್ಲಿ ಯಾರಿಗಾದರೂ ಪ್ರಾಣಾಪಾಯವಾಗುವ ಸಂಭವವಿದೆ *ಹುಬ್ಬುಗಳ ಮೇಲೆ ಬಿದ್ದರೆ ಧನಾಗಮನವಾಗುತ್ತದೆ. *ಗಲ್ಲದ ಮೇಲೆ ಬಿದ್ದರೆ ಹಿಂದಿನ ತಪ್ಪಿಗೆ ಶಿಕ್ಷೆಯಾಗುವ ಸಂಭವವಿದೆ *ಮೇಲ್ತುಟಿಯ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹೆಂಡತಿ ಸರಸಕ್ಕೆ ಬಾರದ ಹಿನ್ನೆಲೆ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ  ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶ್ರೀಮಂತ ಇಟ್ನಾಳ್ ಎಂಬಾತ ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು, ಈ ವೇಳೆ ಶ್ರೀಮಂತ ಇಟ್ನಾಳ್ ಪತ್ನಿ ಸಾವಿತ್ರಿ  ಗಂಡನ ಕೊಲೆ ಮಾಡಿದ್ದಾಳೆ. ಒಬ್ಬಳಿಗೆ ಶವ ಸಾಗಿಸಲು ಆಗಲ್ಲ ಎಂದು ದೇಹವನ್ನು 2 ತುಂಡು ಬಾಡಿ ಬ್ಯಾರೆ‍ಲ್ ನಲ್ಲಿ ಸಾಗಿಸಿದ್ದಳು. ನಂತರ ಗದ್ದೆಯಲ್ಲಿ ಶವವನ್ನು ಹಾಗೆಯೇ ಜೋಡಿಸಿಟ್ಟು ಹೂತು ಹಾಕಿದ್ದಾಳೆ. ನಂತರ ಆತನ ಬಟ್ಟೆ ಸೇರಿದಂತೆ ಹಲವು ವಸ್ತುಗಳನ್ನು ಸುಟ್ಟು ಹಾಕಿದ್ದಾಳೆ. ಪೊಲೀಸರು ತೀವ್ರ ವಿಚಾರಣೆ ನಡೆಸಿದ ಬಳಿಕ ಆರೋಪಿ ಸಾವಿತ್ರಿ ತಪ್ಪೊಪ್ಪಿಕೊಂಡಿದ್ದಾಳೆ. ಸಾವಿತ್ರಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

Read More

ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ.ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ…

Read More

ಭೋಪಾಲ್ : 1984ರ ಡಿಸೆಂಬರ್ 2ರಂದು ರಾತ್ರಿ ಯೂನಿಯನ್ ಕಾರ್ಬೈಡ್ ಸ್ಥಾವರದಿಂದ ಅನಿಲ ಸೋರಿಕೆಯಾದ ನಂತರ ಇಂದಿಗೂ ಜನರಲ್ಲಿ ಆತಂಕವಿದೆ. ಈ ದುರಂತದಲ್ಲಿ 15,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು ಮತ್ತು 600,000 ಕ್ಕೂ ಹೆಚ್ಚು ಜನರು ತೊಂದರೆಗೀಡಾದರು. ಇಡೀ ನಗರವೇ ಗ್ಯಾಸ್ ಚೇಂಬರ್ ಆಗಿ ಮಾರ್ಪಟ್ಟಿತ್ತು. ಅದರ ಪರಿಣಾಮ ಇಂದಿಗೂ ಹುಟ್ಟುವ ಮಕ್ಕಳ ಮೇಲೆ ಕಾಣುತ್ತಿದೆ. ಅಪಘಾತ ಸಂಭವಿಸಿ 40 ವರ್ಷಗಳ ನಂತರ ಈ ಕಂಪನಿಯಿಂದ ಕಸವನ್ನು ಹೊರ ತೆಗೆದಾಗ ಜನರ ನೆನಪುಗಳು ಮತ್ತೆ ತಾಜಾ ಆಗಿವೆ. ಈ ಕಂಪನಿಯ 40 ವಾಹನಗಳ ಬೆಂಗಾವಲು ಪಡೆ ಕಸ ವಿಲೇವಾರಿ ಮಾಡಿವೆ. ಭೋಪಾಲ್ ಅನಿಲ ದುರಂತದ ನಲವತ್ತು ವರ್ಷಗಳ ನಂತರ, ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ ಸಂಗ್ರಹವಾಗಿರುವ ಸುಮಾರು 337 ಮೆಟ್ರಿಕ್ ಟನ್ ರಾಸಾಯನಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಪ್ರಾರಂಭಿಸಲಾಯಿತು. ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಉಸ್ತುವಾರಿಯಲ್ಲಿ ಈ ತ್ಯಾಜ್ಯವನ್ನು ತೆಗೆಯಲಾಗುತ್ತಿದೆ. ಪಿತಾಮಪುರದಲ್ಲಿ ವಿಲೇವಾರಿ ಮಾಡಲಾಗುವುದು.…

Read More