Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತಿ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ,…
ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ…
ಬೆಂಗಳೂರು : ನಿನ್ನೆ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗಿದೆ. ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ ತರಲಾಗಿತ್ತು. ಈ ವೇಳೆ ಸೋಮನಹಳ್ಳಿ ಗ್ರಾಮಸ್ಥರು ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಎಸ್.ಎಂ ಕೃಷ್ಣ ಪಾರ್ಥಿವ ಶರೀರದ ಅಂತಿಮ ವಿಧಿ ವಿಧಾನ ಕಾರ್ಯದ ಬಳಿಕ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆದಿದೆ. ರಾಷ್ಟ್ರಗೀತೆ ನುಡಿಸಿ 3 ಬಾರಿ ಕುಶಾಲತೋಪು ಹಾರಿಸಿ ಎಸ್.ಎಂ.ಕೃಷ್ಣಗೆ ಸರ್ಕಾರಿ ಗೌರವ ಸಮರ್ಪಣೆ ಮಾಡಲಾಗಿದೆ. ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದು, ಅಂತ್ಯಕ್ರಿಯೆ 15 ಜನ ಸ್ವಾಮೀಜಿಗಳು ವೇದ-ಮಂತ್ರಗಳ ಪಠಣ ಮಾಡಿದ್ದಾರೆ. ಸನಾತನ ಹಿಂದೂ ಧರ್ಮದ ವಿಧಿ ವಿಧಾನ ಮುಗಿದ ಬಳಿಕ ಒಕ್ಕಲಿಗ ಸಂಪ್ರದಾಯದಂತೆ ತಾತನ ಚಿತೆಗೆ ಪ್ರೀತಿಯ ಮೊಮ್ಮಗ ಅಮರ್ತ್ಯ ಅಗ್ನಿ ಸ್ಪರ್ಶ ನೀಡಿದ್ದಾರೆ. ಅಂತ್ಯಕ್ರಿಯೆಲ್ಲಿ ಸಿಎಂ ಸಿದ್ದರಾಮಯ್ಯ,…
ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್…
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ. https://twitter.com/DKShivakumar/status/1866749676772643289 ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಣರು ಎಸ್.ಎಂ.ಕೃಷ್ಣ ಪಾರ್ಥಿವ ಶರೀರದ…
ಬೆಂಗಳೂರು : ರಾಜ್ಯ ಸರ್ಕಾರವು 2025ನೇ ಸಾಲಿನ ಜಯಂತಿಗಳನ್ನು ಆಚರಣೆ ಮಾಡುವ ಕುರಿತು ಸಂಪೂರ್ಣ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2025ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಜಯಂತಿಗಳನ್ನು ಉಲ್ಲೇಖಿತ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ.
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಬೆಂಗಳೂರು : ನಿನ್ನೆ ಮುರುಡೇಶ್ವರದಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿನಿಯರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ 7 ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದರು. ಅವರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನುಳಿದ ಮೂವರ ಮೃತದೆಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇದೀಗ ಮೃತ ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ. ಕೋಲಾರದಿಂದ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಈ ಪೈಕಿ ಒಬ್ಬ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದಿವರಿದಿದೆ. ಏತನ್ಮಧ್ಯೆ, ಮೃತ ವಿದ್ಯಾರ್ಥಿನಿಯ ಕುಟುಂದವರಿಗೆ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.ಇದೀಗ ಸಚಿವ ಬೈರತಿ ಸುರೇಶ್, ವೈಯಕ್ತಿಕವಾಗಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ ಹಣ ಘೋಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ. ಎಸ್.ಎಂ.ಕೃಷ್ಣ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ವಿವಿಧ ಮಠದ ಸ್ವಾಮೀಜಿಗಳು ಅಂತಿಮ ದರ್ಶನ ಪಡೆದಿದ್ದಾರೆ. ವಿಧಿ ವಿಧಾನ ಮುಗಿದ ಬಳಿಕ ತಾತನ ಚಿತೆಗೆ ಪ್ರೀತಿಯ ಮೊಮ್ಮಮ ಅಮರ್ತ್ಯ ಅಗ್ನಿ ಸ್ಪರ್ಶ ನೀಡಲಿದ್ದಾರೆ.










