Author: kannadanewsnow57

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಹಾಗೂ ಘೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಇಂದೇ ನಟ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು,…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು,…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಬೆಂಗಳೂರಿನಲ್ಲಿ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯಲ್ಲಿ…

Read More

ಮಂಡ್ಯ : ಸಕ್ಕರೆನಾಡು ಮಂಡ್ಯ ಜಿಲ್ಲೆಗೂ ವಕ್ಫ್ ಬೋರ್ಡ್ ಭೂತ ಕಾಲಿಟ್ಟಿದ್ದು, ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ 60 ಎಕರೆ ವಕ್ಫ್ ಬೋರ್ಡ್ ಆಸ್ತಿಯನ್ನು ವಕ್ಫ್ ಗೆ ಪಹಣಿ ಮಾಡಿಸುವಂತೆ ಬರೆದಿರುವ ಪತ್ರ ವೈರಲ್ ಆಗಿದೆ. ಬೆಳ್ಳೂರು ಗ್ರಾಮದ ಸೆರ್ವೆ 472 ರಲ್ಲಿ 60 ಎಕರೆ ಆಸ್ತಿ ಎಂದು ಪತ್ರ ಬರೆದಿರುವ ಮುಸ್ಲಿಂರು. ಈ ಪತ್ರದಲ್ಲಿ ಗ್ರಾಮದ ಸರ್ವೇ ನಲ್ಲಿ 472 ರ ಲ್ಲಿ 60 ಎಕರೆ ಜಾಗ ವಕ್ಫ್ ಬೋರ್ಡ್ ಗೆ ಸೇರಿದ್ದು. ಆ ಜಾಗವನ್ನು ತಾಲೂಕು ಆಡಳಿತದ ಮೂಲಕ ವಕ್ಫ್ ಗೆ ಪಹಣಿ ಮಾಡಿಸುವಂತೆ ಸ್ಥಳೀಯ ಮುಸ್ಲಿಂರು ಒತ್ತಾಯಿಸಿದ್ದಾರೆ. ಈ ಪತ್ರವನ್ನು ಸ್ಥಳೀಯ ಮಸೀದಿ ಅಧ್ಯಕ್ಷರಿಗೆ ಬರೆದು ಒತ್ತಾಯಿಸಿರೋ ಮುಸ್ಲಿಂ ಗ್ರಾಮಸ್ಥರು. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂರ ಮಸೀದಿ ಅಧ್ಯಕ್ಷರಿಗೆ ಬರೆದಿರುವ ಪತ್ರ ವೈರಲ್ ಆಗಿದೆ. ಪತ್ರದಲ್ಲಿ ಏನಿದೆ? ವಿಷಯ : ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬೆಳ್ಳೂರು ಹೋಬಳಿ, ಬೆಳ್ಳೂರು ಗ್ರಾಮದ ಸರ್ವೆ ನಂ. 472 ರಲ್ಲಿ…

Read More

ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಯೊಂದಿಗೆ ಧರಿಸಿರುವ ಉಡುಗೆ ವಿವಾದಕ್ಕೆ ಕಾರಣವಾಗಿದ್ದು, ಸಾಂವಿಧಾನಿಕ ಕಾರ್ಯಕರ್ತರು ಅನುಸರಿಸಬೇಕಾದ ಯಾವುದೇ ಡ್ರೆಸ್ ಕೋಡ್ ಇದೆಯೇ ಎಂದು ವಿವರಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸುತ್ತಿತ್ತು. ಚೆನ್ನೈನ 37 ವರ್ಷದ ವಕೀಲ ಎಂ ಸತ್ಯಕುಮಾರ್ ಅವರು ಅರ್ಜಿದಾರರಾಗಿದ್ದು, ಪುರುಷ ಸರ್ಕಾರಿ ನೌಕರರು ಔಪಚಾರಿಕ ಪ್ಯಾಂಟ್ ಅಥವಾ ವೇಷ್ಠಿ (ಧೋತಿ) ಜೊತೆಗೆ ಶರ್ಟ್ಗಳನ್ನು ಧರಿಸಬೇಕು ಎಂದು ಸೂಚಿಸುವ 2019 ರ ಜೂನ್ನಿಂದ ಸರ್ಕಾರದ ಆದೇಶವನ್ನು ಉದಯನಿಧಿ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. 2019 ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಉದಯನಿಧಿ “ಅಧಿಕೃತ ಕಾರ್ಯಕ್ರಮಗಳಲ್ಲಿ ಟೀ ಶರ್ಟ್, ಜೀನ್ಸ್ ಮತ್ತು ಅನೌಪಚಾರಿಕ ಪಾದರಕ್ಷೆಗಳಂತಹ ಕ್ಯಾಶುಯಲ್ ಉಡುಪನ್ನು ಧರಿಸುತ್ತಿದ್ದಾರೆ” ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ. “ಹೆಚ್ಚುವರಿಯಾಗಿ, ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಎಂಕೆ ಪಕ್ಷದ ಚಿಹ್ನೆಯನ್ನು ಅನುಚಿತವಾಗಿ ಪ್ರದರ್ಶಿಸುತ್ತಾರೆ, ಇದು ಸಾಂವಿಧಾನಿಕ ನಿಬಂಧನೆಗಳು ಮತ್ತು ಜನ…

Read More

ಬೆಂಗಳೂರು : ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈ ನಡುವೆ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಶಾಸಕ ಜಿ.ಟಿ. ದೇವೇಗೌಡರನ್ನು ಕೈ ಬಿಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್ ಐಆರ್ ಆದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾ? ಎಂದು ಸಿಎಂ ಪರ ಮಾತನಾಡಿದ್ದರು.

Read More

ಇವುಗಳಲ್ಲಿ ಒಂದನ್ನು ಖರೀದಿಸಿ ತಮ್ಮ ಮನೆಯ ಪೂಜಾ ಕೋಣೆಯಲ್ಲಿ ಅಕ್ಟೋಬರ್ 30 ರಂದು ತಮ್ಮ ತ್ರಯೋದಶಿಯಂದು ಇಡುವವರು ಲಕ್ಷ್ಮಿ ಕುಬೇರನ ಅನುಗ್ರಹವನ್ನು ಪಡೆದು ಸಮೃದ್ಧ ಜೀವನವನ್ನು ನಡೆಸುತ್ತಾರೆ. ಸಂಪತ್ತು ಪಡೆಯಲು ಧನ ತ್ರಯೋದಶಿಯಂದು ಖರೀದಿಸಬೇಕಾದ ವಸ್ತುಗಳು ಕುಬೇರ ಚಿನ್ನ ಬೆಳ್ಳಿ ಐಪ್ಪಸಿ ಮಾಸದಲ್ಲಿ ಬರುವ ತೇಯ್ಪಿರ ತ್ರಯೋದಶಿ ತಿಥಿಯನ್ನು ಧನತ್ರಿಯೋದಶಿ ಎಂದು ಕರೆಯೋಣ. ಅಂದು ಧನ್ವಂತ್ರಿ ಅವತರಿಸಿದ್ದರಿಂದ ಆ ದಿನವನ್ನು ಧನ್ವಂದ್ರಿ ಜಯಂತಿ ಎಂದೂ ಕರೆಯುತ್ತಾರೆ. ಅಂದು ಸಂಜೆ ಲಕ್ಷ್ಮೀ ಕುಬೇರರ ಪೂಜೆ ಮಾಡುವುದರಿಂದ ಶ್ರೇಯಸ್ಸು ಹೆಚ್ಚುತ್ತದೆ ಎಂದು ಹೇಳಲಾಗುತ್ತದೆ ಮತ್ತು ಉತ್ತರದ ರಾಜ್ಯಗಳ ಪ್ರತಿಯೊಬ್ಬರೂ ಈ ಪೂಜೆಯನ್ನು ಮಾಡುತ್ತಾರೆ, ವಿಶೇಷವಾಗಿ ಮಾರ್ವಾಡಿಗಳು ಈ ಪೂಜೆಯನ್ನು ತಪ್ಪದೆ ಮಾಡುತ್ತಾರೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ಅಂತಹ ವಿಶೇಷ ದಿನದಂದು ಖರೀದಿಸಬೇಕಾದ ವಸ್ತುಗಳ ಬಗ್ಗೆ ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ…

Read More

ನವದೆಹಲಿ : ಒನ್-ಟೈಮ್ ಪಾಸ್ವರ್ಡ್ಗಳು (ಒಟಿಪಿ) ಸೇರಿದಂತೆ ವಾಣಿಜ್ಯ ಸಂದೇಶಗಳಲ್ಲಿ ಪತ್ತೆಹಚ್ಚುವ ವ್ಯವಸ್ಥೆ ಜಾರಿಗೆ ತರುವ ಗಡುವನ್ನು ಡಿಸೆಂಬರ್ 1, 2024 ರವರೆಗೆ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ವಿಸ್ತರಿಸಿ ಆದೇಶ ಹೊರಡಿಸಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಪತ್ತೆಹಚ್ಚುವಿಕೆ ಆದೇಶವನ್ನು ಅನುಸರಿಸದ ಸಂದೇಶಗಳನ್ನು ಡಿಸೆಂಬರ್ 1 ರಿಂದ ನಿರ್ಬಂಧಿಸಲಾಗುವುದು, ಹಿಂದಿನ ಗಡುವನ್ನು ನವೆಂಬರ್ 1 ರ ಬದಲು ಬದಲಾಯಿಸಲಾಗುವುದು. ಹೆಚ್ಚಿನ ಟೆಲಿಮಾರ್ಕೆಟರ್ಗಳು ಮತ್ತು ಪ್ರಧಾನ ಘಟಕಗಳು (ಪಿಇಗಳು) ಇನ್ನೂ ತಮ್ಮ ಸಿಸ್ಟಮ್ಗಳನ್ನು ನವೀಕರಿಸಬೇಕಾಗಿರುವುದರಿಂದ ಒಟಿಪಿಗಳಂತಹ ನಿರ್ಣಾಯಕ ಸಂದೇಶಗಳ ತಡೆರಹಿತ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಅಗತ್ಯವಾಗಿದೆ ಎಂದು ಟೆಲಿಕಾಂ ಕಂಪನಿಗಳು ಎತ್ತಿ ತೋರಿಸಿವೆ ಎಂದು ವರದಿ ತಿಳಿಸಿದೆ. ಸ್ಪ್ಯಾಮ್ ಮತ್ತು ಫಿಶಿಂಗ್ಗಾಗಿ ಮೆಸೇಜಿಂಗ್ ಸೇವೆಗಳ ದುರುಪಯೋಗವನ್ನು ತಡೆಗಟ್ಟುವ ಗುರಿಯನ್ನು ಈ ಆದೇಶವು ಹೊಂದಿದೆ ಎಂದು ವರದಿ ತಿಳಿಸಿದೆ.ಒಟಿಪಿ ಅಡಚಣೆಗಳ ಬಗ್ಗೆ ಟೆಲಿಕಾಂ ಆಪರೇಟರ್ಗಳು ವ್ಯಕ್ತಪಡಿಸಿದ ಕಳವಳಗಳ ನಂತರ ಗಡುವನ್ನು ವಿಸ್ತರಿಸುವ ಟ್ರಾಯ್ ನಿರ್ಧಾರವನ್ನು ತೆಗೆದುಕೊಂಡಿದೆ. ಬ್ಯಾಂಕುಗಳು ಮತ್ತು ಟೆಲಿಮಾರ್ಕೆಟರ್ಗಳು…

Read More