Author: kannadanewsnow57

ಬೆಂಗಳೂರು : ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಡಿಸೆಂಬರ್ 27 ರ ನಾಳೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಾಮರಾಜನಗರ, ಕೊಡಗು, ದಾವಣಗೆರೆ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More

ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಸೇವೆ ಅಥವಾ ಹುದ್ದೆಗೆ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಒಬ್ಬ ಸರ್ಕಾರಿ ನೌಕರನು ತನ್ನ ಅರ್ಜಿಯನ್ನು ನೇರವಾಗಿ ಆಯ್ಕೆ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಆತನ ಆಯ್ಕೆಯನ್ನು ಅಧಿಸೂಚಿತಗೊಳಿಸಿದ ಕೂಡಲೇ, ಆತನು ಆಯ್ಕೆಯಾದ ವಾಸ್ತವಾಂಶವನ್ನು ತಾನು ಕರ್ತವ್ಯ ನಿರ್ವಹಿಸುತ್ತಿರುವ ಇಲಾಖೆಯ ಇಲಾಖಾ ಮುಖ್ಯಸ್ಥರಿಗೆ ತಿಳಿಸತಕ್ಕದ್ದು ಹಾಗೂ ಆತನು ಆಯ್ಕೆಯಾದ ಹುದ್ದೆಯ ನೇಮಕಾತಿಯನ್ನು ಒಪ್ಪಿಕೊಳ್ಳಲು ಅನುವಾಗುವಂತೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡುವಂತೆ ಕೋರತಕ್ಕದ್ದು. ಸರ್ಕಾರಿ ನೌಕರನು ಶಿಸ್ತುಕ್ರಮಕ್ಕೆ ಒಳಗೊಂಡಿದ್ದಲ್ಲಿ ಅಥವಾ ಆತ ಇಲಾಖಾ ವಿಚಾರಣೆ ಅಥವಾ ಕ್ರಿಮಿನಲ್‌ ನಡವಳಿಗಳನ್ನು ಎದುರಿಸುತ್ತಿದ್ದಲ್ಲಿ ಮತ್ತು ಸಾರ್ವಜನಿಕ ಹಿತಾಸಕ್ತಿಯ ಕಾರಣ ಅಥವಾ ಸರ್ಕಾರಿ ನೌಕರ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ವಾಜಪೇಯಿ ಜನ್ಮದಿನದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಇದೀಗ ಮೊಟ್ಟೆ ಎಸೆದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Read More

ಕಜಕಿಸ್ತಾನ : ಕಜಕಿಸ್ತಾನದ ಅಕ್ಟೌ ನಗರದ ಬಳಿ ಪ್ರಯಾಣಿಕ ವಿಮಾನವೊಂದು ಪತನವಾಗಿದ್ದು,ಅಪಘಾತದಲ್ಲಿ 66 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಪಘಾತಕ್ಕೂ ಮುನ್ನ ಅಕ್ಟೌ ವಿಮಾನ ನಿಲ್ದಾಣದ ಮೇಲೆ ವಿಮಾನ ಹಲವು ಬಾರಿ ಸುತ್ತು ಹಾಕಿತ್ತು. ಈ ವಿಮಾನ ಅಜರ್‌ಬೈಜಾನ್ ಏರ್‌ಲೈನ್ಸ್‌ಗೆ ಸೇರಿತ್ತು. ಕಝಾಕಿಸ್ತಾನ್‌ನ ತುರ್ತು ಸಚಿವಾಲಯವು ವಿಮಾನವು ಬಾಕುದಿಂದ ಡ್ರೊಜ್ನಿ (ಗ್ರೋಜ್ನಿ) ಗೆ ವಿಮಾನದಲ್ಲಿತ್ತು ಮತ್ತು ಅಕ್ಟೌ ಬಳಿ ಪತನಗೊಂಡಿದೆ ಎಂದು ದೃಢಪಡಿಸಿದೆ. ವಿಮಾನದಲ್ಲಿ 100 ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿಗಳಿದ್ದು, ಈ ಪೈಕಿ 66 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಟೇಕ್ ಆಫ್ ಆದ ನಂತರ, ಅಕ್ಟೌ ವಿಮಾನ ನಿಲ್ದಾಣದ ಬಳಿ ವಿಮಾನವು ಹಲವಾರು ಬಾರಿ ಸುತ್ತುತ್ತಿರುವುದು ಕಂಡುಬಂದಿದೆ. ಶಂಕಿತ ತಾಂತ್ರಿಕ ದೋಷದ ಕಾರಣ, ವಿಮಾನವು ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು, ಆದರೆ ಯಶಸ್ವಿಯಾಗಲಿಲ್ಲ. https://twitter.com/blogclub_org/status/1871813464936833517?ref_src=twsrc%5Etfw%7Ctwcamp%5Etweetembed%7Ctwterm%5E1871813464936833517%7Ctwgr%5Ee73057b6ca634439fe6a0abcc6646d6e1a8522a2%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fdainiktribunehindi-epaper-dh4ad49e5a479e4e4cb59b53c2be7329c0%2Fplanecrashinkazakhstankajakistanmevimandurghatanagrastkailogokimautkiaashanka-newsid-n644848932

Read More

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು, ಶಾಸಕ ಮುನಿರತ್ನ ಮೇಲೆ ಹಲ್ಲೆಯಾಗಿದೆ. ಗೂಂಡಾಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಇದು ಗೂಂಡಾ ರಾಜ್ಯವಾಗಲು ಬಿಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಬಳಿಕ ಹಲ್ಲೆ ಯತ್ನಿಸಿದ್ದಾರೆ ಎನ್ನುವ ಅರೋಪವೂ ಕೇಳಿಬಂದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ ಕುಮಾರ್ ಸಮಾಧಿ ಬಳಿ ಘಟನೆ ನಡೆದಿದ್ದು, ಘಟನೆ ಖಂಡಿಸಿ ಶಾಸಕ ಮುನಿರತ್ನ ಹಾಗೂ ಬೆಂಬಲಿಗರು ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಆರ್. ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಇಂದು ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಠನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ. ನಂದಿನ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಬೆಂಗಳೂರು: ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವಂತ ಬರೋಬ್ಬರಿ 9,871 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರ ಪ್ರಸ್ತಾವನೆಯಲ್ಲಿ ಈ ಕೆಳಕಂಡ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ | ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ ಎಂದಿದ್ದಾರೆ. ಉಳಿಕೆ ಮೂಲ ವೃಂದದ ಹುದ್ದೆಗಳ ವಿವರ ಗ್ರೂಪ್-ಬಿ ಕ್ಲಿನಿಕಲ್ ಇನ್ ಸ್ಟ್ರಕ್ಟರ್ – 01 ಸಹಾಯಕ ಕೀಟಶಾಸ್ತ್ರಜ್ಞರು – 07 ಮೈಕ್ರೋಬಯಾಲಜಿಸ್ಟ್ – 12…

Read More

ಬೆಂಗಳೂರು : ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಹೇಳಿದ್ದಾರೆ. https://twitter.com/CMofKarnataka/status/1871807337809227979?t=3ONS22P_Oc-65WbDSVEeTA&s=19 ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದ ಪರಿಣಾಮ ಐವರು ಯೋಧರು ಹುತಾತ್ಮರಾಗಿದ್ದು, ದುರಂತದಲ್ಲಿ ಬೆಳಗಾವಿ ಬಳಿಯ…

Read More

ಪಾಟ್ನಾ: ಬಿಹಾರದ ಶಿಕ್ಷಣ ಇಲಾಖೆ ಆಗಾಗ ಸುದ್ದಿಯಲ್ಲಿದೆ. ಶಿಕ್ಷಣ ಇಲಾಖೆ ಪುರುಷ ಬಿಪಿಎಸ್‌ಸಿ ಶಿಕ್ಷಕನನ್ನು ಗರ್ಭಿಣಿಯನ್ನಾಗಿ ಮಾಡಿ ಹೆರಿಗೆ ರಜೆಯನ್ನೂ ನೀಡಿದೆ. ಈ ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದೀಗ ಬಿಹಾರ ಶಿಕ್ಷಣ ಇಲಾಖೆ ಎಡವಟ್ಟು ಹೊರಬಿದ್ದಿದೆ. ಶಿಕ್ಷಣ ಇಲಾಖೆಯು ಹಾಜಿಪುರ್ ಮಹುವಾ ಬ್ಲಾಕ್ ಪ್ರದೇಶದ ಹಸನ್‌ಪುರ ಒಸಟಿ ಪ್ರೌಢಶಾಲೆಗೆ ಸಂಬಂಧಿಸಿದೆ. ಇಲ್ಲಿ ನೇಮಕಗೊಂಡಿರುವ ಬಿಪಿಎಸ್‌ಸಿ ಶಿಕ್ಷಕ ಜಿತೇಂದ್ರ ಕುಮಾರ್ ಸಿಂಗ್ ಅವರು ಗರ್ಭಿಣಿ ಎಂದು ಹೆರಿಗೆ ರಜೆ ಮಾಡಿದೆ. ಜಿತೇಂದ್ರ ಕುಮಾರ್ ಸಿಂಗ್ ಅವರಿಗೆ ಶಿಕ್ಷಣ ಇಲಾಖೆಯ ಪೋರ್ಟಲ್ ಇ-ಶಿಕ್ಷಾ ಕೋಶ್‌ನಲ್ಲಿ ಹೆರಿಗೆ ರಜೆ ನೀಡಲಾಗಿದೆ. ಶಿಕ್ಷಣ ಇಲಾಖೆಯ ದೃಷ್ಟಿಯಲ್ಲಿ ಮತ್ತು ಅಧಿಕೃತ ವೆಬ್‌ಸೈಟ್ ಪ್ರಕಾರ, ಶಿಕ್ಷಕ ಜಿತೇಂದ್ರ ಕುಮಾರ್ ಸಿಂಗ್ ಗರ್ಭಿಣಿಯಾಗಿದ್ದು, ರಜೆಯಲ್ಲಿದ್ದಾರೆ ಎಂದು ನಮೂದಾಗಿದೆ. ಹೆರಿಗೆ ರಜೆ ಮಹಿಳಾ ಶಿಕ್ಷಕರಿಗೆ ಮಾತ್ರ ಎಂಬುದು ಗಮನಿಸಬೇಕಾದ ಸಂಗತಿ. ಮಹಿಳಾ ಶಿಕ್ಷಕರು ಗರ್ಭಿಣಿಯಾಗಿದ್ದಾಗ ಮತ್ತು ಮಗುವಿಗೆ ಜನ್ಮ ನೀಡುವ ಸಮಯದಲ್ಲಿ ಈ ರಜೆಯನ್ನು ಪಡೆಯುತ್ತಾರೆ. ಆದರೆ ಹಾಜಿಪುರದಲ್ಲಿ ಪರಿಸ್ಥಿತಿ ಬದಲಾಗಿದೆ. ಇಲ್ಲಿ…

Read More