Author: kannadanewsnow57

ಉಡುಪಿ: ಪ್ರವಾಸೋದ್ಯಮ ನೀತಿ 2024-29ಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಅಂತರರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸಲು 1,349 ಕೋಟಿ ರೂ ಬಿಡುಗಡೆ ಮಾಡಿದೆ ಉಡುಪಿ ಜಿಲ್ಲಾ ಉಸ್ತುವಾರಿಯೂ ಆಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿ, ವರ್ಧಿತ ಸೇವೆಗಳು ಮತ್ತು ಸೌಲಭ್ಯಗಳ ಮೂಲಕ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತಿಸುವ ಸರ್ಕಾರದ ಬದ್ಧತೆಯನ್ನು ಒತ್ತಿ ಹೇಳಿದರು. ಕರ್ನಾಟಕದ ಹೂಡಿಕೆ ಮನವಿಯನ್ನು ಎತ್ತಿ ತೋರಿಸಿದ ಹೆಬ್ಬಾಳ್ಕರ್, ಹೂಡಿಕೆಯ ಒಳಹರಿವಿನಲ್ಲಿ ಬೆಂಗಳೂರು ರಾಷ್ಟ್ರವನ್ನು ಮುನ್ನಡೆಸುತ್ತಿದೆ, ಇದು ಸರ್ಕಾರದ ಕಾರ್ಯತಂತ್ರದ ಪ್ರಯತ್ನಗಳಿಗೆ ಸಲ್ಲುತ್ತದೆ ಎಂದು ಹೇಳಿದರು. ಯುವ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಳೀಯ ಪ್ರತಿಭೆಗಳನ್ನು ವಿವಿಧ ಕೈಗಾರಿಕೆಗಳಿಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು ಸಜ್ಜುಗೊಳಿಸಿವೆ, ಇದು ಆರ್ಥಿಕ ಬೆಳವಣಿಗೆ ಮತ್ತು ಹೂಡಿಕೆದಾರರ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಅವರು ಗಮನಿಸಿದರು. ಕನ್ನಡ ಭಾಷೆಯನ್ನು ಉತ್ತೇಜಿಸಲು ಸರ್ಕಾರದ ಸಮರ್ಪಣೆಯನ್ನು ಪುನರುಚ್ಚರಿಸಿದ ಹೆಬ್ಬಾಳ್ಕರ್, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯೊಂದಿಗೆ ಹೆಚ್ಚು…

Read More

ಬೆಂಗಳೂರು : ಜಿಲ್ಲಾ ಮತ್ತು ತಾಲೂಕು ವ್ಯಾಪ್ತಿಯ ಕಚೇರಿಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳಿಗೆ ಸಂಬಂಧಿಸಿದ ಹಾಗೂ ಇಲಾಖೆಗೆ ಸಂಬಂಧಿಸಿದ ಬಾಕಿ ಕಡತಗಳ ವಿಲೇವಾರಿ ಕುರಿತು, ತಾಲೂಕು ಹಂತದಲ್ಲಿ ಶಿಕ್ಷಣ ಆದಾಲತ್ ಆಯೋಜಿಸಲಾಗಿದೆ. ಮೇಲ್ಕಾಣಿಸಿದ ವಿಷಯ ಹಾಗೂ ಉಲ್ಲೇಖದನ್ವಯ ಜಿಲ್ಲಾ ಮತ್ತು ತಾಲೂಕು ವ್ಯಾಪ್ತಿಯ ಕಚೇರಿಗಳಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳಿಗೆ ಸಂಬಂಧಿಸಿದ ಹಾಗೂ ಇಲಾಖೆಗೆ ಸಂಬಂಧಿಸಿದ ಬಾಕಿ ಕಡತಗಳ ವಿಲೇವಾರಿ ಕುರಿತು, ತಾಲೂಕು ಹಂತದಲ್ಲಿ ದಿನಾಂಕ: 01.11.2024 ರಿಂದ 20.11.2024 ರವರೆಗೆ ಹಾಗೂ ಜಿಲ್ಲಾ ಹಂತದಲ್ಲಿ ದಿನಾಂಕ:21.11.2024 ರಿಂದ 30.11.2024 ರ ವರೆಗೆ ಕಡತ ವಿಲೇವಾರಿ ಪ್ರಕ್ರಿಯೆ ಹಮ್ಮಿಕೊಳ್ಳಲು ಯೋಜಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ವ್ಯಾಪ್ತಿಯ ಕಚೇರಿಗಳಲ್ಲಿ ಬಾಕಿ ಕಡತಗಳ ವಿಲೇವಾರಿ ಕುರಿತು ಜಿಲ್ಲಾವಾರು ನೋಡಲ್ ಅಧಿಕಾರಿಗಳನ್ನಾಗಿ ಅವರ ಆಯುಕ್ತರ ಕಚೇರಿ ಇವರ ಕಾರ್ಯಾಲಯದಿಂದ ಮೇಲಾಧಿಕಾರಿಗಳನ್ನು ನೇಮಿಸಿದ್ದು ಮೊದಲನೇ ಹಂತದಲ್ಲಿ ಸದರಿ ನೋಡಲ್ ಅಧಿಕಾರಿಗಳು ತಾಲೂಕು ಹಂತದ ಕಡತ ವಿಲೇವಾರಿ ಕುರಿತು ಹಾಗೂ 2ನೇ ಹಂತದಲ್ಲಿ ಜಿಲ್ಲಾ…

Read More

ನೋವಿ ಸ್ಯಾಡ್ : ಸರ್ಬಿಯಾದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೋವಿ ಸ್ಯಾಡ್‌ನ ರೈಲ್ವೇ ನಿಲ್ದಾಣದ ಪ್ರವೇಶದ್ವಾರದಲ್ಲಿ ಮೇಲ್ಛಾವಣಿ ಕುಸಿದು 14 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರೈಲ್ವೆ ನಿಲ್ದಾಣದ ಮೇಚ್ಚಾವಣಿ ಕುಸಿದ ಪರಿಣಾಮ ಕೆಳಗಡೆ ನಿಂತಿದ್ದ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ರೇನ್‌ಗಳು ಮತ್ತು ಬುಲ್ಡೋಜರ್‌ಗಳು ಡಜನ್‌ಗಟ್ಟಲೆ ರಕ್ಷಕರು ಮತ್ತು ನಿರ್ಮಾಣ ಕಾರ್ಮಿಕರೊಂದಿಗೆ ಅವಶೇಷಗಳ ಮೂಲಕ ಶೋಧ ಕಾರ್ಯ ನಡೆಸಿವೆ. ರಾಜಧಾನಿ ಬೆಲ್‌ಗ್ರೇಡ್‌ನ ವಾಯುವ್ಯಕ್ಕೆ ಸುಮಾರು 70 ಕಿಮೀ(40 ಮೈಲುಗಳು) ನಗರದಲ್ಲಿ 35-ಮೀಟರ್ (115-ಅಡಿ) ಉದ್ದದ ಛಾವಣಿಯ ಕುಸಿದು ದುರಂತ ಸಂಭವಿಸಿದೆ. ಸದ್ಯ ಅವಶೇಷಗಳಡಿ ಸಿಲುಕಿಕೊಂಡಿರುವವರನ್ನು ರಕ್ಷಣಾ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದಾರೆ.

Read More

ಬೆಂಗಳೂರು: ಅಕ್ಟೋಬರ್ 31 ರಿಂದ ನವೆಂಬರ್ 1 ರವರೆಗೆ ನಗರದ ಆರು ಆಸ್ಪತ್ರೆಗಳಲ್ಲಿ ಪಟಾಕಿ ಸಂಬಂಧಿತ ಐವತ್ತಾರು ಕಣ್ಣಿನ ಗಾಯಗಳು ವರದಿಯಾಗಿವೆ ಸರ್ಕಾರಿ ಸ್ವಾಮ್ಯದ ಮಿಂಟೋ ನೇತ್ರ ಆಸ್ಪತ್ರೆಯಲ್ಲಿ ಎಂಟು ಗಂಭೀರ ಗಾಯಗಳು ಸೇರಿದಂತೆ 21 ಕಣ್ಣಿನ ಗಾಯಗಳ ಪ್ರಕರಣಗಳು ವರದಿಯಾಗಿವೆ ಹದಿನಾಲ್ಕು ಬಲಿಪಶುಗಳು ಮಕ್ಕಳು, ಹೆಚ್ಚಾಗಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನವರು. ‘ಬಿಜ್ಲಿ’ ಪಟಾಕಿಯಿಂದ ಮೂರು ವರ್ಷದ ಮಗು ಗಾಯಗೊಂಡಿದೆ. ಗಾಯಗೊಂಡವರಲ್ಲಿ ಹನ್ನೆರಡು ಮಂದಿ ಗುರುವಾರ ಮತ್ತು ಏಳು ಮಂದಿ ಶುಕ್ರವಾರ (ಸಂಜೆ 7 ಗಂಟೆಯ ಹೊತ್ತಿಗೆ) ಗಾಯಗೊಂಡಿದ್ದಾರೆ. ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಶುಕ್ರವಾರ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತದೆ. ನಾರಾಯಣ ನೇತ್ರಾಲಯದಲ್ಲಿ ಗುರುವಾರದಿಂದ ಶುಕ್ರವಾರದವರೆಗೆ (ಬೆಳಿಗ್ಗೆ 11 ಗಂಟೆಯ ಹೊತ್ತಿಗೆ) ಪಟಾಕಿ ಸಂಬಂಧಿತ 15 ಕಣ್ಣಿನ ಗಾಯಗಳಾಗಿವೆ. ಗಾಯಗೊಂಡವರಲ್ಲಿ ಆಂಧ್ರಪ್ರದೇಶದ ರೋಗಿಯೊಬ್ಬರು ಮುಖದ ಬಳಿ ಪಟಾಕಿ ಸ್ಫೋಟದಿಂದ ತೀವ್ರವಾಗಿ ಗಾಯಗೊಂಡಿದ್ದರು. 15 ರೋಗಿಗಳಲ್ಲಿ 9 ಮಂದಿ ವಯಸ್ಕರು ಮತ್ತು 6 ಮಂದಿ ಮಕ್ಕಳು. ಬೆಂಗಳೂರಿನಲ್ಲಿ ಸತತ ಎರಡನೇ ರಾತ್ರಿ ಪಟಾಕಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಸಾಲು ಸಾಲು ಪಟಾಕಿ ಅವಘಡಗಳು ಸಂಭವಿಸಿದ್ದು, ಸಾಲು ಸಾಲು ಪಟಾಕಿ ಅವಘಢದಿಂದ ಗಾಯಗೊಂಡವರ ಸಂಖ್ಯೆ 37 ಕ್ಕೆ ಏರಿಕೆಯಾಗಿದೆ. ಪಟಾಕಿ ಹಚ್ಚಲು ಹೋಗಿ ಮಕ್ಕಳು ಸೇರಿದಂತೆ 56 ಮಂದಿ ಗಾಯಗೊಂಡಿದ್ದು, ಕಣ್ಣು ಸೇರಿ ದೇಹದ ಹಲವು ಭಾಗಗಳಿಗೆ ಗಾಯಗಳಾಗಿದೆ. ಗಾಯಗೊಂಡವರಿಗೆ ಮಿಂಟೋ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಪಟಾಕಿ ಸಿಡಿದು ಈವರೆಗೆ 37 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಟಾಕಿ ಸಿಡಿಸುವಾಗ ಹಾಗೂ ಬೇರೆಯವರು ಪಟಾಕಿ ಸಿಡಿಸುವುದನ್ನು ಸಮೀಪದಲ್ಲಿ ನಿಂತು ಹಲವರ ಕಣ್ಣಿಗೆ ಗಾಯಗಳಾಗಿವೆ. ಪಟಾಕಿ ಸಿಡಿಸುವಾಗ ಈ ಸಲಹೆಗಳನ್ನು ಪಾಲಿಸಿ ಪಟಾಕಿ ಸಿಡಿಸುವ ಮುನ್ನ ಯಾವುದೇ ಅನಾಹುತ ಆಗದಂತೆ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳೋದು ಒಳ್ಳೆಯದು. ಇದಕ್ಕೆ ಬೆಳಕಿನ ಹಬ್ಬ ದೀಪಾವಳಿ ಭವಿಷ್ಯ ಬೆಳಗುವ ಹಬ್ಬವಾಗಲಿ. ರಾಸಾಯನಿಕ ಪಟಾಕಿಗಳನ್ನು ತ್ಯಜಿಸಿ, ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಿ. ಪಟಾಕಿ ಸಿಡಿಸುವಾಗ ಜಾಗರೂಕರಾಗಿರಿ. ಪರಿಸರ ಸ್ನೇಹಿ ಹಬ್ಬ ನಮ್ಮ ಆದ್ಯತೆಯಾಗಲಿ ಎಂದು ವೈದ್ಯರು ಹಲವು…

Read More

ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ ಸುಮಾರು 2.4 ಲಕ್ಷ ಸುಸ್ತಿದಾರರ ಪ್ರಕರಣಗಳು ಪಾವತಿಸುವುದು ಬಾಕಿಯಿರುತ್ತದೆ.ಆದ್ದರಿಂದ OTS ಯೋಜನೆಯಡಿ ತಕ್ಷಣವೇ ಬಾಕಿ‌ ಆಸ್ತಿ ತೆರಿಗೆ ಪಾವತಿಸುವ ಸಲುವಾಗಿ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಯೋಜಿಸಿದೆ ಮತ್ತು ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ ಹಾಗೂ ಸಂಪೂರ್ಣ ಬಡ್ಡಿ ರಹಿತವಾಗಿ ಪ್ರತಿ ವರ್ಷಕ್ಕೆ ಕೇವಲ 100 ರೂ. ಪಾವತಿಸಿ ಆಸ್ತಿ ತೆರಿಗೆ ಕಟ್ಟಬಹುದಾಗಿದೆ.…

Read More

ಬೆಂಗಳೂರು: 2022ರ ಮಾರ್ಚ್ 23ರಂದು ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ ಮತ್ತು ಅವರ ಮಗಳ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಆರೋಪ ಹೊತ್ತಿರುವ ಬೆಸ್ಕಾಂ ಕಿರಿಯ ಎಂಜಿನಿಯರ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪರಿಹಾರ ಪಾವತಿಗಳು ಕರ್ತವ್ಯ ನಿರ್ಲಕ್ಷ್ಯದ ಆರೋಪಗಳನ್ನು ನಿರಾಕರಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಶಿವರಾಜ್ (55) ಮತ್ತು ಅವರ 19 ವರ್ಷದ ಮಗಳು ಚೈತನ್ಯ ತಮ್ಮ ನಿಶ್ಚಿತಾರ್ಥಕ್ಕಾಗಿ ಸ್ಥಳವನ್ನು ಕಾಯ್ದಿರಿಸಲು ಚಿಕ್ಕ ಬಸ್ತಿ ಪ್ರದೇಶಕ್ಕೆ ಹೋಗಿದ್ದರು. ವಿಶ್ವೇಶ್ವರಯ್ಯ ಲೇಔಟ್, ಮಂಗನಹಳ್ಳಿ ನೈಸ್ ರಸ್ತೆ ಸೇತುವೆ ಬಳಿ ರಸ್ತೆ ಬದಿಯ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಟ್ರಾನ್ಸ್ ಫಾರ್ಮರ್ ನಿಂದ ಬಿಸಿ ಎಣ್ಣೆ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಿವರಾಜ್ ಮತ್ತು ಚೈತನ್ಯ ತೀವ್ರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆಯ ನಂತರ ಪೊಲೀಸರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 285, 338 ಮತ್ತು 304…

Read More

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶ್ರೀ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿದರು. ನಂತರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾಜ್ಯೋತ್ಸವ ಸಂದೇಶ ನೀಡಿದರು. ನಮ್ಮ ಕರ್ನಾಟಕವು ಭಾಷೆ, ಶಿಲ್ಪಕಲೆ, ಸಾಹಿತ್ಯ, ಸಂಸ್ಕøತಿ, ನೆಲ, ಜಲ, ಸಂಪತ್ತುಗಳಿಂದ ಸಮೃದ್ಧವಾಗಿದ್ದು, ಸಾಮಾಜಿಕವಾಗಿ, ಆರ್ಥಿಕವಾಗಿ ಪ್ರತಿಯೊಬ್ಬರೂ ಅಭಿವೃದ್ಧಿ ಹೊಂದಲು ಎಲ್ಲಾ ಅವಕಾಶಗಳನ್ನು ಒದಗಿಸಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಅದಕ್ಕಾಗಿ ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಶಾಲಾ ಶಿಕ್ಷಣವನ್ನು ನೀಡಲು ಸತತ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ಬಾಷೆಯನ್ನು ಪ್ರಥಮ ಭಾಷೆ ಅಥವಾ ದ್ವಿತೀಯ ಭಾಷೆಯಾಗಿ ಭೋದಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ 70 ಸಾವಿರಕ್ಕೂ ಹೆಚ್ಚು ಸರ್ಕಾರಿ, ಅನುದಾನಿತ ಖಾಸಗಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, 1 ಕೋಟಿ 4 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಹಲವು ನೂತನ ಯೋಜನೆಗಳನ್ನು ಸರ್ಕಾರ ರೂಪಿಸಿದೆ. ನಮ್ಮ…

Read More

ಬೆಂಗಳೂರು : ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜೊತೆ ಸಾಯಿ ಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿಮಾಲ್ಟನ್ನೂ ನೀಡಲಾಗುತ್ತಿದೆ. ಬಡವರ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ. ಇಂದು ಕನ್ನಡ ದೀವಿಗೆ ಪುಸ್ತಕವನ್ನು ಅತ್ಯಂತ ಸಂತೋಷದಿಂದ ಬಿಡುಗಡೆ ಮಾಡಲಾಗಿದೆ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ನಾವು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು…

Read More

ಬೆಂಗಳೂರು : ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಹಾಗೂ ಆಧಾರ್‌ನಲ್ಲಿರುವಂತೆ ವಿದ್ಯಾರ್ಥಿಗಳ ಹೆಸರನ್ನು SATS ತಂತ್ರಾಂಶದಲ್ಲಿ ‘ಆಧಾರ್ ಆದಾಲತ’ ಮೂಲಕ ನವೆಂಬರ 2024ರಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಸೆರೆಹಿಡಿಯಲು ಆಧಾರ್ ಅದಾಲತ್ ಆಯೋಜಿಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (1), (2) ಮತ್ತು (3) ರಂತೆ ವಿವಿಧ ಸೇವೆಗಳನ್ನು / ಸವಲತ್ತುಗಳನ್ನು ಒದಗಿಸಲು ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಹಾಗೂ ಆಧಾರ್‌ನಲ್ಲಿರುವಂತೆ ವಿದ್ಯಾರ್ಥಿಗಳ ಹೆಸರನ್ನು SATS ತಂತ್ರಾಂಶದಲ್ಲಿ ‘ಆಧಾರ್ ಆದಾಲತ’ ಮೂಲಕ ನವೆಂಬರ 2024ರಲ್ಲಿ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸಂಪೂರ್ಣವಾಗಿ ಸೆರೆಹಿಡಿಯಲು (100೪) ಯೋಜಿಸಲಾಗಿದೆ. Section 7 Of Aadhaar Act ರನ್ವಯ ಸರ್ಕಾರಿ ಸವತ್ತುಗಳನ್ನು ಪಡೆಯಲು ಆಧಾರ್ ದೃಢೀಕರಣ ಕಡ್ಡಾಯವಾಗಿರುತ್ತದೆ. ಆಧಾರ್ ನಿಯಮ 4(4)(b)(ii) of Central Aadhaar Act, 2016 ರನ್ವಯ ಸ್ವಯಂಪ್ರೇರಿತ ಒಪ್ಪಿಗೆ ಮೇರೆಗೆ ಆಧಾರ್ ಮೌಲ್ವಿಕರಿಸಲು ತಿಳಿಸಿದೆ. ಆದುದರಿಂದ ನವೆಂಬರ-2024 ಮಾಹೆಯಲ್ಲಿಯೆ ‘ಆಧಾರ ಆದಾಲತ’ ನಡೆಸುವ ಮೂಲಕ ಕಡ್ಡಾಯವಾಗಿ ಕಲಬುರಗಿ ವಿಭಾಗದ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ…

Read More