Author: kannadanewsnow57

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆ ಆರಂಭವಾಗಿದೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಲಾಗಿದೆ. ಹೌದು, ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ಆಗ್ರಹಿಸಿ ಅರ್ಜಿ ಸಲ್ಲಿಕೆಯಾಗಿದೆ.

Read More

ನವದೆಹಲಿ:ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ ದಾಖಲೆಯ ಗರಿಷ್ಠ 76,000 ರೂ.ಗೆ ಏರಿದೆ. ಅಕ್ಟೋಬರ್ ಅಂತ್ಯದ ಚಿನ್ನದ ಭವಿಷ್ಯವು ಎಂಸಿಎಕ್ಸ್ನಲ್ಲಿ ಶೇಕಡಾ 1.32 ರಷ್ಟು ಏರಿಕೆಯಾಗಿ ಸಾರ್ವಕಾಲಿಕ ಗರಿಷ್ಠ 76,000 ರೂ.ಗೆ ತಲುಪಿದೆ ಎಂದು ಸರಕು ವಿನಿಮಯ ಕೇಂದ್ರದ ಅಂಕಿ ಅಂಶಗಳು ತಿಳಿಸಿವೆ ಕಾಮೆಕ್ಸ್ನಲ್ಲಿ ಚಿನ್ನದ ಬೆಲೆ ಶೇಕಡಾ 0.32 ರಷ್ಟು ಏರಿಕೆಯಾಗಿ 2,685.90 ಡಾಲರ್ಗೆ ತಲುಪಿದ ನಂತರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಇಸ್ರೇಲ್-ಹಮಾಸ್ ಯುದ್ಧ ಮತ್ತು ರಷ್ಯಾ-ಉಕ್ರೇನ್ ಯುದ್ಧದೊಂದಿಗೆ ವಿಶ್ವದಾದ್ಯಂತ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಯುಎಸ್ ಫೆಡರಲ್ ರಿಸರ್ವ್ ನಿರೀಕ್ಷೆಗಿಂತ ಹೆಚ್ಚಿನ ಬಡ್ಡಿದರ ಕಡಿತದಂತಹ ಕಾರಣಗಳು ಸುರಕ್ಷಿತ ಸ್ವರ್ಗದ ಆಸ್ತಿ ಎಂದು ಪರಿಗಣಿಸಲಾದ ಚಿನ್ನದ ಬೇಡಿಕೆಯ ಹೆಚ್ಚಳಕ್ಕೆ ಕಾರಣವಾಗುತ್ತಿವೆ. ನಿಧಾನಗತಿಯ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಕ್ರಮದಲ್ಲಿ ಚೀನಾ ಬಡ್ಡಿದರ ಕಡಿತ ಮತ್ತು ಹೆಚ್ಚಿನ ಧನಸಹಾಯದಂತಹ ಕ್ರಮಗಳನ್ನು ಅನಾವರಣಗೊಳಿಸಿದ ನಂತರ ಚಿನ್ನದ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. “ಫೆಡರಲ್ ರಿಸರ್ವ್ ಮತ್ತಷ್ಟು ಬಡ್ಡಿದರ ಕಡಿತದ ನಿರೀಕ್ಷೆಯು ಏರಿಕೆಗೆ…

Read More

ಬೆಂಗಳೂರು : ರಾಜ್ಯದಲ್ಲಿ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 10ನೇ ತರಗತಿಯಲ್ಲಿ ಅನುತ್ತೀರ್ಣ ಆಗುವ ವಿದ್ಯಾರ್ಥಿಗಳಿಗೆ ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿಗೆ ಪುನರಾರ್ವತಿಸುವ ಕುರಿತು ಉಲ್ಲೇಖ (1) ರಂತೆ ಸರ್ಕಾರದಿಂದ ಆದೇಶ ಹೊರಡಿಲಾಗಿದೆ. ಸದರಿ ಸರ್ಕಾರದ ಆದೇಶದಂತೆ ಕ್ರಮವಹಿಸಲು ಉಲ್ಲೇಖ (2) ರ ಈ ಕಛೇರಿಯ ಜ್ಞಾಪನ ದಿನಾಂಕ:03-08-2024ರಲ್ಲಿ ತಿಳಿಸಲಾಗಿತ್ತು. ಮುಂದುವರೆದು ಶಾಲೆಗಳಲ್ಲಿ ದಾಖಲಾದ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ನೀಡಲು ಸಹ ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರವರಿಗೆ ತಿಳಿಸಲಾಗಿದೆ. ಸದರಿ ವಿಷಯದ ಕುರಿತಾಗಿ ಆಗಿರುವ ಪಗತಿಯನ್ನು ಪರಿಶೀಲಿಸಲು ದಿನಾಂಕ:30.09.2024 ರಂದು ಅಪರಾಹ್ನ 3.00 ಗಂಟೆಗೆ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಸರೆನ್ಸ್‌ ಸಭೆ ಏರ್ಪಡಿಸಲಾಗಿದ್ದು ಸದರಿ ಸಭೆಗೆ ಅಗತ್ಯ ಮಾಹಿತಿಗಳೊಂದಿಗೆ ಈ ಕೆಳಕಂಡ Zoom link ಮೂಲಕ ಹಾಜರಾಗಲು ಕೋರಿದೆ. ಸರ್ಕಾರದ ಆದೇಶದಂತೆ ಕ್ರಮವಹಿಸಿರುವ ಕುರಿತು ಪ್ರಸ್ತುತ ಅನುತ್ತೀರ್ಣ ವಿದ್ಯಾರ್ಥಿಗಳು ಮರುದಾಖಲಾತಿಯಾಗಿರುವ ವರದಿಯನ್ನು ಉಲ್ಲೇಖ:02 ರ ಜ್ಞಾಪನಗಳಲ್ಲಿ ಸೂಚಿಸಿದಂತೆ ನಿಗಧಿತ ನಮೂನೆಯಲ್ಲಿ ದಿನಾಂಕ:27.09.2024ರ ಒಳಗೆ ಈ ಕಛೇರಿಗೆ ಮಾಹಿತಿ ಸಲ್ಲಿಸಲು ಎಲ್ಲಾ…

Read More

ಶಿವಮೊಗ್ಗ : : ಕರ್ನಾಟಕ ವಾರ್ತೆ : ಅಕ್ರಮ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಕುರಿತು ಜಿಲ್ಲೆಯಾದ್ಯಂತ ಏಕರೀತಿಯ ನಿಯಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ನಿಯಮವನ್ನು ಜಾರಿಗೊಳಿಸಲು ಆಯಾ ತಾಲೂಕುಗಳ ತಹಶೀಲ್ದಾರರು ಹಾಗೂ ಸಂಬAಧಿತ ಇಲಾಖೆಗಳ ಅಧಿಕಾರಿಗಳ ಉಪಸ್ಥಿತಿಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಿ, ವರದಿ ಪಡೆದು, ಸಕಾಲಿಕ ಕ್ರಮಗಳನ್ನು ಸೂಚಿಸಲಾಗಿದೆ ಎಂದರು. ಅಕ್ರಮ ಗಣಿಗಾರಿಕೆ ಹಾಗೂ ಸ್ಥಳೀಯ ವಿರೋಧಗಳ ನಡುವೆಯೂ ಕ್ವಾರಿಗಳನ್ನು ನಡೆಸುತ್ತಿರುವ, ನಿಯಮ ಮೀರಿ ಕ್ವಾರಿಗಳನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳುವ ಪೂರ್ವದಲ್ಲಿ ಆಯಾ ಇಲಾಖೆಯ ಭೂವಿಜ್ಞಾನಿಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸುವಂತೆ ಅವರು ಸಲಹೆ ನೀಡಿದರು. ಸರ್ಕಾರಿ ಇಲಾಖೆಗಳ ಕಟ್ಟಡ ನಿರ್ಮಾಣ, ಕಾಮಗಾರಿಗಳಿಗಾಗಿ ಮೀಸಲಿರಿಸಲಾದ ಕ್ವಾರಿಗಳಲ್ಲಿ ಬಳಸಲಾದ ಮರಳಿನ ಪ್ರಮಾಣವನ್ನು ಗಮನಿಸುವಂತೆ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು,…

Read More

ಬೆಂಗಳೂರು : ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯು ವೇಗವಾಗಿ ಡಿಜಿಟಲೀಕರಣಗೊಳ್ಳುತ್ತಿದೆ. ಹಿಂದಿನ ದಿನಗಳಂತೆ, ರಿಸರ್ವ್ ಬ್ಯಾಂಕ್ ಖಾತೆಗಳ ನಿರ್ವಹಣೆಗೆ ಮಾನ್ಯತೆ ನೀಡಿದೆ. ಹಾಗಾಗಿ ಈಗ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಕಾಲಕಾಲಕ್ಕೆ ನಿರ್ವಹಿಸಬೇಕಾಗುತ್ತದೆ. ಪ್ರಸ್ತುತ, ಒಬ್ಬ ವ್ಯಕ್ತಿಯು ಹೊಸ ಬ್ಯಾಂಕ್ ಖಾತೆಯನ್ನು ತೆರೆಯಲು ಅರ್ಜಿ ಸಲ್ಲಿಸಿದಾಗ, ನಾಮಿನಿಯ ವಿವರಗಳನ್ನು ಒದಗಿಸಲು ಬ್ಯಾಂಕ್‌ಗಳು ಅವರಿಗೆ ಫಾರ್ಮ್ ಅನ್ನು ಒದಗಿಸುತ್ತವೆ. ಇದು ನಿಜವಾಗಿಯೂ ಅಗತ್ಯವಿದೆಯೇ.. ಇದರ ಉದ್ದೇಶವೇನು ಎಂಬ ಅನುಮಾನ ನಮ್ಮಲ್ಲಿ ಅನೇಕರಿಗೆ ಇರುತ್ತದೆ. ವಾಸ್ತವವಾಗಿ ಬ್ಯಾಂಕ್‌ಗಳಿಗೆ ನಾಮಿನಿ ವಿವರಗಳನ್ನು ಒದಗಿಸುವುದು ಬಹಳ ಮುಖ್ಯ. ಏಕೆಂದರೆ ಅನಿರೀಕ್ಷಿತ ಸಾವಿನ ಸಮಯದಲ್ಲಿ ಕ್ಲೈಂಟ್ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಏಕೆಂದರೆ ಬ್ಯಾಂಕ್ ಖಾತೆ ತೆರೆಯುವಾಗ ನಾಮಿನಿಯನ್ನು ನಾಮಿನೇಟ್ ಮಾಡಬೇಕು. ಇದನ್ನು ಮಾಡಿದರೆ, ನಾಮಿನಿಯು ತನ್ನ ಮರಣದ ಸಮಯದಲ್ಲಿ ಖಾತೆದಾರನು ಮಾಡಿದ ಠೇವಣಿ ಮತ್ತು ಹೂಡಿಕೆಗಳಿಗೆ ಕಾನೂನುಬದ್ಧವಾಗಿ ಅರ್ಹನಾಗಿರುತ್ತಾನೆ. ಖಾತೆಯ ಮಾಲೀಕರ ಮರಣದ ಸಮಯದಲ್ಲಿ ನಾಮಿನಿಯನ್ನು ಹೆಸರಿಸದಿದ್ದರೆ, ಕಾನೂನು ಉತ್ತರಾಧಿಕಾರಿಗಳು ಖಾತೆಯಲ್ಲಿರುವ ಹಣವನ್ನು ಅಥವಾ ಮಾಲೀಕರ ಮರಣದ…

Read More

ನವದೆಹಲಿ: ಭಾರತ-ಯುಎಸ್ ಸಂಬಂಧವು “ಬಲವಾಗಿದೆ ಮತ್ತು ಬಲಗೊಳ್ಳುತ್ತಿದೆ” ಎಂದು ಶ್ವೇತಭವನ ಹೇಳಿದೆ, ಅಧ್ಯಕ್ಷ ಜೋ ಬೈಡನ್ ತಮ್ಮ ಅಧಿಕಾರಾವಧಿಯನ್ನು ಹಿಂತಿರುಗಿ ನೋಡಿದಾಗ ಭಾರತದೊಂದಿಗಿನ ಪಾಲುದಾರಿಕೆಯನ್ನು ಆಳಗೊಳಿಸುವ ಬಗ್ಗೆ ಹೆಚ್ಚು ಹೆಮ್ಮೆಪಡುತ್ತಾರೆ ” ಎಂದಿದೆ.ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಂವಹನ ಸಲಹೆಗಾರ ಜಾನ್ ಕಿರ್ಬಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅಮೆರಿಕದ ನಾಯಕರಾಗಿ ಅವರ ಅಧಿಕಾರಾವಧಿ ಶೀಘ್ರದಲ್ಲೇ ಕೊನೆಗೊಳ್ಳುವುದರಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಡೆನ್ ಅವರ ಅಡಿಯಲ್ಲಿ ದ್ವಿಪಕ್ಷೀಯ ಸಂಬಂಧಗಳ ಪಥವನ್ನು ಹೇಗೆ ನಿರೂಪಿಸುತ್ತೀರಿ ಎಂಬ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಪ್ರಶ್ನೆಗೆ ಕಿರ್ಬಿ ಉತ್ತರಿಸುತ್ತಿದ್ದರು. ಭಾರತದೊಂದಿಗಿನ ನಮ್ಮ ದ್ವಿಪಕ್ಷೀಯ ಸಂಬಂಧದಲ್ಲಿ ಬೈಡನ್ ಸಾಕಷ್ಟು ಹೂಡಿಕೆ ಮಾಡಿದ್ದಾರೆ ಎಂದು ಕಿರ್ಬಿ ಪಿಟಿಐಗೆ ತಿಳಿಸಿದ್ದಾರೆ. ಅವರು ಆಸ್ಟ್ರೇಲಿಯಾ, ಜಪಾನ್, ಭಾರತ ಮತ್ತು ಯುಎಸ್ನ ಕ್ವಾಡ್ ಗುಂಪನ್ನು ನಾಯಕನ ಮಟ್ಟಕ್ಕೆ ಏರಿಸಿದರು ಮತ್ತು ಕಳೆದ ವರ್ಷ ಜೂನ್ನಲ್ಲಿ ಮೋದಿಯವರಿಗೆ ಅಧಿಕೃತ ಅಧಿಕೃತ ಭೇಟಿಗಾಗಿ ಆತಿಥ್ಯ ನೀಡಿದರು. “ನಾವು ನಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಅತ್ಯುನ್ನತ ಮಟ್ಟಕ್ಕೆ ಏರಿಸಿದ್ದೇವೆ. ನಾವು…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿನಲ್ಲೇನಿದೆ? ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುಡಾ ಹಗರಣದ ತನಿಖೆಗೆ ಎಫ್ ಐಆರ್ ದಾಖಲಿಸುವಂತೆ ಲೋಕಾಯುಕ್ತಗೆ ದೂರು ನೀಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಸುದೇಶ್ ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ದೂರುದಾರ ಪ್ರದೀಪ್ ಮನವಿ ಮಾಡಿದ್ದಾರೆ. .ಕೋರ್ಟ್ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಮನವಿ ಮಾಡಲಾಗಿದೆ. ಈ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇಂದು ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕುಮಾರಾಕೃಪಾ ಮುತ್ತಿಗೆಗೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೆಕು ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೈಕೋರ್ಟ್ ತೀರ್ಪಿನಲ್ಲೇನಿದೆ? ಇಂದು ಹೈಕೋರ್ಟ್ ಮುಡಾ ಹಗರಣ ಸಂಬಂಧ ಮಹತ್ವದ ತೀರ್ಪು ನೀಡಿದ್ದು, ಹೈಕೋರ್ಟ್ ತೀರ್ಪಿನಲ್ಲಿ ಸಿಎಂ ಕುಟುಂಬಸ್ಥರೇ ಫಲಾನುಭವಿಗಳಾಗಿದ್ದಾರೆ. ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಗೆ ಖಾಸಗಿ ದೂರುದಾರರೇ ಅನುಮತಿ ಕೊರಬಹುದು. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ 17A ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸು ತಿರುಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ತಮ್ಮ ವಿವೇಚನೆ ಬಳಸಿದ್ದಾರೆ. ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. 17A ಅಡಿಯಲ್ಲಿ ಆದೇಶ…

Read More

ಸ್ಪ್ಯಾಮ್ (spam) ಕರೆಗಳಿಂದ ಕೆಲವು ಜನರು ಕಿರಿಕಿರಿ ಅನುಭವಿಸುತ್ತಿರುತ್ತಾರೆ. ಇದಕ್ಕೆ ಶಾಶ್ವತ ಪರಿಹಾರ ಏನು? ಎಂದು ಕಂಡುಕೊಳ್ಳಲು ಹೆಣಗಾಡುತ್ತಿರುತ್ತಾರೆ. ಅಂತಹವರಿಗೆ ಪರಿಹಾರ ಮಾರ್ಗ ಇಲ್ಲಿದೆ ನೋಡಿ. ವಾಸ್ತವವಾಗಿ, ಸಾಂಕ್ರಾಮಿಕ ಸಮಯದಲ್ಲಿ ಜನರು ತಮ್ಮ ಫೋನ್‌ಗಳಲ್ಲಿ ಹೆಚ್ಚು ಸಮಯ ಕಳೆಯಲು ಪ್ರಾರಂಭಿಸಿದರು. ಈ ವೇಳೆ ಸ್ಪ್ಯಾಮ್ ಕರೆಗಳ ಕಾಟ ಕೂಡ ಹೆಚ್ಚಾಯಿತು. ಈಗ, ನೀವು ಅಂತಹ ಸ್ಪ್ಯಾಮ್ ಕರೆಗಳನ್ನು ಶಾಶ್ವತವಾಗಿ ತೊಡೆದುಹಾಕಲು ಬಯಸಿದರೆ, ಇಲ್ಲಿದೆ ಸುಲಭ ಮಾರ್ಗ. Android ಬಳಕೆದಾರರಿಗೆ ಸ್ಪ್ಯಾಮ್ ಕರೆಗಳಿಂದ ರಕ್ಷಿಸುವ ಎರಡು ವೈಶಿಷ್ಟ್ಯಗಳನ್ನು Google ನೀಡುತ್ತದೆ. ಅವುಗಳಲ್ಲಿ ಕಾಲರ್ ಐಡಿ ಮತ್ತು ಸ್ಪ್ಯಾಮ್ ರಕ್ಷಣೆ ವೈಶಿಷ್ಟ್ಯಗಳು ಸೇರಿವೆ. ಡೀಫಾಲ್ಟ್ ಆಗಿ Android ಫೋನ್‌ಗಳಲ್ಲಿ ಈ ಎರಡೂ ವೈಶಿಷ್ಟ್ಯಗಳನ್ನು ಆನ್ ಮಾಡಲಾಗಿದೆ. ಬಳಕೆದಾರರು ಯಾವಾಗ ಬೇಕಾದರೂ ಅದನ್ನು ಆಫ್ ಮಾಡಲು ಆಯ್ಕೆ ಮಾಡಿಕೊಳ್ಳಬಹುದು. ಈಗ, ಈ ವೈಶಿಷ್ಟ್ಯಗಳು ಹೇಗೆ ಕಾರ್ಯನಿರ್ವಹಿಸುತ್ತವೆ ಎಂದು ನಿಮಗೆ ತಿಳಿದಿಲ್ಲದಿದ್ದರೆ, ನಿಮಗಾಗಿ ಹಂತ-ಹಂತದ ವಿವರಣೆ ಇಲ್ಲಿದೆ. ನಿಮ್ಮ Android ಸ್ಮಾರ್ಟ್‌ಫೋನ್‌ನಲ್ಲಿ ಕಾಲರ್ ಐಡಿ ಮತ್ತು ಸ್ಪ್ಯಾಮ್…

Read More