Author: kannadanewsnow57

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಐರಾವತ ಕ್ಲಬ್ ಕ್ಲಾಸ್ 2.0 (ವೋಲ್ವೋ -9600) 20 ಬಸ್ಸುಗಳನ್ನು ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನೂತನ ಬಸ್ ಗಳಿಗೆ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ.

Read More

ಆರಂಭದಲ್ಲಿ 13 ಸದಸ್ಯರನ್ನು ಹೊಂದಿತ್ತು ಎಂದು ವರದಿಯಾದ ಹಿಂಡಿನಲ್ಲಿ ಈಗ ನಾಲ್ಕು ಸತ್ತ ಆನೆಗಳು (ಒಂದು ಗಂಡು, ಮೂರು ಹೆಣ್ಣು), ಐದು ಗಂಭೀರ ಸ್ಥಿತಿಯಲ್ಲಿವೆ ಮತ್ತು ಇತರ ನಾಲ್ಕು ಆರೋಗ್ಯವಂತವಾಗಿ ಕಾಣುತ್ತವೆ ಬಾಂಧವಗಡ್ ಹುಲಿ ಮೀಸಲು ಪ್ರದೇಶದಲ್ಲಿ ಗಸ್ತು ಸಿಬ್ಬಂದಿ ಮಂಗಳವಾರ ನಾಲ್ಕು ಆನೆಗಳು ಸಾವನ್ನಪ್ಪಿದ್ದು, ಐದು ಆನೆಗಳು ಗಂಭೀರವಾಗಿ ಅಸ್ವಸ್ಥಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ವಿಜಯ್ ಎನ್ ಅಂಬಡೆ ಅವರು ಮಾತನಾಡಿ, “ಸಾವಿಗೆ ಕಾರಣವನ್ನು ನಿರ್ಧರಿಸಲಾಗಿಲ್ಲ ಮತ್ತು ಮರಣೋತ್ತರ ಪರೀಕ್ಷೆಗಳು ಮತ್ತು ಪ್ರದೇಶದ ಹೆಚ್ಚಿನ ತನಿಖೆಯ ನಂತರ ಕಂಡುಹಿಡಿಯಲಾಗುವುದು. ಅನೇಕ ತಂಡಗಳನ್ನು ರಚಿಸಲಾಗಿದ್ದು, ಆನೆಗಳು ಹೇಗೆ ಸತ್ತವು ಎಂಬುದರ ಬಗ್ಗೆ ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿವೆ” . ವನ್ಯಜೀವಿ ಇಲಾಖೆಯ ಅಧಿಕಾರಿಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ ವಾಡಿಕೆಯ ಗಸ್ತು ತಿರುಗುತ್ತಿದ್ದಾಗ, “ಬಾಂಧವಗಢ ಹುಲಿ ಮೀಸಲು ಪ್ರದೇಶದ ಸಿಬ್ಬಂದಿ ಮೀಸಲು ಅರಣ್ಯ (ಆರ್ಎಫ್) 384 ರಲ್ಲಿ ಎರಡು ಕಾಡು ಆನೆಗಳನ್ನು ಮತ್ತು ಖಿತೌಲಿ ಮತ್ತು…

Read More

ನವದೆಹಲಿ : ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯಡಿ, ಜಾಬ್ ಕಾರ್ಡ್ ಹೊಂದಿರುವವರಿಗೆ 1 ವರ್ಷದಲ್ಲಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತದೆ. ನರೇಗಾ ಯೋಜನೆಯಡಿ, ಕಾರ್ಮಿಕರಿಗೆ ಕೆಲಸಕ್ಕಾಗಿ ಪ್ರತಿದಿನ ವೇತನವನ್ನು ನೀಡಲಾಗುತ್ತದೆ, ಅದನ್ನು ಫಲಾನುಭವಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಆದರೆ ಈ ಯೋಜನೆಯ ಲಾಭವನ್ನು ಜಾಬ್ ಕಾರ್ಡ್ ಹೊಂದಿರುವವರಿಗೆ ಮಾತ್ರ ನೀಡಲಾಗುತ್ತದೆ. ನೀವು ಇನ್ನೂ ಈ ಯೋಜನೆಯ ಲಾಭವನ್ನು ಪಡೆಯದಿದ್ದರೆ, ನರೇಗಾ ಜಾಬ್‌ ಕಾರ್ಡ್‌ ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ನರೇಗಾ ಜಾಬ್ ಕಾರ್ಡ್ ಅನ್ನು ಗ್ರಾಮೀಣಾಭಿವೃದ್ಧಿ ಸಚಿವಾಲಯವು ನೀಡುತ್ತದೆ. ಇದನ್ನು ಆಗಸ್ಟ್ 25, 2005 ರಂದು ಕಾನೂನಿನ ಮೂಲಕ ಜಾರಿಗೆ ತರಲಾಯಿತು. ಈ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರು ನರೇಗಾ ಜಾಬ್ ಕಾರ್ಡ್ ಹೊಂದಿರಬೇಕು. ನರೇಗಾ ಜಾಬ್ ಕಾರ್ಡ್ ಗಳ ಮೂಲಕ ಕಾರ್ಮಿಕರಿಗೆ 100 ದಿನಗಳ ಖಾತರಿ ಉದ್ಯೋಗವನ್ನು ಒದಗಿಸಲಾಗುತ್ತದೆ. ಆರ್ಥಿಕವಾಗಿ ದುರ್ಬಲ ಬಡ ಕುಟುಂಬಗಳಿಗೆ ರಾಷ್ಟ್ರೀಯ ಗ್ರಾಮೀಣ…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ನಡುವೆ ನಟ ದರ್ಶನ್ ನೋಡಲು ಅಭಿಮಾನಿಗಳು ಬಳ್ಳಾರಿ ಸೆಂಟ್ರಲ್ ಜೈಲಿನ ಬಳಿ ಜಮಾಯಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.ಈ ಹಿನ್ನೆಲೆಯಲ್ಲಿ ನಟ ದರ್ಶನ್ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಬಳ್ಳಾರಿ ಸೆಂಟ್ರಲ್ ಜೈಲಿನ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ದಾಂಗುಡಿ ಇಟ್ಟಿದ್ದಾರೆ. ಸಿಕ್ಕ ಸಿಕ್ಕಲ್ಲಿ ಪೊಲೀಸರು ಲಾಠಿ ಬೀಸಿ ಅಭಿಮಾನಿಗಳನ್ನು ಓಡಿಸುತ್ತಿದ್ದಾರೆ. ನಟ ದರ್ಶನ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇವಲ 6 ವಾರಗಳು ಮಾತ್ರ ಮಧ್ಯಂತರ ಜಾಮೀನು ನೀಡಲಾಗಿದ್ದು, 6 ವಾರಗಳ ಬಳಿಕ…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆದರೆ 6 ವಾರಗಳ ಬಳಿಕ ಮತ್ತೆ ಕೊರ್ಟ್ ಗೆ ಹಾಜರಾಗಬೇಕು ಎಂದು ಕೋರ್ಟ್ ತಿಳಿಸಿದೆ. ಹೌದು, ನಟ ದರ್ಶನ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೇವಲ 6 ವಾರಗಳು ಮಾತ್ರ ಮಧ್ಯಂತರ ಜಾಮೀನು ನೀಡಲಾಗಿದ್ದು, 6 ವಾರಗಳ ಬಳಿಕ ಮತ್ತೆ ವಿಚಾರಣಾ ಕೋರ್ಟ್ ಗೆ ಹಾಜರಾಗಬೇಕು ಎಂದು ಕೋರ್ಟ್ ತಿಳಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇದೀಗ ದರ್ಶನ್ ಪರ ವಕೀಲರು ಜಾಮೀನು ಆದೇಶದ ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ತಲುಪಿಸಿದ್ದಾರೆ.…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ನಟ ದರ್ಶನ್ ಅಭಿಮಾನಿಗಳಿಗೆ ವಿಶೇಷ ಮನವಿಯೊಂದು ಬಂದಿದ್ದು, ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ ಡಿ ಬಾಸ್ ರವರು ಬಿಡುಗಡೆಯಾಗಿರುವುದು ಚಿಕಿತ್ಸೆಯ ಸಲುವಾಗಿ ಆದ್ದರಿಂದ, ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಹೋಗಿ ಪಟಾಕಿ ಹೊಡೆಯುವುದು, ಕೂಗಾಡುವುದು ಮಾಡುವಂತಿಲ್ಲ, ಹಾಗೂ ಮಾಧ್ಯಮಗಳಿಗೆ, ಬೇರೆ ನಟರಿಗೆ, ಪೊಲೀಸ್ ಅಧಿಕಾರಿಗಳ ಬಗ್ಗೆ ಹಗುರವಾಗಿ ಮಾತನಾಡುವಂತಿಲ್ಲ ಎಂದು ತಿಳಿಸುತ್ತೇವೆ. ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದ ಬೆನ್ನಲ್ಲೇ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಡಿ ಕಂಪನಿ ಎಂಬ ಟ್ವಿಟರ್ ಖಾತೆಯಲ್ಲಿ ವಿಡಿಯೋಂದನ್ನು ಶೇರ್ ಮಾಡಿರುವ ಫ್ಯಾನ್ಸ್, ಡೆವಿಲ್ ಈಸ್ ಬ್ಯಾಕ್ ಎಂದು ವಿಡಿಯೋವೊಂದನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ನಡುವೆ ದರ್ಶನ್ ಬಿಡುಗಡೆ ಸುದ್ದಿ ತಿಳಿಯುತ್ತಿದ್ದಂತೆ ಸಾವಿರಾರು ಅಭಿಮಾನಿಗಳು ಬಳ್ಳಾರಿ ಜೈಲಿನ ಮುಂಭಾಗ ಕಾದು ಕುಳಿತಿದ್ದಾರೆ. https://twitter.com/i/status/1851508630706925641 ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ…

Read More

ಹಾವೇರಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಇದೀಗ ಬಂಡಾಯ ಶಮನವಾಗಿದ್ದು, ಅಜ್ಜಂಪೀರ್ ಖಾದ್ರಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಡಿಸಿ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು ಇಂದು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಬಂದು ನಾಮಪತ್ರ ವಾಪಸ್ ಪಡೆದಿದ್ದಾರೆ.

Read More

ಮುಂಬೈ: ಬ್ಯಾಂಕ್ ಷೇರುಗಳು ಮತ್ತು ಏಷ್ಯಾದ ಮಾರುಕಟ್ಟೆಗಳಲ್ಲಿನ ದುರ್ಬಲ ಪ್ರವೃತ್ತಿಗಳಿಂದಾಗಿ ಬೆಂಚ್ ಮಾರ್ಕ್ ಇಕ್ವಿಟಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಬುಧವಾರದ ಆರಂಭಿಕ ವಹಿವಾಟಿನಲ್ಲಿ ಕುಸಿದವು ಬಿಎಸ್ ಇ ಸೂಚ್ಯಂಕ ಇಂದಿನ ಆರಂಭಿಕ ವಹಿವಾಟಿನಲ್ಲಿ 366.53 ಪಾಯಿಂಟ್ ಗಳ ಕುಸಿತ ಕಂಡು 80,002.50 ಅಂಕಗಳಿಗೆ ತಲುಪಿದೆ. ಎನ್ಎಸ್ಇ ನಿಫ್ಟಿ 129.25 ಪಾಯಿಂಟ್ಸ್ ಕುಸಿದು 24,337.60 ಕ್ಕೆ ತಲುಪಿದೆ. 30 ಷೇರುಗಳ ಸೆನ್ಸೆಕ್ಸ್ ಪ್ಯಾಕ್ನಲ್ಲಿ, ಸನ್ ಫಾರ್ಮಾ, ಐಸಿಐಸಿಐ ಬ್ಯಾಂಕ್, ಆಕ್ಸಿಸ್ ಬ್ಯಾಂಕ್, ಬಜಾಜ್ ಫಿನ್ಸರ್ವ್, ಕೊಟಕ್ ಮಹೀಂದ್ರಾ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಎಚ್ಸಿಎಲ್ ಟೆಕ್ನಾಲಜೀಸ್ ಮತ್ತು ಭಾರ್ತಿ ಏರ್ಟೆಲ್ ನಷ್ಟ ಅನುಭವಿಸಿದವು. ಇದಕ್ಕೆ ವ್ಯತಿರಿಕ್ತವಾಗಿ, ಮಾರುತಿ, ಟಾಟಾ ಮೋಟಾರ್ಸ್, ಇಂಡಸ್ಇಂಡ್ ಬ್ಯಾಂಕ್ ಮತ್ತು ಲಾರ್ಸನ್ & ಟೂಬ್ರೊ ವಿಶಾಲ ಮಾರುಕಟ್ಟೆ ಪ್ರವೃತ್ತಿಯನ್ನು ಧಿಕ್ಕರಿಸಿ ಸಕಾರಾತ್ಮಕ ಪ್ರದೇಶದಲ್ಲಿ ವಹಿವಾಟು ನಡೆಸುತ್ತಿವೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್ಐಐ) ಮಂಗಳವಾರ ಬಂಡವಾಳ ಮಾರುಕಟ್ಟೆಯಲ್ಲಿ ನಿವ್ವಳ ಮಾರಾಟಗಾರರಾಗಿದ್ದು, ಅವರು 548.69 ಕೋಟಿ ರೂ.ಗಳ ಷೇರುಗಳನ್ನು…

Read More

ಬಳ್ಳಾರಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಜಾಮೀನು ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ದರ್ಶನ್ ಪರ ವಕೀಲರು ತಂದಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇದೀಗ ದರ್ಶನ್ ಪರ ವಕೀಲರು ಜಾಮೀನು ಆದೇಶದ ಪ್ರತಿಯನ್ನು ಸಿಟಿ ಸಿವಿಲ್ ಕೋರ್ಟ್ ಗೆ ತಲುಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ…

Read More