Author: kannadanewsnow57

ನವದೆಹಲಿ: ದೆಹಲಿಯಿಂದ ಇಂದೋರ್ ಮೂಲಕ ಮುಂಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಸಂದೇಶವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ನಲ್ಲಿ ಪೋಸ್ಟ್ ಮಾಡಲಾಗಿದ್ದು, ಅದು ನಂತರ ಹುಸಿ ಎಂದು ತಿಳಿದುಬಂದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ ಈ ಸಂಬಂಧ ಮಧ್ಯಪ್ರದೇಶದ ಇಂದೋರ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಏರ್ ಇಂಡಿಯಾದ ಎಐ 636 ವಿಮಾನದಲ್ಲಿ ಪೈಪ್ ಬಾಂಬ್ ಇರಿಸಲಾಗಿದೆ ಎಂಬ ಬೆದರಿಕೆ ಸಂದೇಶವನ್ನು ಮಂಗಳವಾರ ಸಂಜೆ 5.08 ಕ್ಕೆ ಎಕ್ಸ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರನ್ನು ಉಲ್ಲೇಖಿಸಿ ಏರೋಡ್ರೋಮ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದೆಹಲಿಯಿಂದ ಆಗಮಿಸಿದ ವಿಮಾನವು ಈಗಾಗಲೇ ಇಂದೋರ್ನಿಂದ ಸಂಜೆ 4.38 ಕ್ಕೆ ಮುಂಬೈಗೆ ಹೊರಟಿದೆ ಎಂದು ಅವರು ಹೇಳಿದರು. “ಏರ್ ಇಂಡಿಯಾ ವಿಮಾನದಲ್ಲಿ ಪೈಪ್ ಬಾಂಬ್ ಇರಿಸಲಾಗಿದೆ ಎಂಬ ಸಂದೇಶವು ನಮ್ಮ ತನಿಖೆಯಲ್ಲಿ ನಕಲಿ ಎಂದು ಸಾಬೀತಾಗಿದೆ”…

Read More

ನವದೆಹಲಿ : ಇತ್ತೀಚಿಗಷ್ಟೇ ಪ್ರಧಾನಿ ಮೋದಿ ಅವರು ಡಿಜಿಟಲ್ ಅರೆಸ್ಟ್ ಕುರಿತು ಮಾತನಾಡಿದ್ದರು, ಇದರ ಬೆನ್ನಲ್ಲೇ ಮತ್ತೊಂದು ಡಿಜಿಟಲ್ ಅರೆಸ್ಟ್ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ ವೇಷದಲ್ಲಿ ಕರೆ ಮಾಡಿದ ಸೈಬರ್ ವಂಚಕರು, ಮುಂಬೈ ಸ್ಪೋಟ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ನಿಮ್ಮ ಪೊಲೀಸರು ಬಂದು ಅರೆಸ್ಟ್ ಮಾಡ್ತಾರೆ. ಇಲ್ಲೇ ಡೀಲ್ ಮಾಡಿಕೊಂಡ್ರೆ ನಿಮಗೆ ಸಮಸ್ಯೆ ಆಗಲ್ಲ ಅಂತ ರೈಲ್ವೆ ಉದ್ಯೋಗಿಗೆ ಬರೋಬ್ಬರಿ 72 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿಎ. ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯ ಗುತ್ತಿ ಮುನ್ಸಿಪಾಲಿಟಿ ವ್ಯಾಪ್ತಿಯ ಚಂದ್ರಪ್ರಿಯ ನಗರ್‌ಗೆ ಸೇರಿದ ಶೇಕ್ ಮಸ್ತಾನ್ ವಲಿ ರೈಲ್ವೆ ಗಾರ್ಡ್‌ಗಾಗಿ ಕಾರ್ಯನಿರ್ವಹಿಸಿದರು.. ಆದರೆ, ನಾಲ್ಕು ದಿನಗಳ ಹಿಂದೆ ಮುಂಬೈ ಕ್ರೇಮ್ ಬ್ರಾಂಚ್ ಪೊಲೀಸರ ಮತ್ತು ಸಿಬಿಐ ಅಧಿಕಾರಿಗಳು ಮಸ್ತಾನ್ ವಲಿಗೆ ಕಾಲ್ ಮಾಡಿದ ಸೈಬರ್ ಅಪರಾಧಿಗಳು. ಬಂಧಿಸುವುದಾಗಿ ಎಚ್ಚರಿಕೆ ನೀಡಿದ್ದರು.

Read More

ಬೆಂಗಳೂರು : ವಿಧಾನಸಭಾ ಉಪಚುನಾವಣೆಗೆ ಜೆಡಿಎಸ್ ಸ್ಟಾರ್ ಪ್ರಚಾರಕ ಪಟ್ಟಿ ಬಿಡುಗಡೆ ಆಗಿದ್ದು, ಹೆಚ್ ಡಿ ದೇವೇಗೌಡ, ಹೆಚ್.ಡಿ ಕುಮಾರಸ್ವಾಮಿಗೆ ಸ್ಥಾನ ನೀಡಲಾಗಿದ್ದು, ಜಿ.ಟಿ.ದೇವೇಗೌಡಗೆ ಕೊಕ್ ನೀಡಲಾಗಿದೆ. 40 ಜನರ ಸ್ಟಾರ್ ಪ್ರಚಾರಕ ಪಟ್ಟಿಯನ್ನು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರಿಗೆ ಕೊಕ್ ನೀಡಲಾಗಿದೆ. ಕುಮಾರಸ್ವಾಮಿ ವಿರುದ್ಧವೇ ವಾಗ್ಧಾಳಿ ನಡೆಸಿ ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ್ದ ಜಿಟಿ ದೇವೇಗೌಡರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಹೆಚ್ ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಇಂದೇ ಬಳ್ಳಾರಿ ಜೈಲಿನಿಂದ ನಟ ದರ್ಶನ್ ಬಿಡುಗಡೆ ಆಗುವ ಸಾಧ್ಯತೆ ಇದೆ. ನಟ ದರ್ಶನ್ ಜೈಲಿನಿಂದ ಬಿಡುಗಡೆ ಆದ ಬಳಿಕ ಮೈಸೂರಿಗೆ ಹೋಗಲಿದ್ದು, ಮೊದಲಿಗೆ ಮೊದಲು ತಾಯಿ ಮೀನಾ ತೂಗದೀಪ ಅವರ ಆಶೀರ್ವಾದ ಪಡೆಯಲಿದ್ದಾರೆ. ಅಮ್ಮನ ಆಶೀರ್ವಾದದ ಬಳಿಕ ಮೈಸೂರಿನ ಚಾಮುಂಡಿ ದೇವಿ ದರ್ಶನ ಪಡೆಯಲಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆದರೆ ದರ್ಶನ್ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ಹೇಳಿದ್ದಾರೆ. ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಮಾತನಾಡಿ, ನಾವು ಕೋರ್ಟ್ ತೀರ್ಪಿಗೆ ತಲೆಬಾಗುತ್ತೇವೆ. ಆದರೆ ದರ್ಶನ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು…

Read More

ಕನ್ನಡಿಗರ ಪರಿಶ್ರಮದಿಂದ ಉತ್ತರ ಭಾರತೀಯರಿಗೆ ಲಾಭವಾಗುತ್ತಿದೆ. ಕರ್ನಾಟಕದಿಂದ ಅತಿ ಹೆಚ್ಚು ತೆರಿಗೆ ಕಟ್ಟಿದರು ಸಹ ನಮಗೆ ಮರಳಿ ಬರುವುದು ಬಿಡಿಗಾಸು ಮಾತ್ರ. ಇದನ್ನು ಪ್ರಶ್ನಿಸಲು ಯಾವೊಬ್ಬ ಬಿಜೆಪಿ ನಾಯಕರು, ಸಂಸದರು ಮುಂದೆ ಬಾರದಿರುವುದು ಈ ನಾಡಿನ ದುರ್ದೈವ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಉತ್ತರಪ್ರದೇಶದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು ₹333 ರೂಪಾಯಿ, ಮಧ್ಯಪ್ರದೇಶವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 292 ರೂಪಾಯಿ, ಬಿಹಾರದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 922 ರೂಪಾಯಿ, ಒರಿಸ್ಸಾದವರು ₹100 ತೆರಿಗೆ ಕಟ್ಟಿದರೆ ಅವರಿಗೆ ಸಿಗುವ ಪಾಲು 187 ರೂಪಾಯಿ ಸಿಗಲಿದೆ ಎಂದರು. ಆದರೆ ಕನ್ನಡಿಗರು ₹100 ಕಟ್ಟಿದರೆ ಸಿಗುವುದು ಕೇವಲ 12 ರೂಪಾಯಿ ಮಾತ್ರ, ದಕ್ಷಿಣ ರಾಜ್ಯಗಳು ಕಷ್ಟ ಪಟ್ಟು ಕಟ್ಟುವ ತೆರಿಗೆ ಹಣದಲ್ಲಿ ಕೇವಲ ಉತ್ತರ ಭಾರತವನ್ನು ಅಭಿವೃದ್ಧಿ ಮಾಡುತ್ತಿವೆ. ಇದರಿಂದ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಭೇಟಿ ಅವಕಾಶ ಕೊಡಿ ಎಂದು ಕೈದಿಗಳು ಒತ್ತಾಯಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ನಟ ದರ್ಶನ್ ಗೆ ಜಾಮೀನು ಸಿಕ್ಕಿರುವುದರಿಂದ ಸಂತಸವಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾಗೌಡ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದು, ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಭೇಟಿ ಅವಕಾಶ ಕೊಡಿ ಎಂದು ಕೈದಿಗಳು ಒತ್ತಾಯಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು ನೋಡಲು ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್…

Read More

ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಇತರ ಮಹಿಳೆಯರೊಂದಿಗೆ ಸಹ ಮಹಿಳೆಯರು ಕುರಾನ್ ಅನ್ನು ಗಟ್ಟಿಯಾಗಿ ಪಠಿಸುವುದನ್ನು ನಿಷೇಧಿಸುವ ಆದೇಶವನ್ನು ಪರಿಚಯಿಸಿದೆ ವರ್ಜೀನಿಯಾ ಮೂಲದ ಅಮು ಟಿವಿ ವರದಿ ಮಾಡಿದ ಇತ್ತೀಚಿನ ಆದೇಶವು ಅಫ್ಘಾನ್ ಮಹಿಳೆಯರ ಮೇಲೆ ಈಗಾಗಲೇ ಕಠಿಣ ನಿರ್ಬಂಧಗಳನ್ನು ತೀವ್ರಗೊಳಿಸುತ್ತದೆ, ಅವರು 2021 ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಮರಳಿದ ನಂತರ ವ್ಯವಸ್ಥಿತವಾಗಿ ಮೌನವಾಗಿದ್ದಾರೆ. ಸದ್ಗುಣದ ಪ್ರಚಾರ ಮತ್ತು ದುಶ್ಚಟವನ್ನು ತಡೆಗಟ್ಟುವ ತಾಲಿಬಾನ್ ಸಚಿವ ಮೊಹಮ್ಮದ್ ಖಾಲಿದ್ ಹನಾಫಿ, ಮಹಿಳೆಯರನ್ನು ತಕ್ಬೀರ್ (ದೇವರು ದೊಡ್ಡವನು) ಅಥವಾ ಅಥಾನ್ (ಪ್ರಾರ್ಥನೆಗೆ ಇಸ್ಲಾಮಿಕ್ ಕರೆ) ಎಂದು ಕರೆಯುವುದರ ವಿರುದ್ಧದ ನಿಷೇಧದ ವಿಸ್ತರಣೆಯಾಗಿ ಈ ನಿಯಮವನ್ನು ರೂಪಿಸಿದ್ದಾರೆ. ಹನಫಿ ಅವರ ಪ್ರಕಾರ, “ಮಹಿಳೆಯರು ಪ್ರಾರ್ಥನೆಯ ಕರೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಹಾಡುವುದು ಅಥವಾ ಸಂಗೀತ ನುಡಿಸುವುದು ಖಂಡಿತವಾಗಿಯೂ ಪ್ರಶ್ನಾರ್ಹವಲ್ಲ.” ಪ್ರಾರ್ಥನೆಯಲ್ಲಿಯೂ ಸಹ, ಮಹಿಳೆಯರು ಇತರರು ಕೇಳುವಷ್ಟು ಜೋರಾಗಿ ಮಾತನಾಡಬಾರದು ಎಂದು ಅವರು ವಿವರಿಸಿದರು. ಹೆಣ್ಣಿನ ಧ್ವನಿಯನ್ನು ಖಾಸಗಿಯಾಗಿ ಪರಿಗಣಿಸಲಾಗುತ್ತದೆ ಮತ್ತು ಇತರರಿಂದ, ಇತರ ಮಹಿಳೆಯರಿಂದ ಸಹ ಕೇಳುವುದನ್ನು ನಿಷೇಧಿಸಲಾಗಿದೆ…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.ಹೀಗಾಗಿ ಪತ್ನಿ ವಿಜಯಲಕ್ಷ್ಮೀ ಅವರು ಕಾಮಾಕ್ಯ ದೇವಿಗೆ ಧನ್ಯವಾದ ಅರ್ಪಿಸಿದ್ದಾರೆ. ನಟ ದರ್ಶನ್ ಗೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಇನ್ ಸ್ಟಾಗ್ರಾಂನಲ್ಲಿ ಸ್ಟೋರಿ ಶೇರ್ ಮಾಡಿಕೊಂಡಿರುವ ವಿಜಯಲಕ್ಷ್ಮೀ ಅವರು, ಕಾಮಾಕ್ಯ ದೇವಿಗೆ ಧನ್ಯವಾದ ಅಂತ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ಇನ್ನು ನಟ ದರ್ಶನ್ ಬಿಡುಗಡೆ ವಿಷಯ ತಿಳಿಯುತ್ತಿದ್ದ ಬಳ್ಳಾರಿ ಜೈಲಿನ ಮುಂದೆ ಅಭಿಮಾನಿಗಳು ನೆಚ್ಚಿನ ನಟನನ್ನು…

Read More