Author: kannadanewsnow57

ಕೆಎನ್ ಎನ್ ಡಿಜಿಟಲ್ ಡೆಸ್ಕ್ : ವಿಶ್ವದ ದಡೂತಿ ಬೆಕ್ಕು ಎಂದು ಖ್ಯಾತಿ ಗಳಿಸಿದ ‘ಕ್ರಂಬ್ಸ್’ ಮೃತಪಟ್ಟಿದೆ. ಕೊಬ್ಬು ಕರಗಿಸುವ ಶಿಬಿರಕ್ಕೆ ಸೇರಿದ ಕೆಲವೇ ವಾರಗಳಲ್ಲಿ ಸಾವನ್ನಪ್ಪಿದೆ ಎಂದು ವರದಿಗಳು ತಿಳಿಸಿವೆ. ರಷ್ಯನ್ ಭಾಷೆಯಲ್ಲಿ ಕ್ರೋಶಿಕ್ ಎಂದು ಹೆಸರಿಸಲಾದ ಕ್ರಂಬ್ಸ್ ತೂಕ ಇಳಿಸುವ ನಿಯಮಾವಳಿಗೆ ಒಳಗಾದಾಗಿನಿಂದ ದೊಡ್ಡ ಪ್ರಗತಿಯನ್ನು ಸಾಧಿಸಿತು ಮತ್ತು 3ಕೆಜಿಕಳೆದುಕೊಂಡಿತು. ಆದರೆ ಅತೀವ ಡಯಟ್ ನಿಂದ ಬೆಕ್ಕು ಮೃತಪಟ್ಟಿದೆ. ಸಾವಿಗೆ ಮುಂಚಿನ ವಾರಗಳಲ್ಲಿ, ಬೆಕ್ಕು ಅನಾರೋಗ್ಯದ ಯಾವುದೇ ಲಕ್ಷಣಗಳನ್ನು ಹೊಂದಿರಲಿಲ್ಲ. ಕ್ರಂಬ್ಸ್, ವಿಶ್ವದ ಅತ್ಯಂತ ದಪ್ಪ ಬೆಕ್ಕು, ಫ್ಯಾಟ್ ಕ್ಯಾಂಪ್‌ಗೆ ಸೇರಿದ ಕೇವಲ ವಾರದ ನಂತರ ದುಃಖಕರವಾಗಿ ಸಾವನ್ನಪ್ಪಿದೆ ಎಂದು ವರದಿಗಳು ತಿಳಿಸಿವೆ. ರಷ್ಯಾದ ಆಸ್ಪತ್ರೆಯ ನೆಲಮಾಳಿಗೆಯಿಂದ ರಕ್ಷಿಸಲ್ಪಟ್ಟ ನಂತರ ತೂಕ ಇಳಿಸುವ ಆಹಾರಕ್ರಮದಲ್ಲಿ ರಷ್ಯಾದ ಬೆಕ್ಕಿನ ಕಥೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಹಠಾತ್ ಆರೋಗ್ಯ ಸಮಸ್ಯೆ ಕಾಣಿಸಿಕೊಂಡು ಶನಿವಾರ ಮೃತಪಟ್ಟಿದೆ. ಪಶುವೈದ್ಯರು ಇದು ಆಂತರಿಕ ಅಂಗಗಳ ಮೇಲೆ ಕ್ಯಾನ್ಸರ್ ಗೆಡ್ಡೆಗಳನ್ನು ಹೊಂದಿದ್ದು, ಬೆಕ್ಕಿನ ಪದರಗಳು…

Read More

ವಿಜಯನಗರ : ಇತ್ತೀಚಿಗೆ ಈ ಆನ್ಲೈನ್ ವಂಚನೆ, ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನಲ್ಲಿ ಗ್ರಾಹಕರೊಬ್ಬರ ಬ್ಯಾಂಕ್ ನಲ್ಲಿದ್ದ 9.7 ಲಕ್ಷ ರೂಪಾಯಿಯನ್ನು ಸೈಬರ್ ವಂಚಕರು ಓಟಿಪಿ ಕೂಡ ಇಲ್ಲದೆ ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಈ ಒಂದು ಘಟನೆ ನಡೆದಿದ್ದು, ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿಯ ಕಂಠಿ ವಿರೂಪಾಕ್ಷ ಹಣ ಕಳೆದುಕೊಂಡಿರುವರು. ಎರಡು ದಿನಗಳ ಹಿಂದೆಯಷ್ಟೇ ಜಮೀನು ಮಾರಾಟದ ಹಣ ಇವರ ಖಾತೆಗೆ ಜಮೆ ಆಗಿತ್ತು. ಆದರೆ ಅವರಿಗೆ ಬಂದಂತಹ ಒಂದು ಲಿಂಕ್ ನಿಂದ ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿಯನ್ನು ಸೈಬರ್ ವಂಚಕರು ದೋಚಿದ್ದಾರೆ. ಕೆನರಾ ಬ್ಯಾಂಕ್ ಲೋಗೋ ಇರುವ ಆಯಪ್‌ನ ಲಿಂಕ್ ಇವರ ಮೊಬೈಲ್‌ಗೆ ಸಂದೇಶ ಬಂದಿದೆ. ಬ್ಯಾಂಕ್ ಸಂದೇಶವೆಂದು ತಿಳಿದು ಲಿಂಕ್ ಬಳಸಿ ಆಯಪ್ ಡೌನ್‌ಲೋಡ್ ಮಾಡಿದ್ದಾರೆ. ನಂತರದ 30 ನಿಮಿಷದಲ್ಲಿ ಖಾತೆಯಲ್ಲಿದ್ದ ಹಣವೆಲ್ಲ ಖಾಲಿಯಾಗಿದೆ.ಖಾತೆಯಲ್ಲಿಹಣ ಇಲ್ಲದಿರುವುದು ತಿಳಿದು, ಬ್ಯಾಂಕ್‌ಗೆ ಹೋಗಿ ವಿಚಾರಿಸಿದಾಗ ವಂಚನೆಯಾಗಿರುವುದು ತಿಳಿದಿದೆ. ಬ್ಯಾಂಕ್…

Read More

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಹಾಗೂ ಘೋಟೋಗ್ರಫಿ ಮತ್ತು ವಿಡಿಯೋಗ್ರಫಿ ಕುರಿತ 30 ದಿನಗಳ ಉಚಿತ ತರಬೇತಿಯನ್ನು ನವೆಂಬರ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕ-ಯುವತಿಯರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್‌ ಕಾರ್ಡ್‌ ಅಥವಾ ಜಾಬ್‌ ಕಾರ್ಡ್‌ ಹಾಗೂ ಆಧಾರ್‌ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್‌ ಸಂಖ್ಯೆ: 9113880324, 9740982585 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್‌ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ಇಂದೇ ನಟ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು.

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು,…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ಈ ಮೂಲಕ ದರ್ಶನ್ 131 ದಿನಗಳ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು,…

Read More

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿಯ ಜೈಲಿನಲ್ಲಿರು ನಟ ದರ್ಶನ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಕಾಯ್ದಿರಿಸಿದ್ದಂತ ತೀರ್ಪು ಪ್ರಕಟಿಸಿದ್ದು, ಇಂದು ದರ್ಶನ್ ಗೆ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದರು. ಅವರು ತಮ್ಮ ವಕೀಲರ ಮೂಲಕ ಜಾಮೀನಿಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ನಡೆಸಿತು. ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ಅವರು ವಾದಿಸಿದರು. ಅರ್ಜಿ ವಿಚಾರಣೆಯ ವೇಳೆ ಬೆಂಗಳೂರಲ್ಲಿ ಈ ವ್ಯವಸ್ಥೆ ಇರುವ ಆಸ್ಪತ್ರೆಗಳು ಯಾವುವು ಇದೆ ಎಂದು ನ್ಯಾಯಾಧೀಶರಾದ ವಿಶ್ವಜಿತ್ ಶೆಟ್ಟಿ ಪ್ರಶ್ನಿಸಿದ್ದು, ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಬೆಂಗಳೂರಿನಲ್ಲಿ ವಿಕ್ಟೋರಿಯಾ, ಬೌರಿಂಗ್ ಆಸ್ಪತ್ರೆಯಲ್ಲಿ…

Read More

ಮಂಡ್ಯ : ಸಕ್ಕರೆನಾಡು ಮಂಡ್ಯ ಜಿಲ್ಲೆಗೂ ವಕ್ಫ್ ಬೋರ್ಡ್ ಭೂತ ಕಾಲಿಟ್ಟಿದ್ದು, ಮಂಡ್ಯದ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ 60 ಎಕರೆ ವಕ್ಫ್ ಬೋರ್ಡ್ ಆಸ್ತಿಯನ್ನು ವಕ್ಫ್ ಗೆ ಪಹಣಿ ಮಾಡಿಸುವಂತೆ ಬರೆದಿರುವ ಪತ್ರ ವೈರಲ್ ಆಗಿದೆ. ಬೆಳ್ಳೂರು ಗ್ರಾಮದ ಸೆರ್ವೆ 472 ರಲ್ಲಿ 60 ಎಕರೆ ಆಸ್ತಿ ಎಂದು ಪತ್ರ ಬರೆದಿರುವ ಮುಸ್ಲಿಂರು. ಈ ಪತ್ರದಲ್ಲಿ ಗ್ರಾಮದ ಸರ್ವೇ ನಲ್ಲಿ 472 ರ ಲ್ಲಿ 60 ಎಕರೆ ಜಾಗ ವಕ್ಫ್ ಬೋರ್ಡ್ ಗೆ ಸೇರಿದ್ದು. ಆ ಜಾಗವನ್ನು ತಾಲೂಕು ಆಡಳಿತದ ಮೂಲಕ ವಕ್ಫ್ ಗೆ ಪಹಣಿ ಮಾಡಿಸುವಂತೆ ಸ್ಥಳೀಯ ಮುಸ್ಲಿಂರು ಒತ್ತಾಯಿಸಿದ್ದಾರೆ. ಈ ಪತ್ರವನ್ನು ಸ್ಥಳೀಯ ಮಸೀದಿ ಅಧ್ಯಕ್ಷರಿಗೆ ಬರೆದು ಒತ್ತಾಯಿಸಿರೋ ಮುಸ್ಲಿಂ ಗ್ರಾಮಸ್ಥರು. ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂರ ಮಸೀದಿ ಅಧ್ಯಕ್ಷರಿಗೆ ಬರೆದಿರುವ ಪತ್ರ ವೈರಲ್ ಆಗಿದೆ. ಪತ್ರದಲ್ಲಿ ಏನಿದೆ? ವಿಷಯ : ಮಂಡ್ಯ ಜಿಲ್ಲೆ, ನಾಗಮಂಗಲ ತಾಲ್ಲೂಕು, ಬೆಳ್ಳೂರು ಹೋಬಳಿ, ಬೆಳ್ಳೂರು ಗ್ರಾಮದ ಸರ್ವೆ ನಂ. 472 ರಲ್ಲಿ…

Read More

ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು ಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಯೊಂದಿಗೆ ಧರಿಸಿರುವ ಉಡುಗೆ ವಿವಾದಕ್ಕೆ ಕಾರಣವಾಗಿದ್ದು, ಸಾಂವಿಧಾನಿಕ ಕಾರ್ಯಕರ್ತರು ಅನುಸರಿಸಬೇಕಾದ ಯಾವುದೇ ಡ್ರೆಸ್ ಕೋಡ್ ಇದೆಯೇ ಎಂದು ವಿವರಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ ನ್ಯಾಯಾಲಯವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ವಿಚಾರಣೆ ನಡೆಸುತ್ತಿತ್ತು. ಚೆನ್ನೈನ 37 ವರ್ಷದ ವಕೀಲ ಎಂ ಸತ್ಯಕುಮಾರ್ ಅವರು ಅರ್ಜಿದಾರರಾಗಿದ್ದು, ಪುರುಷ ಸರ್ಕಾರಿ ನೌಕರರು ಔಪಚಾರಿಕ ಪ್ಯಾಂಟ್ ಅಥವಾ ವೇಷ್ಠಿ (ಧೋತಿ) ಜೊತೆಗೆ ಶರ್ಟ್ಗಳನ್ನು ಧರಿಸಬೇಕು ಎಂದು ಸೂಚಿಸುವ 2019 ರ ಜೂನ್ನಿಂದ ಸರ್ಕಾರದ ಆದೇಶವನ್ನು ಉದಯನಿಧಿ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿ ಸಲ್ಲಿಸಿದ್ದರು. 2019 ರ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಉದಯನಿಧಿ “ಅಧಿಕೃತ ಕಾರ್ಯಕ್ರಮಗಳಲ್ಲಿ ಟೀ ಶರ್ಟ್, ಜೀನ್ಸ್ ಮತ್ತು ಅನೌಪಚಾರಿಕ ಪಾದರಕ್ಷೆಗಳಂತಹ ಕ್ಯಾಶುಯಲ್ ಉಡುಪನ್ನು ಧರಿಸುತ್ತಿದ್ದಾರೆ” ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ. “ಹೆಚ್ಚುವರಿಯಾಗಿ, ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಡಿಎಂಕೆ ಪಕ್ಷದ ಚಿಹ್ನೆಯನ್ನು ಅನುಚಿತವಾಗಿ ಪ್ರದರ್ಶಿಸುತ್ತಾರೆ, ಇದು ಸಾಂವಿಧಾನಿಕ ನಿಬಂಧನೆಗಳು ಮತ್ತು ಜನ…

Read More

ಬೆಂಗಳೂರು : ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈ ನಡುವೆ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಶಾಸಕ ಜಿ.ಟಿ. ದೇವೇಗೌಡರನ್ನು ಕೈ ಬಿಡಲಾಗಿದೆ. ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾಗಿರುವ ಜಿ.ಟಿ. ದೇವೇಗೌಡರನ್ನು ಇದೀಗ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಲಾಗಿದೆ. ಜಿಡಿಎಲ್ ಪಿ ನಾಯಕ ಸ್ಥಾನ ಸಿಗದಿದ್ದಕೆ ಬೇಸರಗೊಂಡಿದ್ದ ಜಿ.ಟಿ. ದೇವೇಗೌಡ ಸಿಎಂ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದರು. ದಸರಾ ಮಹೋತ್ಸವದಲ್ಲಿ ಮಾತನಾಡಿದ ಜಿ.ಟಿ. ದೇವೇಗೌಡ, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ. ಎಫ್ ಐಆರ್ ಆದ್ರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾ? ಎಂದು ಸಿಎಂ ಪರ ಮಾತನಾಡಿದ್ದರು.

Read More