Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ ನಿವೃತ್ತಿ ವೇತನ ನಿಯಮಗಳ ಕುರಿತು ಕರ್ನಾಟಕ ನಾಗರೀಕ ಸೇವಾ ನಿಯಮಗಳು- 1958 ರ ಭಾಗ-4 ರಲ್ಲಿ ಪ್ರಸ್ತಾಪಿಸಿರುವ ಕೆಲವು ಮಾಹಿತಿಗಳು ನಮ್ಮ ಓದುಗಾರಿಗಾಗಿ ಇಲ್ಲಿದೆ ಮಾಹಿತಿ. ನಿವೃತ್ತಿ ವೇತನ ಅರ್ಜಿಯ ಜೊತೆಯಲ್ಲಿ ಇರಬೇಕಾದ ದಾಖಲಾತಿಗಳು • ಯಥಾವಿಧಿ ಪೂರ್ತಿಯಾಗಿರುವ ಸೇವಾ ಪುಸ್ತಕ • ನಮೂನೆ-1 • ಅಶಕ್ತತಾ ಪ್ರಮಾಣಪತ್ರ • ಸೇವಾ ವಿವರಣೆಗಳ ತಃಖ್ಯೆ ನಮೂನೆ-7 • ಪಿಂಚಣಿ ಲೆಕ್ಕಾಚಾರ ತಃಖ್ಯೆ • ಸರಾಸರಿ ಉಪಲಬ್ದಗಳ ವಿವರ • ಕೊನೆಯ ವೇತನ ಪ್ರಮಾಣ ಪತ್ರ ಕುಟುಂಬದ ಸದಸ್ಯರ ವಿವರ ತಃಖ್ಯೆ:ಹೆಸರು /ಸಂಬಂಧ/ವಯಸ್ಸು/ಜನ್ಮದಿನಾಂಕ/ವಿವಾಹಿತ/ಅವಿವಾಹಿತ • ಖಾಯಂ ವಿಳಾಸ • ಖಜಾನೆ ವಿಳಾಸ • ಯಾವುದೇ ಉಪದಾನ ಸ್ವೀಕರಿಸಿಲ್ಲದಿರುವ ಬಗ್ಗೆ ಘೋಷಣೆ • ವಸೂಲಾತಿಗಾಗಿ ಒಪ್ಪಿಗೆ ಪತ್ರ • ಬೇಬಾಕಿ ಪ್ರಮಾಣ ಪತ್ರ

Read More

ಬಳ್ಳಾರಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಇಂದು ಬಳ್ಳಾರಿಯ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ರಾತ್ರಿಯಿಂದಲೇ ಬಳ್ಳಾರಿ ಜೈಲಿನ ಬಳಿ ಕಾದು ಕುಳಿತಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಚಾರ ಸಂಬಂಧ ಕಾರಾಗೃಹ ಇಲಾಖೆಯು ಇಂದು ಮಧ್ಯಾಹ್ನವೇ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಅಭಿಮಾನಿಗಳು ಬಳ್ಳಾರಿ ಸೆಂಟ್ರಲ್ ಜೈಲಿನ ಬಳಿ ಕಾದು ಕುಳಿತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದರು. ಅಲ್ಲಿ ಅವರಿಗೆ ರಾಜಾತಿಥ್ಯ ನೀಡುತ್ತಿದ್ದಂತ ಪೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈ ಬೆನ್ನಲ್ಲೇ ಸರ್ಕಾರ ಕಾರಾಗೃಹ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಪ್ರಕರಣದಲ್ಲಿ ಹೊಣೆ ಮಾಡಿ ಅಮಾನತುಗೊಳಿಸಿತ್ತು. ಈ ಬೆನ್ನಲ್ಲೇ ನಟ ದರ್ಶನ್ ಅವರನ್ನು…

Read More

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಜಗತ್ತಿನಲ್ಲಿ ಮಂಕಿಪಾಕ್ಸ್ ಅಪಾಯ ಹೆಚ್ಚುತ್ತಿದೆ. ಭಾರತದಲ್ಲಿ ಆರೋಗ್ಯ ಸಂಸ್ಥೆಗಳು ಸಹ ಅಲರ್ಟ್ ಮೋಡ್ ನಲ್ಲಿವೆ. ಎಲ್ಲಾ ರೀತಿಯ ಸಾಂಕ್ರಾಮಿಕ ರೋಗಗಳು ಈಗಾಗಲೇ ದೇಶಕ್ಕೆ ಸವಾಲಾಗಿದೆ. ಇವುಗಳಿಂದಾಗಿ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಸಾಂಕ್ರಾಮಿಕ ರೋಗಗಳು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬರಿಗೆ ಹರಡುತ್ತವೆ, ಇದರಿಂದಾಗಿ ಅವು ಹೆಚ್ಚು ಗಂಭೀರವಾಗಿರುತ್ತವೆ. ಅವುಗಳನ್ನು ತಪ್ಪಿಸಲು ಮುನ್ನೆಚ್ಚರಿಕೆಗಳು ಮತ್ತು ಜಾಗೃತಿ ಬಹಳ ಮುಖ್ಯ. ಅಂತಹ ಪರಿಸ್ಥಿತಿಯಲ್ಲಿ, ಭಾರತದಲ್ಲಿ ಹರಡುವ 5 ರೀತಿಯ ಸಾಂಕ್ರಾಮಿಕ ರೋಗಗಳ ಬಗ್ಗೆ ಇಲ್ಲಿ ತಿಳಿಯಿರಿ … 1. ಮಂಕಿಪಾಕ್ಸ್ ನೆರೆಯ ದೇಶವಾದ ಪಾಕಿಸ್ತಾನದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾದ ನಂತರ ಭಾರತದಲ್ಲೂ ಎಚ್ಚರಿಕೆ ನೀಡಲಾಗಿದೆ. ಇದು ಭಾರತಕ್ಕೆ ಕಳವಳಕಾರಿ ವಿಷಯವಾಗಿದೆ. ಆದಾಗ್ಯೂ, ಅದರ ಪ್ರಕರಣಗಳು ಇನ್ನೂ ಇಲ್ಲಿ ಕಂಡುಬಂದಿಲ್ಲ, ಆದರೆ ಪ್ರತಿಯೊಬ್ಬರೂ ಅದರ ಬಗ್ಗೆ ಜಾಗರೂಕರಾಗಿರಬೇಕು. 2. ಹಂದಿ ಜ್ವರ ಹಂದಿ ಜ್ವರವು ಎಚ್ 1 ಎನ್ 1 ವೈರಸ್ ನಿಂದ ಉಂಟಾಗುತ್ತದೆ. ಹಂದಿ ಜ್ವರದಿಂದ ನ್ಯುಮೋನಿಯಾದ ಅಪಾಯವು ತುಂಬಾ ಹೆಚ್ಚಾಗಿದೆ,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ದಾಸ್ತಾವೇಜಿನ ನೋಂದಣಿಯಲ್ಲಿ ಆಧಾರ್ ದೃಢೀಕರಣಕ್ಕೆ ಸಂಬಂಧಿಸಿದಂತೆ ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಈ ಸಂಬಂಧ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಧಾರ್ ದೃಢೀಕರಣ ಪಡೆಯಲು ಸರ್ಕಾರದ ಅಧಿಸೂಚನೆ ಸಂಖ್ಯೆ DPAR 24 PRJ 2021, ದಿನಾಂಕ:22-02-2023 Aadhaar Authentication for Good Governance (Social Welfare, Innovation Knowledge) Rules, 2020 ರ ನಿಯಮ-5 ಹಾಗೂ Aadhar Act, 2016 ರ ಕಲಂ 4(4)(b)(ii) ರಡಿಯಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಅನುಮತಿ ನೀಡಲಾಗಿರುತ್ತದೆ. ಮುಂದುವರೆದು ಸರ್ಕಾರದ ಅಧಿಸೂಚನೆ ಸಂಖ್ಯೆ: RD 34 MNMU 2023 ದಿನಾಂಕ: 11/03/2024 ರಲ್ಲಿ ಕರ್ನಾಟಕ ನೋಂದಣಿ ನಿಯಮಗಳು 1965ರಲ್ಲಿ ಈ ಸಂಬಂಧ ಸೂಕ್ತ ತಿದ್ದುಪಡಿಗಳನ್ನು ತರಲಾಗಿರುತ್ತದೆ ಎಂದಿದ್ದಾರೆ. ಕಾವೇರಿ-2,0 ತಂತ್ರಾಂಶದಲ್ಲಿ ಸ್ಥಿರಾಸ್ತಿಗಳ ನೋಂದಣಿಯಲ್ಲಿ ಆಧಾರ್ ದೃಢೀಕರಣವನ್ನು ಅನುಷ್ಠಾನಗೊಳಿಸುತ್ತಿರುವುದರಿಂದ ಸಾರ್ವಜನಿಕರು, ಉಪನೋಂದಣಾಧಿಕಾರಿಗಳು ಹಾಗೂ ಗಣಕಯಂತ್ರ ನಿರ್ವಾಹಕರು ಅನುಸರಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ವಿವರಿಸಲಾಗಿದೆ.…

Read More

ಬೆಂಗಳೂರು: ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು ಟು ಕಲಬುರ್ಗಿ ನಡುವೆ ವಿಶೇಷ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಪ್ರಯಾಣಿಕರ ಹೆಚ್ಚಿನ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ರೈಲು ಸಂಖ್ಯೆ 06589/06590 ಎಸ್.ಎಂ.ವಿ.ಟಿ ಬೆಂಗಳೂರು- ಕಲಬುರಗಿ- ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲನ್ನು ಪ್ರತಿ ದಿಕ್ಕಿನಲ್ಲಿ 03 ಟ್ರಿಪ್ ಓಡಿಸಲಿದೆ ಎಂದಿದೆ. ರೈಲು ಸಂಖ್ಯೆ 06589 ಎಸ್.ಎಂ.ವಿ.ಟಿ ಬೆಂಗಳೂರು-ಕಲಬುರಗಿ ಎಕ್ಸ್ಪ್ರೆಸ್ ವಿಶೇಷ ರೈಲು ಎಸ್.ಎಂ.ವಿ.ಟಿ ಬೆಂಗಳೂರಿನಿಂದ 05.09.2024, 06.09.2024 ಮತ್ತು 07.09.2024 ರಂದು ರಾತ್ರಿ 9.15 ಕ್ಕೆ ಹೊರಟು ಮರುದಿನ ಬೆಳಿಗ್ಗೆ 07.40 ಕ್ಕೆ ಕಲಬುರಗಿ ತಲುಪಲಿದೆ. ರೈಲು ಸಂಖ್ಯೆ 06590 ಕಲಬುರಗಿ – ಎಸ್.ಎಂ.ವಿ.ಟಿ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಕಲಬುರಗಿಯಿಂದ 06.09.2024, 07.09.2024 ಮತ್ತು 08.09.2024 ರಂದು ಬೆಳಿಗ್ಗೆ 09.35 ಕ್ಕೆ ಹೊರಟು ಅದೇ ದಿನ ರಾತ್ರಿ 08.00 ಗಂಟೆಗೆ ಎಸ್.ಎಂ.ವಿ.ಟಿ ಬೆಂಗಳೂರು…

Read More

ಬೆಂಗಳೂರು: ವಿಶ್ವದ ವಿವಿಧೆಡೆ ಮಂಕಿಪಾಕ್ಸ್ ಆರ್ಭಟಿಸುತ್ತಿದೆ. ಕೋವಿಡ್ ರೀತಿಯಲ್ಲಿ ಜನರನ್ನು ತಲ್ಲಣಗೊಳಿಸುತ್ತಿದೆ. ಈ ಕಾರಣದಿಂದಲೇ ಮಂಕಿಪಾಕ್ಸ್ ಅನ್ನು ತುರ್ತು ಆರೋಗ್ಯ ಪರಿಸ್ಥಿತಿ ಎಂಬುದಾಗಿ ಡಬ್ಲ್ಯೂ ಹೆಚ್ಓ ಘೋಷಣೆ ಮಾಡಲಾಗಿತ್ತು. ಈಗ ಕರ್ನಾಟಕ ಸರ್ಕಾರವು ಮಂಕಿಪಾಕ್ಸ್ ಪ್ರಕರಣಗಳ ಸರ್ವೇಕ್ಷಣೆಗೆ ಮಹತ್ವದ ಮಾರ್ಗಸೂಚಿ ಕ್ರಮಗಳನ್ನು ಹೊರಡಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ  ಆಫ್ರಿಕಾದ ಡೆಮಾಕ್ರೆಟಿಕ್ ರಿಪಬ್ಲಿಕ್ ಆಫ್ ಕಾಂಗೋ (DRC)ದಲ್ಲಿ ನವೆಂಬರ್ 2023 ರಿಂದ ಹರಡುತ್ತಿರುವ ಮಂಕಿಪಾಕ್ಸ್ (ಎಮ್-ಪಾಕ್ಸ್ ಪಕರಣಗಳು ಇತ್ತೀಚೆಗೆ ದಕ್ಷಿಣ ಆಫ್ರಿಕಾ, ಕೀನ್ಯಾ, ರುವಾಂಡಾ, ಉಗಾಂಡಾ, ಬುರುಂಡಿ ಸೆಂಟ್ರಲ್ ಆಫ್ರಿಕನ್ ರಿಪಬ್ಲಿಕ್, ಕಾಂಗೋ ಬ್ರಜಾವಿ, ಕ್ಯಾಮರೂನ್, ನೈಜೀರಿಯಾ, ಐವರಿ ಕೋಸ್ಟ್, ಲೈಬೀರಿಯಾ ಸೇರಿದಂತೆ ಆಫ್ರಿಕನ್ ಮತ್ತು ಇತರ ದೇಶಗಳಿಗೆ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ದಿನಾಂಕ 14-08-2024 ರಂದು ಎಮ್-ಪಾಕ್ಸ್ ನ್ನು ಅಂತರರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಎಂದು ಘೋಷಿಸಿತು. ಆಫ್ರಿಕನ್ ರಾಷ್ಟ್ರವು ಜನವರಿ 2023 ರಿಂದ ಇಲ್ಲಿಯವರೆಗೆ…

Read More

ನವದೆಹಲಿ : ಹಣಕಾಸು ಸೇವೆಗಳ ಡಿಜಿಟಲೀಕರಣದ ಯಶಸ್ಸಿನಿಂದ ಉತ್ತೇಜಿತವಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ವಿಶೇಷವಾಗಿ ಸಣ್ಣ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಾಲಗಳ ಸುಗಮ ಹರಿವನ್ನು ಖಚಿತಪಡಿಸಿಕೊಳ್ಳಲು ಏಕೀಕೃತ ಸಾಲ ಇಂಟರ್ಫೇಸ್ (ಯುಎಲ್ಐ) ಅನ್ನು ಪರಿಚಯಿಸಲಿದೆ. ULI ಸಣ್ಣ ಮತ್ತು ಗ್ರಾಮೀಣ ಸಾಲಗಾರರಿಗೆ ಕ್ರೆಡಿಟ್ ಮೌಲ್ಯಮಾಪನಕ್ಕೆ ತೆಗೆದುಕೊಳ್ಳುವ ಸಮಯವನ್ನು ಕಡಿಮೆ ಮಾಡುತ್ತದೆ. ULI ಎಂದರೇನು? ಭಾರತದಲ್ಲಿ ಡಿಜಿಟಲ್ ಪಾವತಿ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯ ನಂತರ, ರಿಸರ್ವ್ ಬ್ಯಾಂಕ್ ಕೂಡ ಸಾಲಗಾರರಿಗೆ UPI ನಂತಹ ವೇದಿಕೆಯನ್ನು ಪ್ರಾರಂಭಿಸುತ್ತಿದೆ. ಇದನ್ನು ಯುನಿಫೈಡ್ ಲೆಂಡಿಂಗ್ ಇಂಟರ್ಫೇಸ್ (ULI) ಎಂದು ಹೆಸರಿಸಲಾಗಿದೆ. ಇದರಿಂದ ಸಾಲ ಪಡೆಯಲು ತುಂಬಾ ಸುಲಭವಾಗುತ್ತದೆ. ಕಳೆದ ವರ್ಷ, ರಿಸರ್ವ್ ಬ್ಯಾಂಕ್ 2 ರಾಜ್ಯಗಳಲ್ಲಿ ಸುಲಭ ಸಾಲಗಳನ್ನು ಸಕ್ರಿಯಗೊಳಿಸುವ ತಂತ್ರಜ್ಞಾನ ವೇದಿಕೆಯ ಪ್ರಾಯೋಗಿಕ ಯೋಜನೆಯನ್ನು ಪ್ರಾರಂಭಿಸಿತ್ತು. ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ, ಡೈರಿ ಸಾಲ, ಎಂಎಸ್‌ಎಂಇ ಸಾಲ, ವೈಯಕ್ತಿಕ ಸಾಲ ಮತ್ತು ಗೃಹ ಸಾಲದ ಮೇಲೆ ಕೇಂದ್ರೀಕೃತವಾಗಿತ್ತು. ಈ ಯೋಜನೆ ಯಶಸ್ವಿಯಾದ ನಂತರ ಈಗ ಇಡೀ…

Read More

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಎದುರಾಗಿದ್ದು, ಬೆಳ್ಳುಳ್ಳಿ ಹಾಗೂ ಈರುಳ್ಳಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳುಳ್ಳಿ ದರ ಕೆಜಿಗೆ 400 ರೂ. ಗಡಿ ದಾಟಿದ್ರೆ, ಈರುಳ್ಳಿ ದರ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದೆ. ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯಲ್ಲಿ ಮಧ್ಯಪ್ರದೇಶ ಶೇಕಡ 70ರಷ್ಟು ಪಾಲು ಹೊಂದಿದೆ. ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ. ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ. ಈರುಳ್ಳಿ ದರ ಕೂಡ ಏರಿಕೆ ಕಂಡಿದ್ದು, ಭಾರಿ ಮಳೆಯಿಂದ ಗುಣಮಟ್ಟದ ಈರುಳ್ಳಿ ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿ ಈರುಳ್ಳಿ ದರ 52 ರೂ. ದಾಟಿದ್ದು, ಸೂಪರ್ ಮಾರ್ಕೆಟ್ ಗಳಲ್ಲಿ 80 ರೂ.ಗೆ ಮಾರಾಟ ಮಾಡಲಾಗುತ್ತಿದೆ.

Read More

ನವದೆಹಲಿ: ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಯೋಜನೆ (ಎನ್ಎಸ್ಪಿ), ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ಮುಂತಾದ ಯೋಜನೆಗಳಲ್ಲಿ ನೀವು ಉಳಿತಾಯ ಮಾಡುತ್ತಿದ್ದೀರಾ? ಆದರೆ ನೀವು ಈ ವಿಷಯಗಳ ಬಗ್ಗೆ ತಿಳಿದಿರಬೇಕು. ಕೇಂದ್ರ ಸರ್ಕಾರ ನಡೆಸುವ ಸಣ್ಣ ಉಳಿತಾಯ ಯೋಜನೆಗಳಿಗೆ ಹಣಕಾಸು ಸಚಿವಾಲಯ ಹೊಸ ನಿಯಮಗಳನ್ನು ತಂದಿದೆ. ಈ ಮೂರು ಯೋಜನೆಗಳಿಗೆ ಆರು ಹೊಸ ನಿಯಮಗಳನ್ನು ಅಕ್ಟೋಬರ್ 1, 2024 ರಿಂದ ಜಾರಿಗೆ ತರಲಾಗುವುದು. ನೀವು ಅಂಚೆ ಕಚೇರಿಗಳ ಮೂಲಕ ರಾಷ್ಟ್ರೀಯ ಉಳಿತಾಯ ಯೋಜನೆಗಳು (ಎನ್ಎಸ್ಪಿ), ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್) ನಂತಹ ಯೋಜನೆಗಳಲ್ಲಿ ಉಳಿತಾಯ ಮಾಡುತ್ತಿದ್ದರೆ. ಹಣಕಾಸು ಸಚಿವಾಲಯವು ಈ ಖಾತೆಗಳನ್ನು ಕ್ರಮಬದ್ಧಗೊಳಿಸುವ ಪ್ರಕ್ರಿಯೆಯಲ್ಲಿದೆ. ಇದಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ನಿಯಮಗಳು ಅಕ್ಟೋಬರ್ 1, 2024 ರಿಂದ ಜಾರಿಗೆ ಬರಲಿವೆ. ಖಾತೆ ತೆರೆಯುವಲ್ಲಿನ ತಪ್ಪುಗಳನ್ನು ಸರಿಪಡಿಸಲು ಮತ್ತು ಸರಿಪಡಿಸಲು ನಿಯಮಗಳನ್ನು ರೂಪಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಸುಕನ್ಯಾ ಸಮೃದ್ಧಿ ಖಾತೆಗಳು ಹೊಸ ನಿಯಮದ ಪ್ರಕಾರ, ಸುಕನ್ಯಾ…

Read More

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ 7000 ಕ್ಕೂ ಹೆಚ್ಚು ಜೂನಿಯರ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಶಾರ್ಟ್ ನೋಟಿಸ್ ನೀಡಿದೆ. 7934 ಹುದ್ದೆಗಳಿಗೆ ಕೇಂದ್ರ ಉದ್ಯೋಗ ಅಧಿಸೂಚನೆ ಹೊರಡಿಸಲಾಗಿದೆ. ಇದರ ಅಡಿಯಲ್ಲಿ, ಅಭ್ಯರ್ಥಿಗಳನ್ನು ವಿವಿಧ ಇಲಾಖೆಗಳಲ್ಲಿ ಜೆಇ ಹುದ್ದೆಗಳಿಗೆ ನೇಮಕ ಮಾಡಲಾಗುತ್ತದೆ. ರೈಲ್ವೆ ನೇಮಕಾತಿ ಮಂಡಳಿಯ ಜೆಇ ಹುದ್ದೆಗಳಿಗೆ ಸಂಕ್ಷಿಪ್ತ ನೋಟಿಸ್ ಮಾತ್ರ ನೀಡಲಾಗಿದೆ. ಅರ್ಜಿ ಪ್ರಕ್ರಿಯೆಯು ಜುಲೈ 30, 2024 ರಂದು ಪ್ರಾರಂಭವಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಸ್ಟ್ 29, 2024 ಆಗಿದೆ. ಅಭ್ಯರ್ಥಿಗಳು ಈ ದಿನಾಂಕಗಳನ್ನು ಬರೆದಿಟ್ಟುಕೊಳ್ಳಬೇಕು ಮತ್ತು ಅಪ್ಲಿಕೇಶನ್ ಲಿಂಕ್ ಸಕ್ರಿಯಗೊಳಿಸಿದ ಕೂಡಲೇ ಅರ್ಜಿ ಸಲ್ಲಿಸಬೇಕು. ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಆಗಸ್ಟ್ 29 ಆಗಿದೆ. ಈ ವೆಬ್ ಸೈಟ್ ನಿಂದ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಆರ್ಆರ್ಬಿಯ ಅಧಿಕೃತ ವೆಬ್ಸೈಟ್ಗೆ ಹೋಗಬೇಕು, ಅದರ ವಿಳಾಸ – rrbapply.gov.in. ಫಾರ್ಮ್ ಅನ್ನು ಇಲ್ಲಿಂದ ಭರ್ತಿ ಮಾಡಬಹುದು. ಈ ಪೋಸ್ಟ್ಗಳ ವಿವರಗಳು ಅಥವಾ ಇದರ…

Read More