Author: kannadanewsnow57

ಬೆಂಗಳೂರು : ವಾಹನ ಸವಾರರೇ ಗಮನಿಸಿ, ನೀವು ಯಾವುದೇ ಪೆಟ್ರೋಲ್ ಪಂಪ್‌ನಲ್ಲಿ ಈ ಆರು ಸೇವೆಗಳನ್ನು ಉಚಿತವಾಗಿ ಪಡೆಯಬಹುದು. ಹೌದು, ಪೆಟ್ರೋಲ್ ಪಂಪ್ ಗಳಲ್ಲಿ ಪ್ರಮುಖವಾಗಿ ಗುಣಮಟ್ಟ, ಪ್ರಥಮ ಚಿಕಿತ್ಸಾ ಕಿಟ್, ಕುಡಿಯುವ ನೀರು ಸೇರಿದಂತೆ 6 ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪೆಟ್ರೋಲ್ ಬಂಕ್ ಈ 6 ಸೌಲಭ್ಯಗಳನ್ನು ಉಚಿತವಾಗಿ ಪಡೆಯಬಹುದು 1. ಗುಣಮಟ್ಟ ಮತ್ತು ಪ್ರಮಾಣ ಪರಿಶೀಲನೆ ತಾವು ಪಡೆಯುತ್ತಿರುವ ಇಂಧನದ ಗುಣಮಟ್ಟದ ಬಗ್ಗೆ ಸಂಶಯ ಇರುವವರಿಗೆ ಇದು. ನೀವು ಯಾವುದೇ ನಿಲ್ದಾಣದಲ್ಲಿ ಪೆಟ್ರೋಲ್ ಅಥವಾ ಡೀಸೆಲ್‌ಗಾಗಿ ಫಿಲ್ಟರ್ ಪೇಪರ್ ಪರೀಕ್ಷೆಯನ್ನು ಕೇಳಬಹುದು ಮತ್ತು ಅದನ್ನು ಯಾವುದೇ ಶುಲ್ಕವಿಲ್ಲದೆ ಮಾಡಲಾಗುತ್ತದೆ. ಅಲ್ಲದೆ, ಇಂಧನದ ಪ್ರಮಾಣದಿಂದ ನೀವು ಮೋಸ ಹೋಗುತ್ತಿದ್ದೀರಿ ಎಂದು ನೀವು ಚಿಂತೆ ಮಾಡುತ್ತಿದ್ದರೆ, ನೀವು ಪ್ರಮಾಣ ಪರಿಶೀಲನೆಯನ್ನು ಸಹ ಕೇಳಬಹುದು. ಅಧಿಕಾರಿಗಳು ನಿಮಗೆ ಈ ಸೇವೆಗಳನ್ನು ನಿರಾಕರಿಸುವಂತಿಲ್ಲ ಅಥವಾ ಅದಕ್ಕೆ ಶುಲ್ಕ ವಿಧಿಸುವಂತಿಲ್ಲ. 2. ಪ್ರಥಮ ಚಿಕಿತ್ಸಾ ಕಿಟ್ ರಸ್ತೆ ಅಪಘಾತಗಳು ಎಲ್ಲಿಯಾದರೂ ಸಂಭವಿಸಬಹುದು-ನಗರದ ಹೃದಯಭಾಗದಲ್ಲಿ ಅಥವಾ ಹೆದ್ದಾರಿಯಲ್ಲಿ.…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧ ಪೂರೈಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸೇರಿ 150 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೊರಗಡೆಯಿಂದ ಔಷಧಿ ಬರೆದುಕೊಡುವ ಪರಿಪಾಠ ತಪ್ಪಿಸಿ, ಸರ್ಕ಻ರಿ ಆಸ್ಪತ್ರೆಗಳಲ್ಲೆ ಎಲ್ಲ ಬಗೆಯ ಔಷಧವನ್ನು ಪೂರೈಸಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಸೆಪ್ಟೆಂಬರ್ ನಿಂದ ಕ್ಯಾನ್ಸರ್ ಗೆ ನೀಡುವ ಕಿಮೋತಥೆರಪಿ ಡೇ ಕೇರ್ ಸೆಂಟರ್ ಆರಂಭಿಸಲಾಗುವುದು. ಕಿಮೋಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗೆ ತೆರಳವುದನ್ನು ತಪ್ಪಿಸಲು ಮುಂದಿನ ತಿಂಗಳಿನಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್ ಸೇವೆಯನ್ನು ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಈ ಸಂಬಂದ 60-70…

Read More

ನವದೆಹಲಿ : ವಿಶ್ವ ಜನಸಂಖ್ಯಾ ಪರಿಶೀಲನಾ ವರದಿಯು ಅತ್ಯಂತ ಅಪಾಯಕಾರಿ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಿಳೆಯರಿಗೆ ಅತ್ಯಂತ ಅಪಾಯಕಾರಿ ದೇಶಗಳನ್ನು ಘೋಷಿಸಿದೆ. ಈ ಪಟ್ಟಿಯನ್ನು ಮಹಿಳಾ ಡೇಂಜರ್ ಇಂಡೆಕ್ಸ್ ಒದಗಿಸಿದೆ. ಇದರಲ್ಲಿ ದಕ್ಷಿಣ ಆಫ್ರಿಕಾ ಪ್ರತಿ ಸಾವಿರಕ್ಕೆ 771.82 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಬ್ರೆಜಿಲ್ 624.28 ಅಂಕ ಗಳಿಸಿ ಎರಡನೇ ಸ್ಥಾನದಲ್ಲಿದೆ. ರಷ್ಯಾ ಬಹುತೇಕ ಅದೇ ಸ್ಕೋರ್‌ನೊಂದಿಗೆ (592.71) ಮೂರನೇ ಸ್ಥಾನದಲ್ಲಿ ಮುಂದುವರೆದಿದೆ. ಮೆಕ್ಸಿಕೋ 576.05 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಇರಾನ್ 553.11 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಈ ದೇಶಗಳಲ್ಲಿನ ಮಹಿಳಾ ಸುರಕ್ಷತೆಯು ಲಿಂಗ ಸಮಾನತೆಯನ್ನು ನಿಖರವಾಗಿ ತಿಳಿಸುವ ಅಗತ್ಯವನ್ನು ಸೂಚಿಸುತ್ತದೆ. ಮೇಲೆ ತಿಳಿಸಿದ ದೇಶಗಳು ಟಾಪ್ 5 ರಲ್ಲಿದ್ದರೆ, ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ನಮ್ಮ ದೇಶವು ಮೊದಲ ಹತ್ತರಲ್ಲಿದೆ. ವಿಶ್ವ ಜನಸಂಖ್ಯಾ ಪರಿಶೀಲನಾ ವರದಿಯು 50 ದೇಶಗಳ ಪಟ್ಟಿಯನ್ನು ನೀಡಿತು.. ಭಾರತವು ಒಂಬತ್ತನೇ ಸ್ಥಾನದಲ್ಲಿದೆ. 2014ರಲ್ಲಿ ಭಾರತದಲ್ಲಿ ಅಪರಾಧ ಪ್ರಮಾಣ 56.4 ಇದ್ದರೆ, 2022ರಲ್ಲಿ 66.4ಕ್ಕೆ ತಲುಪಲಿದೆ.…

Read More

ಬೆಂಗಳೂರು : ರಾಜ್ಯ ಸರ್ಕಾರವು ಕ್ಯಾನ್ಸರ್ ರೋಗಿಗಳಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಿನಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ಗೆ ನೀಡುವ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಸೆಪ್ಟೆಂಬರ್ ನಿಂದ ಕ್ಯಾನ್ಸರ್ ಗೆ ನೀಡುವ ಕಿಮೋತಥೆರಪಿ ಡೇ ಕೇರ್ ಸೆಂಟರ್ ಆರಂಭಿಸಲಾಗುವುದು. ಕಿಮೋಥೆರಪಿಗೆ ಸಂಬಂಧಿಸಿದಂತೆ ದೊಡ್ಡ ಆಸ್ಪತ್ರೆಗೆ ತೆರಳವುದನ್ನು ತಪ್ಪಿಸಲು ಮುಂದಿನ ತಿಂಗಳಿನಿಂದ ಜಿಲ್ಲಾ ಆಸ್ಪತ್ರೆಗಳಲ್ಲಿಯೇ ಕಿಮೋಥೆರಪಿ ಡೇ ಕೇರ್ ಸೆಂಟರ್ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಇನ್ನು ಅಪಘಾತಕ್ಕೆ ಒಳಗಾಗುವವರಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಪ್ರತ್ಯೇಕ ಆಂಬುಲೆನ್ಸ್  ಸೇವೆಯನ್ನು ಶೀಘ್ರದಲ್ಲೆ ಪ್ರಾರಂಭಿಸಲಾಗುವುದು. ಈ ಸಂಬಂದ 60-70 ಹಾಟ್ ಸ್ಪಾಟ್ ಗುರುತಿಸಲಾಗಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧಿಸುತ್ತಿದ್ದು, ಈ ವಿಚಾರದಲ್ಲಿ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡಿಸುತ್ತಿಲ್ಲ ಬದಲಾಗಿ ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಸಾವಿಗೀಡಾಗಿದ್ದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 316ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಎರಡು ಘಟನೆಗಳು ಎಚ್ಚರಿಕೆಯ ಗಂಟೆಯಾಗಿದ್ದು, ನದಿಗಳ ಮೂಲ ಮತ್ತು ಜೀವವೈವಿಧ್ಯದ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಅವರು…

Read More

ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಲಾಗಿದೆ. ಈ ಜಿಲ್ಲೆಗಳಲ್ಲಿ 12 ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಬೆಳಗಾವಿ, ವಿಜಯಪುರ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Read More

ಮೂಗು ಕಶೇರುಕಗಳಲ್ಲಿ ಕಂಡುಬರುವ ರಂಧ್ರವಾಗಿದೆ. ಇದರ ಮೂಲಕ, ಉಸಿರಾಟದಲ್ಲಿ ಬಳಸುವ ಗಾಳಿಯು ದೇಹವನ್ನು ಪ್ರವೇಶಿಸುತ್ತದೆ. ನಮ್ಮ ದೇಹದ ವಿವಿಧ ಭಾಗಗಳಲ್ಲಿ ಬೆಳೆಯುವ ಕೂದಲು ವಿಭಿನ್ನ ಕಾರ್ಯಗಳನ್ನು ನಿರ್ವಹಿಸುತ್ತದೆ. ಹಾಗೆಯೇ ನಮ್ಮ ಮೂಗಿನಲ್ಲಿಯೂ ಕೂದಲು ಇರುತ್ತದೆ. ಇಂದಿನ ಕಾಲದಲ್ಲಿ ತಲೆ, ಗಡ್ಡ, ಕಣ್ಣು, ಹುಬ್ಬು, ಮೀಸೆ ಬಿಟ್ಟರೆ ದೇಹದ ಎಲ್ಲೆಲ್ಲೂ ಕೂದಲು ಇಷ್ಟವಾಗುವುದಿಲ್ಲ. ಆದರೆ ಈ ಕೂದಲುಗಳು ನಮ್ಮ ರಕ್ಷಣೆಗೆ ಮಾತ್ರ ಎಂದು ಅವರಿಗೆ ತಿಳಿದಿಲ್ಲ. ಸಾಮಾನ್ಯವಾಗಿ, ಸುಂದರವಾಗಿ ಕಾಣಲು, ಮಹಿಳೆಯರು ವ್ಯಾಕ್ಸಿಂಗ್ ಮೂಲಕ ತಮ್ಮ ದೇಹದ ಎಲ್ಲಾ ಕೂದಲನ್ನು ತೆಗೆದುಹಾಕುತ್ತಾರೆ. ಆದರೆ ಪುರುಷರು ಇದನ್ನು ಮಾಡಬಾರದು. ಏಕೆಂದರೆ ಕೂದಲು ಪುರುಷರ ಹೆಮ್ಮೆ. ಇಂದು ನಾವು ಮೂಗಿನ ಕೂದಲಿನ ಬಗ್ಗೆ ಕಲಿಯುತ್ತೇವೆ. ಮೂಗಿನ ಕೂದಲನ್ನು ಕತ್ತರಿಸಬೇಕೆ ಅಥವಾ ಬೇಡವೇ. ಇದರ ಪ್ರಯೋಜನಗಳು ಮತ್ತು ಅನಾನುಕೂಲಗಳು ಯಾವುವು? ಮತ್ತು ನೀವು ಮೂಗಿನ ಕೂದಲನ್ನು ಕತ್ತರಿಸಲು ಬಯಸಿದರೆ, ಉತ್ತಮ ಮತ್ತು ಸುಲಭವಾದ ಮಾರ್ಗ ಯಾವುದು? ಇಂದು ನಾವು ಈ ಎಲ್ಲಾ ವಿಷಯಗಳ ಬಗ್ಗೆ ತಿಳಿಯಲಿದ್ದೇವೆ. ಮತ್ತು…

Read More

ಬೆಂಗಳೂರು; ರಾಜ್ಯ ಸರ್ಕಾರಿ ನೌಕರರಿಗೆ ಈಗಾಗಲೇ 7ನೇ ವೇತನ ಆಯೋಗದ ವೇತನ ಶ್ರೇಣಿಯಂತೆ ವೇತನ ಜಾರಿಗೊಳಿಸಲಾಗಿತ್ತು. ಎನ್ ಪಿ ಎಸ್ ರದ್ದುಗೊಳಿಸಿ, ಓಪಿಎಸ್ ಜಾರಿಗೊಳಿಸುವ ಬಗ್ಗೆಯೂ ಸಮಿತಿಯನ್ನು ರಚಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿ ಎನ್ನುವಂತೆ ವೈದ್ಯಕೀಯ ಭತ್ಯೆ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದು, ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ 05-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆ.ಎ.ಎಸ್.ಎಸ್) ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ.  ಅದರಂತೆ, ಸರ್ಕಾರದ ನೀತಿಯಲ್ಲಿ ವಿವರಿಸಿರುವಂತೆ ಸದರಿ ಯೋಜನೆಯನ್ನು ಅನುಷ್ಠಾನಗೊಳಿಸಲು ವಿಸ್ತೃತವಾದ ಮಾರ್ಗಸೂಚಿಗಳನ್ನು ಸಹ ಹೊರಡಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಅದರಂತೆ ದಿನಾಂಕ 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ…

Read More

ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು 10 ವರ್ಷಗಳ ಅವಧಿಗೆ ಅನ್ವಯಿಸಿ ನವೀಕರಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರವು ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಗಳ ಅವಧಿಗೆ ಅನ್ವಯಿಸಿ ನವೀಕರಿಸಲು ನಿರ್ಧರಿಸಿದೆ. ನಿಬಂಧನೆಗಳನ್ನು ಅನುಸರಿಸಿ ಶಾಶ್ವತ ಮಾನ್ಯತೆ ನೀಡಲು ಸರ್ಕಾರದಿಂದ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದಲ್ಲಿ ಆರ್‌ಟಿಇ ಕಾಯ್ದೆ ಜಾರಿಗೆ ಮೊದಲು ಇದ್ದಂತೆ ಮಾನ್ಯತೆ ನವೀಕರಣ, ಶಾಶ್ವತ ನವೀಕರಣಕ್ಕೆ ಅವಕಾಶ ಕಲ್ಪಿಸಲಿದೆ. ಕರ್ನಾಟಕ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಾವಳಿಗಳಿಗೆ ಸರ್ಕಾರ ತಿದ್ದುಪಡಿ ಮಾಡಿದ್ದು, ರಾಜ್ಯದಲ್ಲಿ ಆರಂಭಿಸಲು ನಿಯಮಾನಸಾರ ಮೊದಲ ವರ್ಷ ಅನುಮತಿ ನೀಡಲಾಗುವುದು. ನಂತರ ನಿಬಂಧನೆ ಅನುಸರಿಸಿ 10 ವರ್ಷ ಅವಧಿಗೆ ಮಾನ್ಯತೆ ನವೀಕರಿಸುವುದು, ಬಳಿಕ ಶಾಶ್ವತ ಮಾನ್ಯತೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿಂದೆ ಖಾಸಗಿ ಶಾಲೆ ಆರಂಭವಾದ ಒಂದು ವರ್ಷದ ನಂತರ 15 ವರ್ಷಗಳಿಗೆ ಅನ್ವಯಿಸಿ ಮಾನ್ಯತೆ ಶಾಶ್ವತ ನವೀಕರಣ…

Read More

ಬೆಂಗಳೂರು : ಅರಣ್ಯ ಒತ್ತುವರಿ ತೆರವು ಕಾನೂನು ಪ್ರಕ್ರಿಯೆಯಾಗಿದ್ದು, ದೊಡ್ಡ ಮತ್ತು 2015ರ ನಂತರದ ಅರಣ್ಯ ಒತ್ತುವರಿಯನ್ನು ಮಾತ್ರ ತೆರವು ಮಾಡಿಸಲಾಗುತ್ತಿದೆ. ಮುಗ್ದ ಜನರು ಯಾವುದೇ ವದಂತಿಗಳಿಗೆ ಮರುಳಾಗಬಾರದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಲೆನಾಡು ಮತ್ತು ಕರಾವಳಿಯಲ್ಲಿ ಕೆಲವರು ಅರಣ್ಯ ಒತ್ತುವರಿ ತೆರವಿಗೆ ವಿರೋಧಿಸುತ್ತಿದ್ದು, ಈ ವಿಚಾರದಲ್ಲಿ ಇಲ್ಲ ಸಲ್ಲದ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ಬಡವರ ಭೂಮಿ ಒತ್ತುವರಿ ತೆರವು ಮಾಡಿಸುತ್ತಿಲ್ಲ ಬದಲಾಗಿ ದೊಡ್ಡ ಒತ್ತುವರಿ ಮತ್ತು 2015ರ ನಂತರದ ಒತ್ತುವರಿಯನ್ನು ಮಾತ್ರ ತೆರವು ಮಾಡಲು ಸೂಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಶಿರೂರಿನಲ್ಲಿ ಗುಡ್ಡ ಕುಸಿದು 11 ಜನರು ಸಾವಿಗೀಡಾಗಿದ್ದರೆ, ಕೇರಳದ ವಯನಾಡಿನಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 316ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಎರಡು ಘಟನೆಗಳು ಎಚ್ಚರಿಕೆಯ ಗಂಟೆಯಾಗಿದ್ದು, ನದಿಗಳ ಮೂಲ ಮತ್ತು ಜೀವವೈವಿಧ್ಯದ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು…

Read More