Author: kannadanewsnow57

ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’ ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದು, ಇದರ ಮೂಲಕ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಬಹುದು. ಏನಿದು `ದಿಶಾಂಕ್’ ಆ್ಯಪ್? ಹೇಗೆ ಕೆಲಸ ಮಾಡುತ್ತೆ.? ರಾಜ್ಯದ ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನ ಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ. ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನಇಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್…

Read More

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಪ್ರಾಗೈತಿಹಾಸಿಕ ಕಾಲದ 2 ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದುಉತ್ಪನನ ತಂಡದ ಸಹ ನಿರ್ದೇಶಕಿ, ಅಮೆರಿಕದ ಹಾರ್ಟ್‌ ವಿಕ್‌ ವಿವಿ ಪ್ರಾಧ್ಯಾಪಕಿ ನಮಿತಾ ಎಸ್‌. ಸುಗಂಧಿ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗುಡ್ಡದಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಸ್ಥಿಪಂಜರ ಯಾವುದೇ ರೀತಿ ಹಾಳಾಗದ ಇರುವ ರೀತಿ ಪತ್ತೆಯಾಗಿದೆ. 3-5 ಸಾವಿರ ವರ್ಷಗಳ ಹಿಂದಿನದು ಎನ್ನಲಾದ ಮಾನವ ಅಸ್ಥಿಪಂಜರಗಳು ಎನ್ನಲಾಗಿದೆ. ಪತ್ತೆಯಾಗಿರುವ ಅಸ್ಥಿ ಪಂಜರಗಳು ಪ್ರಾಗೈತಿಹಾಸಿಕ ಕಾಲದ ಮಾನವನ ಪಳೆಯುಳಿಕೆ ಎಂದು ಅಂದಾಜಿಸಲಾಗಿದೆ. ಗೌಡ್ರ ಮೂಲೆ ಬೆಟ್ಟದಲ್ಲಿ ಸಿಕ್ಕ 5.5 ಅಡಿ ಉದ್ದದ ಆದಿಮಾನವನ ಅಸ್ಥಿಪಂಜರ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಪಳೆಯುಳಿಕೆ ಆಗಿರಬಹುದು ಎಂದು ಉತ್ಪನನ ತಂಡದ ಸಹ ನಿರ್ದೇಶಕಿ, ಅಮೆರಿಕದ ಹಾರ್ಟ್‌ ವಿಕ್‌ ವಿವಿ ಪ್ರಾಧ್ಯಾಪಕಿ ನಮಿತಾ ಎಸ್‌. ಸುಗಂಧಿ ತಿಳಿಸಿದ್ದಾರೆ. ಚೂಪಾದ ಕಲ್ಲಿನ ಆಯುಧಗಳು, ಕೈಕೊಡಲಿ, ಪ್ರಾಣಿಗಳ ಹಲ್ಲು, ಒರಳು, ಗುಂಡು ಮುಂತಾದ ಮಹತ್ವದ ವಸ್ತುಗಳು ಪತ್ತೆಯಾಗಿವೆ. ಮುಖ್ಯವಾಗಿ ಈ ಜಾಗ…

Read More

ನವದೆಹಲಿ: ಭಾರತದಲ್ಲಿ ಆಸ್ತಿ ಹಂಚಿಕೆಗೆ ಸಂಬಂಧಿಸಿದಂತೆ ಹಲವು ರೀತಿಯ ನಿಯಮಗಳನ್ನು ಮಾಡಲಾಗಿದೆ. ಇತ್ತೀಚಿನ ವರದಿಯ ಪ್ರಕಾರ, ಪೂರ್ವಿಕರ ಆಸ್ತಿಯಲ್ಲಿ ಅಜ್ಜ, ತಂದೆ ಮತ್ತು ಸಹೋದರ ಷೇರುದಾರರಾಗಿದ್ದರೆ, ಅದರಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳೂ ಪಾಲು ಪಡೆಯುತ್ತಾರೆ. ಪೂರ್ವಜರ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕು ಹುಟ್ಟಿನಿಂದಲೇ ಸಿಗುತ್ತದೆ. ಈ ಜನರು ತಮ್ಮ ಪೂರ್ವಜರ ಆಸ್ತಿಯ ಮೇಲೆ ಹಕ್ಕನ್ನು ಹೊಂದಿದ್ದಾರೆ. ಮಗ ಮತ್ತು ಮಗಳು: ತಂದೆಯ ಆಸ್ತಿಯಲ್ಲಿ ಗಂಡು ಮತ್ತು ಹೆಣ್ಣು ಇಬ್ಬರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ. ತಂದೆಯ ಮರಣದ ನಂತರ ಈ ಹಕ್ಕು ಉಂಟಾಗುತ್ತದೆ. ಅಜ್ಜನ ಆಸ್ತಿ: ಅಜ್ಜನ ಆಸ್ತಿಯ ಮೇಲೆ ತಂದೆಗೆ ಹಕ್ಕಿದೆ, ತಂದೆಯ ನಂತರ ಮಗನಿಗೆ ಹಕ್ಕಿದೆ. ಈ ಬಗ್ಗೆ ಕಾನೂನುಗಳನ್ನು ಮಾಡಲಾಗಿದೆ. ಮೊಮ್ಮಕ್ಕಳು: ಅಜ್ಜ ಅಥವಾ ತಂದೆಯ ಆಸ್ತಿಯನ್ನು ವಿಂಗಡಿಸಿದಾಗ ಮೊಮ್ಮಕ್ಕಳ ಹಕ್ಕುಗಳು ಉದ್ಭವಿಸುತ್ತವೆ ಮತ್ತು ಅವರ ಪೋಷಕರ ಪಾಲು ಅವರಿಗೆ ಉತ್ತರಾಧಿಕಾರದ ಆಧಾರವಾಗಿದೆ. ಆಸ್ತಿ ಪ್ರಕಾರ ಸ್ವತಂತ್ರ ಆಸ್ತಿ: ಆಸ್ತಿಯು ವೈಯಕ್ತಿಕವಾಗಿದ್ದರೆ (ಉದಾಹರಣೆಗೆ, ಅಜ್ಜಿಯರು ಅದನ್ನು ಸ್ವತಃ…

Read More

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಪ್ರಾಗೈತಿಹಾಸಿಕ ಕಾಲದ 2 ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ ಎಂದುಉತ್ಪನನ ತಂಡದ ಸಹ ನಿರ್ದೇಶಕಿ, ಅಮೆರಿಕದ ಹಾರ್ಟ್‌ ವಿಕ್‌ ವಿವಿ ಪ್ರಾಧ್ಯಾಪಕಿ ನಮಿತಾ ಎಸ್‌. ಸುಗಂಧಿ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗುಡ್ಡದಲ್ಲಿ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಸ್ಥಿಪಂಜರ ಯಾವುದೇ ರೀತಿ ಹಾಳಾಗದ ಇರುವ ರೀತಿ ಪತ್ತೆಯಾಗಿದೆ. 3-5 ಸಾವಿರ ವರ್ಷಗಳ ಹಿಂದಿನದು ಎನ್ನಲಾದ ಮಾನವ ಅಸ್ಥಿಪಂಜರಗಳು ಎನ್ನಲಾಗಿದೆ. ಪತ್ತೆಯಾಗಿರುವ ಅಸ್ಥಿ ಪಂಜರಗಳು ಪ್ರಾಗೈತಿಹಾಸಿಕ ಕಾಲದ ಮಾನವನ ಪಳೆಯುಳಿಕೆ ಎಂದು ಅಂದಾಜಿಸಲಾಗಿದೆ. ಗೌಡ್ರ ಮೂಲೆ ಬೆಟ್ಟದಲ್ಲಿ ಸಿಕ್ಕ 5.5 ಅಡಿ ಉದ್ದದ ಆದಿಮಾನವನ ಅಸ್ಥಿಪಂಜರ ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಪಳೆಯುಳಿಕೆ ಆಗಿರಬಹುದು ಎಂದು ಉತ್ಪನನ ತಂಡದ ಸಹ ನಿರ್ದೇಶಕಿ, ಅಮೆರಿಕದ ಹಾರ್ಟ್‌ ವಿಕ್‌ ವಿವಿ ಪ್ರಾಧ್ಯಾಪಕಿ ನಮಿತಾ ಎಸ್‌. ಸುಗಂಧಿ ತಿಳಿಸಿದ್ದಾರೆ. ಚೂಪಾದ ಕಲ್ಲಿನ ಆಯುಧಗಳು, ಕೈಕೊಡಲಿ, ಪ್ರಾಣಿಗಳ ಹಲ್ಲು, ಒರಳು, ಗುಂಡು ಮುಂತಾದ ಮಹತ್ವದ ವಸ್ತುಗಳು ಪತ್ತೆಯಾಗಿವೆ. ಮುಖ್ಯವಾಗಿ ಈ ಜಾಗ…

Read More

ಮಂತ್ರಾಲಯಕ್ಕೆ ಹೋಗುವ ಯೋಜನೆಯಾಗಲಿ ಯೋಚನೆಯಾಗಲಿ ನನಗಿರಲಿಲ್ಲ.. ನಿಜ ಹೇಳಬೇಕೆಂದರೆ ಮುಂಚೆ ರಾಘವೇಂದ್ರ ಸ್ವಾಮಿಗಳ ಮೇಲೆ ಅಷ್ಟು ಭಕ್ತಿಯೂ ನನಗಿರಲಿಲ್ಲ.. ಕಾರಣ ನಿಜಕ್ಕೂ ನನಗೆ ಗೊತ್ತಿಲ್ಲ.. ಆದರೆ ಏನೋ ತಿಳಿಯದು ಅಷ್ಟು ಭಕ್ತಿ ಬರುತ್ತಿರಲಿಲ್ಲ.. ಕೆಲ ತಿಂಗಳ ಹಿಂದೆ ಉಡುಗೊರೆಯಾಗಿ ಕೊಟ್ಟ ರಾಘವೇಂದ್ರ ಸ್ವಾಮಿಗಳ ಮೂರ್ತಿಯೊಂದು ಮನೆಗೆ ಬಂತು.. ದೇವರ ಮನೆಯಲ್ಲಿ ಇಟ್ಟು ಪೂಜಿಸಲು ಶುರು ಮಾಡಿದೆ.. ಪೂಜೆ ಮಾಡುವ ಸಮಯದಲ್ಲಿ ಏನಾದರು ನನ್ನಿಂದ ತಪ್ಪಾಗಿದ್ದರೆ ಕ್ಷಮಿಸಪ್ಪ ತಂದೆ ಎಂದು ಭಕ್ತಿಯಿಂದ ಒಮ್ಮೆ ಕೇಳಿಕೊಂಡೆ ಅಷ್ಟೇ ನೋಡಿ.‌. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ…

Read More

ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ. ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ ಶರಣಾಗಿರುವ ಮಹಳೆ. ಪತಿ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. 2022ರಲ್ಲಿ ಶೇಖರ್ ಜೊತೆಗೆ ಅಂಜನಾಬಾಯಿ ವಿವಾಹವಾಗಿದ್ದರು. ಮದುವೆ ಬಳಿಕ ಅಂಜನಾಬಾಯಿಗೆ ನಿತ್ಯ ಕಿರುಕುಳ ನೀಡಲಾಗುತ್ತಿತ್ತು. ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Read More

ಇತ್ತೀಚಿನ ದಿನಗಳಲ್ಲಿ, ಮಕ್ಕಳು ತಮ್ಮ ಸ್ಮಾರ್ಟ್‌ಫೋನ್‌ಗಳಿಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ. ಅವರು ಆ ಫೋನ್‌ನಲ್ಲಿ ಕಾಣುವ ಎಲ್ಲವನ್ನೂ ಕಲಿಯುತ್ತಿದ್ದಾರೆ. ಈ ಸಂದರ್ಭದಲ್ಲಿ, ಪೋಷಕರು ಆನ್‌ಲೈನ್ ಆಟಗಳಿಗೆ ವ್ಯಸನಿಯಾಗುವ ಬಗ್ಗೆ ಚಿಂತಿತರಾಗಿದ್ದಾರೆ. ಇತ್ತೀಚೆಗೆ, ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ, ಮೂವರು ಸಹೋದರಿಯರು ‘ಕೊರಿಯನ್ ಲವರ್’ ಎಂಬ ಆನ್‌ಲೈನ್ ಆಟದ ಮಾಟಕ್ಕೆ ಸಿಲುಕಿ ಕಟ್ಟಡದಿಂದ ಹಾರಿ ತಮ್ಮ ಪ್ರಾಣವನ್ನು ಕಳೆದುಕೊಂಡರು. ಮಕ್ಕಳ ಮುಗ್ಧತೆಯೊಂದಿಗೆ ಆಟವಾಡುತ್ತಿರುವ ಮತ್ತು ಅವರ ಜೀವದೊಂದಿಗೆ ಆಟವಾಡುತ್ತಿರುವ ಅಪಾಯಕಾರಿ ಆಟಗಳಿವು. ಕೊರಿಯನ್ ಲವರ್ ಇದು ಪ್ರಸ್ತುತ ಮಕ್ಕಳನ್ನು ಅತ್ಯಂತ ವೇಗವಾಗಿ ಆಕರ್ಷಿಸುತ್ತಿರುವ ಅಪಾಯಕಾರಿ ಆಟವಾಗಿದೆ. ಇದರಲ್ಲಿ, ಸುಂದರವಾದ ಕೊರಿಯನ್ ಗೊಂಬೆಗಳು ಮತ್ತು ಅನಿಮೇಟೆಡ್ ಪಾತ್ರಗಳ ಸಹಾಯದಿಂದ ಮಕ್ಕಳನ್ನು ಆಕರ್ಷಿಸಲಾಗುತ್ತದೆ. ಅವರಿಗೆ ಮೊದಲು ಸಣ್ಣ ಕಾರ್ಯಗಳನ್ನು ನೀಡಲಾಗುತ್ತದೆ ಮತ್ತು ಅಂತಿಮವಾಗಿ ಆತ್ಮಹತ್ಯೆ ಮಾಡಿಕೊಳ್ಳಲಾಗುತ್ತದೆ, ಅವರು ‘ನಿಜವಾದ ಪ್ರೀತಿ’ ಪಡೆಯುತ್ತಾರೆ ಅಥವಾ ‘ಇನ್ನೊಂದು ಜಗತ್ತಿಗೆ’ ಹೋಗುತ್ತಾರೆ ಎಂದು ಅವರು ನಂಬುತ್ತಾರೆ. ಗಾಜಿಯಾಬಾದ್ ಮಕ್ಕಳು ಈ ಬಲೆಗೆ ಬಿದ್ದು ತಮ್ಮ ಪ್ರಾಣವನ್ನು ಕಳೆದುಕೊಂಡರು. ಬ್ಲೂ ವೇಲ್…

Read More

ಕೊಪ್ಪಳ : ಕೊಪ್ಪಳದಲ್ಲಿ ಪಾರ್ಟಿಯಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದಲ್ಲಿ ಸ್ಪಿರೀಟ್ ಕುಡಿದು ಅಸ್ವಸ್ಥಗೊಂಡಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಫೆ.4ರಂದು ಪಾರ್ಟಿಯಲ್ಲಿ ನಾಲ್ವರು ಸ್ನೇಹಿತರ ಸ್ಪಿರೀಟ್ ಕುಡಿದಿದ್ದರು. ಕೂಕನಪಳ್ಳಿಯಲ್ಲಿ ನಾಲ್ಕೈದು ಸ್ನೇಹಿತರು ಕೂಡಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಿಮ್ಸ್ ನಲ್ಲಿ ಓರ್ವ, ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವನ್ನಪ್ಪಿದ್ದಾನೆ.  ರಮೇಶ್ ಹೊಸಹಳ್ಳಿ (25) ಹಾಗೂ ಅಮರಯ್ಯ ಹಿರೇಮಠ ಮೃತಪಟ್ಟವರು. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಕಲಬುರಗಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮಹಿಳೆ ಮೇಲೆ ಅನ್ಯಕೋಮಿನ ಯುವಕರು ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಲಾಗಿದೆ ಎಂದು ಆರೋಪಿಸಲಾಗಿದೆ. ಚಿಂದಿ ಆಯುವ ಮಹಿಳೆಯನ್ನು ದುಷ್ಕರ್ಮಿಗಳು ಎಳೆದಾಡುತ್ತಾ ಕಾರಿನಲ್ಲಿ ಹೊತ್ತೊಯ್ಯಲು ಯತ್ನಿಸಲಾಗಿದೆ. ಈ ವೇಳೆ ಮಹಿಳೆ ಕಿರುಚಾಡುತ್ತಿದ್ದಂತೆ ಹಲ್ಲೆಗೈದು ಯುವಕರ ಗ್ಯಾಂಗ್ ಪರಾರಿಯಾಗಿದೆ. ಗಾಯಗೊಂಡ ಮಹಿಳೆಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಕಲಬುರಗಿ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ತಿರುಪತಿ ಜಿಲ್ಲೆಯ ಪುತ್ತೂರಿನಲ್ಲಿ ಶನಿವಾರ ಹೃದಯವಿದ್ರಾವಕ ದುರಂತ ಸಂಭವಿಸಿದೆ. ಪ್ರೀತಿಸಿ ಮದುವೆಯಾದ ಪತಿ ಅಲೆಮಾರಿಯಂತೆ ಅಲೆದಾಡಿ ಸಾಲದ ಸುಳಿಗೆ ಸಿಲುಕಿದ ನಂತರ ವಿವಾಹಿತ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಕೊಂದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಶನೂರಿನ ಪದ್ಮ (28) ಮತ್ತು ಶಿವಶಂಕರ್ (32) ಪದವಿ ಓದುತ್ತಿದ್ದಾಗ ಪ್ರೀತಿಸುತ್ತಿದ್ದರು. ಹಿರಿಯರ ಅಸಮ್ಮತಿಯ ಹೊರತಾಗಿಯೂ 2019 ರಲ್ಲಿ ವಿವಾಹವಾದರು. ಅವರಿಗೆ ತೇಜ (6) ಮತ್ತು ಲಾಸ್ಯ (5) ಎಂಬ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಆದಾಗ್ಯೂ, ಮದುವೆಯಾದಾಗಿನಿಂದ, ಶಿವಶಂಕರ್ ಕೆಲಸವಿಲ್ಲದೆ ಅಲೆಮಾರಿಯಂತೆ ಅಲೆದಾಡುತ್ತಿದ್ದಾರೆ ಮತ್ತು ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಸಾಯುವ ಮೊದಲು ಪದ್ಮಾ ಬರೆದ ಪತ್ರವು ಅವಳು ಅನುಭವಿಸಿದ ನರಕವನ್ನು ಪ್ರತಿಬಿಂಬಿಸುತ್ತದೆ. ಪ್ರೀತಿಸಿ ಮದುವೆಯಾಗುವ ಪ್ರತಿಯೊಬ್ಬರಿಗೂ ನನ್ನ ಜೀವನವು ಒಂದು ಪಾಠವಾಗಿದೆ. ಹುಡುಗಿ ತನ್ನ ಗಂಡನಲ್ಲಿ ಬಯಸದ ಪ್ರತಿಯೊಂದು ಕೆಟ್ಟ ಅಭ್ಯಾಸವೂ ನನ್ನ ಗಂಡನಲ್ಲಿದೆ. ನಿನ್ನನ್ನು ಪ್ರೀತಿಸಿದ್ದಕ್ಕೆ ನಾನು ಎಷ್ಟು ಕಷ್ಟಪಟ್ಟಿದ್ದೇನೆಂದು ನನಗೆ ತಿಳಿದಿದೆ. ನೀನು ಸಾಲವನ್ನು ತೀರಿಸಲು ಸಾಧ್ಯವಿಲ್ಲ ಎಂದು ಹೇಳುತ್ತೀಯ. ನನ್ನ ನಂತರ ನೀನು ಮತ್ತೆ…

Read More