Author: kannadanewsnow57

ಬೆಂಗಳೂರು : ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ದಿನಾಂಕ : 08.12.2025 ರಿಂದ 19.12.2025 ರವರೆಗೆ ನಡೆಯಲಿರುವ ಕಾರ್ನಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಅಧಿವೇಶನ ನಡೆಯಲಿದೆ. ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಎರಡೂ ಸದನಗಳ ಅಧಿವೇಶನವು ದಿನಾಂಕ 08.12.2025 ರಂದು ಪೂರ್ವಾಹ್ನ 11.00 ಗಂಟೆಗೆ (ಸೋಮವಾರ) ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಪ್ರಾರಂಭವಾಗಲಿದ್ದು, ಸದನದ ತಾತ್ಕಾಲಿಕ ಕಾರ್ಯಕ್ರಮದ ವಿವರಗಳು ಈ ಕೆಳಕಂಡಂತಿವೆ. ಅಧಿವೇಶನದಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಸದನದಲ್ಲಿ ಮಾನ್ಯ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು ಮಂಡಿಸಲಿರುವ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಸದನದಲ್ಲಿ ಪ್ರಸ್ತಾಪಿಸಬಹುದಾದ ವಿಷಯಗಳ ಕುರಿತು ಮಾಹಿತಿಯನ್ನು ಟಿಪ್ಪಣಿ ರೂಪದಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಸಿದ್ಧಪಡಿಸಿ ಕೊಳ್ಳಲು ಕೋರಿದೆ. 2. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪೊಲೀಸ್ ಪ್ರಧಾನ ಕಛೇರಿಯಿಂದ ಕಳುಹಿಸಿದ ವಿಧಾನ ಸಭೆ/ ವಿಧಾನ ಪರಿಷತ್ತಿನ ಪ್ರಶ್ನೆಗಳಿಗೆ ಸಮರ್ಪಕವಾದ ಉತ್ತರವನ್ನು ತಯಾರಿಸಿ ಶೀಘ್ರ ಮಾಹಿತಿಯನ್ನು ಸಲ್ಲಿಸುವುದು. ಈ ಸಂಬಂಧ ಘಟಕಾಧಿಕಾರಿಗಳಿಗೆ ಕೆಳಕಂಡ ನಿರ್ದೇಶನಗಳನ್ನು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿ 48 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಲೈಂಗಿಕ ಸಮಸ್ಯೆಗೆ ಪರಿಹಾರ ಮಾಡುವುದಾಗಿ ಹೇಳಿ ಟೆಕ್ಕಿಯಿಂದ 48 ಲಕ್ಷ ರೂ. ದೋಚಲಾಗಿದೆ. ಟೆಕ್ಕಿ 48 ಲಕ್ಷ ರೂ. ಸಾಲ ಮಾಡಿ ಆಯುರ್ವೇದಿಕ್ ಔಷಧಿ ಖರೀದಿಸಿದ್ದರು. ಆದರೆ ಔಷಧಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ತಮ್ಮ ಕಿಡ್ನಿಯನ್ನೇ ಕಳೆದುಕೊಂಡಿದ್ದಾರೆ. ಪುಟ್ ಪಾತ್ ಪಕ್ಕದ ಟೆಂಟ್ ನಲ್ಲಿ ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚಿಸಲಾಗಿದೆ. ಮೊದಲು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹೋಗಿದ್ದ ವೇಳೆ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ವ್ಯಕ್ತಿ ಭರವಸೆ ನೀಡಿದ್ದಾನೆ. ದೇವರಾಜ್ ಬೂಟಿ ಹೆಸರಿನ 1 ಗ್ರಾಂ ಔಷಧಿಗೆ 1,60,000 ರೂ. ದರ ನಿಗದಿ ಮಾಡಲಾಗಿದೆ. ಯಶವಂತಪುರದ ಆಯುರ್ವೇದಿಕ್ ಶಾಪ್ ನಲ್ಲಿ ಖರೀದಿಸುವಂತೆ ಸಲಹೆ ನೀಡಿದ್ದಾನೆ. ವಿಜಯಲಕ್ಷ್ಮೀ ಶಾಪ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿ 48 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ. ಲೈಂಗಿಕ ಸಮಸ್ಯೆಗೆ ಪರಿಹಾರ ಮಾಡುವುದಾಗಿ ಹೇಳಿ ಟೆಕ್ಕಿಯಿಂದ 48 ಲಕ್ಷ ರೂ. ದೋಚಲಾಗಿದೆ. ಟೆಕ್ಕಿ 48 ಲಕ್ಷ ರೂ. ಸಾಲ ಮಾಡಿ ಆಯುರ್ವೇದಿಕ್ ಔಷಧಿ ಖರೀದಿಸಿದ್ದರು. ಆದರೆ ಔಷಧಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ತಮ್ಮ ಕಿಡ್ನಿಯನ್ನೇ ಕಳೆದುಕೊಂಡಿದ್ದಾರೆ. ಪುಟ್ ಪಾತ್ ಪಕ್ಕದ ಟೆಂಟ್ ನಲ್ಲಿ ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚಿಸಲಾಗಿದೆ. ಮೊದಲು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹೋಗಿದ್ದ ವೇಳೆ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ವ್ಯಕ್ತಿ ಭರವಸೆ ನೀಡಿದ್ದಾನೆ. ದೇವರಾಜ್ ಬೂಟಿ ಹೆಸರಿನ 1 ಗ್ರಾಂ ಔಷಧಿಗೆ 1,60,000 ರೂ. ದರ ನಿಗದಿ ಮಾಡಲಾಗಿದೆ. ಯಶವಂತಪುರದ ಆಯುರ್ವೇದಿಕ್ ಶಾಪ್ ನಲ್ಲಿ ಖರೀದಿಸುವಂತೆ ಸಲಹೆ ನೀಡಿದ್ದಾನೆ. ವಿಜಯಲಕ್ಷ್ಮೀ ಶಾಪ್…

Read More

ಬೆಂಗಳೂರು : ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು. ಷರತ್ತುಗಳು: ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ, ಮನವಿಯನ್ನು ಹಿಂಪಡೆಯಹಬುದು. ಇಲಾಖಾ ಅಥವಾ ನ್ಯಾಯಾಂಗ ವಿಚಾರಣೆಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಸ್ವ-ಇಚ್ಚಾ ನಿವೃತ್ತಿಗೆ ಅನುಮತಿ ನಿರಾಕರಣೆ. ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆಸೇರ್ಪಡೆ. 2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಚಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ). ಷರತ್ತುಗಳು ನಿಯಮ285(1)ಎ ರನ್ವಯ ಎಲ್ಲಾ ಷರತ್ತುಗಳೂ, ಈ ಸಂದರ್ಭದಲ್ಲಿ ಅನ್ವಯಿಸಲಾಗುವುದು. ಆದರೇ ವೈಟೇಜ್ ಸೌಲಭ್ಯವು ಲಭಿಸುವುದಿಲ್ಲ. 5.ಕಡ್ಡಾಯ ನಿವೃತ್ತಿ (ನಿಯಮ…

Read More

ಎಡಿಟರ್‌ ಡೆಸ್ಕ್‌: ಕನ್ನಡ ನ್ಯೂಸ್‌ನೌ ನಿಂದ ಮತ್ತೊಂದು ಹೊಸ ಸುದ್ದಿ ವೆಬ್‌ಸೈಟ್‌ ಶುರುವಾಗಲಿದ್ದು. ಇಲ್ಲಿಗೆ ಜಿಲ್ಲಾವಾರು ವರದಿಗಾರರು ಬೇಕಾಗಿದ್ದಾರೆ. ವರದಿಗಾರಿಕೆಯಲ್ಲಿ ತೀವ್ರ ಆಸಕ್ತಿ, ಸಾಮಾನ್ಯ ಜ್ಞಾನ, ಪ್ರಸಕ್ತ ವಿದ್ಯಮಾನಗಳ ಅರಿವು ಅನಿವಾರ್ಯ. ಸುಲಲಿತವಾಗಿ ಕನ್ನಡ ಮಾತಾಡಲು, ಘಟನೆ ನಡೆಯುತ್ತಿರುವಲ್ಲಿಂದಲೇ ವರದಿ, ಸಂದರ್ಶನ ಮಾಡಲು ತಿಳಿದಿರಬೇಕು. ಒಂದೆರಡು ವರ್ಷಗಳ ಅನುಭವ ಇರುವವರಿಗೆ ಆದ್ಯತೆ. ಹೊಸಬರಿಗೂ ಅವಕಾಶವಿದೆ. ಆಸಕ್ತರು ಕೂಡಲೇ ಸಂಪೂರ್ಣ ವಿವರಗಳುಳ್ಳ ಅರ್ಜಿ ಸಲ್ಲಿಸಿ ನಮ್ಮ ಮೇಲ್ ಐಡಿ kannadanadudigi@gmail.com

Read More

ಬೆಂಗಳೂರು : ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ಹೊಲಿಗೆ ಯಂತ್ರ ವಿತರಣಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವವರು ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06.12.2025 ರಂದು ಸಾಯಂಕಾಲ: 5.30 ಗಂಟೆಯವರೆಗೆ ನಿಗಧಿ ಪಡಿಸಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:- 1) ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ (ನಿ.) ದ ವತಿಯಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರವರ್ಗ-3-ಬಿ ಅಡಿಯಲ್ಲಿ 2(ಎ) ಯಿಂದ 2(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು. 2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-3ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), 3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು ಹಾಗೂ ಆಧಾರ್ ಕಾರ್ಡ್ ಹೊಂದಿರಬೇಕು. 4) ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 55 ವರ್ಷಗಳನ್ನು ಮೀರಿರತಕ್ಕದ್ದಲ್ಲ. 5)…

Read More

ದುಮ್ಕಾ:ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಜಾರ್ಖಂಡ್ ನ ದುಮ್ಕಾದಲ್ಲಿ ಇಂದು ಬೆಳಿಗ್ಗೆ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹನ್ಸ್ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಧೆತ್ ಪಂಚಾಯತ್ನ ಬರ್ದೇಹಿ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆಗಳು ಇಡೀ ಪ್ರದೇಶದಲ್ಲಿ ಆಘಾತದ ಅಲೆಗಳನ್ನು ಎಬ್ಬಿಸಿವೆ. ವರದಿಗಳ ಪ್ರಕಾರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮನೆಯಲ್ಲಿ ಮಲಗಿದ್ದಾಗ ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ, ಆದರೆ ಪತಿಯ ಶವ ಸುಮಾರು 500 ಮೀಟರ್ ದೂರದ ಹೊಲದಲ್ಲಿ ಪತ್ತೆಯಾಗಿದೆ. ಗ್ರಾಮಸ್ಥರು ಬೆಳಿಗ್ಗೆ ಹೊರಗೆ ಹೋದಾಗ, ಶವಗಳು ಪತ್ತೆಯಾಗಿವೆ. ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಪೊಲೀಸರು ಶ್ವಾನ ದಳ ಮತ್ತು ವಿಧಿವಿಜ್ಞಾನ ತಂಡವನ್ನು ಕರೆಸಿ ತನಿಖೆ ಆರಂಭಿಸಿದ್ದಾರೆ. ಮೃತರೆಲ್ಲರನ್ನೂ ಗುರುತಿಸಲಾಗಿದೆ. ಮೃತರನ್ನು ಬೀರೇಂದ್ರ ಮಾಂಝಿ (30), ಆರತಿ ಕುಮಾರ್ (24), ರೋಹಿ ಕುಮಾರಿ (4) ಮತ್ತು…

Read More

ಇಂದಿನಿ ದಿನಗಳಲ್ಲಿ ಜಂಕ್ ಫುಡ್ ಮತ್ತು ಜಡ ಜೀವನದಿಂದ ಯುವ ಜನರಲ್ಲಿ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗಿವೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅತಿ-ಸಂಸ್ಕರಿಸಿದ ಆಹಾರಗಳ ಮೇಲಿನ ನಮ್ಮ ಅವಲಂಬನೆ ಮತ್ತು ಹೆಚ್ಚುತ್ತಿರುವ ಜಡ ಜೀವನಶೈಲಿ ಪ್ರಮುಖ ಅಂಶಗಳಾಗಿವೆ” ಎಂದು ರೂಬಿ ಹಾಲ್ ಕ್ಲಿನಿಕ್ನ ಮಕ್ಕಳ ಹೆಮಟಾಲಜಿಸ್ಟ್, ಆಂಕೊಲಾಜಿಸ್ಟ್ ಡಾ. ಲಿಜಾ ಬುಲ್ಸಾರಾ ತಿಳಿಸಿದರು. ಸಂಸ್ಕರಿಸಿದ ಆಹಾರದ ಸಮಸ್ಯೆ ಏನು? ಡಾ. ಬಲ್ಸಾರಾ ಅವರ ಪ್ರಕಾರ, ಇಂದಿನ ಯುವಕರು ಅನುಸರಿಸುವ ಆಹಾರಕ್ರಮವು ಸಂಪೂರ್ಣವಾಗಿ ಅಲ್ಟ್ರಾ-ಸಂಸ್ಕರಿಸಿದ ಆಹಾರಗಳಿಂದ ಪ್ರಾಬಲ್ಯ ಹೊಂದಿದೆ – ಪ್ಯಾಕ್ ಮಾಡಿದ ತಿಂಡಿಗಳು, ಸಕ್ಕರೆ ಪಾನೀಯಗಳು, ತ್ವರಿತ ಊಟಗಳು ಮತ್ತು ತ್ವರಿತ ಆಹಾರ. ಅನುಕೂಲಕರ ಮತ್ತು ಆಕರ್ಷಕವಾಗಿದ್ದರೂ, ಈ ಆಹಾರಗಳು ಗುಪ್ತ ವೆಚ್ಚದೊಂದಿಗೆ ಬರುತ್ತವೆ – ಅವು ಸಾಮಾನ್ಯವಾಗಿ ಅನಾರೋಗ್ಯಕರ ಕೊಬ್ಬುಗಳು, ಸಂಸ್ಕರಿಸಿದ ಸಕ್ಕರೆಗಳು, ಉಪ್ಪು ಮತ್ತು ದೇಹವು ಸಂಸ್ಕರಿಸಲು ಹೆಣಗಾಡುವ ರಾಸಾಯನಿಕ ಸೇರ್ಪಡೆಗಳಲ್ಲಿ ಅಧಿಕವಾಗಿರುತ್ತವೆ” ಎಂದು ಅವರು ಹೇಳಿದರು. ಇದು ಕ್ಯಾನ್ಸರ್ ವಗೆ ಹೇಗೆ ಸಂಬಂಧಿಸಿದೆ? ಬಹು ಅಧ್ಯಯನಗಳು ಯುಪಿಎಫ್ಗಳ ಹೆಚ್ಚಿನ…

Read More

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಬಾಂಬರ್ ಉಮರ್ ಸಂಪರ್ಕದಲ್ಲಿದ್ದ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆತ್ಮಾಹುತಿ ಬಾಂಬರ್ ಉಮರ್ ಸಂಪರ್ಕದಲ್ಲಿದ್ದ ತುಫೈಲ್ ನಿಯಾಜ್ ನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.ನವೆಂಬರ್ 10ರಂದು ಸಂಜೆ ದೆಹಲಿಯ ಕೆಂಪುಖೋಟೆಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಫೋಟಗೊಂಡಿತ್ತು. ಆತ್ಮಾಹುತಿ ಬಾಂಬರ್ ಕಾರು ಸ್ಫೋಟಿಸಿದ್ದ. ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಕೃತ್ಯದ ಹಿಂದೆ ವೈಟ್ ಕಾಲರ್ ಉಗ್ರರ ಕೈವಾಡವಿರುದು ದೃಢಪಟ್ಟಿದೆ. ಇದಕ್ಕೂ ಮುನ್ನ ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಜಾಸಿರ್ ಬಿಲಾಲ್ ವಾನಿ ಅಲಿಯಾಸ್ ಡ್ಯಾನಿಶ್ ನನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ. ದೆಹಲಿ ಕಾರು ಸ್ಫೋಟದಲ್ಲಿ ಭಯೋತ್ಪಾದಕ ಉಮರ್ ಗೆ ಸಹಾಯ ಮಾಡಿದ ಸಕ್ರಿಯ ಸಹ-ಸಂಚುಕೋರ ಜಾಸಿರ್ ಬಿಲಾಲ್ ಅಲಿಯಾಸ್ ಡ್ಯಾನಿಶ್. ಜೈಶ್-ಎ-ಮೊಹಮ್ಮದ್ ಸಂಘಟನೆಯ ಆಶ್ರಯದಲ್ಲಿ ವೈದ್ಯರನ್ನು ಬ್ರೈನ್ ವಾಶ್ ಮಾಡಿದವನು ಈತ.…

Read More

ಚಾಮರಾಜನಗರ : ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ, ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದ್ದು ಚಾಮರಾಜನಗರ ಜಿಲ್ಲೆಯಲ್ಲಿ ಇದೀಗ ವ್ಯಾಪಾರಿಯ ಕಾರು ಅಡ್ಡಗಟ್ಟಿ ಕೋಟ್ಯಾಂತರ ಮೌಲ್ಯದ ನಾಣ್ಯ ದರೋಡೆ ಮಾಡಲಾಗಿದ. ಹೌದು ಕೇರಳದ ದರೋಡೆ ಗ್ಯಾಂಗ್ ಒಂದು ತಡರಾತ್ರಿ ದರೋಡೆ ನಡೆಸಿ ಪರಾರಿಯಾಗಿದ್ದಾರೆ. ಬಂಡಿಪುರ ಅರಣ್ಯದಲ್ಲಿ ಚಿನ್ನದ ವ್ಯಾಪಾರಿ ಕಾರನ್ನು ಅಡ್ಡಗಟ್ಟಿ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಮೂಲೆಹೊಳೆ ಮೂಲಕ ಕೇರಳಕ್ಕೆ ಚಿನ್ನದ ವ್ಯಾಪಾರಿ ತೆರಳಿದ್ದ. ವ್ಯಾಪಾರವನ್ನು ಹಿಂಬಾಲಿಸಿ ಕೆರಳ ಗ್ಯಾಂಗ್ ದರೋಡೆ ಮಾಡಿದೆ. ಕಳೆದ 3-4 ವರ್ಷಗಳಿಂದ ಈ ಒಂದು ಕೇರಳ ಗ್ಯಾಂಗ್ ಸಕ್ರಿಯವಾಗಿದೆ ದೂರು ನೀಡಲು ಚಿನ್ನದ ವ್ಯಾಪಾರಿ ಮೀನಾ ಮೇಷ ಎಣಿಸುತ್ತಿದ್ದು, ಪ್ರಕರಣದ ಮಾಹಿತಿ ಸೋರಿಕೆ ಆಗದಂತೆ ವ್ಯಾಪಾರಿ ನೋಡಿ ಅಂತ ಹೇಳಿದ್ದ. ಪೊಲೀಸರು ಗದರಿದ ನಂತರ ವ್ಯಾಪಾರಿ ಗುಂಡ್ಲುಪೇಟೆ ಠಾಣೆಗೆ ಬಂದಿದ್ದಾನೆ ದೂರು ನೀಡಲು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ವ್ಯಾಪಾರಿ ಬಂದಿದ್ದಾನೆ. ಸದ್ಯ ಪೊಲೀಸರಿಂದ ಚೆಕ್ಪೋಸ್ಟ್ ಬಳಿಯ ಸಿಸಿ ಕ್ಯಾಮೆರಾ…

Read More