Author: kannadanewsnow57

ಬೆಂಗಳೂರು : ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ನಿಮ್ಮ ಮನೆಯಲ್ಲೇ ಕುಳಿತು ಇ – ಖಾತಾವನ್ನು ಪಡೆದುಕೊಳ್ಳಿ. ಸಾರ್ವಜನಿಕ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತವಾಗಿದೆ. ಬೇಕಾದ ದಾಖಲಾತಿಗಳು ಮಾಲೀಕರ ಭಾವಚಿತ್ರ ಮತ್ತು ಆಧಾರ್ ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುವುದು) ವಿದ್ಯುತ್ ಆರ್ ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ) ಸ್ವತ್ತಿನ ಛಾಯಾಚಿತ್ರ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳು ನಗರ ನಿವಾಸಿಗಳ 45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ-ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗುವುದು. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ/ತಕರಾರು ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲೇ ಶುಲ್ಕ ಪಾವತಿಸಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ-ಖಾತೆ ಪಡೆಯಬಹುದು. K-1 ಕೇಂದ್ರಗಳಲ್ಲೂ ಸಹ ನಾಗರಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಇ-ಖಾತಾ ಪಡೆಯುವ ಮೂಲಕ…

Read More

ನೋಯ್ಡಾ: ವಿಶ್ವದ ಅತಿ ಎತ್ತರದ ಪ್ರತಿಮೆ – ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ನನ್ನ ತಂದೆ ಶ್ರೀ ರಾಮ್ ವಂಜಿ ಸುತಾರ್ ಅವರು ಡಿಸೆಂಬರ್ 17 ರ ಮಧ್ಯರಾತ್ರಿ ನಮ್ಮ ನಿವಾಸದಲ್ಲಿ ನಿಧನರಾದರು ಎಂದು ನಾವು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತೇವೆ, ”ಎಂದು ಅವರ ಮಗ ಅನಿಲ್ ಸುತಾರ್ ಗುರುವಾರ ಪತ್ರಿಕೆಗಳೊಂದಿಗೆ ಹಂಚಿಕೊಂಡ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ. 1925 ರ ಫೆಬ್ರವರಿ 19 ರಂದು ಇಂದಿನ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ವಿನಮ್ರ ಕುಟುಂಬದಲ್ಲಿ ಜನಿಸಿದ ಸುತಾರ್ ತಮ್ಮ ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು. ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ ಅಂಡ್ ಆರ್ಕಿಟೆಕ್ಚರ್ನಿಂದ ಚಿನ್ನದ ಪದಕ ವಿಜೇತರಾಗಿರುವ ಅವರು, ಸಾಧನೆಗಳ ದೀರ್ಘ ಪಟ್ಟಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿಯವರ…

Read More

ನೀವು ಹೊಸ ಫೋನ್ ಖರೀದಿಸಿದಾಗಲೆಲ್ಲಾ, ನಿಮ್ಮ ಹಳೆಯದು ಡ್ರಾಯರ್‌ನಲ್ಲಿ ಬಿದ್ದಿರುತ್ತದೆ, ಹಾಳಾಗುತ್ತದೆ. ಆದರೆ ಅದೇ ಹಳೆಯ ಫೋನ್ ನಿಮ್ಮ ಮನೆಯ ಸುರಕ್ಷತೆಯನ್ನ ಸುಧಾರಿಸುವಲ್ಲಿ ದೊಡ್ಡ ಪಾತ್ರ ವಹಿಸುತ್ತದೆ ಎಂದು ನಿಮಗೆ ತಿಳಿದಿದೆಯೇ.? ಹೌದು! ಕೆಲವೇ ಸರಳ ಸೆಟ್ಟಿಂಗ್‌’ಗಳು ಮತ್ತು ಸರಿಯಾದ ಅಪ್ಲಿಕೇಶನ್‌’ನೊಂದಿಗೆ, ನಿಮ್ಮ ಹಳೆಯ ಸ್ಮಾರ್ಟ್‌ಫೋನ್ ನಿಮಿಷಗಳಲ್ಲಿ ಉತ್ತಮ ಗೃಹ ಭದ್ರತಾ ಕ್ಯಾಮೆರಾವಾಗಬಹುದು. ಇದು ನಿಮಗೆ ಹೆಚ್ಚಿನ ಖರ್ಚು ಮಾಡದೆ ನಿಮ್ಮ ಮನೆಯನ್ನು ಮೇಲ್ವಿಚಾರಣೆ ಮಾಡಲು ಅನುವು ಮಾಡಿಕೊಡುತ್ತದೆ. ಸರಿಯಾದ ಅಪ್ಲಿಕೇಶನ್ ಆಯ್ಕೆ ಮಾಡುವುದು ಮೊದಲ ಹೆಜ್ಜೆ.! ಮೊದಲು, ನಿಮ್ಮ ಹಳೆಯ ಫೋನ್ ಅನ್ನು ಭದ್ರತಾ ಕ್ಯಾಮೆರಾವನ್ನಾಗಿ ಪರಿವರ್ತಿಸಬಹುದಾದ ಅಪ್ಲಿಕೇಶನ್’ನ್ನ ನೀವು ಸ್ಥಾಪಿಸಬೇಕಾಗುತ್ತದೆ. ಆಲ್ಫ್ರೆಡ್ ಕ್ಯಾಮೆರಾ, ಮೆನಿಥಿಂಗ್, ಐಪಿ ವೆಬ್‌ಕ್ಯಾಮ್ ಅಥವಾ ಹೋಮ್ ಸೆಕ್ಯುರಿಟಿ ಕ್ಯಾಮೆರಾದಂತಹ ಹಲವಾರು ಅಪ್ಲಿಕೇಶನ್‌’ಗಳು ಲೈವ್ ವೀಡಿಯೊ ಸ್ಟ್ರೀಮಿಂಗ್, ಚಲನೆಯ ಪತ್ತೆ ಮತ್ತು ರೆಕಾರ್ಡಿಂಗ್‌’ನಂತಹ ವೈಶಿಷ್ಟ್ಯಗಳನ್ನ ನೀಡುತ್ತವೆ. ಈ ಅಪ್ಲಿಕೇಶನ್’ಗಳಲ್ಲಿ ಒಂದನ್ನು ನಿಮ್ಮ ಹಳೆಯ ಫೋನ್‌’ಗೆ ಡೌನ್‌ಲೋಡ್ ಮಾಡಿ ಮತ್ತು ಸೆಟಪ್ ಪ್ರಕ್ರಿಯೆಯನ್ನು ಪ್ರಾರಂಭಿಸಿ. ಫೋನ್’ನ್ನು ಕ್ಯಾಮೆರಾ…

Read More

ನೋಯ್ಡಾ: ವಿಶ್ವದ ಅತಿ ಎತ್ತರದ ಪ್ರತಿಮೆ – ಗುಜರಾತ್ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಪ್ರಸಿದ್ಧ ಶಿಲ್ಪಿ ರಾಮ್ ಸುತಾರ್ ಅವರು ನೋಯ್ಡಾದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರಿಗೆ 100 ವರ್ಷ ವಯಸ್ಸಾಗಿತ್ತು ಮತ್ತು ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ನನ್ನ ತಂದೆ ಶ್ರೀ ರಾಮ್ ವಂಜಿ ಸುತಾರ್ ಅವರು ಡಿಸೆಂಬರ್ 17 ರ ಮಧ್ಯರಾತ್ರಿ ನಮ್ಮ ನಿವಾಸದಲ್ಲಿ ನಿಧನರಾದರು ಎಂದು ನಾವು ತೀವ್ರ ದುಃಖದಿಂದ ನಿಮಗೆ ತಿಳಿಸುತ್ತೇವೆ, ”ಎಂದು ಅವರ ಮಗ ಅನಿಲ್ ಸುತಾರ್ ಗುರುವಾರ ಪತ್ರಿಕೆಗಳೊಂದಿಗೆ ಹಂಚಿಕೊಂಡ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ. 1925 ರ ಫೆಬ್ರವರಿ 19 ರಂದು ಇಂದಿನ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡೂರ್ ಗ್ರಾಮದಲ್ಲಿ ವಿನಮ್ರ ಕುಟುಂಬದಲ್ಲಿ ಜನಿಸಿದ ಸುತಾರ್ ತಮ್ಮ ಬಾಲ್ಯದಿಂದಲೇ ಶಿಲ್ಪಕಲೆಯತ್ತ ಆಕರ್ಷಿತರಾಗಿದ್ದರು. ಮುಂಬೈನ ಜೆಜೆ ಸ್ಕೂಲ್ ಆಫ್ ಆರ್ಟ್ ಅಂಡ್ ಆರ್ಕಿಟೆಕ್ಚರ್ನಿಂದ ಚಿನ್ನದ ಪದಕ ವಿಜೇತರಾಗಿರುವ ಅವರು, ಸಾಧನೆಗಳ ದೀರ್ಘ ಪಟ್ಟಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರ ಅತ್ಯುತ್ತಮ ಸೃಷ್ಟಿಗಳಲ್ಲಿ ಧ್ಯಾನಸ್ಥ ಭಂಗಿಯಲ್ಲಿ ಕುಳಿತಿರುವ ಮಹಾತ್ಮ ಗಾಂಧಿಯವರ…

Read More

ಬೆಂಗಳೂರು : 2023ರಲ್ಲಿ 134 ಸ್ಥಾನ ಪಡೆದು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂತು. ಅಧಿಕಾರ ವಹಿಸಿಕೊಂಡ ಕೂಡಲೇ ರಾಜ್ಯದ ಜನರಿಗೆ ಭರವಸೆ ನೀಡಿದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದರು. ಆದರೆ ಇದೀಗ ಈ ಒಂದು ಗ್ಯಾರೆಂಟಿ ಯೋಜನೆಗಳೇ ರಾಜ್ಯ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿವೆ ಎಂದು ಹೇಳಲಾಗುತ್ತಿದೆ. ಹೌದು 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ಆದ್ರೆ ಇದೇ ಗ್ಯಾರಂಟಿ ಯೋಜನೆಗಳು ಇದೀಗ ಸರ್ಕಾರವನ್ನು ಆರ್ಥಿಕ ಸಂಕಷ್ಟಕ್ಕೆ ದೂಡಿದೆಯಾ? ಅನ್ನೋ ಪ್ರಶ್ನೆ ಎದ್ದಿದೆ. ಈಗಾಗಲೇ ಬೆಳಗಾವಿ ಅಧಿವೇಶನದಲ್ಲಿ ವಿಪಕ್ಷ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಗೃಹಲಕ್ಷ್ಮಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದಕ್ಕೆ ಪೂರಕವೆಂಬಂತೆ ನಿನ್ನೆ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು…

Read More

ಬೆಳಗಾವಿ : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಪ್ಪದೇ ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗ ಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ.…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು ರಾಮನಗರದಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ರಾಮನಗರದ ಮಾಗಡಿ ಪೊಲೀಸರಿಂದ ಇದೀಗ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ವಿಕಾಸ್ ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಪ್ರೀತಿಯ ನೆನಪಲ್ಲಿ ವಿಕಾಸ್ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದಾನೆ ನಂತರ ಯುವತಿಯ ಜೊತೆಗೆ ಲೈಂಗಿಕ ಸಂಪರ್ಕ ಕೂಡ ಬೆಳೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ವಿಕಾಸ್ ಬೆದರಿಕೆ ಹಾಕಿದ್ದಾನೆ. ನಾನು ಕರೆದಾಗೆಲ್ಲ ಬರಬೇಕು ಅಂತ ಬೆದರಿಕೆ ಹಾಕಿದ್ದಾನೆ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿದ್ದಾನೆ. ಆನಂತರ ಪ್ರಶಾಂತ್ ಚೇತನ್ ಜೊತೆಗೆ ಸೇರಿಸಿಕೊಂಡು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎನ್ನುವ ಆರೋಪ ಕೇಳಿ ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ನೆನ್ನೆ ರಾಮನಗರದ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ, ವಿದ್ಯಾರ್ಥಿನಿಯ ದೂರಿನ ಅನ್ವಯ ಇದೀಗ ಪೊಲೀಸರು ವಿಕಾಸ್ ಪ್ರಶಾಂತ್ ಮತ್ತು…

Read More

ರಾಮನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು, ರಾಮಗರದಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ವರದಿಯಾಗಿದೆ. ರಾಮನಗರದಲ್ಲಿ 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡಿದ್ದ ವಿಕಾಸ್, ಬಳಿಕ ಯುವತಿ ಜೊತೆಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕುತ್ತಿದ್ದ. ಅನಂತರ ಪ್ರಶಾಂತ್ ಮತ್ತು ಚೇತನ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ವಿಕಾಸ್, ಪ್ರಶಾಂತ್ ಮತ್ತು ಚೇತನ್ ಬಂಧಿತ ಆರೋಪಿಗಳಾಗಿದ್ದು, 19 ವರ್ಷದ ಕಾಲೇಜು ವಿದ್ಯಾರ್ಥಿನಿ ಮೇಲೆ  ಗ್ಯಾಂಗ್ ರೇಪ್ ಎಸಗಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡುಗಳು ಅನರ್ಹವಾಗಿವೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್…

Read More

ಬೆಂಗಳೂರು : ಇತ್ತೀಚಿಗೆ ಮೈಸೂರಲ್ಲಿ ಸ್ನಾನಕ್ಕೆ ಎಂದು ಗೀಸರ್ ಆನ್ ಮಾಡಿದ್ದಾಗ ಗೀಸರ್ ಅನೀಲ ಸೋರಿಕೆಯಾಗಿ ಇಬ್ಬರು ಸಹೋದರಿಯರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಅಲ್ಲದೇ ಬೆಂಗಳೂರಲ್ಲಿ ಇತ್ತೀಚೆಗಷ್ಟೇ ಸ್ನಾನ ಮಾಡುವುದಕ್ಕೆ ಬಾತ್ ರೂಮ್ ಗೆ ಹೋದ ತಾಯಿ ಮಗು ಗ್ಯಾಸ್ ಗೀಸರ್ ನಿಂದಾಗಿ ಸಾವನ್ನಪ್ಪಿದ್ದರು. ಇದೆ ರೀತಿ ಇನ್ನು ಹಲವಾರು ದುರಂತಗಳು ನಡೆದಿದ್ದವು. ಆದರೆ ಗೀಸರ್ ಬಳಸೋಕು ಮುನ್ನ ಅದನ್ನು ಯಾವ ರೀತಿ ಬಳಸಬೇಕು? ಯಾವ ಮುನ್ನೆಚರಿಕೆ ವಹಿಸಬೇಕು ಅನ್ನೋದನ್ನ ತಿಳಿಯೋಣ. ಮೊದಲಿಗೆ ಗೀಸರ್ ಬಗ್ಗೆ ಮಾಹಿತಿ ತಿಳಿದುಕೊಂಡರೆ ಬಹಳ ಒಳ್ಳೆಯದು ಮನೆಯ ಬಾತ್ ರೂಮ್ ನಲ್ಲಿ ಗೀಸರ್ ಅನ್ನು ಫಿಕ್ಸ್ ಮಾಡುವ ಸಂದರ್ಭದಲ್ಲಿ, ಪರಿಣಿತರೊಂದಿಗೆ ಅಥವಾ ಎಲೆಕ್ಟ್ರೀಷಿಯನ್ ಜೊತೆಗೆ ಈ ಗೀಸರ್ ಗೆ ಸಂಬಂಧ ಪಟ್ಟ ಮಾಹಿತಿಯನ್ನು ಸರಿಯಾಗಿ ಕೇಳಿ ತಿಳಿದುಕೊಳ್ಳಿ.ಗೀಸರ್ ಸೆಟ್ಟಿಂಗ್ ಮಾಡುವ ಕನೆಕ್ಷನ್ ನಲ್ಲಿ ಆಚೆ ಈಚೆ ಆಗಿದ್ದರೆ ಅಥವಾ ಗ್ಯಾಸ್ ಲೀಕೇಜ್ ಆಗಿದ್ದರೆ ಏನೆಲ್ಲಾ ಮುನ್ನಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು, ಬಾತ್ ರೂಮ್ ನಲ್ಲಿ ಕಿಟಕಿ ಅಥವಾ…

Read More