Author: kannadanewsnow57

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಆರಂಭವಾಗಿದ್ದು, ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

Read More

ಜಪಾನ್ : ಜಪಾನ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದೆ. ಜಪಾನ್ ನ ಹಲವು ಪ್ರದೇಶಗಳಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಟೋಕಿಯೊದ ದಕ್ಷಿಣ ಭಾಗದ ದೂರದ ದ್ವೀಪಗಳ ಗುಂಪಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಗಾಯಗಳು ವರದಿಯಾಗಿಲ್ಲ. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಳ್ಳಲಾದ ತುಣುಕಿನಲ್ಲಿ, ಜನರು ಭಯಭೀತರಾಗಿದ್ದರು ಮತ್ತು ಅವರ ಸುತ್ತಲಿನ ಭೂ ಪ್ರದೇಶಗಳು ನಡುಗಿದ್ದು, ಭಯಗೊಂಡಿದ್ದಾರೆ. ಅಲ್ಲದೇ ಭೂ ಕಂಪನದಿಂದ ಕೆಲವು ವಸ್ತುಗಳು ನೆಲದ ಮೇಲೆ ಬಿದ್ದವು. ಮಂಗಳವಾರ ಬೆಳಿಗ್ಗೆ ಇಜು ದ್ವೀಪಗಳ ಕರಾವಳಿ ನಿವಾಸಿಗಳಿಗೆ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ ಮತ್ತು ನಿಮಿಷಗಳಲ್ಲಿ ಈ ಪ್ರದೇಶದಲ್ಲಿ 1 ಮೀಟರ್ ಎತ್ತರದ ಅಲೆಗಳೊಂದಿಗೆ ಸುನಾಮಿ ಎಚ್ಚರಿಕೆ ನೀಡಿದೆ.

Read More

ಬೆಂಗಳೂರು : ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಕೇಂದ್ರ ಸರ್ಕಾರ ಬಲ ತುಂಬಿದ್ದು, ಕೇಂದ್ರ ಸರ್ಕಾರವು ಜಾಗತಿಕ ಕಾರ್ಯಕ್ಕೆ 65 ಕೋಟಿ ರೂ.ಅನುದಾನ ಘೋಷಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ವಸುಧೈವ ಕುಟುಂಬಕಂ ತತ್ವಗಳನ್ನು ಅಳವಡಿಸಿಕೊಂಡು ‘ಒಂದು ಭೂಮಿ ಒಂದು ಆರೋಗ್ಯ’ ಯೋಜನೆಯ ಮೂಲಕ ಇಂದು ಭಾರತವನ್ನು ವಿಶ್ವಕ್ಕೆ ಸಲಹೆಗಾರನಾಗುವ ಸ್ಥಾನಕ್ಕೆ ತಂದು ನಿಲ್ಲಿಸಿರುವುದು ಹೆಮ್ಮೆಯ ಸಂಗತಿ. https://twitter.com/BJP4Karnataka/status/1838400330725195866?ref_src=twsrc%5Etfw%7Ctwcamp%5Etweetembed%7Ctwterm%5E1838400330725195866%7Ctwgr%5E8b92b32802ceaf2d6f3d0a1d43577534efa25e06%7Ctwcon%5Es1_&ref_url=https%3A%2F%2Fkannadadunia.com%2Flive-news%2Fstrength-for-the-fight-against-cervical-cancer-62-crore-grant-announced-by-the-central-government%2F ಇಂಡೋ ಪೆಸಿಫಿಕ್ ವಲಯದಲ್ಲಿ ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಮೋದಿ ಸರ್ಕಾರವು ಮಹತ್ವದ ಈ ಜಾಗತಿಕ ಕಾರ್ಯಕ್ಕೆ ₹62 ಕೋಟಿ ಅನುದಾನ ಘೋಷಿಸಿದೆ.

Read More

ನವದೆಹಲಿ:25 ವರ್ಷದ ಲಿವ್-ಇನ್ ದಾದಿ ಎಲಿ ಆಂಡ್ರೇಡ್ ತನ್ನ ಮಿಲಿಯನೇರ್ ಬಾಸ್ ಮೈಕೆಲ್ ಎಸ್ಪೊಸಿಟೊ ತನ್ನ ನ್ಯೂಯಾರ್ಕ್ ಮನೆಯಲ್ಲಿ ರಹಸ್ಯವಾಗಿ ವೀಡಿಯೊ ರೆಕಾರ್ಡ್ ಮಾಡಿರುವುದನ್ನು ಕಂಡುಹಿಡಿದ ನಂತರ 2.78 ಮಿಲಿಯನ್ ಡಾಲರ್ ಪರಿಹಾರ ನೀಡಲಾಗಿದೆ ಕೊಲಂಬಿಯಾ ಮೂಲದ ಆಂಡ್ರೇಡ್ ಕುಟುಂಬದೊಂದಿಗೆ ವಾಸಿಸುತ್ತಿದ್ದಾಗ ಎಸ್ಪೊಸಿಟೊ ಅವರ ನಾಲ್ಕು ಮಕ್ಕಳನ್ನು ನೋಡಿಕೊಂಡರು ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಆದಾಗ್ಯೂ, ಅವಳು ತನ್ನ ಮಲಗುವ ಕೋಣೆಯಲ್ಲಿ ಸ್ಮೋಕ್ ಡಿಟೆಕ್ಟರ್ನಲ್ಲಿ ಗುಪ್ತ ಕ್ಯಾಮೆರಾವನ್ನು ಕಂಡುಕೊಂಡಾಗ ಅವಳ ಕೆಲಸವು ಇದ್ದಕ್ಕಿದ್ದಂತೆ ಕೊನೆಗೊಂಡಿತು. ಎಸ್ಪೊಸಿಟೊ ಆಗಾಗ್ಗೆ ಸ್ಮೋಕ್ ಡಿಟೆಕ್ಟರ್ ಅನ್ನು ಸರಿಹೊಂದಿಸುತ್ತಿರುವುದನ್ನು ಗಮನಿಸಿದ ನಂತರ ಶ್ರೀಮತಿ ಆಂಡ್ರೇಡ್ ಅವರ ಅನುಮಾನಗಳು ಉದ್ಭವಿಸಿದವು, ಅದನ್ನು ನಿರಂತರವಾಗಿ ಮರುಸ್ಥಾಪಿಸಲಾಯಿತು. ನೂರಾರು ರೆಕಾರ್ಡಿಂಗ್ ಗಳಿಂದ ತುಂಬಿದ ಮೆಮೊರಿ ಕಾರ್ಡ್ ಹೊಂದಿರುವ ಗುಪ್ತ ಕ್ಯಾಮೆರಾವನ್ನು ಅವಳು ಕಂಡುಕೊಂಡಾಗ ಭಯಗಳು ಉಂಟಾಯಿತು – ಅವುಗಳಲ್ಲಿ ಅನೇಕವು ಅವಳ ನಗ್ನ ಅಥವಾ ಉಡುಪು / ವಿವಸ್ತ್ರಗೊಳಿಸುವಿಕೆಯ ಆಪ್ತ ಕ್ಷಣಗಳನ್ನು ಸೆರೆಹಿಡಿದವು. ಅವಳು ಸಾಧನವನ್ನು ಕಂಡುಕೊಂಡ ಕೆಲವೇ ನಿಮಿಷಗಳಲ್ಲಿ,…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ತಾಜ್ ವೆಸ್ಡೆಂಡ್ ಹೋಟೆಲ್ ಗೆ ಭೇಟಿ ನೀಡಿದ್ದು, ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೂ ಭಾಗಿಯಾಗಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಕಟ್ಟೆಚ್ಚರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಡಿಸಿಪಿ, ಎಸ್ ಪಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ…

Read More

ನವದೆಹಲಿ : ಇಂದಿನ ದಿನಗಳಲ್ಲಿ ಪ್ರತಿಯೊಬ್ಬರ ಬಳಿಯೂ ಸ್ಮಾರ್ಟ್ ಫೋನ್ ಎಂಬ ಕಂಪ್ಯೂಟರ್ ಇದೆ. ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿ ನೀವು OTT ಚಲನಚಿತ್ರಗಳನ್ನು ವೀಕ್ಷಿಸಬಹುದು. ಇಂಟರ್ನೆಟ್ ಸರ್ಫ್ ಮಾಡಬಹುದು. ಕಂಪ್ಯೂಟರ್‌ನಲ್ಲಿ ಮಾಡಬಹುದಾದ ಕೆಲವು ಕೆಲಸಗಳನ್ನು ಸ್ಮಾರ್ಟ್‌ಫೋನ್‌ನಲ್ಲಿ ಮಾಡಬಹುದು. ನಿಮ್ಮ ಮನೆಯಲ್ಲಿ ಟಿವಿ ಇಲ್ಲದಿದ್ದರೂ ಸ್ಮಾರ್ಟ್‌ಫೋನ್‌ನಲ್ಲಿ ಟಿವಿ ಧಾರಾವಾಹಿ ಮತ್ತು ಟಿವಿ ಕಾರ್ಯಕ್ರಮಗಳನ್ನು ವೀಕ್ಷಿಸಬಹುದು. ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಪೋರ್ನ್ ಚಲನಚಿತ್ರಗಳನ್ನು ವೀಕ್ಷಿಸುತ್ತಿದ್ದಾರೆ ಎಂಬುದು ರಹಸ್ಯವಲ್ಲ. ಕೆಲವು ಮೊಬೈಲ್ ಫೋನ್‌ಗಳನ್ನು ಹುಡುಕಿದಾಗ ಪೋರ್ನ್ ವೀಡಿಯೊಗಳ ಫೋಲ್ಡರ್‌ಗಳು ಗೋಚರಿಸುತ್ತವೆ. ಪೋರ್ನ್ ವೀಡಿಯೋಗಳ ಬಗ್ಗೆ ಭಾರತೀಯ ಕಾನೂನು ಏನು ಹೇಳುತ್ತದೆ ಎಂಬುದು ಅನೇಕರಿಗೆ ತಿಳಿದಿಲ್ಲ. ಅದರಲ್ಲೂ ಅವಿದ್ಯಾವಂತರಿಗೆ ಇದರ ಅರಿವಿಲ್ಲ. ಅಸಭ್ಯ ವೀಡಿಯೋಗಳನ್ನು ಯಾರೋ ಶೇರ್ ಮಾಡಿದ್ದಾರೆ ಎಂಬ ಕಾರಣಕ್ಕೆ ಮೊಬೈಲ್ ನಲ್ಲಿ ಇರಿಸಲಾಗಿದೆ. ಕೆಲವು ಮೊಬೈಲ್ ಅಂಗಡಿಗಳು ಅಂತಹ ಮೊಬೈಲ್ ಬಳಕೆದಾರರಿಗೆ ಅಂತಹ ವೀಡಿಯೊಗಳನ್ನು ಅಕ್ರಮವಾಗಿ ಜಿಬಿಗೆ ಮಾರಾಟ ಮಾಡುತ್ತಿವೆ. ಪೋರ್ನ್ ವಿಡಿಯೋಗಳನ್ನು ಸ್ಮಾರ್ಟ್‌ಫೋನ್‌ಗಳಲ್ಲಿ ಸಂಗ್ರಹಿಸಬಹುದೇ? ನೀವು ಸ್ಮಾರ್ಟ್‌ಫೋನ್‌ನಲ್ಲಿ ಪೋರ್ನ್ ನೋಡಬಹುದೇ?…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಬೆಂಗಳೂರು ಸೇರಿದಂತೆ ರಾಜ್ಯದ್ಯಂತ ಕಟ್ಟೆಚ್ಚರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಿಂದ ಮಹತ್ವದ ತೀರ್ಪು ಹೊರಬೀಳಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಡಿಸಿಪಿ, ಎಸ್ ಪಿಗಳಿಗೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ…

Read More