Author: kannadanewsnow57

ಬೆಂಗಳೂರು: ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ರಾಮುಲುಗೆ ಭಾರೀ ಶಾಕ್ ಆಗಿದೆ.ಅವರು ಕಾಂಗ್ರೆಸ್ ನ ಅಭ್ಯರ್ಥಿ ತುಕರಾಂ ಗಿಂತ ಭಾರೀ ಅಂತರದಲ್ಲಿ ಹಿಂದುಳಿದಿದ್ದಾರೆ. ಒಟ್ಟು ಬಿಜೆಪಿ 16 , ಕಾಂಗ್ರೆಸ್ 10 , ಜೆಡಿಎಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ. ಜೆಡಿಎಸ್ ನಲ್ಲಿ ಎಚ್ ಡಿ ಕುಮಾರಸ್ವಾಮಿ ಭಾರೀ ಮುನ್ನಡೆ ಗಳಿಸಿದ್ದಾರೆ. ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ. ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. ರಾಹುಲ್ ಗಾಂಧಿಗೆ ವಯನಾಡಿನಲ್ಲಿ ಒಂದು ಲಕ್ಷ ಮತಗಳ ಅಂತರದಿಂದ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.ಹಾಗೇಯೇ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Read More

ಅದಾನಿ ಗ್ರೂಪ್ ಷೇರುಗಳು ಜೂನ್ 4 ರಂದು ಹಿನ್ನಡೆಯನ್ನು ಎದುರಿಸಿದವು, ಏಕೆಂದರೆ ಅದರ ಷೇರುಗಳು 18% ವರೆಗೆ ಕುಸಿದವು. ಕಳೆದ ಕೆಲವು ವಹಿವಾಟು ಅವಧಿಗಳಲ್ಲಿ ಲಾಭದ ಅವಧಿಯ ನಂತರ ಈ ತೀವ್ರ ಕುಸಿತ ಕಂಡುಬಂದಿದೆ. ಹಿಂದಿನ ವಹಿವಾಟು ಅವಧಿಯಲ್ಲಿ, ಸಮೂಹದ ಷೇರುಗಳು ಏರಿಕೆಯಾಗಿದ್ದು, ಅದರ ಮೌಲ್ಯಕ್ಕೆ 1.4 ಲಕ್ಷ ಕೋಟಿ ರೂ.ಗಳನ್ನು ಸೇರಿಸಿದೆ, ಇದು ಗುಂಪಿನ ಪಟ್ಟಿ ಮಾಡಲಾದ ಕಂಪನಿಗಳ ಒಟ್ಟು ಮಾರುಕಟ್ಟೆ ಮೌಲ್ಯವನ್ನು ಸುಮಾರು 20 ಲಕ್ಷ ಕೋಟಿ ರೂ.ಗೆ ತಂದಿದೆ. ಬೆಳಿಗ್ಗೆ ವ್ಯಾಪಾರದ ಸಮಯದಲ್ಲಿ, ಅದಾನಿ ಟೋಟಲ್ ಗ್ಯಾಸ್ ಅತ್ಯಂತ ಗಮನಾರ್ಹ ನಷ್ಟವನ್ನು ಎದುರಿಸಿತು, ಸುಮಾರು 18% ನಷ್ಟು ಕುಸಿಯಿತು. ಅದಾನಿ ಎನರ್ಜಿ ಸೊಲ್ಯೂಷನ್ಸ್ ಶೇ.12ರಷ್ಟು ಕುಸಿತ ಕಂಡರೆ, ಅದಾನಿ ಪವರ್ ಶೇ.10ರಷ್ಟು ಕುಸಿತ ಕಂಡಿದೆ. ಅದಾನಿ ಗ್ರೀನ್ ಎನರ್ಜಿ ಮತ್ತು ಅದಾನಿ ಎಂಟರ್ಪ್ರೈಸಸ್ ಎರಡೂ 7% ಕುಸಿತವನ್ನು ಅನುಭವಿಸಿವೆ. ಅದಾನಿ ಪೋರ್ಟ್ಸ್ ಮತ್ತು ಎಸ್ಇಝಡ್ ಶೇ.8, ಅದಾನಿ ವಿಲ್ಮಾರ್ ಶೇ.8.5, ಅಂಬುಜಾ ಸಿಮೆಂಟ್ ಶೇ.9.6, ಎಸಿಸಿ ಶೇ.9…

Read More

ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ. ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. ರಾಹುಲ್ ಗಾಂಧಿಗೆ ವಯನಾಡಿನಲ್ಲಿ ಒಂದು ಲಕ್ಷ ಮತಗಳ ಅಂತರದಿಂದ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.ಹಾಗೇಯೇ ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಮುನ್ನಡೆ ಕಾಯ್ದುಕೊಂಡಿದ್ದಾರೆ. Election breaking ನಲ್ಲಿ ಬೆಂಗಳೂರು ಸೆಂಟ್ರಲ್ ನಲ್ಲಿ ಬಿಜೆಪಿಯ ಪಿಸಿ ಮೋಹನ್ ಗೆ ಬಿಗ್ ಶಾಕ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ. ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನ ಅಭ್ಯರ್ಥಿ ಭಾರೀ ಪೈಪೋಟಿ ನೀಡುತ್ತಿದ್ದಾರೆ.ಇನ್ನೂ ಅಮಿತ್ ಷಾ 2 ಲಕ್ಷ ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

Read More

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಿನ್ನಡೆ ಅನುಭವಿಸಿದ್ದಾರೆ. ಸ್ಮೃತಿ ಇರಾನಿಗೆ 19 ಸಾವಿರ ಮತಗಳ ಹಿನ್ನಡೆ ಸಾಧಿಸಿದ್ದಾರೆ. ರಾಹುಲ್‌ ಗಾಂಧಿ ಅವರು ವಾಯನಾಡ್‌ ಹಾಗೂ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ, ಇಂಡಿಯಾ ಒಕ್ಕೂಟಕ್ಕೆ 226 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಹಾಗೆಯೇ ಸ್ವತಂತ್ರ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕರ್ನಾಟಕದ 15 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ರೆ ಕಾಂಗ್ರೆಸ್‌ ಆರು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Read More

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಹಿನ್ಡಡೆ ಸಾಧಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯ 16ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು ಕಾಂಗ್ರೆಸ್ 155,626 ಮತ ಪಡೆದ್ರೆ, ಬಿಜೆಪಿ ಅಭ್ಯರ್ಥಿ 1,33,122 ಮತ ಪಡೆದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಮನ್ಸೂಲ್ ಅಲಿ ಖಾನ್ 22,504 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ. ಈವರೆಗೆ ನಡೆದ ಮತ ಎಣಿಕೆಯಲ್ಲಿ ಎನ್‌ಡಿಎ 282 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ರೆ,…

Read More

ನವದೆಹಲಿ: ನಿತೀಶ್ ಕುಮಾರ್ ಶೀಘ್ರದಲ್ಲೇ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ವರದಿಯ ಪ್ರಕಾರ, ಅವರು ಮೂರು ವಾರಗಳಲ್ಲಿ ರಾಜೀನಾಮೆ ನೀಡಬಹುದು, ಇದು ಅವರು ಎನ್ಡಿಎಯಲ್ಲಿ ಉಳಿಯುತ್ತಾರೆಯೇ ಅಥವಾ ಇಂಡಿಯಾ ಬಣಕ್ಕೆ ಮರಳುತ್ತಾರೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಈ ಬಾರಿ ಬಿಹಾರ ಮುಖ್ಯಮಂತ್ರಿ ಎನ್ಡಿಎ ಜೊತೆಯಲ್ಲೇ ಇರುತ್ತಾರೆ ಎಂದು ಹಲವರು ಪಟ್ಟು ಹಿಡಿದಿದ್ದಾರೆ. ಅವರು ಬಿಹಾರದಲ್ಲಿ ಬಿಜೆಪಿ ಮುಖ್ಯಮಂತ್ರಿಗೆ ದಾರಿ ಮಾಡಿಕೊಡುತ್ತಾರೆ ಎಂದು ಕೆಲವರು ನಂಬುತ್ತಾರೆ. ಕುಮಾರ್ ಅವರಂತೆ ಕೊಯೆರಿ ಜಾತಿಗೆ ಸೇರಿದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ಸ್ಥಾನವನ್ನು ತುಂಬುವ ನಿರೀಕ್ಷೆಯಿದೆ. ನಿತೀಶ್ ಕುಮಾರ್ ಎನ್ಡಿಎಗೆ ಮರಳಲು ಇದು ಷರತ್ತು ಎಂದು ವರದಿಯಾಗಿದೆ. ಅದೇನೇ ಇದ್ದರೂ, ಈ ವಿಷಯದ ಬಗ್ಗೆ ಎರಡೂ ಕಡೆಯಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇಲ್ಲ. ಹೆಚ್ಚಿನವರು ಇದನ್ನು “ಗಾಸಿಪ್” ಎಂದು ತಳ್ಳಿಹಾಕುತ್ತಾರೆ ಎಂದು ವರದಿ ತಿಳಿಸಿದೆ. ಆದಾಗ್ಯೂ, ನಿತೀಶ್ ಕುಮಾರ್ ಭಾನುವಾರ ನವದೆಹಲಿಗೆ ಆಗಮಿಸುತ್ತಿದ್ದಂತೆ ಈ ಊಹಾಪೋಹಗಳು ಹೆಚ್ಚುತ್ತಿವೆ.…

Read More

ಹೈದರಾಬಾದ್: ಆಂಧ್ರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರುವಾಗಿದೆ. ಈವರೆಗಿನ ಟ್ರೆಂಡ್‌ ಪ್ರಕಾರ ಆಂಧ್ರಪ್ರದೇಶದಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿಕೂಟವು ಈಗಾಗಲೇ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆಂಧ್ರಪ್ರದೇಶದಲ್ಲಿ ಮತ ಎಣಿಕೆ ಮುಂದುವರೆದಿದ್ದು, ಟಿಡಿಪಿ ಮೈತ್ರಿಕೂಟದ ಬಲ ಹೆಚ್ಚಾಗಿದೆ..175 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯಲ್ಲಿ ಟಿಡಿಪಿ-ಜನಸೇನಾ-ಬಿಜೆಪಿ ಮೈತ್ರಿಕೂಟವು ಈಗಾಗಲೇ 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿವೆ. ಮೈತ್ರಿಕೂಟ 20 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ವೈಎಸ್ಆರ್ಸಿಪಿ ನಾಲ್ಕು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಟಿಡಿಪಿ 15, ಬಿಜೆಪಿ 3, ಜನಸೇನಾ 2 ಮತ್ತು ವೈಎಸ್ಆರ್ಸಿಪಿ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಆರಂಭದಲ್ಲಿ ಹಿಂದೂಪುರಂ ಸಂಸದೀಯ ಕ್ಷೇತ್ರದಲ್ಲಿ ಹಿಂದುಳಿದಿದ್ದ ಟಿಡಿಪಿ ಅಭ್ಯರ್ಥಿ ಬಿ.ಕೆ.ಪಾರ್ಥಸಾರಥಿ ಅವರನ್ನು ಮೊದಲು ಕಣಕ್ಕಿಳಿಸಲಾಯಿತು. ಅವರು ಮತ್ತೆ ಚೇತರಿಸಿಕೊಂಡಿದ್ದಾರೆ. ಸದ್ಯ ಅವರ ಮುನ್ನಡೆ 3,261ಕ್ಕೆ ಏರಿಕೆಯಾಗಿದೆ.

Read More

ನವದೆಹಲಿ:ಲೋಕಸಭೆ ಚುನಾವಣೆ ಮತ ಎಣಿಕೆ ನಡೆಯುತ್ತಿದೆ. ದೇಶಾದ್ಯಂತ 292 ಕ್ಷೇತ್ರಗಳಲ್ಲಿ NDA ಮುನ್ನಡೆ ಸಾಧಿಸಿದೆ.Election breaking ನಲ್ಲಿ NDAಗೆ ಬಿಗ್ ಶಾಕ್ ಆಗಿದೆ. ಉತ್ತರ ಪ್ರದೇಶದಲ್ಲಿ ಭಾರೀ ಹಿನ್ನಡೆ ಆಗಿದೆ. ಇಂಡಿಯಾ ಕೂಟ 36 ಕ್ಷೇತ್ರದಲ್ಲಿ ಮುನ್ನಡೆ ಗಳಿಸಿದೆ. Election breaking ನಲ್ಲಿ ಬೆಂಗಳೂರು ಸೆಂಟ್ರಲ್ ನಲ್ಲಿ ಬಿಜೆಪಿಯ ಪಿಸಿ ಮೋಹನ್ ಗೆ ಬಿಗ್ ಶಾಕ್ ಆಗಿದೆ. ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.ಮನ್ಸೂರ್ ಅಲಿಖಾನ್ ಗೆ ಮುನ್ನಡೆ ಇದೆ. ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ ಕೇವಲ 13 ಸಾವಿರ ಮತಗಳ ಮುನ್ನಡೆ ಗಳಿಸಿದ್ದಾರೆ.ಕಾಂಗ್ರೆಸ್ ನ ಅಭ್ಯರ್ಥಿ ಭಾರೀ ಪೈಪೋಟಿ ನೀಡುತ್ತಿದ್ದಾರೆ.ಇನ್ನೂ ಅಮಿತ್ ಷಾ 2 ಲಕ್ಷ ಮತಗಳಿಂದ ಮುನ್ನಡೆ ಗಳಿಸಿದ್ದಾರೆ.

Read More

ನವದೆಹಲಿ: 2024 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 8718 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ನಾಯಕ ಕೆ ಸುರೇಂದ್ರನ್ ಮತ್ತು ಸಿಪಿಐನ ಅನ್ನಿ ರಾಜಾ ಅವರನ್ನು ಎದುರಿಸುತ್ತಿದ್ದಾರೆ. ಉತ್ತರ ಪ್ರದೇಶದ ರಾಯ್ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ 2126 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಠಾಕೂರ್ ಪ್ರಸಾದ್ ಯಾದವ್ ಬಹುಜನ ಸಮಾಜ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆ. ವಯನಾಡ್ ಲೋಕಸಭಾ ಕ್ಷೇತ್ರ ಮತ್ತು ರಾಜ್ಯದ ಇತರ 19 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ಮತದಾನ ನಡೆಯಿತು. ಆರು ವಾರಗಳ ಅವಧಿಯಲ್ಲಿ ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸುಮಾರು 642 ಮಿಲಿಯನ್ ಜನರು ಮತ ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ…

Read More

ಬೆಂಗಳೂರು : ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಹಾಸನದಲ್ಲಿ ಮತ್ತೆ ಪ್ರಜ್ವಲ್‌ ರೇವಣ್ಣ ಮುನ್ನಡೆ ಕಾಯ್ದುಕೊಂಡಿದ್ದು, 4028 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಗೆ ಹಿನ್ನಡೆಯಾಗಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಭಾರೀ ಮುನ್ನಡೆ ಸಾಧಿಸಿದೆ. ಕುಮಾರಸ್ವಾಮಿ ಅವರು ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, ಸುಮಾರು 1 ಲಕ್ಷಕ್ಕಿಂತಲೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ನಾಲ್ಕನೇ ಸುತ್ತಿನಲ್ಲಿಯೂ ತೇಜಸ್ವಿ ಸೂರ್ಯ ಮುನ್ನಡೆ ಸಾಧಿಸಿದ್ದಾರೆ. ತೇಜಸ್ವಿ ಸೂರ್ಯ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ತೇಜಸ್ವಿ ಸೂರ್ಯ 92,840 ಮತಗಳನ್ನು ಪಡೆದುಕೊಂಡಿದ್ದರೆ, ಸೌಮ್ಯ ರೆಡ್ಡಿ 38,914 ಮತಗಳನ್ನು ಪಡೆದಿದ್ದಾರೆ. ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭರ್ಜರಿ ಮುನ್ನಡೆ ಸಾಧಿಸಿದ್ದು, 18…

Read More