Author: kannadanewsnow57

ಯಾದಗಿರಿ : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ವಾರದ 6 ದಿನ ಮೊಟ್ಟೆ ವಿತರಿಸುವ ಯೋಜನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿ.ಪಂ ಯಾದಗಿರಿ ಹಾಗೂ ಅಕ್ಷರ ದಾಸೋಹ-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜೀ ಫೌಂಡೇಶನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು “ರಾಜ್ಯದ ಎಲ್ಲಾ  ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 56 ಲಕ್ಷ ಮಕ್ಕಳಿಗೆ ವಾರದ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ  ಯಾದಗಿರಿ ಜಿಲ್ಲೆಯ ಅರಕೇರಾ.ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ. ಈ ವೇಳೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 76 ಸಾವಿರ ಶಾಲೆಗಳು ಬರುತ್ತವೆ. ಒಟ್ಟು 60 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡ್ತಾ ಇದ್ದಾರೆ. ಇಂದು ವಾರದಲ್ಲಿ 6 ದಿನ ಮೊಟ್ಟೆ ವಿತರಿಸಲು ಚಾಲನೆ ನೀಡಲಾಗಿದ್ದು, ರಾಜ್ಯದ 57…

Read More

ಯಾದಗಿರಿ : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ 5,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾಡಳಿತ, ಜಿ.ಪಂ ಯಾದಗಿರಿ ಹಾಗೂ ಅಕ್ಷರ ದಾಸೋಹ-ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜೀ ಫೌಂಡೇಶನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು “ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 56 ಲಕ್ಷ ಮಕ್ಕಳಿಗೆ ವಾರದ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಇಂದು ಯಾದಗಿರಿ ಜಿಲ್ಲೆಯ ಅರಕೇರಾ.ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, 5 ಸಾವಿರ ಶಿಕ್ಷಕರ ನೇಮಕವನ್ನು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೊಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ. ನಮ್ಮ ಇಲಾಖೆ ವ್ಯಾಪ್ತಿಯಲ್ಲಿ ಒಟ್ಟು 76 ಸಾವಿರ ಶಾಲೆಗಳು ಬರುತ್ತವೆ. ಒಟ್ಟು 60 ಲಕ್ಷ ಮಕ್ಕಳು ವಿದ್ಯಾಭ್ಯಾಸ ಮಾಡ್ತಾ ಇದ್ದಾರೆ. ಇಂದು…

Read More

ಬೆಂಗಳೂರು : ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 26 ರ ಇಂದು ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ವಿದ್ಯುತ್ ಬೆಂಗಳೂರು 24: 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ. ಸೆ.26 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 66/11ಕೆವಿ ರಾಜನಕುಂಟೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 26.09.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿ…..…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳೊಳಗೆ ಅಂದರೆ ಡಿಸೆಂಬರ್ 24ರೊಳಗೆ ವರದಿ ಸಲ್ಲಿಕೆಯಾಗಬೇಕು  ಎಂದು ಕೋರ್ಟ್ ಆದೇಶ ನೀಡಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ…

Read More

ಟೆಹ್ರಾನ್: ಪೂರ್ವ ಇರಾನಿನ ದಕ್ಷಿಣ ಖೊರಾಸಾನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ತಬಾಸ್ ಕೌಂಟಿಯಲ್ಲಿರುವ ಗಣಿಯೊಳಗೆ ಇನ್ನೂ ಸಿಕ್ಕಿಬಿದ್ದಿರುವ ಎಲ್ಲಾ ವ್ಯಕ್ತಿಗಳು ಸತ್ತಿದ್ದಾರೆ ಎಂದು ಭಾವಿಸಲಾಗಿದೆ ಎಂದು ಪ್ರಾಂತೀಯ ಬಿಕ್ಕಟ್ಟು ನಿರ್ವಹಣಾ ಪ್ರಧಾನ ಕಚೇರಿಯ ಮಹಾನಿರ್ದೇಶಕ ಮೊಹಮ್ಮದ್-ಅಲಿ ಅಖೌಂಡಿ ಹೇಳಿದ ನಂತರ ಈ ಅಂಕಿ ಅಂಶವನ್ನು ದೃಢಪಡಿಸಲಾಗಿದೆ. ಅವಶೇಷಗಳನ್ನು ತೆಗೆದುಹಾಕುವ ಕಾರ್ಯಾಚರಣೆಯನ್ನು ತ್ವರಿತಗೊಳಿಸಲಾಗಿದೆ ಮತ್ತು ಕೆಲವೇ ಗಂಟೆಗಳಲ್ಲಿ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ, ಇದು ಶವಗಳನ್ನು ವಶಪಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದು ಅಧಿಕೃತ ಸುದ್ದಿ ಸಂಸ್ಥೆ ಐಆರ್ಎನ್ಎಯನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ. ಟೆಹ್ರಾನ್ನಿಂದ ಆಗ್ನೇಯಕ್ಕೆ 540 ಕಿ.ಮೀ ದೂರದಲ್ಲಿರುವ ಗಣಿಯ ಸುರಂಗಗಳಲ್ಲಿ ಒಂದರಲ್ಲಿ ಮೀಥೇನ್ ಅನಿಲವು ಹಠಾತ್ ಏರಿಕೆಯಾದ ಕಾರಣ ಶನಿವಾರ ರಾತ್ರಿ ಸ್ಫೋಟ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ, ಅಧಿಕಾರಿಗಳು ಆರಂಭದಲ್ಲಿ ಸಾವಿನ ಸಂಖ್ಯೆಯನ್ನು 38 ಎಂದು ವರದಿ ಮಾಡಿದರು, 11 ಜನರು ಇನ್ನೂ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ 16 ಜನರು ಗಾಯಗೊಂಡಿದ್ದು, ಅವರಲ್ಲಿ 9 ಮಂದಿಯನ್ನು…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮೈಸೂರು ಲೋಕಾಯುಕ್ತ ಪೊಲೀಸರು 6 ವಾರಗಳ ತನಿಖೆ ಆಗಬೇಕು ಎಂದು ಕೋರ್ಟ್ ಆದೇಶ ನೀಡಿದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ…

Read More

ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್ ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿದೆ. ದೂರುದಾರರಾದ ಸ್ನೇಹಮಯಿ ಕೃಷ್ಣ ಅವರ ಪರ ವಕೀಲ ಲಕ್ಷ್ಮೀ ಅಯ್ಯಂಗರ್ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ತನಿಖೆಗೆ ಅನುಮತಿ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಂಕಷ್ಟ ಎದುರಾಗಿದೆ.…

Read More

ನವದೆಹಲಿ : ಇಂದಿಗೂ ದೇಶದ ಕೋಟ್ಯಂತರ ರೈತರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ರೈತರಿಗೆ ಕೃಷಿಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅವರ ಜೀವನೋಪಾಯಕ್ಕಾಗಿ ಭಾರತ ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಇವುಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಪಿಎಂ ಕಿಸಾನ್ ಮನ್ಧನ್ ಯೋಜನೆ ಮತ್ತು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಪ್ರಮುಖವಾಗಿವೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರವು ಪ್ರತಿ ವರ್ಷ ರೂ 6,000 ಆರ್ಥಿಕ ನೆರವು ನೀಡುತ್ತದೆ. ಸರಕಾರವು ವಾರ್ಷಿಕ 6 ಸಾವಿರ ರೂ.ಗಳ ಈ ಆರ್ಥಿಕ ನೆರವನ್ನು ಮೂರು ಕಂತುಗಳ ರೂಪದಲ್ಲಿ ಬಿಡುಗಡೆ ಮಾಡುತ್ತದೆ. ಪ್ರತಿ ಕಂತಿನ ಅಡಿಯಲ್ಲಿ, ನಾಲ್ಕು ತಿಂಗಳ ಮಧ್ಯಂತರದಲ್ಲಿ ರೈತರ ಖಾತೆಗಳಿಗೆ 2,000 ರೂ.ಜಮೆ ಮಾಡಲಾಗುತ್ತದೆ. ಭಾರತ ಸರ್ಕಾರದ ಈ ಯೋಜನೆಯ ಲಾಭವನ್ನು ದೇಶಾದ್ಯಂತ ಕೋಟ್ಯಂತರ ರೈತರು ಪಡೆಯುತ್ತಿದ್ದಾರೆ. ಅದೇ ಸಮಯದಲ್ಲಿ, ಈ ಯೋಜನೆಯ ಲಾಭವನ್ನು ತಪ್ಪಾದ ರೀತಿಯಲ್ಲಿ ಪಡೆಯುತ್ತಿರುವ ಅನೇಕ ರೈತರು ದೇಶದಲ್ಲಿದ್ದಾರೆ. ಇದಕ್ಕಾಗಿಯೇ ಕೇಂದ್ರ ಸರ್ಕಾರವು…

Read More

ನ್ಯೂಯಾರ್ಕ್: ಉಷ್ಣವಲಯದ ಚಂಡಮಾರುತ ಹೆಲೀನ್ ನ ಸಂಭಾವ್ಯ ಪರಿಣಾಮದಿಂದಾಗಿ ನಾಸಾ ಮತ್ತು ಸ್ಪೇಸ್ ಎಕ್ಸ್ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಕ್ರೂ -9 ಮಿಷನ್ ಉಡಾವಣೆಯನ್ನು ಮುಂದೂಡಿವೆ ಮೂಲತಃ ಸೆಪ್ಟೆಂಬರ್ 26 ರ ಗುರುವಾರ ನಿಗದಿಯಾಗಿದ್ದ ಉಡಾವಣೆಯನ್ನು ಸೆಪ್ಟೆಂಬರ್ 28 ರ ಶನಿವಾರ ರಾತ್ರಿ 10:47 ಕ್ಕೆ ಮರು ನಿಗದಿಪಡಿಸಲಾಗಿದೆ. ಪ್ರಸ್ತುತ ಮೆಕ್ಸಿಕೊ ಕೊಲ್ಲಿಯಲ್ಲಿರುವ ಉಷ್ಣವಲಯದ ಚಂಡಮಾರುತ ಹೆಲೀನ್ ವರ್ಗ 3 ಚಂಡಮಾರುತವಾಗಿ ಬಲಗೊಳ್ಳುವ ನಿರೀಕ್ಷೆಯಿರುವುದರಿಂದ ವಿಳಂಬದ ನಿರ್ಧಾರ ಬಂದಿದೆ. ಚಂಡಮಾರುತವು ಫ್ಲೋರಿಡಾದ ಗಲ್ಫ್ ಕರಾವಳಿಯಲ್ಲಿ ಭೂಕುಸಿತವನ್ನು ಉಂಟುಮಾಡುವ ಮುನ್ಸೂಚನೆಯಿದ್ದರೂ, ಅದರ ಪರಿಣಾಮಗಳು ಕೇಪ್ ಕೆನವೆರಾಲ್ ಮತ್ತು ಮೆರಿಟ್ ದ್ವೀಪವನ್ನು ತಲುಪುವ ನಿರೀಕ್ಷೆಯಿದೆ, ಇದು ಹೆಚ್ಚಿನ ಗಾಳಿ ಮತ್ತು ಭಾರಿ ಮಳೆಯೊಂದಿಗೆ ಉಡಾವಣಾ ಕಾರ್ಯಾಚರಣೆಗೆ ಅಡ್ಡಿಯಾಗುವ ಸಾಧ್ಯತೆಯಿದೆ. ನಾಸಾ ಗಗನಯಾತ್ರಿ ನಿಕ್ ಹೇಗ್ ಮತ್ತು ರಷ್ಯಾದ ಗಗನಯಾತ್ರಿ ಅಲೆಕ್ಸಾಂಡರ್ ಗೊರ್ಬುನೊವ್ ನೇತೃತ್ವದ ಕ್ರೂ -9 ಮಿಷನ್ ಗಗನಯಾತ್ರಿಗಳನ್ನು ಐದು ತಿಂಗಳ ವಾಸ್ತವ್ಯಕ್ಕಾಗಿ ಐಎಸ್ಎಸ್ಗೆ ಸಾಗಿಸಲಿದೆ. ಆದಾಗ್ಯೂ, ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್…

Read More

ಸ್ವಿಟ್ಜರ್ಲೆಂಟ್ : 64 ವರ್ಷದ ಅಮೆರಿಕದ ಮಹಿಳೆಯೊಬ್ಬರು ಸ್ವಿಟ್ಜರ್ಲೆಂಡ್‌ನಲ್ಲಿ ‘ಆತ್ಮಹತ್ಯೆ ಪಾಡ್’ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವಳು ಹಾಗೆ ಮಾಡಿದ ಮೊದಲ ವ್ಯಕ್ತಿಯಾದಳು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆತ್ಮಹತ್ಯೆಗೆ ನೆರವು, ಪ್ರಚೋದನೆ ಮತ್ತು ಪ್ರಚೋದನೆ ನೀಡಿದ ಶಂಕೆಯ ಮೇಲೆ ಹಲವಾರು ಜನರನ್ನು ಬಂಧಿಸಲಾಗಿದೆ ಎಂದು ಬಿಬಿಸಿ ವರದಿ ಮಾಡಿದೆ. ಈ ಆತ್ಮಹತ್ಯಾ ಕ್ಯಾಪ್ಸುಲ್ ಅನ್ನು ಹಿಂದೆಂದೂ ಬಳಸಿರಲಿಲ್ಲ. ವರದಿಗಳ ಪ್ರಕಾರ, ಸೋಮವಾರ ಈ ಆತ್ಮಹತ್ಯೆ ಕ್ಯಾಪ್ಸುಲ್ ಅನ್ನು ಮೊದಲ ಬಾರಿಗೆ ಬಳಸಲಾಗಿದೆ. ಪ್ರಕರಣದಲ್ಲಿ ಹಲವರನ್ನು ಬಂಧಿಸಲಾಗಿದ್ದು, ಆತ್ಮಹತ್ಯೆಗೆ ನೆರವು ನೀಡಿದ ಶಂಕೆಯ ಮೇರೆಗೆ ಪ್ರಾಸಿಕ್ಯೂಟರ್‌ಗಳು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಟನ್ ಒತ್ತಿದರೆ ಸಾವು ಹೆಸರಿಸದ ಅಮೆರಿಕನ್ ಮಹಿಳೆ ಸೋಮವಾರ ಸ್ವಿಟ್ಜರ್ಲೆಂಡ್‌ನಲ್ಲಿ ಸಾರ್ಕೊ ಎಂಬ ಪೋರ್ಟಬಲ್, 3D-ಮುದ್ರಿತ ಚೇಂಬರ್ ಬಳಸಿ ತನ್ನ ಪ್ರಾಣವನ್ನು ತೆಗೆದುಕೊಂಡಿದ್ದಾಳೆ. ಸಾರ್ಕೊಫಾಗಸ್ ಒಂದು ವಿವಾದಾತ್ಮಕ ಆತ್ಮಹತ್ಯಾ ಪಾಡ್ ಆಗಿದ್ದು, ಇದರಲ್ಲಿ ಒಬ್ಬರು ಒಳಗೆ ಹೋಗಿ ಗುಂಡಿಯನ್ನು ಒತ್ತಿದ ತಕ್ಷಣ ಸಾವು ಸಂಭವಿಸುತ್ತದೆ. ಸ್ವಿಸ್-ಜರ್ಮನ್ ಗಡಿಯ…

Read More