Author: kannadanewsnow57

ಲವಂಗವು ಶಕ್ತಿಯುತವಾದ ಉತ್ಕರ್ಷಣ ನಿರೋಧಕವನ್ನು ಹೊಂದಿರುತ್ತದೆ ಅದು ಜೀವಕೋಶಗಳನ್ನು ಹಾನಿಗೊಳಗಾಗದಂತೆ ರಕ್ಷಿಸುತ್ತದೆ ಮತ್ತು ವಯಸ್ಸಾದ ಪ್ರಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಆದರೆ ಪುರುಷರ ವಿಷಯಕ್ಕೆ ಬಂದಾಗ, ಲವಂಗವು ವಿಶೇಷ ಪ್ರಯೋಜನಗಳನ್ನು ನೀಡುತ್ತದೆ. 1. ಅಕಾಲಿಕ ಸ್ಖಲನ: ಅನೇಕ ಪುರುಷರು ಅಕಾಲಿಕ ಸ್ಖಲನದ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಇದರಲ್ಲಿ ಅವರು ಸಂಭೋಗದ ಒಂದು ನಿಮಿಷದಲ್ಲಿ ಸ್ಖಲನ ಮಾಡುತ್ತಾರೆ, ಇದು ಅವರ ಸಂಬಂಧದಲ್ಲಿ ಅಸಮಾಧಾನವನ್ನು ಉಂಟುಮಾಡುತ್ತದೆ. ಲವಂಗವನ್ನು ನಿಯಮಿತವಾಗಿ ಸೇವಿಸುವುದರಿಂದ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. 2. ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆ: ನಿಮಿರುವಿಕೆಯ ಅಪಸಾಮಾನ್ಯ ಕ್ರಿಯೆಯಿಂದ ಬಳಲುತ್ತಿರುವ ಪುರುಷರಿಗೆ ಲವಂಗವು ಪ್ರಯೋಜನಕಾರಿಯಾಗಿದೆ, ಇದರಲ್ಲಿ ಅವರ ಖಾಸಗಿ ಅಂಗಗಳು ಒತ್ತಡವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಲವಂಗದಲ್ಲಿ ಕಂಡುಬರುವ ಸಕ್ರಿಯ ಪದಾರ್ಥಗಳು ರಕ್ತ ಪರಿಚಲನೆ ಸುಧಾರಿಸುತ್ತದೆ, ಪುರುಷರು ಆರೋಗ್ಯಕರ ಮತ್ತು ಸ್ಥಿರವಾದ ನಿಮಿರುವಿಕೆಯನ್ನು ಸಾಧಿಸಲು ಸಹಾಯ ಮಾಡುತ್ತದೆ. 3. ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ: ಕಡಿಮೆ ವೀರ್ಯಾಣು ಅಥವಾ ಕಡಿಮೆ ವೀರ್ಯಾಣು ಸಂಖ್ಯೆಯನ್ನು ಹೊಂದಿರುವ ಪುರುಷರಿಗೆ ಲವಂಗವು ಅದ್ಭುತ ಪರಿಹಾರವಾಗಿದೆ. ಲವಂಗವು…

Read More

ಬೆಂಗಳೂರು: 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ದಿನಾಂಕ 22-09-2024ರಂದು 402 ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸುವುದಾಗಿ ಕೆಇಎ ತಿಳಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, 402 PSI ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ KEA ಸಕಲ ಸಿದ್ಧತೆ ನಡೆಸಿದೆ. 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಅಭ್ಯರ್ಥಿಗಳು ಪೂರ್ಣ ತೋಳಿನ ಶರ್ಟ್ ಮತ್ತು ಶೂ ಧರಿಸುವುದನ್ನು ನಿಷೇಧಿಸಲಾಗಿದೆ. ಪುರುಷ ಅಭ್ಯರ್ಥಿಗಳು ಕಾಳರ್ ರಹಿತ ಶರ್ಟ್ ಧರಿಸಬೇಕು. ಜೇಬುಗಳಿಲ್ಲದ ಅಥವಾ ಕಡಿಮೆ ಜೇಬು ಇರುವ ಬಟ್ಟೆಗಳನ್ನು ಧರಿಸಬೇಕು. ಜಿಪ್ ಪಾಕೆಟ್ ಗಳು, ಪಾಕೆಟ್ ಗಳು, ದೊಡ್ಡ ಬಟನ್ ಗಳು ಮತ್ತು ವಿಸ್ತಾರವಾದ…

Read More

ಬೆಂಗಳೂರು :ಕರ್ನಾಟಕ ಸರ್ಕಾರದ ಸೇವೆಗೆ ಸೇರ್ಪಡೆಯಾಗುವ ಎಲ್ಲಾ ಶ್ರೇಣಿಯ ಅಧಿಕಾರಿ/ನೌಕರರು ಕಡ್ಡಾಯವಾಗಿ ಹಾಗೂ ಭಾರತೀಯ ಆಡಳಿತ ಸೇವೆ, ಭಾರತೀಯ ಪೋಲೀಸ್ ಸೇವೆ ಮತ್ತು ಭಾರತೀಯ ಅರಣ್ಯ ಸೇವೆಯಲ್ಲಿನ ಕರ್ನಾಟಕ ವೃಂದಕ್ಕೆ ಸೇರಿದವರು ಐಚ್ಛಿಕವಾಗಿ ಕಡ್ಡಾಯ ಜೀವ ವಿಮಾ ಯೋಜನೆಗೆ ಒಳಪಡಲು ಅರ್ಹರಾಗಿರುತ್ತಾರೆ. ಕಡ್ಡಾಯ ವಿಮೆ:- ಕಡ್ಡಾಯ ಜೀವ ವಿಮಾ ಯೋಜನೆಗೆ ಒಳಪಡುವ ವಿಧಾನವು ಈ ಕೆಳಕಂಡಂತಿದೆ. ಈ ಬಗೆಗಿನ ಇತರ ಅಂಶಗಳು ಇಂತಿದೆ: 1) 18 ವರ್ಷ ವಯಸ್ಸಾಗಿರಬೇಕು. 2) 50 ವರ್ಷ ಮೀರಿರಬಾರದು. 3) ಪ್ರಥಮ ಮಾಸಿಕ ವೇತನ ಪಡೆಯುವ ಮುನ್ನ ವಿಮೆಗೆ ಒಳಪಡಬೇಕು. 4) ಧಾರಣ ಮಾಡಿದ ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯ ಸರಾಸರಿ ವೇತನದ ಶೇ.6.25 ಭಾಗಕ್ಕಿಂತ ಕಡಿಮೆ ಇಲ್ಲದಂತೆ ಮಾಸಿಕ ದರದ ವಿಮಾ ಕಂತನ್ನು ಪಾವತಿಸಬೇಕು. 1. ಪ್ರಥಮ ವಿಮಾ ಕಂತನ್ನು, ಸರ್ಕಾರಿ ಪಾವತಿಗಳನ್ನು ಸ್ವೀಕರಿಸುವ ಸ್ಥಳೀಯ ಬ್ಯಾಂಕಿನಲ್ಲಿ ದೊರೆಯುವ ಮೂರು ಭಾಗಗಳ ಚಲನ್ ನಲ್ಲಿ ಅಗತ್ಯ ಮಾಹಿತಿಗಳನ್ನು ಭರ್ತಿಮಾಡಿ ನಗದನ್ನು ಈ ಇಲಾಖೆಯ ಲೆಕ್ಕ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 40 ಫ್ಲೈ ಓವರ್ ಮೇಲಿಂದ ಕೆಳಗೆ ಕಾರು ಬಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಯಶವಂತಪುರದಲ್ಲಿ ಇಂದು ಮುಂಜಾನೆ 3.45 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. 40 ಅಡಿ ಫ್ಲೈಓವರ್ ಮೇಲಿಂದ ಕಾರು ಬಿದ್ದು ಐವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್ ಎನ್ನುವಂತೆ 1,500 ಹೆಚ್ಚುವರಿ KSRTC ಬಸ್ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದವರಿಗೆ ಶೇ.5ರಷ್ಟು ರಿಯಾಯಿತಿಯನ್ನು ನಿಗಮ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ KSRTCಯು, ದಿನಾಂಕ: 06.09.2024 ರಂದು ಸ್ವರ್ಣಗೌರಿ ವ್ರತ, ದಿನಾಂಕ 07.09.2024ರಂದು ಗಣೇಶ ಚತುರ್ಥಿ ಹಾಗೂ ದಿನಾಂಕ 08.09.2024ರಂದು ವಾರಾಂತ್ಯ ದಿನ ಭಾನುವಾರವಾದ್ದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:05.09.2024 ರಿಂದ 07.09.2024 gವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:08.09.2024ದಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ,…

Read More

ನವದೆಹಲಿ : ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಸಂಬಂಧಿಸಿದ 7 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಮಾಹಿತಿ ನೀಡಿದ್ದಾರೆ. ರೈತರ ಬದುಕು ಹಸನುಗೊಳಿಸಲು ಹಾಗೂ ಅವರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಸೋಮವಾರ ನಡೆದ ಸಚಿವ ಸಂಪುಟ 7 ಪ್ರಮುಖ ನಿರ್ಧಾರಗಳನ್ನ ಕೈಗೊಂಡಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಈ 7 ಕಾರ್ಯಕ್ರಮಗಳಿಗೆ ಸುಮಾರು 14,000 ಕೋಟಿ ರೂಪಾಯಿ ವೆಚ್ಚವಾಗಲಿದೆ. ಅಶ್ವಿನಿ ವೈಷ್ಣವ್ ಮಾತನಾಡಿ, ಮೊದಲನೆಯದು ಡಿಜಿಟಲ್ ಕೃಷಿ ಮಿಷನ್, ಇದು ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಸಿದ್ಧಪಡಿಸುವುದು. ಡಿಜಿಟಲ್ ಅಗ್ರಿಕಲ್ಚರ್ ಮಿಷನ್’ನ್ನ 2817 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಸಿದ್ಧಪಡಿಸಲಾಗುವುದು. ಮೋದಿ ಸರ್ಕಾರ ರೈತರಿಗೆ ಈ ಉಡುಗೊರೆ ನೀಡಿದೆ.! 1- ಆಹಾರ ಮತ್ತು ಪೌಷ್ಟಿಕಾಂಶದ ಬೆಳೆ ವಿಜ್ಞಾನಕ್ಕೆ ಮೀಸಲಾಗಿರುವ 3,979 ಕೋಟಿ ರೂ.ಗಳ ಯೋಜನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ ಎಂದು…

Read More

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆಯಲ್ಲಿ, ಸೆಪ್ಟೆಂಬರ್, 01 ರಿಂದ ಯಶಸ್ವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಯೋಜನೆಯಡಿ ಕೊಡಗು ವೈದ್ಯಕೀಯ ವಿಜ್ಞಾನಗಳ ಆಸ್ಪತ್ರೆಯಲ್ಲಿ ಒಳರೋಗಿಗಳಾಗಿ ಚಿಕಿತ್ಸೆಗೆ ದಾಖಲಾಗುವ ರಾಜ್ಯದ ಸಹಕಾರ ಸಂಘಗಳ ಸದಸ್ಯರು ತಮ್ಮ ಯಶಸ್ವಿನಿ ಯೋಜನೆಯ ಗುರುತಿನ ಚೀಟಿ, ಆಧಾರ್ ಕಾರ್ಡ್ ಪ್ರತಿ ತೋರಿಸಿ ಚಿಕಿತ್ಸೆಗಳನ್ನು ಸಂಪೂರ್ಣ ಉಚಿತವಾಗಿ ಪಡೆಯಬಹುದು. ಆಸ್ಪತ್ರೆಯಲ್ಲಿ ಯೋಜನೆಯಡಿ ಲಭ್ಯವಿರುವ ಚಿಕಿತ್ಸೆಗಳ ವಿವರ: ಮಂಡಿಚಿಪ್ಪಿನ ಶಸ್ತ್ರಚಿಕಿತ್ಸೆ, ಕೀ ಹೋಲ್ ಶಸ್ತ್ರ ಚಿಕಿತ್ಸೆಗಳು, ಎಲ್ಲಾ ರೀತಿಯ ಹರ್ನಿಯಾ ಶಸ್ತ್ರಚಿಕಿತ್ಸೆಗಳು, ಮೂಳೆ ಮುರಿತಕ್ಕೆ ಮಾಡುವ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳು, ಗರ್ಭಿಣಿಯರ ಆರೈಕೆ ಹಾಗೂ ಸಿಸೇರಿಯನ್ ಶಸ್ತ್ರ ಚಿಕಿತ್ಸೆಗಳು ಮತ್ತು ಇನ್ನೂ 1250 ಕ್ಕೂ ಹೆಚ್ಚಿನ ಚಿಕಿತ್ಸೆಗಳು ನಮ್ಮ ಆಸ್ಪತ್ರೆಯಲ್ಲಿ ಲಭ್ಯವಿದೆ. ಹೆಚ್ಚಿನ ಮಾಹಿತಿಗೆ ಆಸ್ಪತ್ರೆಯ ಯಶಸ್ವಿನಿ ಯೋಜನೆಯ ಕೌಂಟರ್‍ನ ಸಿಬ್ಬಂದಿಗಳನ್ನು ಹಾಗೂ ಆಸ್ಪತ್ರೆಯ ಎಲ್ಲಾ ಆರೋಗ್ಯ ವಿಮಾ ಯೋಜನೆಗಳ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.

Read More

ನಮ್ಮ ದೇಹವು 70% ನೀರಿನಿಂದ ಮಾಡಲ್ಪಟ್ಟಿರುವುದರಿಂದ ನೀರು ನಮಗೆ ಬಹಳ ಅವಶ್ಯಕವಾಗಿದೆ. ನಾವು ದಿನದಲ್ಲಿ ಕಡಿಮೆ ನೀರು ಕುಡಿದರೆ, ನಾವು ನಿರ್ಜಲೀಕರಣದಂತಹ ಸಮಸ್ಯೆಗಳನ್ನು ಎದುರಿಸಬಹುದು ಮತ್ತು ನಾವು ತಲೆತಿರುಗುವಿಕೆ ಮತ್ತು ವಾಂತಿಯಿಂದ ಬಳಲುತ್ತೇವೆ. ಅದಕ್ಕಾಗಿಯೇ ನಾವು ಸಾಕಷ್ಟು ನೀರು ಕುಡಿಯಬೇಕು, ಆದರೆ ಇಂದು ನಾವು ಬೆಳಿಗ್ಗೆ ನೀರು ಕುಡಿಯುವುದರಿಂದ ಕೆಲವು ಪ್ರಯೋಜನಗಳು ಸಿಗಲಿವೆ. ನೀವು ಪ್ರತಿದಿನ ಬೆಳಿಗ್ಗೆ ಹಲ್ಲುಜ್ಜದೆ ಅಥವಾ ತೊಳೆಯದೆ ನೀರನ್ನು ಕುಡಿಯುತ್ತಿದ್ದರೆ. ಆದ್ದರಿಂದ ನೀವು ಉಗುರುಬೆಚ್ಚನೆಯ ನೀರನ್ನು ಕುಡಿದರೆ ಅದು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ನೀರು ಕುಡಿಯುವುದರಿಂದ ನಮ್ಮ ದೇಹದಿಂದ ಎಲ್ಲಾ ರೀತಿಯ ಕೊಳಕುಗಳನ್ನು ತೆಗೆದುಹಾಕುತ್ತದೆ ಮತ್ತು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.

Read More

ಚಿತ್ರದುರ್ಗ : ಗೃಹಲಕ್ಷ್ಮಿ ಯೋಜನೆ ಜೂನ್ ತಿಂಗಳ ಹಣ ಬಿಡುಗಡೆಯಾಗಿದ್ದು, ಕೆಲವರಿಗೆ ಇನ್ನೂ ಖಾತೆಗೆ ಜಮೆ ಆಗಿಲ್ಲ. ಹೀಗಾಗಿ ಶೀಘ್ರವೇ ಜೂನ್ ತಿಂಗಳ ಜೊತೆಗೆ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತಾನಾಡಿರುವ ಲಕ್ಷ್ಮಿ ಹೆಬ್ಬಾಳ್ಕಾರ್ ಹಣವನ್ನ ಬಿಡುಗಡೆ ಮಾಡಿದ್ದೇವೆ. ಕೆಲವೊಬ್ಬರಿಗೆ ಹಣ ಬಂದಿದೆ. ಕೆಲವೊಬ್ಬರಿಗೆ ಹಣ ಬಂದಿಲ್ಲ. ಸದ್ಯ ಎಲ್ಲಾ ಖಾತೆಗಳಿಗೂ ಹಣ ಹಾಕಲು ಎಲ್ಲಾ ಪ್ರಕ್ರಿಯೆಗಳನ್ನ ಮಾಡಲಾಗುತ್ತಿದೆ. ಸದ್ಯ ಒಂದು ತಿಂಗಳ ಹಣವನ್ನ ಹಾಕಿದ್ದೇವೆ. ಶೀಘ್ರವೇ 2 ತಿಂಗಳ ಹಣವನ್ನು ಒಟ್ಟಿಗೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇದುವರೆಗೂ ಜೂನ್ ಮಾಹೆಯವರೆಗಿನ ಗೃಹಲಕ್ಷ್ಮೀ ಹಣವನ್ನು ಜಮೆ ಮಾಡಲಾಗಿದೆ. ಬಾಕಿ ಇರುವ ಜುಲೈ ಹಾಗೂ ಆಗಸ್ಟ್ ತಿಂಗಳ ಹಣವನ್ನು 5 ರಿಂದ 10 ದಿನದೊಳಗೆ ಜಮೆ ಮಾಡುವುದಾಗಿ ಹೇಳಿದರು. ಗೃಹಲಕ್ಷ್ಮೀ ಯೋಜನೆಯಡಿ ಇದುವರೆಗೂ ರೂ.26,260 ಕೋಟಿ ಹಣ ಮಹಿಳೆಯರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ…

Read More

ಪೋಷಕರು ಯಾವಾಗಲೂ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸುತ್ತಾರೆ. ಅವರು ಆರೋಗ್ಯವಾಗಿರಲು ಮತ್ತು ಸಂತೋಷದಿಂದ ಬದುಕಲು ಬಯಸುತ್ತಾರೆ.ಪಾಲಕರು ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಅವರು ಎಷ್ಟೇ ಗಮನಿಸಿದರೂ ಕೆಲವು ರೀತಿಯ ರೋಗಲಕ್ಷಣಗಳನ್ನು ಕಡೆಗಣಿಸುವ ಸಾಧ್ಯತೆಯಿದೆ. ಹೀಗೆ ಮಾಡುವುದರಿಂದ ನಿಮ್ಮ ಮಕ್ಕಳು ಅಪಾಯಕ್ಕೆ ಸಿಲುಕುತ್ತಾರೆ. ನಿಮ್ಮ ಮಗುವಿಗೆ ಈ ಐದು ಲಕ್ಷಣಗಳು ಕಂಡುಬಂದರೆ, ತಕ್ಷಣವೇ ಕಾಳಜಿ ವಹಿಸಿ. ಇದು ಅವರ ಆರೋಗ್ಯವು ಅಪಾಯದಲ್ಲಿದೆ ಎಂಬುದಕ್ಕೆ ಸಂಕೇತವಾಗಿದೆ. ಬೇಗನೆ ಆಯಾಸ ಆಟವಾಡುವಾಗ ಅಥವಾ ದೈಹಿಕ ಚಟುವಟಿಕೆ ಮಾಡುವಾಗ ನಿಮ್ಮ ಮಗುವಿಗೆ ದಣಿವು ಅಥವಾ ಉಸಿರಾಟದ ತೊಂದರೆ ಕಂಡುಬಂದರೆ ಅದನ್ನು ಲಘುವಾಗಿ ತೆಗೆದುಕೊಳ್ಳಬೇಡಿ. ಮಕ್ಕಳು ಹೆಚ್ಚು ಸಮಯ ಆಡಬಹುದು. ಅಸಾಮಾನ್ಯ ಆಯಾಸವು ಅವರಲ್ಲಿ ಕಂಡುಬರುವ ಅಪರೂಪದ ಲಕ್ಷಣವಾಗಿದೆ. ಇದು ಅಸ್ತಮಾ ಮತ್ತು ಹೃದಯ ಸಂಬಂಧಿ ಸಮಸ್ಯೆಗಳನ್ನು ಉಂಟುಮಾಡಬಹುದು. ರಕ್ತಹೀನತೆ ಉಸಿರಾಟದ ಸಮಸ್ಯೆಗಳ ಸಂಕೇತವೂ ಆಗಿರಬಹುದು. ಇದು ಅವರ ಶಕ್ತಿಯ ಮಟ್ಟಗಳು, ಉಸಿರಾಟದ ಮಾದರಿಗಳನ್ನು ಸೂಚಿಸುತ್ತದೆ. ಹಾಗಾದರೆ ಮಕ್ಕಳು ಎಷ್ಟು ಸಮಯದವರೆಗೆ ದಣಿದಿದ್ದಾರೆ? ನೀವು ಆಡಬಹುದೇ?…

Read More