Author: kannadanewsnow57

ಬೆಂಗಳೂರು : ರಾಜ್ಯ ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳ ಪ್ರಚಾರ ಮಾಡಿ ಸರ್ಕಾರಿ ಶಾಲೆಗಳಲಿ ಮಕ್ಕಳ ದಾಖಲಾತಿ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ರಾಜ್ಯದ ಶಾಲೆಗಳಲ್ಲಿ 2024-25 ನೇ ಸಾಲಿನಲ್ಲಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುವ ಕುರಿತು ಸಂಬಂಧಿಸಿದ ಇಲಾಖಾಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರು ವಹಿಸಬೇಕಾದ ಕ್ರಮಗಳ ಕುರಿತು ಉಲ್ಲೇಖಿತ ಸುತ್ತೋಲೆ ಮೂಲಕ ವಿಸ್ತ್ರತವಾದ ಸೂಚನೆಗಳನ್ನು ಈಗಾಗಲೇ ನೀಡಲಾಗಿದೆ. ಮುಂದುವರೆದು, ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಆಂದೋಲನವನ್ನು ದಿನಾಂಕ: 31.05.2024 ರಿಂದ ಆರಂಭಿಸಿ, ಒಂದು ವಾರದವರೆಗೆ ನಿರ್ವಹಿಸಲು ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲಾ ಮುಖ್ಯವಾಹಿನಿಗೆ ತರಲು ಸಂಬಂಧಿಸಿದ ಹಾಜರಾತಿ ಅಧಿಕಾರಿ ಮತ್ತು ಸಿಬ್ಬಂದಿಗಳು ಅಗತ್ಯ ಕ್ರಮಗಳನ್ನು ವಹಿಸುವಂತೆ ಸಹ ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಅದರಂತೆ ಕಾರ್ಯಪ್ರವೃತ್ತರಾಗಲು ಸಂಬಂಧಿಸಿದ ಎಲ್ಲಾ ತಾಲ್ಲೂಕು, ಜಿಲ್ಲಾ ನೋಡಲ್ ಅಧಿಕಾರಿಗಳು, ಉಪನಿರ್ದೇಶಕರು(ಆಡಳಿತ) & (ಅಭಿವೃದ್ಧಿ), ಉಪಯೋಜನಾ ಸಮನ್ವಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಶಾಲಾ ಮೇಲುಸ್ತುವಾರಿ ಅಧಿಕಾರಿಗಳು, ಹಾಜರಾತಿ ಅಧಿಕಾರಿಗಳು ಹಾಗೂ ಶಾಲಾ ಮುಖ್ಯಸ್ಥರಿಗೆ…

Read More

ದಾವಣಗೆರೆ : ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ ವ್ಯಕ್ತಿಯೊಬ್ಬ ದಾವಣಗೆರೆ ಜಿಲೆಲಯ ಚನ್ನಗಿರಿ ಪಟ್ಟಣದ ಪೊಲೀಸ್‌ ಠಾಣೆಯಲ್ಲೇ ಸಾವನ್ನಪ್ಪಿದ್ದು, ಆಕ್ರೋಶಗೊಂಡ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸ್‌ ವ್ಯಾನ್‌ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಚನ್ನಗಿರಿಯ ಟಿಪ್ಪು ನಗರದ ವಾಸಿ ಬಡಿಗೆ ಕೆಲಸಗಾರ ಆದಿಲ್‌ ಮೃತ ವ್ಯಕ್ತವಾಗಿದ್ದು, ಮಟ್ಕಾ ಚೀಟಿ ಬರೆಯುತ್ತಿದ್ದ ಶಂಕೆ ಮೇರೆ ಪೊಲೀಸರು ಆದಿಲ್‌ ನನ್ನು ಶುಕ್ರವಾರ ಮಧ್ಯಾಹ್ನ ಠಾಣೆಗೆ ಕರೆತಂದು, ವಿಚಾರಣಗೊಳಪಡಿಸಿದ್ದಾರೆ. ಆದರೆ ವಿಚಾರಣೆ ವೇಳೆ ಲಾಕಪ್‌ ನಲ್ಲಿದ್ದ ಆದಿಲ್‌ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಚಿಕಿತ್ಸಗೆಂದು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು, ಸ್ಥಳೀಐರು ಸೇರಿ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ಶುಕ್ರವಾರ ರಾತ್ರಿ ಠಾಣೆಯ ಮುಂದೆ ಪ್ರತಿಭಟನೆ ನಡೆರಸಿದ್ದಾರೆ. ಈ ವೇಳೆ ಪೊಲೀಸರು ಠಾಣೆಗೆ ಬಿಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ರಿಕ್ತರು ಪೊಲೀಸ್‌ ವಾಹನದ ಮೇಲೆ ಕಲ್ಲು…

Read More

ಬೆಂಗಳೂರು : 2025-26 ನೇ ಸಾಲಿನಿಂದ ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು ಆರು ವರ್ಷ ಹಾಗೂ ಎಲ್‌ ಕೆಜಿ ಪ್ರವೇಶಕ್ಕೆ 4 ವರ್ಷ ನಿಗದಿ ಮಾಡಲಾಗಿದೆ. ಎಲ್‌ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್‌ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್‌ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ ವಯೋಮಿತಿಗೆ ಒಂದು ದಿನ ಕಡಿಮೆ ಆದರೂ ಮಕ್ಕಳೂ ದಾಖಲಾತಿ ವಂಚಿತರಾಗುತ್ತಿದ್ದಾರೆ. ಹೀಗಾಗಿ ಒಂದು ವರ್ಷ ಶಾಲಾ ಪ್ರವೇಶದಿಂದ ಮಕ್ಕಳು ವಂಚಿತರಾಗುವುದನ್ನು ತಡೆಯಲು ನಿಗದಿತ ವಯೋಮಿತಿಯಲ್ಲಿ ಕೆಲ ತಿಂಗಳ ಸಡಿಲ ಅಥವಾ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.

Read More

ಬೆಂಗಳೂರು : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜಂಟಿ ಪ್ರಯತ್ನ ನಡೆಸುವ ಗುರಿಯೊಂದಿಗೆ ನಾಸಾ ಶೀಘ್ರದಲ್ಲೇ ಭಾರತೀಯ ಗಗನಯಾತ್ರಿಗಳಿಗೆ ಸುಧಾರಿತ ತರಬೇತಿ ನೀಡಲಿದೆ ಎಂದು ಅಮೆರಿಕದ ಉನ್ನತ ರಾಜತಾಂತ್ರಿಕರೊಬ್ಬರು ಶುಕ್ರವಾರ ಹೇಳಿದ್ದಾರೆ. ಯುಎಸ್-ಇಂಡಿಯಾ ಬಿಸಿನೆಸ್ ಕೌನ್ಸಿಲ್ (ಯುಎಸ್ಐಬಿಸಿ) ಮತ್ತು ಯುಎಸ್ ಕಮರ್ಷಿಯಲ್ ಸರ್ವಿಸ್ (ಯುಎಸ್ಸಿಎಸ್) ಬೆಂಗಳೂರಿನಲ್ಲಿ ಆಯೋಜಿಸಿದೆ. “ನಾಸಾ ಶೀಘ್ರದಲ್ಲೇ ಭಾರತೀಯ ಗಗನಯಾತ್ರಿಗಳಿಗೆ ಸುಧಾರಿತ ತರಬೇತಿಯನ್ನು ನೀಡಲಿದೆ, ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಜಂಟಿ ಪ್ರಯತ್ನವನ್ನು ಹೆಚ್ಚಿಸುವ ಗುರಿಯೊಂದಿಗೆ, ಈ ವರ್ಷ ಅಥವಾ ಸ್ವಲ್ಪ ಸಮಯದ ನಂತರ, ಇದು ನಮ್ಮ ನಾಯಕರ ಭೇಟಿಯ ಭರವಸೆಗಳಲ್ಲಿ ಒಂದಾಗಿದೆ. ಪರಿಸರ ವ್ಯವಸ್ಥೆಗಳು, ಭೂಮಿಯ ಮೇಲ್ಮೈ, ನೈಸರ್ಗಿಕ ಅಪಾಯಗಳು, ಸಮುದ್ರ ಮಟ್ಟ ಏರಿಕೆ ಮತ್ತು ಕ್ರಯೋಸ್ಪಿಯರ್ ಸೇರಿದಂತೆ ಎಲ್ಲಾ ಸಂಪನ್ಮೂಲಗಳನ್ನು ಮೇಲ್ವಿಚಾರಣೆ ಮಾಡಲು ನಾವು ಶೀಘ್ರದಲ್ಲೇ ಇಸ್ರೋದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಿಸಾರ್ ಉಪಗ್ರಹವನ್ನು ಉಡಾವಣೆ ಮಾಡುತ್ತೇವೆ ” ಎಂದು ಗಾರ್ಸೆಟ್ಟಿ ಯುಎಸ್ಐಬಿಸಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದು ಶಾಂತಿಯ ಅನ್ವೇಷಣೆಯಾಗಿರಲಿ ಮತ್ತು ಬಾಹ್ಯಾಕಾಶದ ಶಾಂತಿಯುತ ಬಳಕೆಯಾಗಿರಲಿ,…

Read More

ಬೈರುತ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಲೆಬನಾನ್ ಗೆ ‘ಆಶ್ಚರ್ಯಕರ’ ಮಿಲಿಟರಿ ಯೋಜನೆಗಳನ್ನು ಹೊಂದಿದ್ದಾರೆ ಎಂದು ಹೇಳಿಕೆ ಬೆನ್ನಲ್ಲೇ ಹಿಜ್ಬುಲ್ಲಾ ನಾಯಕ ಹಸನ್ ನಸ್ರಲ್ಲಾ ಇಸ್ರೇಲ್ ವಿರುದ್ಧ “ಆಶ್ಚರ್ಯಕರ” ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿದ್ದಾರೆ. ಶುಕ್ರವಾರ ದೂರದರ್ಶನ ಭಾಷಣದಲ್ಲಿ ಹಿಜ್ಬುಲ್ಲಾ ನಾಯಕ ನಸ್ರಲ್ಲಾ, ನಮ್ಮ ಪ್ರತಿರೋಧದಿಂದ ನೀವು ಆಶ್ಚರ್ಯಗಳನ್ನು ನಿರೀಕ್ಷಿಸಬೇಕು, ಇಸ್ರೇಲ್ನಿಂದ ಯಾವುದೇ ಆಶ್ಚರ್ಯಕರ ದಾಳಿಗಳನ್ನು ಎದುರಿಸಲು “ಪ್ರತಿರೋಧ” ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಗುರುವಾರ ಹಲವಾರು ಇಸ್ರೇಲಿ ಜನರಲ್ಗಳೊಂದಿಗಿನ ಸಭೆಯಲ್ಲಿ, ನೆತನ್ಯಾಹು ಇಸ್ರೇಲ್ “ಉತ್ತರಕ್ಕಾಗಿ ವಿವರವಾದ, ಪ್ರಮುಖ ಮತ್ತು ಆಶ್ಚರ್ಯಕರ ಯೋಜನೆಗಳನ್ನು ಹೊಂದಿದೆ. ನಾವು ಉತ್ತರದ ಮುಂಚೂಣಿಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ.ಇಸ್ರೇಲ್ ನೂರಾರು ಹಿಜ್ಬುಲ್ಲಾ ಸದಸ್ಯರನ್ನು ನಿರ್ಮೂಲನೆ ಮಾಡಿದೆ ಎಂದು ನೆತನ್ಯಾಹು ಹೇಳಿದರು. 2023 ರ ಅಕ್ಟೋಬರ್ 8 ರಂದು ಲೆಬನಾನ್-ಇಸ್ರೇಲ್ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚಾಯಿತು, ಹಿಂದಿನ ದಿನ ಇಸ್ರೇಲ್ ಮೇಲೆ ಹಮಾಸ್ ನಡೆಸಿದ ದಾಳಿಗೆ ಬೆಂಬಲವಾಗಿ ಹಿಜ್ಬುಲ್ಲಾ ಇಸ್ರೇಲ್ ಕಡೆಗೆ ರಾಕೆಟ್ಗಳನ್ನು ಹಾರಿಸಿದ ನಂತರ. ನಂತರ ಇಸ್ರೇಲ್…

Read More

ಬೆಂಗಳೂರು : ಮೇ. 29 ರಿಂದ 2024-25 ಸಾಲಿನ ಶಾಲೆಗಳು ಪ್ರಾರಂಭವಾಗಲಿದ್ದು, ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಮೇ. 29 ರಿಂದ 2024-25 ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುವುದರಿಂದ ರಾಜ್ಯಾದ್ಯಂತ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಏಕರೂಪದ ಅನುಷ್ಠಾನಕ್ಕಾಗಿ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾಯೋಜನೆ/ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ. ಸದರಿ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು, ಗುಣಮಟ್ಟದ ಶಿಕ್ಷಣಕ್ಕಾಗಿ ಫಲಿತಾಂಶಮುಖಿ ಚಟುವಟಿಕೆಗಳು, ಸಂಭ್ರಮ ಶನಿವಾರ (ನೋ ಬ್ಯಾಗ್ ಡೇ) ಆಯೋಜನೆಗೆ ಪೂರಕವಾದ ಪಠ್ಯಾಧಾರಿತ ಚಟುವಟಿಕೆ ಬ್ಯಾಂಕ್ ನಿರ್ವಹಣೆ ಹಾಗೂ ವಿವಿಧ ಶಾಲಾ ಹಂತದ CCE (ಪರೀಕ್ಷೆಗಳು/ ಮೌಲ್ಯಂಕನ,ವಿಶ್ಲೇಷಣೆ) ಚಟುವಟಿಕೆಗಳನ್ನು ನಿರ್ವಹಿಸಲು ಸಹಾಯವಾಗುವಂತೆ ಯೋಜಿಸಿ, ಸಿದ್ಧಪಡಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ: 29.05.2024 ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ…

Read More

ಬೆಂಗಳೂರು : ವಿಧಾನಪರಿಷತ್‌ ಚುನಾವಣೆ, ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರಣದಿಂದ ಜೂನ್‌ ಮೊದಲ ವಾರ ಐದು ಬಾರ್‌ ಅಂಡ್‌ ರೆಸ್ಟೋರೆಂಟ್‌, ವೈನ್‌ ಸ್ಟೋರ್‌, ಮದ್ಯದಂಗಡಿಗಳು ಬಂದ್‌ ಆಗಲಿವೆ. ಜೂನ್ 1 ರಿಂದ 6ರ ವರೆಗೆ ವೈನ್ ಶಾಪ್‌, ಎಂಆರ್‌ಪಿ ಔಟ್‌ಲೇಟ್‌ಗಳು ಬಂದ್  ಆಗಲಿವೆ.  ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟವನ್ನ ಬಂದ್ ಮಾಡುವಂತೆ ಆದೇಶವನ್ನು ಹೊರಡಿಸಲಾಗಿದೆ. ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಜೂನ್ 1ರ ಸಂಜೆ 4 ಗಂಟೆಯಿಂದಲೇ ಬಾರ್ ಬಂದ್‌ ಆಗಲಿದ್ದು, ಜೂನ್ 3 ರವರೆಗೆ ಬಂದ್ ಮಾಡಬೇಕಾಗುತ್ತೆ. ಇನ್ನೂ ಜೂನ್‌ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ.ಜೂನ್ 6 ರಂದು ಎಂಎಲ್‌ಸಿ ಮತ ಎಣಿಕೆ ಇರೋದ್ರಿಂದ ಅಂದೂ ಸಹ ಬಾರ್ ಬಂದ್‌ ಮಾಡುವಂತೆ…

Read More

ದಾವಣಗೆರೆ : ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ ವ್ಯಕ್ತಿಯೊಬ್ಬ ದಾವಣಗೆರೆ ಜಿಲೆಲಯ ಚನ್ನಗಿರಿ ಪಟ್ಟಣದ ಪೊಲೀಸ್‌ ಠಾಣೆಯಲ್ಲೇ ಸಾವನ್ನಪ್ಪಿದ್ದು, ಆಕ್ರೋಶಗೊಂಡ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸ್‌ ವ್ಯಾನ್‌ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಚನ್ನಗಿರಿಯ ಟಿಪ್ಪು ನಗರದ ವಾಸಿ ಬಡಿಗೆ ಕೆಲಸಗಾರ ಆದಿಲ್‌ ಮೃತ ವ್ಯಕ್ತವಾಗಿದ್ದು, ಮಟ್ಕಾ ಚೀಟಿ ಬರೆಯುತ್ತಿದ್ದ ಶಂಕೆ ಮೇರೆ ಪೊಲೀಸರು ಆದಿಲ್‌ ನನ್ನು ಶುಕ್ರವಾರ ಮಧ್ಯಾಹ್ನ ಠಾಣೆಗೆ ಕರೆತಂದು, ವಿಚಾರಣಗೊಳಪಡಿಸಿದ್ದಾರೆ. ಆದರೆ ವಿಚಾರಣೆ ವೇಳೆ ಲಾಕಪ್‌ ನಲ್ಲಿದ್ದ ಆದಿಲ್‌ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಚಿಕಿತ್ಸಗೆಂದು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು, ಸ್ಥಳೀಐರು ಸೇರಿ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ಶುಕ್ರವಾರ ರಾತ್ರಿ ಠಾಣೆಯ ಮುಂದೆ ಪ್ರತಿಭಟನೆ ನಡೆರಸಿದ್ದಾರೆ. ಈ ವೇಳೆ ಪೊಲೀಸರು ಠಾಣೆಗೆ ಬಿಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ರಿಕ್ತರು ಪೊಲೀಸ್‌ ವಾಹನದ ಮೇಲೆ ಕಲ್ಲು…

Read More

ಗಾಝಾ : ವಿಶ್ವಸಂಸ್ಥೆಯ ಸರ್ವೋಚ್ಚ ನ್ಯಾಯಾಲಯದಲ್ಲಿ ಇಸ್ರೇಲ್ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ. ಗಾಝಾದ ರಫಾ ಮೇಲಿನ ದಾಳಿಯನ್ನು ನಿಲ್ಲಿಸುವಂತೆ ಐಸಿಜೆ ಇಸ್ರೇಲ್ ಗೆ ಆದೇಶಿಸಿದೆ. ಐಸಿಜೆ ತನ್ನ ಆದೇಶದಲ್ಲಿ ಪ್ಯಾಲೆಸ್ತೀನ್ ಜನರಿಗೆ “ತಕ್ಷಣದ ಅಪಾಯ” ವನ್ನು ಉಲ್ಲೇಖಿಸಿದೆ. ರಫಾದಲ್ಲಿ ಇಸ್ರೇಲ್ ತನ್ನ ಮಿಲಿಟರಿ ಆಕ್ರಮಣ ಮತ್ತು ಇತರ ಕ್ರಮಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ. ಇಸ್ರೇಲ್ನ ರಾಫಾ ಮೇಲಿನ ದಾಳಿಯ ಬಗ್ಗೆ ನ್ಯಾಯಾಧೀಶರು ಆಕ್ರಮಣಕಾರಿ ನಿಲುವನ್ನು ತೆಗೆದುಕೊಂಡಿದ್ದಾರೆ. ಮೇ 7ರಂದು ಇಸ್ರೇಲ್ ರಫಾ ಮೇಲೆ ದಾಳಿ ನಡೆಸಿತ್ತು. ಇದು ಮೇ 18 ರ ಹೊತ್ತಿಗೆ ಸುಮಾರು 800,000 ಫೆಲೆಸ್ತೀನೀಯರನ್ನು ಸ್ಥಳಾಂತರಿಸಿದೆ. ಈ ಅಪಾಯಗಳನ್ನು ಈಗ ಅರಿತುಕೊಳ್ಳಲು ಪ್ರಾರಂಭಿಸಲಾಗಿದೆ ಮತ್ತು ದಾಳಿಗಳು ಮುಂದುವರಿದರೆ ತೀವ್ರಗೊಳ್ಳುತ್ತವೆ ಎಂದು ನ್ಯಾಯಾಧೀಶರು ವಿಶ್ವಸಂಸ್ಥೆಯ ಅಧಿಕಾರಿಗಳನ್ನು ಉಲ್ಲೇಖಿಸಿ ಹೇಳಿದರು. ವಿಚಾರಣೆಯ ಸಮಯದಲ್ಲಿ, ಗಾಜಾ ಪಟ್ಟಿಯ ಜನರ ವಿನಾಶಕಾರಿ ಜೀವನ ಪರಿಸ್ಥಿತಿಗಳು ಹದಗೆಟ್ಟಿವೆ ಎಂದು ನ್ಯಾಯಾಲಯ ವಿಷಾದಿಸಿತು. ದೀರ್ಘಕಾಲದ ಮತ್ತು ವ್ಯಾಪಕವಾದ ಆಹಾರದ ಕೊರತೆಯಿಂದಾಗಿ, ಅಲ್ಲಿನ ಜನರ…

Read More

ಕೆಎನ್‌ ಎನ್‌ ಡಿಜಿಟಲ್‌ ಡೆಸ್ಕ್ :‌ ಕೃತಕ ಬುದ್ಧಿಮತ್ತೆಯಿಂದಾಗಿ (AI) “ಬಹುಶಃ ನಮ್ಮಲ್ಲಿ ಯಾರಿಗೂ ಕೆಲಸ ಸಿಗುವುದಿಲ್ಲ” ಎಂದು ಟೆಸ್ಲಾ ಮತ್ತು ಎಕ್ಸ್ ಮಾಲೀಕ ಎಲೋನ್ ಮಸ್ಕ್ ಸಂದರ್ಶನವೊಂದರಲ್ಲಿ ಹೇಳಿದರು.  ವಿವಾ ಟೆಕ್ ಈವೆಂಟ್ನಲ್ಲಿ ವೆಬ್ಕ್ಯಾಮ್ ಮೂಲಕ ಮಾತನಾಡಿದ ಎಲೋನ್‌ ಮಸ್ಕ್‌, ಕೃತಕ ಬುದ್ಧಿಮತ್ತೆ (ಎಐ) ಅಂತಿಮವಾಗಿ ಎಲ್ಲಾ ಉದ್ಯೋಗಗಳನ್ನು ಸ್ವಾಧೀನಪಡಿಸಿಕೊಳ್ಳುತ್ತದೆ ಮತ್ತು ಬಹುಶಃ ನಮ್ಮಲ್ಲಿ ಯಾರಿಗೂ ಕೆಲಸ ಸಿಗುವುದಿಲ್ಲ. ಭವಿಷ್ಯದಲ್ಲಿ, ಎಐ ಮತ್ತು ರೋಬೋಟ್ ಗಳು ನಿಮಗೆ ಬೇಕಾದ ಯಾವುದೇ ಸರಕು ಮತ್ತು ಸೇವೆಗಳನ್ನು ಒದಗಿಸುತ್ತವೆ ಎಂದು ಹೇಳಿದ್ದಾರೆ. ಕೃತಕ ಬುದ್ಧಿಮತ್ತೆ ಬಗ್ಗೆ ಮಸ್ಕ್ ಕಳವಳ ಮಸ್ಕ್ ಈ ಹಿಂದೆ ಎಐ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ್ದರು. ಈಗ ಗುರುವಾರ ತಮ್ಮ ಮುಖ್ಯ ಭಾಷಣದಲ್ಲಿ, ಅವರು ತಂತ್ರಜ್ಞಾನವನ್ನು ತಮ್ಮ “ಅತಿದೊಡ್ಡ ಭಯ” ಎಂದು ಬಣ್ಣಿಸಿದರು. ಅವರು ಇಯಾನ್ ಬ್ಯಾಂಕ್ಸ್ ಅವರ “ಕಲ್ಚರ್ ಬುಕ್ ಸೀರೀಸ್” ಅನ್ನು ಉಲ್ಲೇಖಿಸಿದರು, ಇದು ಸುಧಾರಿತ ತಂತ್ರಜ್ಞಾನದಿಂದ ಚಾಲಿತವಾದ ಸಮಾಜದ ಕಾಲ್ಪನಿಕ ಚಿತ್ರಣವಾಗಿದೆ, ಇದು ಅತ್ಯಂತ…

Read More