Author: kannadanewsnow57

ತಮಿಳುನಾಡು : ಇತ್ತೀಚಿಗೆ ಜನರಿಗೆ ಮಾತನಾಡೋದು ಬಿಡಿ ತಿನ್ನೋಕು ಸಹ ಟೈಮ್ ಇಲ್ಲ. ಹಾಗಾಗಿ ಆನ್ಲೈನ್ ನಲ್ಲಿ ತಿಂಡಿ, ಊಟ ಅಲ್ಲದೆ ಸ್ನಾಕ್ಸ್ ಗಳನ್ನು ಸಹ ಆರ್ಡರ್ ಮಾಡಿ ತಿನ್ನುವವರ ಸಂಖ್ಯೆನೆ ಹೆಚ್ಚಾಗಿದೆ. ಇದೀಗ ಆನ್ಲೈನ್ ನಲ್ಲಿ ನೂಡಲ್ಸ್ ಆರ್ಡರ್ ಮಾಡಿ ಅದನ್ನು ತಿಂದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹೌದು ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್​​ ಇಷ್ಟವೆಂದು ಬಾಲಕಿಯ ತಾಯಿ ಕಳೆದ ಶನಿವಾರ ರಾತ್ರಿ ಆನ್‌ಲೈನ್‌ನಲ್ಲಿ ಮಸಾಲೆಯುಕ್ತ ನೂಡಲ್ಸ್ ಅನ್ನು ಆರ್ಡರ್ ಮಾಡಿದ್ದರು. ರಾತ್ರಿ ನೂಡಲ್ಸ್ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಆದರೆ ವೈದ್ಯರು ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.…

Read More

ವಿಶ್ವದ ಕೋಟ್ಯಾಂತರ ಜನರು ಚಹಾದೊಂದಿಗೆ ತಮ್ಮ ದಿನವನ್ನ ಪ್ರಾರಂಭಿಸುತ್ತಾರೆ. ಹೆಚ್ಚಿನ ಜನರು ಹಾಲಿನ ಚಹಾವನ್ನ ಇಷ್ಟಪಡುತ್ತಾರೆ, ಆದರೆ ಕೆಲವರು ಗ್ರೀನ್ ಟೀ ಕುಡಿಯುತ್ತಾರೆ. ಚಹಾವನ್ನ ಶತಮಾನಗಳಿಂದ ಸಾಂಪ್ರದಾಯಿಕ ಔಷಧಿಗಳಲ್ಲಿ ಬಳಸಲಾಗುತ್ತಿದೆ. ಚಹಾ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ. ಚಹಾ ಕುಡಿಯುವುದರಿಂದ ಕ್ಯಾನ್ಸರ್, ಬೊಜ್ಜು, ಮಧುಮೇಹ ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಅನೇಕ ಅಧ್ಯಯನಗಳು ತೋರಿಸಿವೆ. ಹೌದು, ಚಹಾವನ್ನ ಒಂದು ಮಿತಿಯೊಳಗೆ ಕುಡಿಯಬೇಕು. ನೀವು ದಿನಕ್ಕೆ 3-4 ಕಪ್ ಅಥವಾ ಅದಕ್ಕಿಂತ ಹೆಚ್ಚು ಚಹಾವನ್ನ ಕುಡಿಯುತ್ತಿದ್ದರೆ, ಅದು ಆರೋಗ್ಯಕ್ಕೆ ಹಾನಿಕಾರಕವೆಂದು ಸಾಬೀತುಪಡಿಸಬಹುದು. ಹೆಚ್ಚು ಚಹಾ ಕುಡಿಯುವುದರಿಂದ ಯಾವ ಸಮಸ್ಯೆಗಳು ಉಂಟಾಗಬಹುದು. ಹೆಚ್ಚು ಚಹಾ ಕುಡಿಯುವುದರಿಂದ ಉಂಟಾಗುವ ಅಡ್ಡಪರಿಣಾಮಗಳು..! 1. ವರದಿಯ ಪ್ರಕಾರ, ಹಗಲಿನಲ್ಲಿ ಪದೇ ಪದೇ ಚಹಾ ಕುಡಿಯುವುದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಉಂಟಾಗುತ್ತದೆ. ಚಹಾ ಎಲೆಗಳು ಟ್ಯಾನಿನ್ಸ್ ಎಂಬ ವಸ್ತುವನ್ನ ಹೊಂದಿರುತ್ತವೆ, ಇದು ದೇಹದಲ್ಲಿನ ಕಬ್ಬಿಣದ ಅಂಶಗಳಿಗೆ ಅಂಟಿಕೊಳ್ಳುತ್ತದೆ ಮತ್ತು ಅವುಗಳನ್ನ ಜೀರ್ಣಕ್ರಿಯೆಯಿಂದ ತೆಗೆದುಹಾಕುತ್ತದೆ. ಕಬ್ಬಿಣದ ಕೊರತೆಯು ರಕ್ತಹೀನತೆ ಸಮಸ್ಯೆಗಳನ್ನ…

Read More

ಪ್ಯಾರಿಸ್ : ಪ್ಯಾರಿಸ್ ಪ್ಯಾರಾಲಿಂಪಿಕ್ಸ್ನಲ್ಲಿ ಮಂಗಳವಾರ ನಡೆದ ಪುರುಷರ ಹೈ ಜಂಪ್ ಟಿ 63 ಫೈನಲ್ನಲ್ಲಿ ಭಾರತದ ಶರದ್ ಕುಮಾರ್ ಮತ್ತು ಮರಿಯಪ್ಪನ್ ತಂಗವೇಲು ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ಟಿ 42 ವಿಭಾಗದಲ್ಲಿ ಶರದ್ 1.88 ಮೀಟರ್ ದೂರ ಜಿಗಿದು ಪ್ಯಾರಾಲಿಂಪಿಕ್ಸ್ ದಾಖಲೆ ನಿರ್ಮಿಸಿದರೆ, ಮರಿಯಪ್ಪನ್ 1.85 ಮೀಟರ್ ದೂರ ಜಿಗಿದಿದ್ದಾರೆ. ಅಮೆರಿಕದ ಎಜ್ರಾ ಫ್ರೆಚ್ 1.94 ಮೀಟರ್ ಜಿಗಿದು ಚಿನ್ನ ಗೆದ್ದರು, ಇದು ಟಿ 63 ವಿಭಾಗದಲ್ಲಿ ಹೊಸ ಪ್ಯಾರಾಲಿಂಪಿಕ್ಸ್ ದಾಖಲೆಯಾಗಿದೆ. ಈ ಸ್ಪರ್ಧೆಯಲ್ಲಿ ಮೂರನೇ ಭಾರತೀಯ ಶೈಲೇಶ್ ಕುಮಾರ್ 1.85 ಸೆಕೆಂಡುಗಳಲ್ಲಿ ಗುರಿ ತಲುಪಿ ನಾಲ್ಕನೇ ಸ್ಥಾನ ಪಡೆದರು. ಶೈಲೇಶ್ ಈ ಸಾಧನೆಯೊಂದಿಗೆ ತಮ್ಮ ವೈಯಕ್ತಿಕ ಶ್ರೇಷ್ಠತೆಯನ್ನು ಸರಿಗಟ್ಟಿದರು. https://twitter.com/Media_SAI/status/1831076354223448231?ref_src=twsrc%5Egoogle%7Ctwcamp%5Eserp%7Ctwgr%5Etweet ಟೋಕಿಯೊದಲ್ಲಿ 1.83 ಮೀಟರ್ ಜಿಗಿದು ಕಂಚಿನ ಪದಕ ಗೆದ್ದ ನಂತರ ಶರದ್ ಮಂಗಳವಾರ ಬೆಳ್ಳಿ ಪದಕ ಗೆದ್ದಿದ್ದಾರೆ. ಮರಿಯಪ್ಪನ್ ತಂಗವೇಲು ಕಂಚಿನ ಪದಕದೊಂದಿಗೆ ಸತತ ಮೂರು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆದ್ದ ಭಾರತದ…

Read More

ಬೆಂಗಳೂರು : 2024-25ನೇ ಸಾಲಿಗೆ ಖಾಸಗಿ ಶಾಲೆಗಳಿಗೆ ಹೊಸದಾಗಿ ಶಾಶ್ವತ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ನೊಂದಣಿ (Registration) ಹಾಗೂ ಶಾಲಾ ಡ್ರೆಸ್ ಕೋಡ್ ಪಡೆಯುವ ಕುರಿತು ಅವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಶಿಕ್ಷಣ ಕಾಯ್ದೆ-1983ರ ನಿಯಮ 30, 31 ಮತ್ತು 32ರಂತೆ ಹಾಗೂ The Karnataka Educational Institutions(Classification and Registration) Rules 19970 ಅಧಿಸೂಚನೆ ಪತ್ರ ಸಂಖ್ಯೆ:ED 709 PGC 2017 ದಿನಾಂಕ:07-03-2018ರ ಅಧಿಸೂಚನೆಯಂತೆ ಹೊಸ ಶಾಲಾ ನೋಂದಣಿ ಮತ್ತು ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ಕೋರಿ ಶೈಕ್ಷಣಿಕ ವರ್ಷದ ಹಿಂದಿನ ಸಾಲಿನ ನವೆಂಬರ್ 30 ಅಥವಾ ಅದಕ್ಕೂ ಮೊದಲು ಇಲಾಖಾ ವೆಬ್ ಸೈಟ್ ನಲ್ಲಿ ಹೊಸ ಶಾಲಾ ನೋಂದಣಿ ಕುರಿತು ಅರ್ಜಿ ಸಲ್ಲಿಸಿ ನೊಂದಣಿ ಪಡೆಯಬೇಕಾಗಿರುತ್ತದೆ. ಅದರಂತೆ ಉಲ್ಲೇಖ-13 ರಸ್ತೆಯ 2024-25 ಅದರಂತೆ 2024-25ನೇ ಸಾಲಿಗೆ ಖಾಸಗಿ ಅನುದಾನರಹಿತ ಪೂರ್ವ ಪ್ರಾಥಮಿಕ / ಪ್ರಾಥಮಿಕ/ ಪ್ರೌಢ…

Read More

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತ ತಿಳಿಸಿದೆ. ಈ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪುಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ತಿಳಿಸಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…

Read More

ಶಿವಮೊಗ್ಗ: ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಮಂಗಳವಾರ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ 53 ಜನ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದರು. ಸಮಾಜದಲ್ಲಿ ಇತರರಿಗಿಂತ ನಾವು ಭಿನ್ನವಾಗಿದ್ದೇವೆ ಎನ್ನುವ ಮನೋಭಾವ ವಿಕಲಚೇತನರಿಗೆ ಮೂಡಬಾರದು ಎಂದು ಸರ್ಕಾರ ವಿಕಲಚೇತನರಿಗೆ ಸಮಾಜದಲ್ಲಿ ಸಮಾನತೆಯನ್ನು ತರಲು ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಯಾವುದಾದರು ಯೋಜನೆಗಳಲ್ಲಿ ಅನುದಾನದ ಕೊರತೆ ಅಥವಾ ಇನ್ನಾವುದೇ ರೀತಿಯ ತೊಂದರೆ ಉಂಟಾದರೆ ನನ್ನ ಗಮನಕ್ಕೆ ತನ್ನಿ ಪರಿಹಾರ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಮ್ಮ ಕೆಲಸ ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗಿರಬಾರದು ಅನುಷ್ಠಾನ ಮತ್ತು ಸೇವೆ ನೀಡುವಲ್ಲಿ ಮುಂದಾಗಬೇಕು ಎಂದರು. ರಾಜ್ಯದ ಎಲ್ಲಾ ಅನುದಾನಿತ ವಿಕಲಚೇತನರ…

Read More

ಇಂದಿನ ದಿನದಲ್ಲಿ ಜೀವನ ಶೈಲಿನಿಂದ ಸಾಕಷ್ಟು ರೋಗಗಳು ಬರುತ್ತದೆ. ಹಾರ್ಮೋನ್‌ ಬದಲಾವಣೆಯಿಂದ ಹೈಪೋಥೈರಾಯ್ಡಿಸಮ್ ಸಂಭವಿಸುತ್ತದೆ. ಮಕ್ಕಳಲ್ಲೂ ಕೂಡ ಅನೇಕ ಕಾರಣಗಳಿಂದ ಥೈರಾಯ್ಡ್‌ ಸಮಸ್ಯೆ ಉಂಟಾಗುತ್ತದೆ. ಇದು ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ ಆರಂಭದಲ್ಲಿಯೇ ಗುರುತಿಸಿ ಚಿಕಿತ್ಸೆ ಕೊಡಿಸುವುದು ಒಳ್ಳೆಯದು. ಥೈರಾಯ್ಡ್ ಗ್ರಂಥಿಯು ಸಾಕಷ್ಟು ಹಾರ್ಮೋನುಗಳನ್ನು ಉತ್ಪಾದಿಸಲು ವಿಫಲವಾದಾಗ ಹೈಪೋಥೈರಾಯ್ಡಿಸಮ್ ಉಂಟಾಗುತ್ತದೆ. ಮತ್ತೊಂದೆಡೆ, ದೇಹವು ಹೆಚ್ಚು ಥೈರಾಯ್ಡ್ ಹಾರ್ಮೋನ್ ಅನ್ನು ಉತ್ಪಾದಿಸಿದಾಗ ಮತ್ತು ಅದರ ಚಯಾಪಚಯವನ್ನು ಹೆಚ್ಚಿಸಿದಾಗ ಹೈಪರ್ ಥೈರಾಯ್ಡಿಸಮ್ ಸಂಭವಿಸುತ್ತದೆ. ಪ್ರತಿಯೊಬ್ಬರಿಗೆ ಹಾರ್ಮೋನ್‌ ಬದಲಾವಣೆ ಥೈರಾಯ್ಡ್‌ ಸಮಸ್ಯೆ ಕಂಡುಬರುತ್ತದೆ. ಇದರ ಆರಂಭಿಕ ಲಕ್ಷಣಗಳೂ ಇದ್ದರೆ ವೈದ್ಯರು ಕಾಣಬೇಕು. ನೀವು ಈ ಲಕ್ಷಣಗಳನ್ನು ಮೊದಲೇ ಗುರುತಿಸಿದರೆ ಥೈರಾಯ್ಡ್‌ನಿಂದ ಬೇಗನೆ ಚೇತರಿಸಿಕೊಳ್ಳಬಹುದು. ಈ ಹೈಪೋಥೈರಾಯ್ಡಿಸಮ್‌ ಸಮಸ್ಯೆ ದೊಡ್ಡವರಲ್ಲಿ ಮಾತ್ರವಲ್ಲ ಚಿಕ್ಕ ಮಕ್ಕಳಲ್ಲಿಯೂ ಉಂಟಾಗುತ್ತದೆ.ಆದ್ದರಿಂದ ಥೈರಾಯ್ಡ್‌ ಗ್ರಂಥಿಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಮಕ್ಕಳಿಗೆ ಸರಿಯಾದ ರೀತಿಯ ಆಹಾರವನ್ನು ನೀಡುವುದು ಮುಖ್ಯವಾಗಿರುತ್ತದೆ. ಹಾಗಾದರೆ ಮಕ್ಕಳಲ್ಲಿ ಹೈಪೋಥೈರಾಯ್ಡಿಸಮ್‌ನಂತಹ ಥೈರಾಯ್ಡ್‌ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇನು, ಯಾವೆಲ್ಲಾ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂಬುದರ…

Read More

ಶಿವಮೊಗ್ಗ: ಬದಲಾವಣೆಗಳೊಂದಿಗೆ ಕಸ್ತೂರಿ ರಂಗನ್ ವರದಿ ಜಾರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಂಕರಘಟ್ಟದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಟಾನ ಮಾಡಿದಲ್ಲಿ ಮಲೆನಾಡು ಜನ ಬದುಕುವುದು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕೇರಳದಲ್ಲಿ‌ ಮಾಡಿದಂತೆ ಕೆಲವು, ತಿದ್ದುಪಡಿ, ಬದಲಾವಣೆ ಮಾಡಿಕೊಂಡು ಜಾರಿಗೆ ತಂದರೆ ಒಳಿತು. ಶಿರೂರು ಭೂಕುಸಿತ ಇತರೆ ಪ್ರಕರಣದಿಂದ ವರದಿ ಜಾರಿ ತರಲು ಒತ್ತಡ ಹೆಚ್ಚಾಗುತ್ತಿದೆ. ಆದರೆ ನಾವು ಜನರಿಗೂ ಅನುಕೂಲ ಆಗಬೇಕು, ಕಸ್ತೂರಿ ರಂಗನ್ ವರದಿ ಜಾರಿಯಾಗಬೇಕು ಆ ರೀತಿಯಲ್ಲಿ ತಿದ್ದುಪಡಿ, ಬದಲಾವಣೆ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪಕ್ಷಾತೀತವಾಗಿ ಎಲ್ಲರನ್ನು ಕರೆದು, ಅಭಿಪ್ರಾಯ ಸಂಗ್ರಹಿಸಲಾಗುವುದು. ರಾಜಕಾರಣ ದಿಂದ ಹೊರತುಪಡಿಸಿ ಈ ವಿಷಯವನ್ನು‌ ನೋಡಿ‌ ಎಚ್ಚರಿಕೆ ಯಿಂದ ಹೆಜ್ಜೆ ಇಡಬೇಕಿದೆ. ಭವಿಷ್ಯಃ ಸೆಪ್ಟೆಂಬರ್ ಅಂತ್ಯದೊಳಗೆ ಕೇಂದ್ರಕ್ಕೆ ವರದಿ ನೀಡಬೇಕಿದ್ದ. ಜೀವನೋಪಾಯ ಕಲ್ಪಿಸದಿದ್ದರೆ ಜನ ಏನು‌ ಮಾಡುತ್ತಾರೆ. ಜನರಿಗೆ…

Read More

ಬೆಂಗಳೂರು: ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಂತ ಶಿಕ್ಷಕರ ಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. 2024-25ನೇ ಸಾಲಿಗೆ 20 ಪ್ರಾಥಮಿಕ ಶಾಲಾ ಶಿಕ್ಷಕರಿಗೆ, 11 ಪ್ರೌಢ ಶಾಲಾ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ ಓರ್ವ ವಿಶೇಷ ಶಿಕ್ಷಕ ಒಳಗೊಂಡಂತೆ 11 ಶಿಕ್ಷಕರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದೆ. 2024-25ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಈ ಪುರಸ್ಕೃತರ ಪಟ್ಟಿಯಲ್ಲಿನ ಮಹಿಳಾ ಶಿಕ್ಷಕರುಗಳಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಪುಲೆ ಇವರ ಹೆಸರಿನಲ್ಲಿ ದಿನಾಂಕ 05-09-2024ರಂದು ನಡೆಯುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ಮಾಡಲು ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಮುಖ್ಯ ಶಿಕ್ಷಕರು/ವಿಶೇಷ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ:ಇಪಿ 308 ಪಿಬಿಎಸ್ 2021, ದಿನಾಂಕ:…

Read More

ಬೆಂಗಳೂರು: ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಆಗಸ್ಟ್ ಕೊನೆಯ ವಾರದಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಗರದಾದ್ಯಂತ ವಾಹನ ಬಳಕೆದಾರರ ವಿರುದ್ಧ ಒಟ್ಟು 1,707 ಪ್ರಕರಣಗಳನ್ನು ದಾಖಲಿಸಿದ್ದಾರೆ. ಆಗಸ್ಟ್ನಲ್ಲಿ ಕುಡಿದು ವಾಹನ ಚಲಾಯಿಸಿದ 2,030 ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 21 ರಂದು ಜಂಟಿ ಪೊಲೀಸ್ ಆಯುಕ್ತ (ಸಂಚಾರ) ಎಂ.ಎನ್.ಅನುಚೇತ್ ಅವರು ನಗರದ ಎಲ್ಲಾ 50 ಸಂಚಾರ ಪೊಲೀಸ್ ಠಾಣೆಗಳಿಗೆ ಮೆಮೋ ಹೊರಡಿಸಿ, ಕುಡಿದು ವಾಹನ ಚಲಾಯಿಸುವವರ ವಾಹನಗಳನ್ನು ಪರಿಶೀಲಿಸುವ ಪ್ರಯತ್ನಗಳನ್ನು ಹೆಚ್ಚಿಸುವಂತೆ ಸೂಚಿಸಿದ್ದಾರೆ. ರಾತ್ರಿ ಪಾಳಿಯಲ್ಲಿ ಕನಿಷ್ಠ ಒಬ್ಬ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮತ್ತು ಒಬ್ಬ ಮಹಿಳಾ ಹೆಡ್ ಕಾನ್ಸ್ಟೇಬಲ್ ಅನ್ನು ನಿಯೋಜಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಅವರು ಎಲ್ಲಾ ಠಾಣೆ ಇನ್ಸ್ಪೆಕ್ಟರ್ಗಳಿಗೆ ನಿರ್ದೇಶನ ನೀಡಿದ್ದಾರೆ. ರಾತ್ರಿಯಲ್ಲಿ ಮಹಿಳಾ ಕಾನ್ಸ್ಟೇಬಲ್ಗಳ ಲಭ್ಯತೆಯು ಮಹಿಳಾ ಚಾಲಕರನ್ನು ಮದ್ಯಕ್ಕಾಗಿ ಪರೀಕ್ಷಿಸಬಹುದು. ಕಳೆದ ಶನಿವಾರ, ಸುಮಾರು 37,000 ವಾಹನಗಳನ್ನು ಪರಿಶೀಲಿಸಲಾಗಿದೆ ಮತ್ತು 624 ಪ್ರಕರಣಗಳನ್ನು ದಾಖಲಿಸಲಾಗಿದೆ, ಇದು ಶೇಕಡಾ 2 ಕ್ಕಿಂತ ಕಡಿಮೆಯಾಗಿದೆ. ಕಳೆದ…

Read More