Subscribe to Updates
Get the latest creative news from FooBar about art, design and business.
Author: kannadanewsnow57
ಮಂಡ್ಯ : ನಾಗಮಂಗಲ ಗಲಭೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಲಭೆಯ ಹಿಂದೆ ಬಾಂಗ್ಲಾದೇಶದ ಅಕ್ರಮ ವಲಸಿಗರ ಕೈವಾಡವಿದೆ ಎಂದು ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲ ಗಲಭೆ ಹಿಂದೆ ಬಾಂಗ್ಲಾದೇಶದ ವಲಸಿಗರ ಕೈವಾಡವಿದೆ. ನಾಗಮಂಗಲದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ. ನಮ್ಮವರು ಯಾರೂ ಗಲಭೆಯಲ್ಲಿ ಭಾಗಿಯಾಗಿಲ್ಲ. ಪ್ರಕರಣವನ್ನು ಎನ್ ಐಎ ಗೆ ನೀಡಿದೆ ಸತ್ಯಾಂಶ ಹೊರಗೆ ಬರಲಿದೆ ಎಂದು ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ. ನಾಗಮಂಗಲದಲ್ಲಿ ಗಣೆಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಕೃತ್ಯ ಇದೀಗ ಬಯಲಾಗಿದ್ದು, ಕಿಡಿಗೇಡಿಗಳು ಸೆಪ್ಟೆಂಬರ್ 11 ರ ರಾತ್ರಿ 10.47 ಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೆಶೋತ್ಸವ ಮೆರವಣಿಗೆಯಲ್ಲಿ ನಡೆದ ಗಲಭೆಗೆ ಸಂಬಧಿಸಿದಂತೆ ಮತ್ತೊಂದು ಸ್ಪೋಟಕ ಸಾಕ್ಷ್ಯ ಲಭ್ಯವಾಗಿದ್ದು, ಪಾತ್ರೆ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಾಗಮಂಗಲದಲ್ಲಿ ಗಣೆಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ಕಿಡಿಗೇಡಿಗಳ ಕೃತ್ಯ ಇದೀಗ ಬಯಲಾಗಿದ್ದು, ಕಿಡಿಗೇಡಿಗಳು ಸೆಪ್ಟೆಂಬರ್ 11 ರ ರಾತ್ರಿ 10.47 ಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ನಾಗಮಂಗಲ ಗಲಭೆ ಹಿಂದೆ ಬಾಂಗ್ಲಾದೇಶದ ವಲಸಿಗರ ಕೈವಾಡವಿದೆ. ನಾಗಮಂಗಲದಲ್ಲಿ ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲೆಸಿದ್ದಾರೆ. ನಮ್ಮವರು ಯಾರೂ ಗಲಭೆಯಲ್ಲಿ ಭಾಗಿಯಾಗಿಲ್ಲ. ಪ್ರಕರಣವನ್ನು ಎನ್ ಐಎ ಗೆ ನೀಡಿದೆ ಸತ್ಯಾಂಶ ಹೊರಗೆ ಬರಲಿದೆ ಎಂದು ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು : ಕಾಯಂ ನಿರೀಕ್ಷೆಯಲ್ಲಿರುವ ಪೌರ ಕಾರ್ಮಿಕರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಿಹಿಸುದ್ದಿ ನೀಡಿದ್ದು, ತಿಂಗಳಾಂತ್ಯಕ್ಕೆ ಕಾಯಂ ಪೌರಕಾರ್ಮಿಕರ ಪಟ್ಟಿ ಪ್ರಕಟಿಸಲಾಗುತ್ತದೆ ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದ್ದಾರೆ. ಕಾಯಂಗೊಳ್ಳಲಿರುವ ಪೌರಕಾರ್ಮಿಕ ಪಟ್ಟಿಯನ್ನು ಈ ತಿಂಗಳ ಅಂತ್ಯಕ್ಕೆ ಪ್ರಕಟಿಸಲಾಗುವುದು. ಅವರಿಗೆ ಅಗತ್ಯವಿರುವ ತಾಂತ್ರಿಕ, ಅತ್ಯುತ್ತಮ ರಕ್ಷಣಾ ಉಪಕರಣಗಳನ್ನೂ ನೀಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದ್ದು, ನಡು ರಸ್ತೆಯಲ್ಲೇ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಬೆಂಗಳೂರಿನ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ. ವ್ಯಕ್ತಿಯನ್ನು ನಗ್ನಗೊಳಿಸಿ ರಸ್ತೆಯಲ್ಲಿ ಅಟ್ಟಾಡಿಸಿ ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಹೀಗಾಗಿ ರೌಡಿಶೀಟರ್ ಬಂಧನಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಲೆ ಬೀಸಿದ್ದರು. ಕೃತ್ಯವೆಸಗಿದ್ದ ರೌಡಿಶೀಟರ್ ಪವನ್ ಬಂಧಿಸಿ ಕರೆ ತರುವಾಗ ಬೆಂಗಳೂರಿನ ಜ್ಞಾನ ಭಾರತೀಯ ಉಳ್ಳಾಲ ಸಮೀಪ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಪವನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಗೋವಿಂದರಾಜನಗರ ಇನ್ ಸ್ಪೆಕ್ಟರ್ ಸುಬ್ರಹ್ಮಣ್ಯ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಆರೋಪಿ ಮೇಲೆ ಗುಂಡು ಹಾರಿಸಿ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮೇಷ…
ಇಷ್ಟಪಟ್ಟಂತ ಸ್ತ್ರೀ ಪತ್ನಿಯಾಗಿ ಸಿಗಬೇಕೆಂದರೆ ಏಲಕ್ಕಿಯಿಂದ ಈ ತಂತ್ರ ಮಾಡಿ ಸಾಕು! ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಪ್ರತಿಯೊಬ್ಬರ ಮನೆಯಲ್ಲಿ ಏಲಕ್ಕಿ ಇದ್ದೆ ಇರುತ್ತದೆ.ಭಾರತದಲ್ಲಿ ಏಲಕ್ಕಿ ಅನೇಕ ಅನೇಕ ವರ್ಷಗಳಿಂದ ಬಳಕೆಯಲ್ಲಿ ಇಡಿ. ಪೂಜೆ ಮಸಾಲೆ ಸಿಹಿ ತಿಂಡಿ ಹೀಗೆ ಅನೇಕ ಕೆಲಸಕ್ಕೆ ಈ ಏಲಕ್ಕಿ ಬಳಸಲಾಗುತ್ತಾದೆ. ತಂತ್ರ ವಿದ್ಯೆಗು ಏಲಕ್ಕಿ ಬಳಸಲಾಗುತ್ತದೆ. ಗ್ರಹ ದೋಷ ನಿವಾರಣೆಗು ಏಲಕ್ಕಿ ಬಳಸಲಾಗುತ್ತದೆ. ಇನ್ನು ಶುಕ್ರ ಗ್ರಹ ದೋಷ ವಿದ್ದರೆ ಒಂದು ಲೋಟ ನೀರಿಗೆ ಎರಡು ಏಲಕ್ಕಿ ಹಾಕಿ ನೀರನ್ನು ಕುದಿಸಿ. ನೀರು ಅರ್ಧ ಆದಮೇಲೆ ಅದನ್ನು ಸ್ನಾನ ಮಾಡುವ ನೀರಿಗೆ ಹಾಕಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮಹಿಳೆ ಅಥವ ಹುಡುಗಿಯನ್ನು ನೀವು ವಶ ಮಾಡಬೇಕು ಎಂದು ಅಂದುಕೊಂಡಿದ್ದಾರೆ ಏಲಕ್ಕಿಯನ್ನು ಟೀ ಅಥವಾ ಹಾಲಿಗೆ…
BIG NEWS : ಕೋಲ್ಕತ್ತಾ ವೈದ್ಯೆ ರೇಪ್ & ಮರ್ಡರ್ ಕೇಸ್ : 38 ದಿನಗಳ ನಂತರ ವೈದ್ಯರ ಮುಂದೆ ತಲೆಬಾಗಿದ ಮಮತಾ ಬ್ಯಾನರ್ಜಿ!
ಕೋಲ್ಕತ್ತಾ: ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಶಿಕ್ಷಣಾರ್ಥಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಿರಿಯ ವೈದ್ಯರನ್ನು ಭೇಟಿ ಮಾಡಿದ ನಂತರ, ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನಾನಿರತ ವೈದ್ಯರ ಐದು ಬೇಡಿಕೆಗಳಲ್ಲಿ ಮೂರಕ್ಕೆ ಒಪ್ಪುವುದಾಗಿ ಘೋಷಿಸಿದ್ದಾರೆ – ಆರೋಗ್ಯ ಇಲಾಖೆಯ ಇಬ್ಬರು ಉನ್ನತ ಅಧಿಕಾರಿಗಳು ಮತ್ತು ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಅವರನ್ನು ತೆಗೆದುಹಾಕಲು ಒಪ್ಪಿಗೆ ನೀಡಲಾಗಿದೆ. ಇದರೊಂದಿಗೆ, ಆರ್ಜಿ ಕರ್ ಆಸ್ಪತ್ರೆ ಇರುವ ನಗರದ ಉತ್ತರ ಪ್ರದೇಶದ ಪೊಲೀಸ್ ಮುಖ್ಯಸ್ಥರನ್ನು ಸಹ ತೆಗೆದುಹಾಕಲಾಗುತ್ತದೆ. ಧರಣಿ ನಿರತ ವೈದ್ಯರು ಮತ್ತು ಮಮತಾ ಬ್ಯಾನರ್ಜಿ ನಡುವಿನ ಬಿಕ್ಕಟ್ಟು ಬಗೆಹರಿದಿದ್ದರೂ, ಕಳೆದ 38 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ ಬೆಳಿಗ್ಗೆ ಔಪಚಾರಿಕ ಆದೇಶ ಬರುವವರೆಗೂ ಮುಂದುವರಿಯುವ ನಿರೀಕ್ಷೆಯಿದೆ. ವೈದ್ಯರೊಂದಿಗಿನ ಸಭೆಯ ನಂತರ, ಬ್ಯಾನರ್ಜಿ ಮಾತುಕತೆಗಳು ‘ಯಶಸ್ವಿಯಾಗಿದೆ’ ಮತ್ತು ಬಹುತೇಕ ’99 ಪ್ರತಿಶತದಷ್ಟು (ವೈದ್ಯರ’) ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಹೇಳಿದರು. ಇನ್ನೇನು ಮಾಡಲು ಸಾಧ್ಯ’ ಎಂದು ಆರ್ಜಿ ಕರ್…
ಕಲಬುರ್ಗಿ : ನನ್ನನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಕ್ಕೆ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ಆದರೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕಲಬುರ್ಗಿ ತಾಲೂಕಿನ ಕವಲಗ (ಕೆ) ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಯಾವುದೇ ಕಾರಣಕ್ಕೂ ಬಿಡಬೇಡಿ ಎಂದು ಅವರು ತಿಳಿಸಿದರು. ಕೆಲ ಪಟ್ಟಭದ್ರ ಹಿತಾಸಕ್ತಿಗಳ ಬಗ್ಗೆ ಪ್ರತಿಯೊಬ್ಬರು ಎಚ್ಚರವಾಗಿರಬೇಕು. ಬಸವಣ್ಣ, ಸಂಗೊಳ್ಳಿ ರಾಯಣ್ಣನನ್ನೆ ಶತ್ರುಗಳು ಬಿಡಲಿಲ್ಲ. ಮೊದಲು ಗ್ಯಾರಂಟಿ ನಿಲ್ಲಿಸುತ್ತಾರೆಂದು ಪುಕರು ಹಬ್ಬಿಸಿದ್ದರು. ಅದು ಆಗದಿದ್ದಾಗ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದರು ಎಂದು ವಾಗ್ದಾಳಿ ನಡೆಸಿದರು. ನಾನು ಅಧಿಕಾರದಲ್ಲಿ ಇರುವವರೆಗೆ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಹೇಗಾದರೂ ಮಾಡಿ ನನ್ನನ್ನು ಸಿಲುಕಿಸಬೇಕೆಂದು ಪ್ಲಾನ್ ಮಾಡಿದ್ದಾರೆ. ನನ್ನನ್ನು ಅಧಿಕಾರದಿಂದ ತೆಗೆಯಬೇಕೆಂದು ಹುನ್ನಾರ ನಡೆಸುತ್ತಿದ್ದಾರೆ. ಅದಕ್ಕೆ…
ಕೊಪ್ಪಳ : ಕೋರಿದ್ದು ವಿಚ್ಚೇಧನ.. ಸಿಕ್ಕಿದ್ದು ಮರು ಬೆಸುಗೆ ಸಂಧಾನ.. ! ಹದಿನಾಲ್ಕು ಜೋಡಿಗಳಿಗೆ ಮರು ಹೊಂದಾಣಿಕೆ ಮಾಡಿದ ನ್ಯಾಯಾಧೀಶರು ಹಾಗೂ ವಕೀಲರು..! ಹೌದು.. ! ಗೌರವಾನ್ವಿತ ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಅವರು ವಿಶೇಷ ಮುತುವರ್ಜಿ ವಹಿಸಿ ಸೆ.14ರಂದು ಆಯೋಜನೆ ಮಾಡಿದ್ದ ರಾಷ್ಟೀಯ ಲೋಕ್ ಅದಾಲತ್ ಕಾರ್ಯಕ್ರಮವು ಇಂತಹ ವಿಶೇಷತೆಯ ಮೂಲಕ ಹೊಸ ಇತಿಹಾಸ ಬರೆಯಿತು. ರಾಜೀ ಸಂಧಾನದ ಮೂಲಕ ಹೆಚ್ಚಿನ ಪ್ರಕರಣಗಳು ಇತ್ಯಾರ್ಥವಾಗಿದ್ದು ಈ ಲೋಕ ಅದಾಲತ್ನ ವಿಶೇಷತೆಯಾಗಿತ್ತು. ಕೌಟುಂಬಿಕ ಭಿನ್ನಾಭಿಪ್ರಾಯ, ಹಣಕಾಸು ಸಮಸ್ಯೆ, ಕುಡಿತ, ಸೋಮಾರಿತನ, ಅನುಮಾನ ಹೀಗೆ ನಾನಾ ಕಾರಣಕ್ಕೆ ಸಂಸಾರದಲ್ಲಿನ ಸಮಸ್ಯೆಯಿಂದ ವಿಚ್ಛೇಧನ ಕೋರಿ ಹದಿನಾಲ್ಕು ಜೋಡಿಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದರು. ಸೆ.14ರಂದು ಕೊಪ್ಪಳ ಜಿಲ್ಲೆಯಾದ್ಯಂತ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಕೊಪ್ಪಳ ಜಿಲ್ಲೆಯ ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳ ಆವರಣದಲ್ಲಿ ನಡೆದ ಲೋಕ ಅದಾಲತ್ನಲ್ಲಿ ನಾಲ್ಕು…
ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ರಾಜ್ಯ ಸರ್ಕಾರ ಬಿಯರ್ ದರ ಹೆಚ್ಚಿಗೆ ಮಾಡಲು ಚಿಂತನೆ ನಡೆಸಿದೆ. ಬಿಯರ್ ದರವನ್ನು 10 ರಿಂದ 15 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದ್ದು, ಅಕ್ಟೋಬರ್ ಆರಂಭದಿಂದ ಈ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ. ಬುಲೆಟ್, ಪವರ್ ಕೂಲ್, ಲೆಜೆಂಡ್, ಆರ್.ಸಿ.ಸ್ಟ್ರಾಂಗ್, ನಾಕೌಟ್ ಮತ್ತಿತರ ಬ್ಯಾಂಡ್ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ಬಾಟಲಿ ಬಿಯರ್ ಮೇಲಿನ ದರವನ್ನ 10ರಿಂದ 15 ರೂಪಾಯಿ ಏರಿಸಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.












