Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿ ಅರ್ಜಿ ವಜಾ ಬೆನ್ನಲ್ಲೇ ನಾಳೆಯೇ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇದೀಗ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಹೌದು, ಇದೀಗ ದೂರುದಾರರಾದ ಟಿ.ಜೆ. ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಪ್ರತಿ ಸಮೇತ ತನಿಖೆಗೆ ಮನವಿ ಮಾಡಲಿದ್ದಾರೆ. ನಾಳೆ ಅಥವಾ ನಾಡಿದ್ದು ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಒಂದು ವೇಳೆ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಅನುಮತಿ ನೀಡಿದ್ರೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಲಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ತಡೆಗೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈಹಿನ್ನೆಲೆಯಲ್ಲಿ ಹಿರಿಯ ವಕೀಲ ಭಿಷೇಕ್ ಮನುಸಿಂಘ್ವಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಗೆ ಅನುಮತಿ ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಹಾಗೂ ರಾಜ್ಯಪಾಲರ ನಿರ್ಧಾರ ಸರಿ ಇದೆ ಎಂದು ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿ: ನ್ಯೂಯಾರ್ಕ್ನಲ್ಲಿ ಪಿಎಂ ಮುಹಮ್ಮದ್ ಯೂನಸ್ ವಿರುದ್ಧ ‘Go Back’ ಘೋಷಣೆ
ನ್ಯೂಯಾರ್ಕ್: ವಿಶ್ವಸಂಸ್ಥೆಯ 79ನೇ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ನೇತೃತ್ವ ವಹಿಸಿರುವ ಮುಹಮ್ಮದ್ ಯೂನುಸ್ ಅವರ ವಿರುದ್ಧ ನ್ಯೂಯಾರ್ಕ್ನ ಹೋಟೆಲ್ ಒಂದರ ಹೊರಗೆ ‘ಗೋ ಬ್ಯಾಕ್’ ಘೋಷಣೆಗಳನ್ನು ಕೂಗಿದ್ದಾರೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಯೂನುಸ್ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿದರು. “ಹಿಂತಿರುಗಿ, ಕೆಳಗಿಳಿಯಿರಿ, ಕೆಳಗಿಳಿಯಿರಿ, ಕೆಳಗಿಳಿಯಿರಿ” ಎಂದು ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು “ಶೇಖ್ ಹಸೀನಾ ನಮ್ಮ ಪ್ರಧಾನಿ” ಎಂಬ ಪೋಸ್ಟರ್ಗಳನ್ನು ಹಿಡಿದಿದ್ದರು. ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ಮತ್ತು ಸಂಸತ್ತು ವಿಸರ್ಜನೆಯಾದ ನಂತರ ಯೂನುಸ್ ಆಗಸ್ಟ್ 8 ರಂದು ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣ ವಚನ ಸ್ವೀಕರಿಸಿದರು. 84 ವರ್ಷದ ನೊಬೆಲ್ ಪ್ರಶಸ್ತಿ ವಿಜೇತರು ಕೊಳಕು ರಾಜಕೀಯದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. “ಮುಹಮ್ಮದ್ ಯೂನುಸ್ ಅಸಾಂವಿಧಾನಿಕವಾಗಿ, ಕಾನೂನುಬಾಹಿರವಾಗಿ ಅಧಿಕಾರವನ್ನು ತೆಗೆದುಕೊಂಡರು. ಅವರು ಕೊಳಕು ರಾಜಕೀಯದಿಂದ ಅಧಿಕಾರವನ್ನು ವಶಪಡಿಸಿಕೊಂಡರು ಮತ್ತು ಬಹಳಷ್ಟು…
ನವದೆಹಲಿ:ಕಳೆದ ವರ್ಷ ಜನವರಿ 16 ರಂದು ತನ್ನ 60 ವರ್ಷದ ತಾಯಿಯ ಮೇಲೆ ಅತ್ಯಾಚಾರ ಎಸಗಿದ 36 ವರ್ಷದ ವ್ಯಕ್ತಿಗೆ ಉತ್ತರ ಪ್ರದೇಶದ ಬುಲಂದ್ಶಹರ್ ಜಿಲ್ಲೆಯ ತ್ವರಿತ ನ್ಯಾಯಾಲಯ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ ಆ ವರ್ಷದ ಜನವರಿ 18 ರಂದು ಪ್ರದೇಶದ ಪೊಲೀಸ್ ಠಾಣೆಯಲ್ಲಿ ಅವರ ಕಿರಿಯ ಸಹೋದರ ಎಫ್ಐಆರ್ ದಾಖಲಿಸಿದ ನಂತರ ಆರೋಪಿಯನ್ನು ಜನವರಿ 22, 2023 ರಂದು ಬಂಧಿಸಲಾಗಿದೆ ಎಂದು ಬುಲಂದ್ಶಹರ್ ಪೊಲೀಸರು ತಿಳಿಸಿದ್ದಾರೆ. ಕುಟುಂಬದ ಕೃಷಿ ಜಮೀನಿನಿಂದ ಜಾನುವಾರುಗಳಿಗೆ ಮೇವು ತರಲು ತನ್ನೊಂದಿಗೆ ಬರುವಂತೆ ಆರೋಪಿಗಳು ತಮ್ಮ ತಾಯಿಯನ್ನು ಕೇಳಿದರು, ಅಲ್ಲಿ ಅವರು ಅತ್ಯಾಚಾರ ಎಸಗಿದ್ದಾರೆ ಎಂದು ಕಿರಿಯ ಸಹೋದರ ಎಫ್ಐಆರ್ನಲ್ಲಿ ತಿಳಿಸಿದ್ದಾರೆ. “ತಾಯಿ ಹಿಂದಿರುಗಿದಾಗ ಘಟನೆಯ ಬಗ್ಗೆ ನಮಗೆ ತಿಳಿಸಿದರು. ನಾವು ಕುಟುಂಬದೊಳಗಿನ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದೇವೆ ಆದರೆ ನನ್ನ ಸಹೋದರ ತನ್ನ ಹೆಂಡತಿಯಾಗಿ ತನ್ನೊಂದಿಗೆ ವಾಸಿಸುವಂತೆ ನಮ್ಮ ತಾಯಿಗೆ ಬೆದರಿಕೆ ಹಾಕುತ್ತಲೇ ಇದ್ದನು, ಅದರ ನಂತರ ನಾವು ಎಫ್ಐಆರ್ ದಾಖಲಿಸಿದ್ದೇವೆ ” ಎಂದು…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದಿದ್ದು, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ ಮಾಡಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್…
ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ. ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ಆರಂಭವಾಗಿದ್ದು, ಕೆಲವೇ ಕ್ಷಣಗಳಲ್ಲಿ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಜಪಾನ್ : ಜಪಾನ್ ನಲ್ಲಿ ಇಂದು ಬೆಳ್ಳಂಬೆಳಗ್ಗೆ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಜಪಾನ್ ಹವಾಮಾನ ಸಂಸ್ಥೆ ಸುನಾಮಿ ಎಚ್ಚರಿಕೆ ನೀಡಿದೆ. ಜಪಾನ್ ನ ಹಲವು ಪ್ರದೇಶಗಳಲ್ಲಿ 5.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಟೋಕಿಯೊದ ದಕ್ಷಿಣ ಭಾಗದ ದೂರದ ದ್ವೀಪಗಳ ಗುಂಪಿಗೆ ಸುನಾಮಿ ಎಚ್ಚರಿಕೆ ನೀಡಿದೆ. ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಗಾಯಗಳು ವರದಿಯಾಗಿಲ್ಲ. ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಳ್ಳಲಾದ ತುಣುಕಿನಲ್ಲಿ, ಜನರು ಭಯಭೀತರಾಗಿದ್ದರು ಮತ್ತು ಅವರ ಸುತ್ತಲಿನ ಭೂ ಪ್ರದೇಶಗಳು ನಡುಗಿದ್ದು, ಭಯಗೊಂಡಿದ್ದಾರೆ. ಅಲ್ಲದೇ ಭೂ ಕಂಪನದಿಂದ ಕೆಲವು ವಸ್ತುಗಳು ನೆಲದ ಮೇಲೆ ಬಿದ್ದವು. ಮಂಗಳವಾರ ಬೆಳಿಗ್ಗೆ ಇಜು ದ್ವೀಪಗಳ ಕರಾವಳಿ ನಿವಾಸಿಗಳಿಗೆ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ ಮತ್ತು ನಿಮಿಷಗಳಲ್ಲಿ ಈ ಪ್ರದೇಶದಲ್ಲಿ 1 ಮೀಟರ್ ಎತ್ತರದ ಅಲೆಗಳೊಂದಿಗೆ ಸುನಾಮಿ ಎಚ್ಚರಿಕೆ ನೀಡಿದೆ.
ಬೆಂಗಳೂರು : ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಕೇಂದ್ರ ಸರ್ಕಾರ ಬಲ ತುಂಬಿದ್ದು, ಕೇಂದ್ರ ಸರ್ಕಾರವು ಜಾಗತಿಕ ಕಾರ್ಯಕ್ಕೆ 65 ಕೋಟಿ ರೂ.ಅನುದಾನ ಘೋಷಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರು ವಸುಧೈವ ಕುಟುಂಬಕಂ ತತ್ವಗಳನ್ನು ಅಳವಡಿಸಿಕೊಂಡು ‘ಒಂದು ಭೂಮಿ ಒಂದು ಆರೋಗ್ಯ’ ಯೋಜನೆಯ ಮೂಲಕ ಇಂದು ಭಾರತವನ್ನು ವಿಶ್ವಕ್ಕೆ ಸಲಹೆಗಾರನಾಗುವ ಸ್ಥಾನಕ್ಕೆ ತಂದು ನಿಲ್ಲಿಸಿರುವುದು ಹೆಮ್ಮೆಯ ಸಂಗತಿ. https://twitter.com/BJP4Karnataka/status/1838400330725195866?ref_src=twsrc%5Etfw%7Ctwcamp%5Etweetembed%7Ctwterm%5E1838400330725195866%7Ctwgr%5E8b92b32802ceaf2d6f3d0a1d43577534efa25e06%7Ctwcon%5Es1_&ref_url=https%3A%2F%2Fkannadadunia.com%2Flive-news%2Fstrength-for-the-fight-against-cervical-cancer-62-crore-grant-announced-by-the-central-government%2F ಇಂಡೋ ಪೆಸಿಫಿಕ್ ವಲಯದಲ್ಲಿ ಗರ್ಭಕಂಠ ಕ್ಯಾನ್ಸರ್ ವಿರುದ್ಧದ ಹೋರಾಟಕ್ಕೆ ಬಲ ತುಂಬುವ ನಿಟ್ಟಿನಲ್ಲಿ ಮೋದಿ ಸರ್ಕಾರವು ಮಹತ್ವದ ಈ ಜಾಗತಿಕ ಕಾರ್ಯಕ್ಕೆ ₹62 ಕೋಟಿ ಅನುದಾನ ಘೋಷಿಸಿದೆ.










