Author: kannadanewsnow57

ಮಹಿಳೆಯರ ಉಡುಪಿನಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಇಲ್ಲಿಯವರೆಗೆ ಮಹಿಳೆಯರು ಹೆಚ್ಚಾಗಿ ಸೀರೆಗಳನ್ನು ಧರಿಸುತ್ತಿದ್ದರು. ಆ ಹಳೆಯ ವಿಧಾನಗಳು ಹೋಗಿವೆ. ಈಗ, ಅನೇಕ ಮಹಿಳೆಯರು ನೈಟಿಗಳನ್ನು ಧರಿಸುತ್ತಿದ್ದಾರೆ. ವಾಸ್ತವವಾಗಿ, ಇದನ್ನು ರಾತ್ರಿಯಲ್ಲಿ ಧರಿಸುವುದರಿಂದ ಇದನ್ನು ನೈಟಿ ಎಂದು ಕರೆಯಲಾಗುತ್ತದೆ, ಆದರೆ ಅನೇಕ ಮಹಿಳೆಯರು ಬೆಳಿಗ್ಗೆ ಸಹ ಹೆಚ್ಚಾಗಿ ನೈಟಿಗಳನ್ನು ಧರಿಸುತ್ತಾರೆ. ಆದರೆ ನೈಟಿಗಳನ್ನು ಧರಿಸುವುದರಿಂದ ಕೆಲವು ಅನಾನುಕೂಲತೆಗಳು ಉಂಟಾಗಬಹುದು. ನೈಟಿಗಳನ್ನು ಸಾಮಾನ್ಯವಾಗಿ ಹಗುರವಾದ, ಸಡಿಲವಾದ ಬಟ್ಟೆಗಳಿಂದ ತಯಾರಿಸಲಾಗುತ್ತದೆ. ಒಂದೇ ಉದ್ದೇಶಕ್ಕಾಗಿ ನೈಟಿಗಳನ್ನು ಧರಿಸುವುದರಿಂದ ಚರ್ಮಕ್ಕೆ ಸರಿಯಾದ ಗಾಳಿ ತಲುಪಲು ಅವಕಾಶವಿಲ್ಲ. ಇದು ಬೆವರು ಸಂಗ್ರಹಕ್ಕೆ ಕಾರಣವಾಗುತ್ತದೆ, ವಿಶೇಷವಾಗಿ ಬಿಸಿ ವಾತಾವರಣದಲ್ಲಿ, ಚರ್ಮ ರೋಗಗಳು ಮತ್ತು ಸೋಂಕುಗಳಿಗೆ ಕಾರಣವಾಗುತ್ತದೆ. ನೈಟಿಗಳು ರಾತ್ರಿಯಲ್ಲಿ ಧರಿಸಲು ಮಾತ್ರ ತಯಾರಿಸಿದ ಬಟ್ಟೆಗಳಾಗಿವೆ. ಹೊರಗೆ ಹೋಗುವಾಗ ಮತ್ತು ಅಡುಗೆ ಮಾಡುವಾಗ ನೈಟಿಗಳನ್ನು ಧರಿಸುವುದು ಸೂಕ್ತವಲ್ಲ. ಹಾಗೆ ಮಾಡುವುದರಿಂದ ನಿಮ್ಮ ರೋಗ್ಯಕ್ಕೆ ಹಾನಿಯಾಗುತ್ತದೆ ಎಂದು ತಜ್ಞರು ಸೂಚಿಸುತ್ತಾರೆ. ಸೀರೆಯು ನಿಮ್ಮ ದೇಹದ ಮೇಲೆ ಬಿಗಿಯಾಗಿರುತ್ತದೆ. ಇದು ನಿಮ್ಮ ದೇಹದ ಕೆಲವು ಭಾಗಗಳನ್ನು ಬಿಗಿಯಾಗಿ…

Read More

ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 7.76 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 7.76 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ. ಹೀಗಾಗಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಇಂದು ಆಹಾರ ಇಲಾಖೆಯ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರ ಗುರುತಿಸಿದ್ದ ಅನರ್ಹ ಪಡಿತರ ಚೀಟಿಗಳನ್ನು ಕೂಡ ರದ್ದು ಪಡಿಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ. ಬೆಂಗಳೂರು ನಗರದಲ್ಲೇ 1 ಲಕ್ಷಕ್ಕೂ ಅಧಿಕ ಮಂದಿ ಬಿಪಿಎಲ್ ಕಾರ್ಡ್ ಹೊಂದಿರುವುದು ಪತ್ತೆಯಾಗಿದೆ. ಇಲಾಖೆ ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 7.76 ಲಕ್ಷ…

Read More

ಇಂದಿನ ಡಿಜಿಟಲ್ ಭಾರತದಲ್ಲಿ, ಆಧಾರ್ ಕಾರ್ಡ್ ಕೇವಲ ಐಡಿ ಪ್ರೂಫ್ ಅಲ್ಲ, ಬದಲಾಗಿ ಪ್ರತಿಯೊಬ್ಬ ನಾಗರಿಕನ ಡಿಜಿಟಲ್ ಗುರುತಿನ ಬೆನ್ನೆಲುಬಾಗಿ ಮಾರ್ಪಟ್ಟಿದೆ. ಸರ್ಕಾರಿ ಯೋಜನೆಗಳನ್ನು ಪಡೆಯಲು, ಬ್ಯಾಂಕ್ ಖಾತೆ ತೆರೆಯಲು ಅಥವಾ ಶಾಲೆಯಲ್ಲಿ ಮಗುವಿನ ಪ್ರವೇಶಕ್ಕಾಗಿ – ಆಧಾರ್ ಎಲ್ಲೆಡೆ ಕಡ್ಡಾಯವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ಆಧಾರ್ನಲ್ಲಿ ಹೆಸರು, ವಿಳಾಸ ಅಥವಾ ಜನ್ಮ ದಿನಾಂಕದಂತಹ ಯಾವುದೇ ಮಾಹಿತಿಯು ತಪ್ಪಾಗಿದ್ದರೆ ಅಥವಾ ತುಂಬಾ ಹಳೆಯದಾಗಿದ್ದರೆ, ಅದನ್ನು ನವೀಕರಿಸುವುದು ಬಹಳ ಮುಖ್ಯವಾಗುತ್ತದೆ. ಈಗ ಒಳ್ಳೆಯ ಸುದ್ದಿ ಏನೆಂದರೆ ಯುಐಡಿಎಐ (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ) ಮತ್ತೊಮ್ಮೆ ಆಧಾರ್ ನವೀಕರಿಸುವ ಉಚಿತ ಸೌಲಭ್ಯವನ್ನು ವಿಸ್ತರಿಸಿದೆ – ಮತ್ತು ಈ ಬಾರಿ ಅವಕಾಶ ಜೂನ್ 14, 2026 ರವರೆಗೆ ಇದೆ… ಆಧಾರ್ ನವೀಕರಿಸುವುದು ಏಕೆ ಅಗತ್ಯ? ನಿಮ್ಮ ಆಧಾರ್ ಕಾರ್ಡ್ 10 ವರ್ಷಕ್ಕಿಂತ ಹಳೆಯದಾಗಿದ್ದರೆ ಮತ್ತು ನೀವು ಅದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದಿದ್ದರೆ, ಅದನ್ನು ಮರುಪರಿಶೀಲಿಸಲು ಮತ್ತು ಅಗತ್ಯ ನವೀಕರಣಗಳನ್ನು ಮಾಡಲು ಇದು ಸಮಯ. ಕಾಲಕಾಲಕ್ಕೆ, ಯಾವುದೇ…

Read More

18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ ನೋಟಿಸ್ ನೀಡುವಂತೆ ಸೂಚನೆ ನೀಡಲಾಗಿದೆ. ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಅಪಘಾತವಲಯಗಳನ್ನು ಗುರುತಿಸಿ ಸೂಚನಾ ಫಲಕಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಹೆಚ್ಚಿನ ಗಮನಹರಿಸಿ ಅವೈಜ್ಞಾನಿಕವಾಗಿರುವ ರಸ್ತೆಗಳನ್ನು ಗುರುತಿಸಿ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರಲ್ಲದೆ, ಹೆಚ್ಚು ಸಾವು ಸಂಭವಿಸುತ್ತಿರುವುದು ಅಪಘಾತಗಳಿಂದ ಇದರ ಬಗ್ಗೆ ಯಾರಿಗೂ ಅರಿವಿಲ್ಲ, ಉದಾಸೀನದಿಂದ ವಾಹನ ಚಲಾಯಿಸಿ ಅವಘÀಡÀಗಳು ಸಂಭವಿಸುವುದರಿAದ ಅಮಾಯಕ ಕುಟುಂಬಗಳು ನೋವು ಅನುಭವಿಸುತ್ತಾರೆ ಎಂದರು.  ರಸ್ತೆ ಒತ್ತುವರಿ ತೆರವುಗೊಳಿಸುವುದು, ಮುಖ್ಯ ರಸ್ತೆಗಳಲ್ಲಿ ಪಾದಾಚಾರಿಗಳ ಸಂಚಾರಕ್ಕೆ ಮೀಸಲಿರುವ ಸ್ಥಳದಲ್ಲಿ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಲು ಅವಕಾಶ ನೀಡದಂತೆ ತೆರವುಗೊಳಿಸುವ ನಿಟ್ಟಿನಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮತ್ತೆ ಮೂರು ದಿನ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ. ಸೆಪ್ಟೆಂಬರ್ 16 ಮತ್ತು 17ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.

Read More

ಹಾವೇರಿ : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಒಪಿಎಸ್ ಜಾರಿ ಕುರಿತು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದು, ಮುಂದಿನ ದಿನಗಳಲ್ಲಿ ಅದರ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ರಾಣೆಬೆನ್ನೂರಿನಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕು ಘಟಕದ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿ ಮತ್ತು ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಮುಂದಿನ ದಿನಗಳಲ್ಲಿ ಒಪಿಎಸ್ ಜಾರಿ ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣ ಇಲಾಖೆಯಡಿ ರಾಜ್ಯಾದ್ಯಂತ 1.16 ಕೋಟಿ ಮಕ್ಕಳು ಅಧ್ಯಯನ ನಡೆಸುತ್ತಿದ್ದು, 56 ಸಾವಿರ ಸರ್ಕಾರಿ ಶಾಲಾ, ಕಾಲೇಜುಗಳಿವೆ. ಶಿಕ್ಷಣ ಇಲಾಖೆ ನಿರ್ವಹಣೆ ತುಂಬಾ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ…

Read More

ಬೆಂಗಳೂರು : ಸೆಪ್ಟೆಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಆರಂಭವಾಗಲಿದ್ದು, ತಪ್ಪದೇ ಎಲ್ಲಾರೂ ಈ ಮಾಹಿತಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಸೂಚನೆ ನೀಡಲಾಗಿದೆ. ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಸಮೀಕ್ಷೆಯಲ್ಲಿ 60 ಪ್ರಶ್ನೆಗಳನ್ನು ಕೇಳಲಾಗುವುದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ. ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು…

Read More

ನವದೆಹಲಿ : ಅ.1ರಿಂದ ಆಧಾ‌ರ್ ದೃಢೀಕೃತ ಬಳಕೆದಾರರಿಗೆ ಮಾತ್ರ ಆನ್ ಲೈನ್ ಮೂಲಕ ರೈಲ್ವೆ ಸಾಮಾನ್ಯ ಟಿಕೆಟ್ ಬುಕಿಂಗ್‌ ಗೆ ಅವಕಾಶ ನೀಡಲಾಗುವುದೆಂದು ರೈಲ್ವೆ ಇಲಾಖೆ ಹೇಳಿದೆ. ಭಾರತೀಯ ರೈಲ್ವೆ ಆನ್‌ಲೈನ್ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯನ್ನು ಮಾಡಿದೆ. ಅಕ್ಟೋಬರ್ 1, 2025 ರಿಂದ, ಬುಕಿಂಗ್ ಪ್ರಾರಂಭವಾದ ನಂತರ, ಆಧಾರ್ ಪರಿಶೀಲನೆ ಮಾಡಲಾದ ಜನರು ಮಾತ್ರ ಮೊದಲ 15 ನಿಮಿಷಗಳ ಕಾಲ ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ನಿಯಮವು IRCTC ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡರಲ್ಲೂ ಅನ್ವಯಿಸುತ್ತದೆ. ಟಿಕೆಟ್ ಬುಕಿಂಗ್‌ನ ಆರಂಭಿಕ ಸ್ಪರ್ಧೆಯಲ್ಲಿ ನಿಜವಾದ ಪ್ರಯಾಣಿಕರಿಗೆ ಆದ್ಯತೆ ನೀಡಬೇಕು ಎಂಬುದು ಈ ನಿರ್ಧಾರದ ಹಿಂದಿನ ರೈಲ್ವೆಯ ಉದ್ದೇಶವಾಗಿದೆ. ಟಿಕೆಟ್ ತೆರೆದ ತಕ್ಷಣ, ಏಜೆಂಟ್‌ಗಳು ಅಥವಾ ಸಾಫ್ಟ್‌ವೇರ್ ಸಹಾಯದಿಂದ ಸೀಟುಗಳನ್ನು ಮುಂಚಿತವಾಗಿ ಬುಕ್ ಮಾಡಲಾಗುತ್ತದೆ, ಇದು ಸಾಮಾನ್ಯ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುತ್ತದೆ ಎಂದು ಹೆಚ್ಚಾಗಿ ಕಂಡುಬರುತ್ತದೆ. ಈಗ ನಿಜವಾದ ಪ್ರಯಾಣಿಕರು ಮಾತ್ರ ಆಧಾರ್ ಪರಿಶೀಲನೆಯ ಮೂಲಕ ಟಿಕೆಟ್…

Read More

ಬೆಂಗಳೂರು: ಕುರುಬ ಸಮುದಾಯದ ಎಸ್ ಟಿ ಸೇರ್ಪಡೆ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದ್ದು, ಕುರುಬ ಸಮುದಾಯವನ್ನು ಎಸ್ ಟಿ ಗೆ ಸೇರಿಸುವ ಕುರಿತು ಸೆಪ್ಟೆಂಬರ್ 16 ರ ಇಂದು ಮಹತ್ವದ ಸಭೆ ನಿಗದಿಯಾಗಿದೆ.  ಎಸ್ಟಿಗೆ ಸೇರಿಸುವ ಕುರಿತು ಪರಿಶಿಷ್ಟ ಪಂಗಡಗಳ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸೆ.16ರಂದು ಸಭೆ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ನಿಗದಿಯಾಗಿದೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ಸಂಬಂಧ ಅನೇಕ ವರ್ಷಗಳಿಂದ ಒತ್ತಾಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಕಳೆದ ಜುಲೈನಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯಕ್ಕೆ ಎರಡು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯಲ್ಲಿ ರಾಜ್ಯದಲ್ಲಿರುವ ಕುರುಬ ಸಮುದಾಯದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಉಲ್ಲೇಖಿಸಲಾಗಿತ್ತು. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿರುವ ಕುರುಬ ಸಮುದಾಯವನ್ನು ಸಮಾನಾರ್ಥಕವಾದ ಗೊಂಡ ಸಮುದಾಯಕ್ಕೆ ಸೇರ್ಪಡೆ ಕುರಿತು ಈ ಸಭೆ ಚರ್ಚಿಸಲಿದೆ. ಸಭೆಯಲ್ಲಿ ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು ಹಾಗೂ ಸಮಾಜ ಕಲ್ಯಾಣ ಇಲಾಖೆ ಎಸ್ಸಿಎಸ್ಪಿ, ಟಿಎಸ್ಪಿ…

Read More

ಬೆಂಗಳೂರು : ಕೆ.ಎಸ್.ಆರ್.ಪಿ. ಸ್ಟೆ.ಆರ್ಪಿಸಿ (ಸ್ಥಳಿಯೇತರ) 1500 ಹುದ್ದೆ (ಸ್ಥಳೀಯ ವೃಂದದ) 366 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 166 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ವರ್ಗೀಕರಣವನ್ನು ಕಳುಹಿಸುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಕೆ.ಎಸ್.ಆರ್.ಪಿ. ಸ್ಟೆ.ಆರ್ಪಿಸಿ (ಪುರುಷ) (ಮಹಿಳೆ) 1500 ಹುದ್ದೆಗಳನ್ನು ಹಾಗೂ (ಸ್ಥಳೀಯ ವೃಂದದ) 445 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 220 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ತಮ್ಮ ಕಛೇರಿಯಿಂದ ಕಳುಹಿಸಲಾದ ನೇರ ಮತ್ತು ಸಮತಳ ವರ್ಗೀಕರಣ ವಿವರವನ್ನು ಪಕ್ಕಕ್ಕಿರಿಸಿದೆ. ಉಲ್ಲೇಖ (1)ರ ಫ್ಯಾಕ್ಸ್ ಸಂದೇಶದಲ್ಲಿ ತಿಳಿಸಿರುವಂತೆ, ಈ ಜ್ಞಾಪನದಲ್ಲಿ ಲಗತ್ತಿಸಲಾದ ಘಟಕವಾರು ಕೆ.ಎಸ್. ಆರ್.ಪಿ. ಸ್ಪೆ.ಆರ್ಪಿಸಿ (ಸ್ಥಳಿಯೇತರ) 1500 ಹುದ್ದೆ (ಸ್ಥಳೀಯ ವೃಂದದ) 366 ಹುದ್ದೆ ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 166 ಹುದ್ದೆಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 02 ಸೆಹಿಮ 2025 ದಿನಾಂಕ 03-09-2025ರನ್ವಯ ರೋಸ್ಟರ್ 01 ರಿಂದ ಪ್ರಾರಂಭಿಸಿ ಕ್ರೀಡಾಪಟುಗಳಿಗೆ ಶೇಕಡಾ…

Read More