Subscribe to Updates
Get the latest creative news from FooBar about art, design and business.
Author: kannadanewsnow57
ಮಂಗಳೂರು : ಮಂಗಳೂರಿನ 14 ಕಡೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಶಿಕ್ಷೆ ಆದೇಶವನ್ನು ಮಧ್ಯಾಹ್ನ 2.45ಕ್ಕೆ ಕೋರ್ಟ್ ಕಾಯ್ದಿರಿಸಿದೆ. ಈ ನಡುವೆ ಶಿಕ್ಷೆ ಪ್ರಮಾಣ ಪ್ರಕಟಕ್ಕೂ ಮುನ್ನ 2 ಅತ್ಯಾಚಾರ ಪ್ರಕರಣಗಳಿಂದ ಪ್ರಜ್ವಲ್ ರೇವಣ್ಣ ಅವರ ವಕೀಲರು ಹಿಂದೆ ಸರಿದಿದ್ದಾರೆ. ವಕೀಲ ಅರುಣ್ ಕುಮಾರ್ ಅವರು ಅತ್ಯಾಚಾರ ಪ್ರಕರಣದ ವಾದದಿಂದ ಹಿಂದೆ ಸರಿದಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ…
ಬೆಂಗಳೂರು : ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ್ದು, ಇದೀಗ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಶಿಕ್ಷೆ ಆದೇಶವನ್ನು ಮಧ್ಯಾಹ್ನ 2.45ಕ್ಕೆ ಕೋರ್ಟ್ ಕಾಯ್ದಿರಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶಿಕ್ಷ ಪ್ರಮಾಣದ ಕುರಿತು ವಿಚಾರಣೆ ನಡೆಯಿತು. ಮೊದಲಿಗೆ ಪ್ರಾಸಿಕ್ಯೂಷನ್ ಪರ ವಾದಿಸಲು ಕೋರ್ಟ್ ಸೂಚನೆ ನೀಡಿತು ಪ್ರಾಸಿಕ್ಯೂಷನ್ ಪರವಾಗಿ ಎಸ್ಪಿಪಿ ಬಿ.ಎನ್ ಜಗದೀಶ್ ವಾದ ಆರಂಭ ಮಾಡಿದರು. ಗರಿಷ್ಠ ಶಿಕ್ಷಕನಿಷ್ಠ ಶಿಕ್ಷೆ ಎಷ್ಟು ಎಂದು ಸ್ಪಷ್ಟವಾಗಿದೆ ಕೇವಲ ಅತ್ಯಾಚಾರ ಆಗಿದ್ದರೆ 10 ವರ್ಷದಿಂದ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿತ್ತು. ಆದರೆ ಇಲ್ಲಿ ಪದೇ ಪದೇ ಅತ್ಯಾಚಾರವಾಗಿದೆ. ಕನಿಷ್ಠ 10 ವರ್ಷ ಗರಿಷ್ಠ ಜೀವನ ಪರ್ಯಂತ ಸೆರೆವಾಸದ ಅವಕಾಶ ಇದೆ, ಮಹಿಳೆ ಶಿಕ್ಷಿತಳಲ್ಲ, ಬಡ ಕೂಲಿ ಕೆಲಸದ ಮಹಿಳೆ ಆಕೆಯ ಮೇಲೆ ಅಧಿಕಾರಯುತ ಸ್ಥಿತಿಯಲ್ಲಿ ಅತ್ಯಾಚಾರ ನಡೆಸಿರುವಂತಹ ಅಪರಾಧ ಸಾಬೀತಾಗಿದೆ. ದುರಾದೃಷ್ಟವಶಾತ್ ಆಕೆಗೆ…
ಬೆಂಗಳೂರು : ವಾಹನ ಸವಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇನ್ಮುಂದೆ ಫಾಸ್ಟ್ಟ್ಯಾಗ್ ಖಾತೆಯಿಂದ ತಪ್ಪಾಗಿ ಹಣ ಕಡಿತಗೊಂಡರೆ ವಾಪಸ್ ನೀಡಲಾಗುತ್ತದೆ. ಹೌದು, ಟೋಲ್ ಪ್ಲಾಜಾಗಳಲ್ಲಿ ವಾಹನ ಸಂಚರಿಸದಿದ್ದರೂ ಟೋಲ್ ಶುಲ್ಕ ಕಡಿತವಾದ ಪ್ರಕರಣಗಳು ವರದಿಯಾಗುತ್ತಿದ್ದು, ಮಾಹಿತಿ ಕೊರತೆಯಿಂದ ವಾಹನಗಳ ಮಾಲೀಕರು ಅಧಿಕೃತ ದೂರು ದಾಖಲಿಸುವುದಿಲ್ಲ. ತಪ್ಪಾಗಿ ಟೋಲ್ ಹಣ ಕಡಿತವಾದ ಸಂದರ್ಭದಲ್ಲಿ ಫಾಸ್ಟ್ ಟ್ಯಾಗ್ ಬಳಕೆದಾರರು ಫಾಸ್ಟ್ಟ್ಯಾಗ್ ನೀಡುವ ಬ್ಯಾಂಕ್, ರಾಷ್ಟ್ರೀಯ ಹೆದ್ದಾರಿ ಸಹಾಯವಾಣಿ 1033, falsededuction@ihmcl.com ಇ-ಮೇಲ್ ಗೆ ದೂರು ನೀಡಬಹುದು. ದಾಖಲಾದ ಪ್ರಕರಣಗಳನ್ನು ಬ್ಯಾಂಕುಗಳು, ಭಾರತೀಯ ಹೆದ್ದಾರಿ ನಿರ್ವಹಣಾ ಕಂಪನಿ ಲಿಮಿಟೆಡ್ ಕೂಲಂಕಷವಾಗಿ ಪರಿಶೀಲನೆಸಿ ಶುಲ್ಕವನ್ನು ಚಾರ್ಜ್ ಬ್ಯಾಕ್ ಮಾಡಲು ಕ್ರಮ ಕೈಗೊಳ್ಳಲಿವೆ. ವಾಹನ ಟೋಲ್ ಪ್ಲಾಜಾ ದಾಟದಿದ್ದರೂ ಕೂಡ ಖಾತೆಯಿಂದ ಹಣ ಕಡಿತ, ವಾಹನ ಪಾರ್ಕಿಂಗ್ ನಲ್ಲೇ ನಿಂತಿದ್ದರೂ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ರವಾನೆ, ಒಂದೇ ಸಮಯದಲ್ಲಿ 3-4 ಬಾರಿ ಹಣ ಕಡಿತ ಹೀಗೆ ಅನೇಕ ತೊಂದರೆಯ ಬಗ್ಗೆ ಬಳಕೆದಾರರು ದೂರಿದ್ದಾರೆ. ದೂರು ನೀಡಿದವರಿಗೆ ಪರಿಶೀಲನೆ…
ನವದೆಹಲಿ : ಚುನಾವಣಾ ಆಯೋಗವು ಬೂತ್ ಮಟ್ಟದ ಅಧಿಕಾರಿಗಳ ಸಂಭಾವನೆಯನ್ನು ದ್ವಿಗುಣಗೊಳಿಸಿದೆ, ಬಿಎಲ್ಒ ಮೇಲ್ವಿಚಾರಕರ ಸಂಭಾವನೆಯನ್ನು ಹೆಚ್ಚಿಸಿದೆ. ಇಆರ್ಒ ಮತ್ತು ಎಇಆರ್ಒಗಳಿಗೆ ಗೌರವಧನ ನೀಡಲು ಚುನಾವಣಾ ಆಯೋಗವು ನಿರ್ಧರಿಸಿದೆ. ಹೌದು, ಈ ಕುರಿತು ಆದೇಶ ಹೊರಡಿಸಿರುವ ಚುನಾವಣಾ ಆಯೋಗವು,ಶುದ್ಧ ಮತದಾರರ ಪಟ್ಟಿಗಳು ಪ್ರಜಾಪ್ರಭುತ್ವದ ಅಡಿಪಾಯ. ಚುನಾವಣಾ ನೋಂದಣಿ ಅಧಿಕಾರಿಗಳು (ERO ಗಳು), ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳು (AEROS), BLO ಮೇಲ್ವಿಚಾರಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳು (BLO ಗಳು) ಒಳಗೊಂಡಿರುವ ಮತದಾರರ ಪಟ್ಟಿ ಯಂತ್ರವು ಬಹಳಷ್ಟು ಶ್ರಮವಹಿಸುತ್ತದೆ ಮತ್ತು ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ, ಆಯೋಗವು BLO ಗಳಿಗೆ ವಾರ್ಷಿಕ ಸಂಭಾವನೆಯನ್ನು ದ್ವಿಗುಣಗೊಳಿಸಲು ಮತ್ತು ಮತದಾರರ ಪಟ್ಟಿಗಳ ತಯಾರಿಕೆ ಮತ್ತು ಪರಿಷ್ಕರಣೆಯಲ್ಲಿ ತೊಡಗಿರುವ BLO ಮೇಲ್ವಿಚಾರಕರ ಸಂಭಾವನೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ಕೊನೆಯ ಬಾರಿಗೆ ಅಂತಹ ಪರಿಷ್ಕರಣೆಯನ್ನು 2015 ರಲ್ಲಿ ಮಾಡಲಾಯಿತು. ಅಲ್ಲದೆ, ಮೊದಲ ಬಾರಿಗೆ ERO ಗಳು ಮತ್ತು AEROS ಗಳಿಗೆ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದು ಈ ವೇಳೆ ಪಿಎಂ-ಕಿಸಾನ್ ನ 20 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20 ನೇ ಕಂತಿನ 20000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಿದ್ದಾರೆ. PM ಕಿಸಾನ್ ನ 20 ನೇ ಕಂತಿನ ಬಿಡುಗಡೆ ದಿನಾಂಕವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 2 ರ ಇಂದು ದೇಶಾದ್ಯಂತ 9.8 ಕೋಟಿಗೂ ಹೆಚ್ಚು ರೈತರಿಗೆ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಮುಂದಿನ (20 ನೇ) ಕಂತನ್ನು ಆಗಸ್ಟ್ 2 ರಂದು ವಾರಣಾಸಿಯಲ್ಲಿ ನಡೆಯುವ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿದ್ದು ಈ ವೇಳೆ ಪಿಎಂ-ಕಿಸಾನ್ ನ 20 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20 ನೇ ಕಂತಿನ 20000 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು 9.7 ಕೋಟಿ ರೈತರ ಬ್ಯಾಂಕ್ ಖಾತೆಗಳಿಗೆ ಬಿಡುಗಡೆ ಮಾಡಿದ್ದಾರೆ. PM ಕಿಸಾನ್ ನ 20 ನೇ ಕಂತಿನ ಬಿಡುಗಡೆ ದಿನಾಂಕವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 2 ರ ಇಂದು ದೇಶಾದ್ಯಂತ 9.8 ಕೋಟಿಗೂ ಹೆಚ್ಚು ರೈತರಿಗೆ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಮುಂದಿನ (20 ನೇ) ಕಂತನ್ನು ಆಗಸ್ಟ್ 2 ರಂದು ವಾರಣಾಸಿಯಲ್ಲಿ ನಡೆಯುವ…
ಬೆಂಗಳೂರು :2022, 2023 ಮತ್ತು 2024ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ಘೋಷಿಸಲಾದ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶಾಘನೀಯ ಸೇವಾ ಪದಕ ಪುರಸ್ಕೃತ ಕೆಳಕಂಡ ಅಧಿಕಾರಿ/ ಸಿಬ್ಬಂದಿಗಳ ಪಟ್ಟಿಯನ್ನು ಪರಿಶೀಲಿಸಿ ಲಿಸುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2022, 2023 ಮತ್ತು 2024ನೇ ಸಾಲಿನ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂಧರ್ಭದಲ್ಲಿ ಘೋಷಿಸಲಾದ ಮಾನ್ಯ ರಾಷ್ಟ್ರಪತಿಗಳ ಪೊಲೀಸ್ ವಿಶಿಷ್ಟ ಸೇವಾ ಪದಕ ಹಾಗೂ ಪೊಲೀಸ್ ಶಾಘನೀಯ ಸೇವಾ ಪದಕ ಪುರಸ್ಕೃತ ಕೆಳಕಂಡ ಅಧಿಕಾರಿ/ ಸಿಬ್ಬಂದಿಗಳ ಪಟ್ಟಿಯನ್ನು ಪರಿಶೀಲಿಸಿ, ಅವರ ಹೆಸರು, ಹುದ್ದೆ, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದ ಮಾಹಿತಿಯಲ್ಲಿ ಯಾವುದಾದರೂ ಬದಲಾವಣೆಗಳಿದ್ದರೆ ಹಾಗೂ ಇವರಲ್ಲಿ ಯಾರಾದರೂ ನಿವೃತ್ತಿ, ಸ್ವಯಂ ನಿವೃತ್ತಿ, ಮರಣ, ಕರ್ತವ್ಯದಿಂದ ಬಿಡುಗಡೆ, ಪ್ರಸ್ತುತ ಅಮಾನತ್ತಿನಲ್ಲಿದ್ದರೆ ಹಾಗೂ ಪ್ರತಿಕೂಲ ವರದಿ ಇತ್ಯಾದಿ ಬಗ್ಗೆ ಮಾಹಿತಿಯನ್ನು ಇತ್ತೀಚಿನ ಪಾಸ್ ಪೂರ್ಟ್ ಅಳತೆಯ ಸಮವಸ್ತ್ರದಲ್ಲಿರುವ ಭಾವಚಿತ್ರದೊಂದಿಗೆ ದಿನಾಂಕ: 04.08.2025 ರಂದು ಪೊಲೀಸ್…
ಬೆಂಗಳೂರು : ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮೆಸೇಜ್ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದು, ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ನಟಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ನಟ ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ನೀಡಿರುವ ದೂರಿನ ಬಗ್ಗೆ ಸಿಸಿಬಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇದೀಗ ಮೂವರು ಕಿಡಿಗೇಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಓರ್ವ, ಚಿತ್ರದುರ್ಗದ ಮೂಲದ ಓರ್ವ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 43 ಇನ್ಸ್ಟಾ ಅಕೌಂಟ್ ಬೆನ್ನತ್ತಿರುವ ಸಿಸಿಬಿ ಪೊಲೀಸರು ನಟಿ ರಮ್ಯಾ ಬಳಿ ಸೈಬರ್ ಕ್ರೈಂ ಪೊಲೀಸರು ಅಶ್ಲೀಲ ಮೆಸೇಜ್ ಅಕೌಂಟ್ ಗಳ ಕುರಿತು ಮಾಹಿತಿ ಪಡೆದಿದ್ದಾರೆ. ಯಾವ ಪೇಜ್ ಗಳಿಂದ ಅಶ್ಲೀಲ ಮೆಸೇಜ್ ಗಳು ಬಂದಿದ್ದವು? ಯಾವ ನಂಬರ್ ಗಳಿಂದ ಬೆದರಿಕೆ ಕರೆ ಬಂದಿತ್ತು? ಯಾವ ಅಕೌಂಟ್ ಗಳಿಂದ ಅಶ್ಲೀಲ ಮೆಸೇಜುಗಳು ಬಂದಿದ್ದವು? ಎಂದು…
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) 2000 ರೂ. ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕುವುದಾಗಿ ಘೋಷಿಸಿ ಎರಡು ವರ್ಷಗಳಿಗೂ ಹೆಚ್ಚು ಸಮಯವಾಗಿದೆ, ಆದರೆ ಆಶ್ಚರ್ಯಕರ ಸಂಗತಿಯೆಂದರೆ ಇನ್ನೂ ಕೋಟ್ಯಂತರ ರೂಪಾಯಿ ಮೌಲ್ಯದ ನೋಟುಗಳು ಜನರಿಗೆ ಹಿಂತಿರುಗಿಲ್ಲ. ಜುಲೈ 31, 2025 ರ ಹೊತ್ತಿಗೆ, 2000 ರೂ.ಗಳ 3 ಕೋಟಿಗೂ ಹೆಚ್ಚು ನೋಟುಗಳು ಅಂದರೆ ಸುಮಾರು 6017 ಕೋಟಿ ರೂ.ಗಳು ಇನ್ನೂ ಚಲಾವಣೆಯಲ್ಲಿವೆ ಎಂದು RBI ಅಂಕಿಅಂಶಗಳು ತೋರಿಸುತ್ತವೆ. 2000 ರೂ. ನೋಟುಗಳು ಇನ್ನೂ ಮಾನ್ಯವಾಗಿವೆಯೇ? ಹೌದು, 2000 ರೂ. ನೋಟುಗಳು ಇನ್ನೂ ಕಾನೂನುಬದ್ಧವಾಗಿವೆ, ಅಂದರೆ, ಅವುಗಳನ್ನು ಇನ್ನೂ ಮಾನ್ಯ ಕರೆನ್ಸಿ ಎಂದು RBI ಸ್ಪಷ್ಟಪಡಿಸಿದೆ. ಅಂದರೆ ನಿಮ್ಮ ಬಳಿ ಈ ನೋಟುಗಳಿದ್ದರೆ, ಅವು ಸಂಪೂರ್ಣವಾಗಿ ಮಾನ್ಯವಾಗಿರುತ್ತವೆ – ನೀವು ಅವುಗಳನ್ನು ಸರಿಯಾದ ರೀತಿಯಲ್ಲಿ ಬ್ಯಾಂಕಿಂಗ್ ವ್ಯವಸ್ಥೆಗೆ ತರಬೇಕು. ಈ ನೋಟುಗಳ ಸಂಖ್ಯೆ ಎಲ್ಲಿಂದ ತಲುಪಿತು? RBI 2000 ರೂ. ನೋಟುಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿದಾಗ, ಅಂತಹ ನೋಟುಗಳ ಒಟ್ಟು ಮೌಲ್ಯ ಸುಮಾರು 3.56…