Author: kannadanewsnow57

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಕ್ಷಿಣ ಕನ್ನಡ ರಾಜ್ಯಕ್ಕೆ ಫಸ್ಟ್ ಬಂದಿದ್ದು, ಕಲಬುರಗಿ ಲಾಸ್ಟ್ ಆಗಿದೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ SMS ಮೂಲಕ ಫಲಿತಾಂಶ ಪಡೆಯಲು…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ SMS ಮೂಲಕ ಫಲಿತಾಂಶ ಪಡೆಯಲು KAR 10 ಅಂತ ಬರೆದು ಸ್ಪೇಸ್…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಚಿವ ಮಧು ಬಂಗಾರಪ್ಪ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ರಾಜ್ಯದಿಂದ 2818 ಕೇಂದ್ರಗಳಲ್ಲಿ 8.40 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದರು. 12:30 ರಿಂದ karresults.nic.in ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್‌ ಗುಂಪು ಸೇರಿಕೊಳ್ಳಿ https://chat.whatsapp.com/LE44dr3kKYG7AHE6b6ksTh   ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ ವಿದ್ಯಾರ್ಥಿಗಳು https://karresults.nic.in ಗೆ ಭೇಟಿ ನೀಡಿ ತೆರೆದ ವೆಬ್ ಪೇಜ್ ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ. ವೆಬ್ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ. ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ. ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್ಲೋಡ್…

Read More

ಚಾಮರಾಜನಗರ : ಚಾಮರಾಜನಗರ ಡಿಸಿ ಕಚೇರಿ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಇ-ಮೇಲ್ ಸಂದೇಶ ರವಾನಿಸಿದ್ದಾರೆ. 3 ಗಂಟೆಯೊಳಗೆ ಚಾಮರಾಜನಗರ ಡಿಸಿ ಕಚೇರಿ ಸ್ಪೋಟಿಸುವುದಾಗಿ ಅಪರಿಚಿತರು ಇ-ಮೇಲ್ ಸಂದೇಶ ರವಾನಿಸಿದ್ದಾರೆ. ಇ-ಮೇಲ್ ಸಂದೇಶದ ಬೆನ್ನಲ್ಲೇ ಚಾಮರಾಜನಗರ ಎಸ್ ಪಿ ಕವಿತಾಗೆ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇ-ಮೇಲ್ ಬಗ್ಗೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

Read More

ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದು ನಡೆಯುವ ಅಂತ್ಯಕ್ರಿಯೆಯಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಭಾಗಿಯಾಗಲಿದ್ದಾರೆ. ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಇದೀಗ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಅವರ ಅಂತ್ಯಸಂಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ಹಿನ್ನೆಲೆಯಲ್ಲಿ ಮೇ 2 ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಿಂದೂ ಸಂಘಟನೆಗಳು ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮೇ 2 ರಿಂದ ಮೇ 6 ರವರೆಗೆ ನಗರದಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ವಿಧಿಸಲಾಗಿದೆ.

Read More

ಉಡುಪಿ : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ಉಡುಪಿಯಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಯತ್ನ ನಡೆದಿದೆ. ಹೌದು, ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ದಾಳಿಯಾಗಿದೆ. ಆಟೋ ಅಡ್ಡಗಟ್ಟಿ ಚಾಲಕ ಅಬೂಬಕ್ಕರ್ ಕೊಲೆಗೆ ಯತ್ನಿಸಲಾಗಿದೆ. ಅಬೂಬಕ್ಕರ್ ನನ್ನು ಅಡ್ಡಗಟ್ಟಿ ಸುಶಾಂತ್, ಸಂದೇಶ್ ಪೂಜಾರಿ ಎಂಬುವರು ಕೊಲೆಗೆ ಯತ್ನಿಸಿದ್ದಾರೆ ಕೂಡಲೇ ಹಿರಿಯಡ್ಕ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರಕ್ಕಾಗಿ ಕೃತ್ಯ ಎಸಗಿರುವುದಾಗಿ ಇಬ್ಬರು ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಯುವಕನೊಬ್ಬ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಯುವಕನೊಬ್ಬ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಏಪ್ರಿಲ್ 30 ರಂದು ಈ ಘಟನೆ ನಡೆದಿದೆ. ರಾತ್ರಿ 11:30 ರ ವೇಳೆಗೆ ಯುವತಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ ಕಾಮುಕ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಮುಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು : ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಇಂದಿನಿಂದ ಮೇ.4 ರವರೆಗೆ ಮಂಗಳೂರು ನಗರದಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ನ ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್‌ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ ಎಂಬುದಾಗಿ ಹಾಗೂ ಕೆಲವು ಸಮಾಜ ಘಾತುಕ ವ್ಯಕ್ತಿಗಳು ಮದ್ಯ ಸೇವಿಸಿ ಸಾರ್ವಜನಿಕ ಸೊತ್ತು ನಾಶ, ಹಲ್ಲೆ ಹಾಗೂ ದೊಂಬಿ ನಡೆಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯನ್ನು ಉಂಟು ಮಾಡಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ತೊಂದರೆ ಮಾಡುವ ಸಾಧ್ಯತೆಯು ಇರುವುದರಿಂದ ಮಂಗಳೂರು ನಗರದ ಪೊಲೀಸ್‌…

Read More

ನವದೆಹಲಿ : ಪಹಲ್ಗಾಮ್ ಉಗ್ರ ದಾಳಿ ನಡುವೆ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಈ ನಡುವೆ ಪಾಕಿಸ್ತಾನವನ್ನು ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಬೆಂಬಲಿಸಿದ್ದಾನೆ. ಅಮೆರಿಕ,ಕೆನಡಾದ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಪಾಕ್ ಪರ ಬೇಹುಗಾರಿಕೆ ಮಾಡಿದ್ರೆ ಬಹುಮಾನ ಕೊಡುವುದಾಗಿ ಘೋಷಿಸಿದ್ದಾನೆ. ಭಾರತೀಯ ಮಿಲಿಟರಿ, ಸೇನಾ ಚಲನವಲನಗಳ ಬಗ್ಗೆ ತಿಳಿಸಿಕೊಟ್ರೆ 11 ಮಿಲಿಯನ್ ಡಾಲರ್ ಬಹುಮಾನ ನೀಡುವುದಾಗಿ ಹೇಳಿದ್ದಾನೆ. ಭಾರತ ಪಾಕಿಸ್ತಾನದ ಮೇಲೆ ಯುದ್ಧ ಮಾಡಿದರೆ ಸಿಖ್ಖರು ಯುದ್ಧದಲ್ಲಿ ಭಾಗವಹಿಸಬಾರದು ಎಂದು ಅವರು ಕರೆ ನೀಡಿದರು. “ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ, ಅದು ಭಾರತ ಮತ್ತು ಮೋದಿಗೆ ಕೊನೆಯ ಯುದ್ಧವಾಗುತ್ತದೆ.” ಪಂಜಾಬಿಗಳು ಪಾಕಿಸ್ತಾನವನ್ನು ಬೆಂಬಲಿಸುತ್ತಾರೆ. “ಪಂಜಾಬ್ ಪಾಕಿಸ್ತಾನದ ಬೆನ್ನೆಲುಬಾಗಲಿದೆ” ಎಂದು ಅವರು ವೀಡಿಯೊ ಸಂದೇಶದಲ್ಲಿ ಕರೆ ನೀಡಿದ್ದಾನೆ.

Read More

ಮುಂಬೈ: ಷೇರು ಮಾರುಕಟ್ಟೆ ಇಂದು ಅಂದರೆ ಮೇ 2, ಶುಕ್ರವಾರ, ವಾರದ ಕೊನೆಯ ವಹಿವಾಟಿನ ದಿನವಾಗಿದೆ. ಸೆನ್ಸೆಕ್ಸ್ ಸುಮಾರು 900 ಪಾಯಿಂಟ್‌ಗಳ ಏರಿಕೆಯಾಗಿ 81,100 ಕ್ಕಿಂತ ಹೆಚ್ಚು ವಹಿವಾಟು ನಡೆಸುತ್ತಿದೆ. ನಿಫ್ಟಿ ಕೂಡ 200 ಕ್ಕೂ ಹೆಚ್ಚು ಪಾಯಿಂಟ್‌ಗಳಷ್ಟು ಏರಿಕೆಯಾಗಿದ್ದು, 24,550 ಮಟ್ಟದಲ್ಲಿದೆ. ಸೆನ್ಸೆಕ್ಸ್ ಸೂಚ್ಯಂಕದ 30 ಷೇರುಗಳಲ್ಲಿ 26 ಷೇರುಗಳು ಏರಿಕೆಯಲ್ಲಿವೆ. ಅದಾನಿ ಪೋರ್ಟ್ಸ್ ಷೇರುಗಳು ಶೇ.3.30 ರಷ್ಟು ಏರಿಕೆಯಾಗಿವೆ. ಮಹೀಂದ್ರಾ, ಆಕ್ಸಿಸ್ ಬ್ಯಾಂಕ್ ಮತ್ತು ಇನ್ಫೋಸಿಸ್ ಷೇರುಗಳು ಶೇ.1.3 ರಷ್ಟು ಏರಿಕೆಯಾಗಿವೆ. ಜೊಮ್ಯಾಟೊ ಷೇರುಗಳು ಶೇ.1.80 ರಷ್ಟು ಕುಸಿದಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಮಿಶ್ರ ವ್ಯವಹಾರ ಏಷ್ಯಾದ ಮಾರುಕಟ್ಟೆಗಳಲ್ಲಿ, ಜಪಾನ್‌ನ ನಿಕ್ಕಿ ಸೂಚ್ಯಂಕವು 253 ಪಾಯಿಂಟ್‌ಗಳ (0.69%) ಏರಿಕೆಯಾಗಿ 36,706 ಕ್ಕೆ ವಹಿವಾಟು ನಡೆಸುತ್ತಿದೆ. ಕೊರಿಯಾದ ಕೋಸ್ಪಿ ಕೂಡ 4 ಪಾಯಿಂಟ್‌ಗಳನ್ನು (0.19%) ಗಳಿಸಿ 2,562 ಕ್ಕೆ ವಹಿವಾಟು ನಡೆಸುತ್ತಿದೆ. ಹಾಂಗ್ ಕಾಂಗ್ ನ ಹ್ಯಾಂಗ್ ಸೆಂಗ್ ಸೂಚ್ಯಂಕ 235 ಪಾಯಿಂಟ್ ಗಳು (1.06%) ಏರಿಕೆಯಾಗಿ 22,354 ಕ್ಕೆ ವಹಿವಾಟು…

Read More