Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗೆ ಕ್ರಿಯಾ ಯೋಜನೆ ಸಲ್ಲಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಸಂಬಂಧಿಸಿದಂತೆ, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಕೊಠಡಿಗಳ ದುರಸ್ಥಿ ಕಾಮಗಾರಿಗಳಿಗೆ ಅನುಬಂಧ-1ರಲ್ಲಿ ಸಾಮಾನ್ಯ ಅನುಬಂಧ-2ರಲ್ಲಿ ಎಸ್.ಸಿ ಮತ್ತು ಅನುಬಂಧ-3ರಲ್ಲಿ ಎಸ್.ಟಿ ವಿಧಾನಸಭಾ ಕ್ಷೇತ್ರಗಳಿಗೆ ಹಂಚಿಕೆ ಮಾಡಲಾದ ಅನುದಾನಕ್ಕೆ ಕೆಳಕಂಡ ಷರತ್ತುಗಳನ್ವಯ ಲಗತ್ತಿಸಲಾದ ನಮೂನೆಯಲ್ಲಿ ಕ್ರಿಯಾಯೋಜನೆಯನ್ನು ದಿನಾಂಕ:28.05.2024 ಸಲ್ಲಿಸಲು ತಿಳಿಸಿದೆ. ಷರತ್ತುಗಳು: 1. 2024-25ನೇ ಸಾಲಿನ ಯು-ಡೈಸ್ ಮಾಹಿತಿ ಅನುಸಾರ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿರುವ ಶಾಲೆಗಳಿಗೆ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಖಾತ್ರಿಪಡಿಸಿಕೊಂಡು ಆದ್ಯತೆ ನೀಡಬೇಕು ಹಾಗೂ ಶಾಲಾ ಕೊಠಡಿ ದುರಸ್ಥಿ ಅವಶ್ಯಕತೆ ಇರುವ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಉಪನಿರ್ದೇಶಕರು ಖಚಿತಪಡಿಸಿಕೊಂಡು ದೃಢೀಕರಿಸಿ ದಿನಾಂಕ:28.05.2024 ರೊಳಗೆ ಕ್ರಿಯಾ ಯೋಜನೆ ಸಲ್ಲಿಸುವುದು, 2. ಈಗಾಗಲೇ ಮಾನ್ಯ ಲೋಕಾಯುಕ್ತರು, ಜನಪ್ರತಿನಿಧಿಗಳು, ಎಸ್.ಡಿ.ಎಂ.ಸಿ…
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು (KPTCL) ಒಟ್ಟು 902 ಹುದ್ದೆಗಳ ಭರ್ತಿಗೆ ನೇಮಕ ಆದೇಶ ಹೊರಡಿಸಿತ್ತು. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಇಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶವನ್ನು ವಿತರಣೆ ಮಾಡಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಗೊಳ್ಳುವ ಮುನ್ನ ಅಂದರೆ ಕಳೆದ ಮಾರ್ಚ್ನಲ್ಲಿ ನೇಮಕ ಪ್ರಕ್ರಿಯೆ ಅಂತಿಮಗೊಂಡ 368 ಸಹಾಯಕ ಇಂಜಿನಿಯರ್(ವಿದ್ಯುತ್), 17 ಸಹಾಯಕ ಇಂಜಿನಿಯರ್(ಸಿವಿಲ್), 15-ಕಿರಿಯ ಇಂಜಿನಿಯರ್(ಸಿವಿಲ್) ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಅದೇ ರೀತಿ, 535 ಅಭ್ಯರ್ಥಿಗಳ ಪೈಕಿ 502 (ಕಿರಿಯ ಇಂಜಿನಿಯರ್) ಅಭ್ಯರ್ಥಿಗಳಿಗೆ ಬುಧವಾರ ಮತ್ತು ಗುರುವಾರ ಕೌನ್ಸಿಲಿಂಗ್ ನಡೆಸಿ ನೇಮಕ ಆದೇಶ ನೀಡಲಾಗಿದೆ. ಈ ಪೈಕಿ 73 ಅಭ್ಯರ್ಥಿಗಳು ಕಲ್ಯಾಣ ಕರ್ನಾಟಕ ಪ್ರದೇಶ ವೃಂದಕ್ಕೆ ಸೇರಿದವರಾಗಿದ್ದು, ಉಳಿದ 429 ಅಭ್ಯರ್ಥಿಗಳು ಇತರೆ ವೃಂದದವರು. ಇನ್ನುಳಿದಂತೆ, 360 ಕಿರಿಯ ಸಹಾಯಕ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಶುಕ್ರವಾರ (ಮೇ 24, 2024) ಕಡೆಯ…
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಸಲು ಉದ್ದೇಶಿಸಿರುವ ನೇಮಕಾತಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸಹಾಯಕ ಲೆಕ್ಕಿಗ ಸೇರಿದಂತೆ 36 ಹುದ್ದೆಗಳಿಗೆ ಜುಲೈ 12, 13 ಮತ್ತು 14ರಂದು ಪರೀಕ್ಷೆ ನಡೆಯಲಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಎಂಜಿನಿ ಯರ್ ಮತ್ತು ಗ್ರೂಪ್ – ಸಿ 64 ಹುದ್ದೆಗಳಿಗೆ ಆ.11 ರಂದು, ಬಿಎಂಟಿಸಿಯಲ್ಲಿ 2,500 ನಿರ್ವಾಹಕ ಹುದ್ದೆಗಳಿಗೆ ಸೆ.1ರಂದು ಪರೀಕ್ಷೆ ನಡೆಯಲಿದೆ. 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ಮತ್ತು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ 1,000 ಹುದ್ದೆಗಳಿಗೆ ಅ.27 ರಂದು ಪರೀಕ್ಷೆ ನಡೆಯಲಿದೆ ಎಂದು ಕೆಇಎ ತಿಳಿಸಿದೆ.
ಬೆಂಗಳೂರು : 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಿನಾಂಕ:29.05.2024 ರಿಂದ 13.06.2024ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ನಡೆಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದ ಈ ಕಛೇರಿ ಜ್ಞಾಪನಾದಲ್ಲಿ 2024ರ ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ໖. ಲ್.ಎಲ್.ಸಿ.ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಸ್. ಎಸ್.ಎಲ್.ಸಿ. ಪರೀಕ್ಷೆ-2 ತೆಗೆದುಕೊಳ್ಳಲು ಕಡ್ಡಾಯವಾಗಿ ನೊಂದಾಯಿಸಲು ಕ್ರಮವಹಿಸುವುದು. 2. 2024ರ ಎಸ್.ಎಸ್.ಎಲ್.ಸಿ.ಪರೀಕ್ಷೆ-1 ರಲ್ಲಿ c, c+. ಶ್ರೇಣಿ…
ಬೆಂಗಳೂರು : ರಾಜ್ಯದ ಸರ್ಕಾರಿ / ಅನುದಾನಿತ / ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಕುರಿತು ಅರಿವು ಮೂಡಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಸರ್ಕಾರಿ/ಅನುದಾನಿತ/ಅನುದಾನರಹಿತ ವಿಧ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇದ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಹಾಗೂ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಶಾಲಾ ಕಾಲೇಜುಗಳ ಆವರಣದಿಂದ 100 ಗಜಗಳ ಅಂತರದಲ್ಲಿ ತಂಬಾಕುಯುಕ್ತ ವಸ್ತುಗಳ ಮಾರಾಟ ನಿಷೇಧಿಸಿದೆ ಎಂದು ಶಾಲಾ/ಕಾಲೇಜುಗಳ ಆವರಣದಲ್ಲಿ ಫಲಕಗಳನ್ನು ಪ್ರದರ್ಶಿಸಲು ತಿಳಿಸಿ ಉಲ್ಲೇಖ (1) ರ ಸುತ್ತೋಲೆಯನ್ನು ಹೊರಡಿಸಲಾಗಿದೆ. ತದ ನಂತರ ಈ ಕುರಿತು ಅನುಪಾಲನ ಮಾಡಲು ಮೇಲಿಂದ ಮೇಲೆ ತಿಳಿಸಲಾಗಿದೆ. ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಬಗ್ಗೆ ಅರಿವು ಮೂಡಿಸಲು ಹಾಗೂ ತಂಬಾಕು ಉತ್ಪನ್ನಗಳನ್ನು ಯಾವುದೇ ರೂಪದಲ್ಲಿ ಉತ್ಪಾದಿಸುವ ಅಥವಾ ಮಾರಾಟ/ ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿರುವ ಯಾವುದೇ ಸಂಸ್ಥೆ ಅಥವಾ ಮಾರಾಟಗಾರರು ಪ್ರಾಯೋಜಿಸುವ ಯಾವುದೇ ಕಾರ್ಯದಲ್ಲಿ ಭಾಗವಹಿಸಬಾರದು. ಇಂತಹ ಸಂಸ್ಥೆಗಳು…
ನವದೆಹಲಿ : ಲೋಕಸಭೆ ಚುನಾವಣೆಯ 6 ನೇ ಹಂತದ ಮತದಾನ ಇಂದು ನಡೆಯಲಿದೆ. 6 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2024 ರ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನಕ್ಕೆ ವೇದಿಕೆ ಸಿದ್ಧವಾಗಿದೆ. 889 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲು ಆರು ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 58 ಸ್ಥಾನಗಳಿಗೆ ಮತದಾನ ನಡೆಯಲಿದೆ. ದೆಹಲಿಯ ಎಲ್ಲಾ ಏಳು ಸ್ಥಾನಗಳಿಗೆ ಮತದಾನ ನಡೆಯಲಿದೆ. ಉತ್ತರ ಪ್ರದೇಶ (14), ಹರಿಯಾಣ (10), ಬಿಹಾರ (8), ಪಶ್ಚಿಮ ಬಂಗಾಳ (8), ಒಡಿಶಾ (6) ಮತ್ತು ಜಾರ್ಖಂಡ್ (4) ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಒಡಿಶಾದ 42 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ರಾಜ್ಯಗಳ 1.14 ಲಕ್ಷ ಮತಗಟ್ಟೆಗಳಲ್ಲಿ 11.13 ಕೋಟಿ ಮತದಾರರಿಗೆ ಸುಮಾರು 11.4 ಲಕ್ಷ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಚುನಾವಣಾ ಆಯೋಗದ ಪ್ರಕಾರ, 11.13 ಕೋಟಿ ಮತದಾರರಲ್ಲಿ…
ಪಪುವ:ಪಪುವಾ ನ್ಯೂ ಗಿನಿಯಾದ ದೂರದ ಭಾಗದಲ್ಲಿ ಶುಕ್ರವಾರ ಸಂಭವಿಸಿದ ಭೂಕುಸಿತದಲ್ಲಿ 100 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ ಎಂದು ಆಸ್ಟ್ರೇಲಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಎಬಿಸಿ) ತಿಳಿಸಿದೆ. ದಕ್ಷಿಣ ಪೆಸಿಫಿಕ್ ದ್ವೀಪ ರಾಷ್ಟ್ರದ ರಾಜಧಾನಿ ಪೋರ್ಟ್ ಮೊರೆಸ್ಬಿಯಿಂದ ವಾಯುವ್ಯಕ್ಕೆ ಸುಮಾರು 600 ಕಿಲೋಮೀಟರ್ (370 ಮೈಲಿ) ದೂರದಲ್ಲಿರುವ ಎಂಗಾ ಪ್ರಾಂತ್ಯದ ಕೌಕಲಂ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಥಳೀಯ ಕಾಲಮಾನ ಮುಂಜಾನೆ 3 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ನಿವಾಸಿಗಳು ಸಾವಿನ ಸಂಖ್ಯೆ 100 ಕ್ಕೂ ಹೆಚ್ಚು ಎಂದು ಅಂದಾಜಿಸಿದ್ದಾರೆ, ಆದರೆ ಅಧಿಕಾರಿಗಳು ಈ ಅಂಕಿಅಂಶವನ್ನು ಇನ್ನೂ ದೃಢಪಡಿಸಿಲ್ಲ. ಸ್ಥಳೀಯರು ಅವಶೇಷಗಳಿಂದ ಶವಗಳನ್ನು ಹೊರತೆಗೆಯುತ್ತಿರುವುದನ್ನು ತೋರಿಸುವ ಸಾಮಾಜಿಕ ಮಾಧ್ಯಮ ವೀಡಿಯೊಗಳೊಂದಿಗೆ ನಿಜವಾದ ಸಾವುನೋವುಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಾಗಬಹುದು ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಪಪುವಾ ನ್ಯೂ ಗಿನಿಯಾ ಒಂದು ವೈವಿಧ್ಯಮಯ ಮತ್ತು ಅಭಿವೃದ್ಧಿಶೀಲ ರಾಷ್ಟ್ರವಾಗಿದ್ದು, ಪ್ರಧಾನವಾಗಿ ಜೀವನಾಧಾರ ರೈತರಿಂದ ಕೂಡಿದೆ. ದೇಶವು 800 ಭಾಷೆಗಳಿಗೆ ನೆಲೆಯಾಗಿದೆ ಮತ್ತು…
ಹನೋಯ್: ಕೇಂದ್ರ ಹನೋಯ್ನ ಸಣ್ಣ ಅಪಾರ್ಟ್ಮೆಂಟ್ ಬ್ಲಾಕ್ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಬೆಂಕಿಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ. ಸುಮಾರು 12:30 ಕ್ಕೆ (1730 ಜಿಎಂಟಿ ಗುರುವಾರ) ಬೆಂಕಿ ಪ್ರಾರಂಭವಾಯಿತು. ವಿಯೆಟ್ನಾಂ ಸುದ್ದಿ ಸಂಸ್ಥೆಯ ಪ್ರಕಾರ, ಅನೇಕ ಸ್ಫೋಟಗಳು ಮತ್ತು ದೊಡ್ಡ ಬೆಂಕಿ ಸಂಭವಿಸಿದೆ. ಬೆಳಿಗ್ಗೆ 6:20 ರ ವೇಳೆಗೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಮಹಡಿಯನ್ನು ಎಲೆಕ್ಟ್ರಿಕ್ ಬೈಸಿಕಲ್ ಗಳ ಮಾರಾಟ ಮತ್ತು ಫಿಕ್ಸಿಂಗ್ ಗೆ ಬಳಸಲಾಗಿದೆ ಎಂದು ವರದಿಯಾಗಿದೆ. ಬೆಂಕಿಯನ್ನು ನಂದಿಸಲು ಒಂದು ಗಂಟೆ ಬೇಕಾಯಿತು ಮತ್ತು ಕಟ್ಟಡದಲ್ಲಿ 24 ನಿವಾಸಿಗಳು, ಮಾಲೀಕರ ಕುಟುಂಬದಲ್ಲಿ ಏಳು ಮತ್ತು 17 ಬಾಡಿಗೆದಾರರು ಇದ್ದರು ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದ್ದು, ಹನೋಯ್ ಸಾರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಟ್ಟಡವು ಮಧ್ಯ ಹನೋಯ್…
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಇನ್ಫೋಸಿಸ್ನ ಎನ್ಆರ್ ನಾರಾಯಣ ಮೂರ್ತಿ ಅವರ ಬಗ್ಗೆ ಡೀಪ್ ನಕಲಿ ವೀಡಿಯೊ ಬಗ್ಗೆ ಮುಂಬೈ ಸೈಬರ್ ಪೊಲೀಸರಿಗೆ ದೂರು ನೀಡಿದೆ. ಇಂಡಿಯಾ ಟುಡೇಯ ಪ್ರಸಿದ್ಧ ಟೆಲಿವಿಷನ್ ನಿರೂಪಕ ರಾಜ್ದೀಪ್ ಸರ್ದೇಸಾಯಿ ಅವರು ಹೊಸ ಹೂಡಿಕೆ ವೇದಿಕೆಯನ್ನು ಘೋಷಿಸಿರುವುದನ್ನು ತೋರಿಸುವ ಮತ್ತು ಅಂಬಾನಿ, ನಾರಾಯಣ ಮೂರ್ತಿ ಮತ್ತು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಒಳಗೊಂಡಿರುವ ಈ ವೀಡಿಯೊದಲ್ಲಿ 22,000 ರೂ.ಗಳನ್ನು ಹೂಡಿಕೆ ಮಾಡುವಂತೆ ಮತ್ತು ಪ್ರತಿಯಾಗಿ ಲಕ್ಷಾಂತರ ರೂಪಾಯಿಗಳನ್ನು ಸ್ವೀಕರಿಸುವಂತೆ ಜನರನ್ನು ಒತ್ತಾಯಿಸುತ್ತಾರೆ. ವೀಡಿಯೊದಲ್ಲಿ ನಾರಾಯಣ ಮೂರ್ತಿಯನ್ನು ಉಲ್ಲೇಖಿಸಲಾಗಿದೆ ಎಂದು ಆರೋಪಿಸಲಾಗಿದೆ ಡಿಜಿಟಲ್ ಪ್ಲಾಟ್ಫಾರ್ಮ್ ಅನ್ನು 2 ಬಿಲಿಯನ್ ಡಾಲರ್ ಹೂಡಿಕೆಯೊಂದಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ. ಈ ಪ್ರೋಗ್ರಾಂ ಮೊಬೈಲ್ ಫೋನ್ ಗಳಲ್ಲಿ ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಲಾಗುತ್ತದೆ. ಯೋಜನೆಯನ್ನು ವಿನ್ಯಾಸಗೊಳಿಸಲು ಅತ್ಯುತ್ತಮ ಎಂಜಿನಿಯರ್ ಗಳನ್ನು ನೇಮಿಸಲಾಗಿದೆ ಎಂದು ನಾರಾಯಣ ಮೂರ್ತಿ ಹೇಳಿದ್ದಾರೆ. ಸರ್ದೇಸಾಯಿ, ಅಂಬಾನಿ ಮತ್ತು ನಾರಾಯಣ…
ದೇವತಾ ಗಾಯತ್ರಿ ಮಂತ್ರಗಳು ಗಾಯತ್ರಿ ದೇವಿ ಗಾಯತ್ರಿ ಮಂತ್ರ ಓಂ ಭೂರ್ಭುವ: ಸ್ವ: ತತ್ಸರ್ವಿತುರ್ವರೇಣ್ಯಂ ಭರ್ಗೋದೇವಸ್ಯ ಧೀಮಹಿ ಧಿಯೋ ಯೋನ: ಪ್ರಚೋದಯಾತ್ ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ…













