Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕದ ಅಪ್ಪಟ ಬ್ರ್ಯಾಂಡ್ಗೆ ಡಿಮ್ಯಾಂಡ್ ಹೆಚ್ಚಿದೆ. ಒಂದು ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟವಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಎಲ್ಲೆಲ್ಲೂ ಮೈಸೂರು ಸ್ಯಾಂಡಲ್ ಸೋಪ್ ಘಮಘಮಿಸುತ್ತಿದೆ. ಕರ್ನಾಟಕದ ಅಪ್ಪಟ ಬ್ರ್ಯಾಂಡ್ಗೆ ಡಿಮ್ಯಾಂಡ್ ಹೆಚ್ಚಿದೆ. ಒಂದು ವರ್ಷದಲ್ಲಿ 1,500 ಕೋಟಿ ರೂ. ಮೌಲ್ಯದ ಸೋಪುಗಳು ಮಾರಾಟವಾಗಿದ್ದು, 40 ವರ್ಷಗಳಲ್ಲಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. ಕರ್ನಾಟಕದ ಹೆಮ್ಮೆಯ ಘಮಲು ಈಗ ಜಗದಗಲ ಹರಡುತ್ತಿದೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನಗರದ ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದರ್ಶನ್ ವಿಚಾರಣೆ ನಡೆಸಲಾಗುತ್ತಿದೆ.ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪವಿತ್ರಗೌಡ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದೀಗ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕೊಲೆಯಾದ ರೇಣುಕಾಸ್ವಾಮಿ ನಟ ದರ್ಶನ್ ಅವರ ಅಭಿಮಾನಿಯಾಗಿದ್ದು, ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರದ ಬಗ್ಗೆ ಯೋಚಿಸುತ್ತಿದ್ದ ಎನ್ನಲಾಗಿದೆ. ಹೀಗಾಗಿ ದರ್ಶನ್ ಸಂಸಾರದಲ್ಲಿ ಪವಿತ್ರಗೌಡ ಬರುತ್ತಿದ್ದಾರೆ ಎಂದು ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಸದ್ಯ ದರ್ಶನ್ ಅವರನ್ನು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ದರ್ಶನ್ ವಿಚಾರಣೆ ನಡೆಸಲಾಗುತ್ತಿದೆ.ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು,…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರ್ .ಆರ್. ನಗರ ಪೊಲೀಸರು ಇದೀಗ ಪವಿತ್ರಗೌಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ. ನಟ ದರ್ಶನ್ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ…
ನವದೆಹಲಿ: ನೀಟ್-ಯುಜಿ ಫಲಿತಾಂಶ 2024 ರಲ್ಲಿನ ವ್ಯತ್ಯಾಸಗಳಿಗೆ ಸಂಬಂಧಿಸಿದ ವಿಷಯದಲ್ಲಿ ತುರ್ತು ವಿಚಾರಣೆಗಾಗಿ ಹೊಸ ಅರ್ಜಿಗಳನ್ನು ಉಲ್ಲೇಖಿಸಲು ಸುಪ್ರೀಂ ಕೋರ್ಟ್ ರಜಾಕಾಲದ ನ್ಯಾಯಪೀಠ ಮಂಗಳವಾರ ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದತಿ ಮತ್ತು ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಬೇಕಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಅವರ ನ್ಯಾಯಪೀಠದ ಮುಂದೆ ನೀಟ್ ಫಲಿತಾಂಶಗಳನ್ನು ಪ್ರಶ್ನಿಸಿ ವಕೀಲ ಜೆ ಸಾಯಿ ದೀಪಕ್ ಹೊಸ ಅರ್ಜಿಯನ್ನು ಉಲ್ಲೇಖಿಸಿದ್ದಾರೆ. ನೀಟ್-ಯುಜಿ ವಿಷಯದಲ್ಲಿ ಇಂದು ಪಟ್ಟಿ ಮಾಡಲಾದ ಮನವಿಯೊಂದಿಗೆ ಅವರ ಅರ್ಜಿಯನ್ನು ಆಲಿಸಬೇಕೆಂದು ವಕೀಲರು ವಿನಂತಿಸಿದರು. ಆದಾಗ್ಯೂ, ರಿಜಿಸ್ಟ್ರಿಯನ್ನು ಸಂಪರ್ಕಿಸುವಂತೆ ನ್ಯಾಯಾಲಯವು ಅವರಿಗೆ ಸೂಚಿಸಿತು, ಅದನ್ನು ಸಿಜೆಐ ಡಿ.ವೈ.ಚಂದ್ರಚೂಡ್ ಅವರ ಮೂಲಕ ಪಟ್ಟಿ ಮಾಡಲು ಮತ್ತು ಸೇರಿಸಲು ಕಳುಹಿಸಲಾಗುತ್ತದೆ. ಅರ್ಜಿದಾರರ ಪರ ಹಾಜರಾದ ವಕೀಲರು ನೀಟ್ ಕೌನ್ಸೆಲಿಂಗ್ ಶೀಘ್ರದಲ್ಲೇ ಪ್ರಾರಂಭವಾಗಬಹುದು ಮತ್ತು ಸಂಬಂಧಿತ ಅರ್ಜಿಯನ್ನು ಇಂದು ಪಟ್ಟಿ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ಈ ರೀತಿಯ ಅರ್ಜಿಯನ್ನು ಪಟ್ಟಿ…
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ದಯಾನಂದ್, ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8…
ಮಂಗಳೂರು:ಪುತ್ತೂರು, ಸುಳ್ಯ, ಸುಬ್ರಹ್ಮಣ್ಯದಲ್ಲಿ ಸಿಡಿಲು ಬಡಿದು ಸಂಭವಿಸಿದ 4-6 ಸ್ಥಳಗಳಲ್ಲಿ ಜಿಲ್ಲಾಡಳಿತ ಮಿಂಚು ನಿರೋಧಕಗಳನ್ನು ಅಳವಡಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಪುತ್ತೂರು, ಸುಳ್ಯ ಮತ್ತು ಸುಬ್ರಹ್ಮಣ್ಯವನ್ನು ಸಿಡಿಲು ಬಡಿದು ಹಾಟ್ಸ್ಪಾಟ್ ಎಂದು ಪರಿಗಣಿಸಲಾಗಿದ್ದು, ಈ ಪ್ರದೇಶಗಳಲ್ಲಿಯೂ ಸಿಡಿಲು ಹೊಡೆತದಿಂದ ಸಾವುಗಳು ಸಂಭವಿಸಿವೆ. ಹೀಗಾಗಿ, ಮಿಂಚು ನಿರೋಧಕಗಳನ್ನು ಅಳವಡಿಸುವ ಪ್ರಾಯೋಗಿಕ ಯೋಜನೆಯನ್ನು ಕೈಗೆತ್ತಿಕೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಮಿಂಚು ನಿರೋಧಕಗಳು 500 ಮೀಟರ್ ನಿಂದ 1.5 ಕಿ.ಮೀ ದೂರವನ್ನು ಕ್ರಮಿಸುತ್ತವೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಸಿಡಿಲು ಬಡಿದು ಸಂಭವಿಸುವ ಯಾವುದೇ ಅನಾಹುತಗಳನ್ನು ತಪ್ಪಿಸಲು ದೇವಾಲಯದ ಆವರಣದಲ್ಲಿ ಇದನ್ನು ಸ್ಥಾಪಿಸಿದೆ ಎಂದು ಸೋಮವಾರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ ನಂತರ ರಾವ್ ಮಾಧ್ಯಮಗಳಿಗೆ ತಿಳಿಸಿದರು. ಅಕ್ರಮ ಹೊರತೆಗೆಯುವಿಕೆ ಜಿಲ್ಲೆಯಲ್ಲಿ ಅಕ್ರಮವಾಗಿ ಲ್ಯಾಟರೈಟ್ ಮಣ್ಣನ್ನು ಹೊರತೆಗೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು. ಕರೋಪಾಡಿ ಪ್ರದೇಶದ ನಿಯೋಗವು ಸಚಿವರನ್ನು ಭೇಟಿ…
ಅಮರಾವತಿ: ಆಂಧ್ರಪ್ರದೇಶ ವಿಧಾನಸಭೆಯಲ್ಲಿ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರನ್ನು ಪಕ್ಷದ ಶಾಸಕರು ಮಂಗಳವಾರ ಆಯ್ಕೆ ಮಾಡಿದ್ದಾರೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಸದನದಲ್ಲಿ ತಮ್ಮ ನಾಯಕರಾಗಿ ಆಯ್ಕೆ ಮಾಡಲು ಎನ್ಡಿಎ ಶಾಸಕರ ಸಭೆಗೆ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಜನಸೇನಾ ತೆನಾಲಿ ಶಾಸಕ ಎನ್ ಮನೋಹರ್ ಅವರು ಪವನ್ ಕಲ್ಯಾಣ್ ಅವರ ಹೆಸರನ್ನು ವಿಧಾನಸಭೆಯಲ್ಲಿ ಸದನದ ನಾಯಕರಾಗಿ ಪ್ರಸ್ತಾಪಿಸಿದರು, ಇದನ್ನು ಇತರ ಸದಸ್ಯರು ಸರ್ವಾನುಮತದಿಂದ ಬೆಂಬಲಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ. 175 ಸದಸ್ಯರ ವಿಧಾನಸಭೆಯಲ್ಲಿ ಜನಸೇನಾ 21 ಶಾಸಕರನ್ನು ಹೊಂದಿದೆ. ಆಂಧ್ರಪ್ರದೇಶದಲ್ಲಿ ಎನ್ಡಿಎ 164 ವಿಧಾನಸಭಾ ಸ್ಥಾನಗಳೊಂದಿಗೆ (ಟಿಡಿಪಿ -135, ಜನಸೇನಾ -21 ಮತ್ತು ಬಿಜೆಪಿ -8) ಬಹುಮತದೊಂದಿಗೆ ಭರ್ಜರಿ ಗೆಲುವು ಸಾಧಿಸಿದೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದ್ದು, ಮೃತ ರೇಣುಕಾಸ್ವಾಮಿಯನ್ನು ಕೊಲೆ ಮಾಡಿ ಮೋರಿಯಲ್ಲಿ ಎಸೆಯಲಾಗಿತ್ತು. ಬಳಿಕ ನಾಯಿಗಳು ಶವವವನ್ನು ಎಳೆದಾಡುತ್ತಿದ್ದ ವೇಳೆ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ. ನಟ ದರ್ಶನ್ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಸೋಶಿಯಲ್ ಮೀಡಿಯಾದಲ್ಲಿ ಪವಿತ್ರಗೌಡಗೆ ಅಶ್ಲೀಲವಾಗಿ ಪದೇಪದೇ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದ್ದು, ಇದರಿಂದ ಸಿಟ್ಟಿಗೆದ್ದ ನಟ ದರ್ಶನ್ ಸೇರಿದಂತೆ ಇತರ ಗೆಳೆಯರು ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆಸಿಕೊಂಡಿದ್ದರು. ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಜೂನ್ 8 ರಂದು ಕೊಲೆ ಮಾಡಿ ಶವವನ್ನು ಮೂರಿಯಲ್ಲಿ ಎಸೆಯಲಾಗಿತ್ತು. ಜೂನ್ 9 ರಂದು ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಶವ ಪತ್ತೆಯಾಗಿದೆ. ನಟ ದರ್ಶನ್ ಸೇರಿ ಹಲವರು ರೇಣುಕಾಸ್ವಾಮಿ ಅವರ ಮರ್ಮಾಂಗಕ್ಕೆ ಹೊಡೆದು, ಒದ್ದು ಹಲ್ಲೆ ನಡೆಸಿದ್ದರು. ಕೊಲೆ ಮಾಡಿದ ಆರೋಪಿಗಳ ಜತೆ ದರ್ಶನ್ ನಿರಂತರವಾಗಿ ಸಂಪರ್ಕದಲ್ಲಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಈಗ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ. ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು…











