Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಸದ್ಯ ನಟ ದರ್ಶನ್ ಅವರ ರಾಜರಾಜೇಶ್ವರಿ ಮನೆಗೆ ಬಿಗಿ ಭದ್ರತೆ ಒದಗಿಸಲಾಗಿದೆ. ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆಗೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ. 20 ಕ್ಕೂ ಹೆಚ್ಚು ಪೊಲೀಸರು ಸದ್ಯ ಮನೆ ಎದುರು ಭದ್ರತೆ ಒದಗಿಸಿದ್ದಾರೆ. ಎರಡು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಸದ್ಯ ಮನೆಯಲ್ಲಿ ಯಾರೂ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ…
ಬೆಂಗಳೂರು:ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಇನ್ನೂ ಕೊಲೆಯಾದ ರೇಣುಕಾ ಸ್ವಾಮಿ ಚಿತ್ರದುರ್ಗದ ಬಡಾವಣೆಯೊಂದರಲ್ಲಿ ವಾಸವಾಗಿದ್ದರು.ಅವರ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ.ಇವರಿಗೆ ಕಳೆದ ವರ್ಷವಷ್ಟೇ ಮದುವೆಯಾಗಿದ್ದು ಹೆಂಡತಿ ಗರ್ಭಿಣಿಯಾಗಿದ್ದಾರೆ.ರೇಣುಕಾ ಸ್ವಾಮಿ ಮೆಡಿಕಲ್ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಸದ್ಯ ಮೈಸೂರಿನಿಂದ ಕಾಮಾಕ್ಷಿಪಾಳ್ಯಕ್ಕೆ ನಟ ದರ್ಶನ್ ಅವರನ್ನು ಕರೆತರಲಾಗುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರ ಕೊಲೆ ಕೇಸ್ನಲ್ಲಿ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಎರಡು ದಿನಗಳ ಹಿಂದೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಅಪರಿಚಿತ ಮೃತ ದೇಹ ಸಿಕ್ಕಿತ್ತು. ಈ ಹಿನ್ನೆಲೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಇದೇ ಪ್ರಕರಣ ಸಂಬಂಧ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೆಲವೇ ಕ್ಷಣಗಳಲ್ಲಿ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಸುದ್ದಿಗೋಷ್ಠಿ ನಡೆಸಲಿದ್ದಾರೆ. ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ…
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವುದಾಗಿ ಬಂಧಿತ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ರೇಣುಕಾಸ್ವಾಮಿಗೆ ಚಿತ್ರದುರ್ಗದಿಂದ ಬೆಂಗಳೂರಿನ ಕಾಮಾಕ್ಷಿ ಪಾಳ್ಯಕ್ಕೆ ಕರೆಸಿಕೊಂಡು ನಟ ದರ್ಶನ್ ಸೇರಿ ಹಲವರು ಹತ್ಯೆ ಮಾಡಿದ್ದಾರೆ. ಬಳಿಕ ಮೃತದೇಹವನ್ನು ಮೂರಿಯಲ್ಲಿ ಎಸೆಯಲಾಗಿದೆ ಎಂದು ಹೇಳಲಾಗಿದೆ. ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.
ಬೆಂಗಳೂರು:ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆದ ಘಟನೆಗೆ ಸಂಬಂಧಿಸಿದಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎಂದು ಹೇಳಲಾಗಿದೆ.
ಬೆಂಗಳೂರು: ಚಿತ್ರುದರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ. ಪವಿತ್ರಗೌಡನಿಗೆ ಆಶ್ಲೀಲ ಮೇಸೆಜ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿದೆ.
ನವದೆಹಲಿ: ಬಿಹಾರದ ನೂತನ ಸಂಸದ ಪೂರ್ಣಿಯಾ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ವಿರುದ್ಧ ಉದ್ಯಮಿಯೊಬ್ಬರು ಹಣ ಸುಲಿಗೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ. ಪೂರ್ಣಿಯಾ ಜಿಲ್ಲೆಯ ಪೊಲೀಸರು ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಯಾದವ್ ಅವರು ತಮ್ಮ ಕ್ಷೇತ್ರದಲ್ಲಿ ಪೀಠೋಪಕರಣಗಳ ವ್ಯವಹಾರವನ್ನು ನಡೆಸುತ್ತಿರುವ ದೂರುದಾರನನ್ನು ಜೂನ್ 4 ರಂದು ಮತ ಎಣಿಕೆ ನಡೆದಾಗ ತಮ್ಮ ನಿವಾಸಕ್ಕೆ ಕರೆಸಿಕೊಂಡು “1 ಕೋಟಿ ರೂ.” ನೀಡುವಂತೆ ಕೇಳಿಕೊಂಡರು. “ಈ ಹಿಂದೆ 2021 ಮತ್ತು 2023 ರಲ್ಲಿ ಇದೇ ರೀತಿಯ ಬೇಡಿಕೆಗಳನ್ನು ಸಲ್ಲಿಸಿದ್ದ ಯಾದವ್, ಬೇಡಿಕೆಯನ್ನು ಈಡೇರಿಸದಿದ್ದರೆ ಉದ್ಯಮಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಮತ್ತು ಮುಂದಿನ ಐದು ವರ್ಷಗಳವರೆಗೆ ಸಂಸದರೊಂದಿಗೆ ವ್ಯವಹರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ” ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ, ಸಂಸದ ಮತ್ತು ಅವರ ಆಪ್ತ ಸಹಾಯಕ ಅಮಿತ್ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ಮೊಫುಸಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ…
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕಣ ಸಂಬಂಧ ನಟ ದರ್ಶನ್ ಸೇರಿದಂತೆ ಹತ್ತು ಜನರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಎರಡು ದಿನ ವಿದ್ಯುತ್ ಕಡಿತ ಘೋಷಿಸಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸುಮಾರು ಎರಡು ದಿನಗಳವರೆಗೆ ಬೆಂಗಳೂರು ವಿದ್ಯುತ್ ಕಡಿತವನ್ನು ಘೋಷಿಸಿವೆ. ಇಂದು ನಾಳೆ ಹಲವು ಏರಿಯಾಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಜೂನ್ 11 ರ ಮಂಗಳವಾರ ಜೂ.11ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಆಡುಗೋಡಿ, ಸಲಾರ್ ಪುರಿ ಟವರ್, ಚಿಕ್ಕ ಆಡುಗೋಡಿ, ನಂಜಪ್ಪ ಲೇಔಟ್, ಚಿಕ್ಕ ಲಕ್ಷ್ಮಯ್ಯ ಲೇಔಟ್, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಲಾಲ್ಜಿನಗರ. ಜೂನ್ 12 ಬುಧವಾರ ಜೂ.12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಶ್ರೀನಗರ, ಹೊಸಕೆರೆಹಳ್ಳಿ, ವೀರಭದ್ರನಗರ, ನ್ಯೂ ಟಿಂಬರ್ ಯಾರ್ಡ್ (ಎನ್ ಟಿವೈ) ಲೇಔಟ್, ತ್ಯಾಗರಾಜನಗರ, ಬಿಎಸ್ ಕೆ 3ನೇ ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಹಂತ, ವಿಲ್ಸನ್ ಗಾರ್ಡನ್, ಜೆ.ಸಿ.ರಸ್ತೆ,…
ನವದೆಹಲಿ:ಇಂಟರ್ಗ್ಲೋಬ್ ಏವಿಯೇಷನ್ನ 83.7 ಲಕ್ಷ ಷೇರುಗಳನ್ನು ಒಳಗೊಂಡ ಬ್ಲಾಕ್ ಒಪ್ಪಂದವು ಎಕ್ಸ್ಚೇಂಜ್ಗಳಲ್ಲಿ ನಡೆದ ನಂತರ ಶೇಕಡಾ 4 ರಷ್ಟು ಕುಸಿದಿದೆ. ಬ್ಲಾಕ್ ಒಪ್ಪಂದವನ್ನು ತಲಾ 4,406 ರೂ.ಗಳ ಸರಾಸರಿ ಬೆಲೆಯಲ್ಲಿ ಕಾರ್ಯಗತಗೊಳಿಸಲಾಯಿತು ಮತ್ತು ಒಟ್ಟು 3,689 ಕೋಟಿ ರೂ.ಗಳ ಮೌಲ್ಯದ್ದಾಗಿದೆ . ಈ ವ್ಯವಹಾರದಲ್ಲಿ ಭಾಗಿಯಾಗಿರುವ ಪಕ್ಷಗಳನ್ನು ಗುರುತಿಸಲಾಗಿಲ್ಲವಾದರೂ, ರಾಹುಲ್ ಭಾಟಿಯಾ ಕುಟುಂಬದ ಹೋಲ್ಡಿಂಗ್ ಕಂಪನಿ ಇಂಟರ್ಗ್ಲೋಬ್ ಎಂಟರ್ಪ್ರೈಸಸ್ ಪ್ರೈವೇಟ್ ಬ್ಲಾಕ್ ಒಪ್ಪಂದದ ಮೂಲಕ ವಾಹಕದಲ್ಲಿ 394 ಮಿಲಿಯನ್ ಡಾಲರ್ ಮೌಲ್ಯದ ಸುಮಾರು 2 ಪ್ರತಿಶತದಷ್ಟು ಪಾಲನ್ನು ಕಡಿತಗೊಳಿಸಲು ನೋಡುತ್ತಿದೆ ಎಂದು ವರದಿ ತಿಳಿಸಿದೆ. ರಾಹುಲ್ ಭಾಟಿಯಾ ಮತ್ತು ಅವರ ಕುಟುಂಬ ಸದಸ್ಯರು ಇಂಟರ್ ಗ್ಲೋಬ್ ಏವಿಯೇಷನ್ ನ ಪ್ರವರ್ತಕರು. ಅವರು ತಮ್ಮ ಹೋಲ್ಡಿಂಗ್ ಕಂಪನಿ ಇಂಟರ್ಗ್ಲೋಬ್ ಎಂಟರ್ಪ್ರೈಸಸ್ ಮೂಲಕ ವಾಹಕದಲ್ಲಿ ಶೇಕಡಾ 37.75 ರಷ್ಟು ಪಾಲನ್ನು ಹೊಂದಿದ್ದಾರೆ.









