Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರೈತರು, ಕನ್ನಡಪರ ಹೋರಾಟಗಾರರ ವಿರುದ್ದದ 60 ಪ್ರಕರಣಗಳು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ರೈತರು, ಕನ್ನಡಪರ ಹೋರಾಟಗಾರರ ವಿರುದ್ಧದ 60 ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ. ಆಶಾ ಕಿರಣ ಯೋಜನೆ ಎಲ್ಲಾ…
ಬೆಂಗಳೂರು : ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮುಡಾ ಹಗರಣದ ಬಗ್ಗೆ ಪಿ.ಎನ್. ದೇಸಾಯಿ ವಿಚಾರಣಾ ಆಯೋಗ ವರದಿ ನೀಡಿದ್ದು, ಸಿಎಂ ಸಿದ್ದರಾಮಯ್ಯ, ಕುಟುಂಬದ ವಿರುದ್ಧದ ಆರೋಪದಲ್ಲಿ ಸತ್ಯ ಇಲ್ಲವೆಂದು ಉಲ್ಲೇಖಿಸಲಾಗಿದೆ. ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು…
ಬೆಂಗಳೂರು : ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ. ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ…
ಬೆಂಗಳೂರು : ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ವಿದೇಶಿಗರು ಪ್ರವಾಸಿ ವೀಸಾ ಪಡೆದು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಚಾರ ಮಾಡಲು ನಮ್ಮ ದೇಶದ ಕಾನೂನಿನಲ್ಲಿ ಅವಕಾಶವಿಲ್ಲ. ಹೀಗಾಗಿ ವಿದೇಶಿಗರನ್ನು ಕರೆಯಬೇಡಿ ಎಂದು ಸೂಚನೆ ನೀಡಿದ್ದೇವೆ. ಈ ವಿಚಾರವನ್ನು ಪೊಲೀಸ್ ಇಲಾಖೆಯ ಮೂಲಕ ಮಿಲಾದುನ್ನಬಿ ಕಾರ್ಯಕ್ರಮದ ಆಯೋಜಕರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1963571062341603658
ಬೆಂಗಳೂರು : ಮುಂಬರುವ ಎಲ್ಲಾ ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ. ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ…
ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಮೆಟ್ರೋ ಎಲಿವೇಟೆಡ್ ಕಾರಿಡಾರ್ ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ, ಮೆಟ್ರೋ ಹಂತ-3, ಜೆಪಿನಗರ 4ನೇ ಹಂತದಿಂದ ಹೆಬ್ಬಾಳದವರೆಗೆ ಹೊಸಹಳ್ಳಿಯಿಂದ ಮಾಗಡಿ ರಸ್ತೆ ಮಾರ್ಗವಾಗಿ ಕಡಬಗೆರೆವರೆಗೆ 37.121 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ. ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ…
ಬೆಂಗಳೂರು : ರಾಜ್ಯ ಸರ್ಕಾರದಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಶುಲ್ಕ ಬದಲಾವಣೆ ಮಾಡಲಾಗಿದ್ದು, ಮಾರುಕಟ್ಟೆ ಶುಲ್ಕ 41 ಪೈಸೆಯಿಂದ 42 ಪೈಸೆಗೆ ಹೆಚ್ಚಳ ಮಾಡಲಾಗುವುದು, ವಹಿವಾಟು ವೆಚ್ಚ 0.01 ಪೈಸೆಗೆ ಹೆಚ್ಚಳ ಮಾಡಿ ಮಾರ್ಪಾಡು ಮಾಡಲಾಗುವುದು ಎಂದು ಹೇಳಿದ್ದಾರೆ. ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ…
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, `ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಹೆಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ಬಗ್ಗೆ ಮಾಹಿತಿ ನೀಡಿದ್ದು, ಆಶಾ ಕಿರಣ ಯೋಜನೆ ಎಲ್ಲಾ ಜಿಲ್ಲೆಗಳಲ್ಲಿಯೂ ಅನುಷ್ಠಾನಗೊಳಿಸಲು 52.85 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಣ್ಣಿನ ಉಚಿತ ತಪಾಸಣೆಯೇ ಆಶಾಕಿರಣ ಯೋಜನೆಯಾಗಿದೆ. ಅಂಧತ್ವ ನಿವಾರಣಾ ಕಾರ್ಯಕ್ರಮವನ್ನೂ ಒಳಗೊಂಡ ಯೋಜನೆಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ತಾಲೂಕಿನ ರಾಯಸಂದ್ರ ಗ್ರಾಮದಲ್ಲಿ ಹೊಸ `ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರ್ನಾಟಕ ಗೃಹ ಮಂಡಳಿಯಿಂದ 65 ಕೋಟಿ ರೂ. ಮೊತ್ತದಲ್ಲಿ 25 ಎಕರೆ ಜಮೀನು ಖರೀದಿಸಲು ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಮಾಹಿತಿ ನೀಡಿದ್ದಾರೆ.
ಬಳ್ಳಾರಿ : ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವುದರ ಜೊತೆಗೆ ಪರಿಸರ ಪ್ರಚಾರ ಮತ್ತು ಸಂರಕ್ಷಣೆಯ ಕಡೆಗೆ ಸಕ್ರಿಯ ಪ್ರಯತ್ನಗಳನ್ನು ಮಾಡಬೇಕು ಎಂದು ಕರ್ನಾಟಕದ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರು ಹೇಳಿದರು. ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 13ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಶ್ವವಿದ್ಯಾಲಯದ ಆವರಣವನ್ನು ಸ್ವಚ್ಛವಾಗಿಡಲು ಒಂದು ಅಥವಾ ಎರಡು ತಿಂಗಳಿಗೊಮ್ಮೆ ಸ್ವಚ್ಛತಾ ಅಭಿಯಾನ ನಡೆಸಬೇಕು ಎಂದರು. ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು ಹೇಳಿರುವಂತೆ “ರಾಷ್ಟçಗಳು ಶಿಕ್ಷಣ ಸಂಸ್ಥೆಗಳಲ್ಲಿ ನಿರ್ಮಿಸಲ್ಪಟ್ಟಿವೆ” ಎಂಬ ಈ ಚಿಂತನೆಯನ್ನು ಮನಸ್ಸಿನಲ್ಲಿಟ್ಟುಕೊಂಡು, ವಿಶ್ವವಿದ್ಯಾಲಯಗಳನ್ನು ಶ್ರೇಷ್ಠತೆಯ ಸಂಸ್ಥೆಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿರಬೇಕು. ಇದಕ್ಕಾಗಿ ವಿಶ್ವವಿದ್ಯಾಲಯಗಳನ್ನು ನಾವೀನ್ಯತೆ, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳ ಕೇಂದ್ರವನ್ನಾಗಿ ಮಾಡುವ ಮತ್ತು ಅಂತರ-ಶಿಸ್ತಿನ ಹಾಗೂ ಅಂತರ-ವಿಶ್ವವಿದ್ಯಾಲಯ ಸಹಯೋಗವನ್ನು ಉತ್ತೇಜಿಸುವ ಕಡೆಗೆ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು. 21 ನೇ ಶತಮಾನದ ಅಗತ್ಯವೆಂದರೆ ಡಿಜಿಟಲ್ ಸಾಕ್ಷರತೆ, ನವೀನ ಚಿಂತನೆ, ಜಾಗತಿಕ ದೃಷ್ಟಿಕೋನ ಮತ್ತು ಸಾಮಾಜಿಕ ಜವಾಬ್ದಾರಿಯ…
ಬೆಂಗಳೂರು : ಬೆಂಗಳೂರಲ್ಲಿ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣ ಸಂಬಂಧ ಇಂದು ಆರೋಪಿ ಜಗದೀಶ್ ನನ್ನು 5 ದಿನ CID ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆರೋಪಿ ಜಗದೀಶ್ ನನ್ನು 5 ದಿನ CID ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ನನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಸಿಐಡಿ ವಶಕ್ಕೆ ಪಡೆದಿತ್ತು. ಆತನ ವಿರುದ್ಧ ಕೊಲೆ ಕೇಸ್, ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಕಳೆದ ಜುಲೈ.15ರಂದು ಬೆಂಗಳೂರಿನ ಭಾರತಿನಗರದಲ್ಲಿ ಬಿಕ್ಲು ಶಿವ ಕೊಲೆಯಾಗಿತ್ತು. ಈ ಕೊಲೆಯಲ್ಲಿ ಜಗದೀಶ್ ಎ.1 ಆರೋಪಿಯಾಗಿದ್ದರು. ಕೊಲೆಯ ಬಳಿಕ ಚೆನ್ನೈ ಏರ್ ಪೋರ್ಟ್ ಮೂಲಕ ದುಬೈಗೆ ಎಸ್ಕೇಪ್ ಆಗಿದ್ದನು.