Author: kannadanewsnow57

ಶ್ರೀನಗರ : ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ದಿಕ್ಕು ತೋಚದೆ ಅಳುತ್ತಿದ್ದ ಬಾಲಕನಿಗೆ ಕಾಶ್ಮೀರಿ ಯುವಕನೊಬ್ಬ ದೇವರಂತೆ ಕೈ ಚಾಚಿದ್ದಾನೆ. ಗಾಯಗೊಂಡ ಬಾಲಕನನ್ನು ಹೆಗಲ ಮೇಲೆ ಹೊತ್ತುಕೊಂಡೇ ಕಿಲೋಮೀಟರ್‌ಗಳಷ್ಟು ದೂರ ಓಡಿ ಅವನ ಜೀವವನ್ನು ಉಳಿಸಿದ್ದಾನೆ. ಹೌದು, ಉಗ್ರರ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡು ಬಂದಿದ್ದ ಮೃತ ಮಂಜುನಾಥ್ ಅವರ ಪುತ್ರ ಅಭಿಜಯ್ ನನ್ನು ಸ್ಥಳೀಯ ವ್ಯಕ್ತಿಯೊಬ್ಬ ಬೆನ್ನ ಮೇಲೆ ಹೊತ್ತುಕೊಂಡು ಸುರಕ್ಷಿತ ಸ್ಥಳಕ್ಕೆ ಕರೆತಂದಿರುವ ವಿಡಿಯೋ ವೈರಲ್ ಆಗಿದೆ. ಪಹಲ್ಗಾಮ್ ಉಗ್ರ ದಾಳಿಯಲ್ಲಿ ಗಾಯಗೊಂಡ ಯುವಕನನ್ನು ಸಮಯಕ್ಕೆ ಸರಿಯಾಗಿ ಕಾಶ್ಮೀರಿ ಯುವಕ ಆಸ್ಪತ್ರೆಗೆ ದಾಖಲಿಸುವ ಮೂಲಕ ಬಾಲಕನ ಪ್ರಾಣ ಉಳಿಸಿದ್ದಾನೆ. ಸದ್ಯ ಈ ವಿಡಿಯೋ ವೈರಲ್ ಆಗಿದೆ. ಕಾಶ್ಮೀರದ ಯುವಕನೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಮಗುವನ್ನು ಉಳಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಕ್ಷಸರ ಗುಂಪುಗಳು ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದ್ದಾಗ, ಒಬ್ಬ ಭಾರತೀಯ ಯುವಕ ಅವರ ವಿರುದ್ಧ ನಿಂತು ಒಬ್ಬ ಹುಡುಗನ ಜೀವವನ್ನು ಉಳಿಸಿದನು. ಈ ಕ್ರಮದಲ್ಲಿ ಎಲ್ಲರೂ ಕಾಶ್ಮೀರಿ…

Read More

ಬೆಂಗಳೂರು : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು. ಮಗು ಇದೆ ಅಂದ್ರೂ ಶೂಟ್ ಮಾಡಿದ್ರು , ಕೈ ಮುಗಿದು ಕೇಳಿದರೂ ಬಿಡಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎದುರು ಭರತ್ ಭೂಷಣ್ ಪತ್ನಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇಂದು ಬೆಳಗ್ಗೆ ಭರತ್ ಭೂಷಣ್ ಪಾರ್ಥಿವ ಶರೀರ ಇಂಡಿಗೋ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮಿಸಿತು. ಮನೆಗೆ ಬಂದ ಸುಜಾತಾ ಅವರು ಸಿಎಂ ಸಿದ್ದರಾಮಯ್ಯ ಎದುರು ಉಗ್ರರ ಕ್ರೌರ್ಯವನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಉಗ್ರರು ತನ್ನ ಪತಿಯ ಮೇಲೆ ಗುಂಡಿನ ದಾಳಿ ನಡೆಸಿದ ಬಳಿಕ ನಾನು ತಲೆ ಎತ್ತಲಿಲ್ಲ. ನನ್ನ 3 ವರ್ಷದ ಮಗುವನ್ನು ಉಳಿಸಿಕೊಳ್ಳಬೇಕಾಗಿದ್ದರಿಂದ ನಾನು ಓಡಿದೆ. ಅಲ್ಲಿ ಹೆಣ್ಣದ ರಾಶಿ ಬಿದ್ದಿತ್ತು. ಕೊನೆಗೆ ಕುದುರೆ ಸಹಾಯದಿಂದ ಬಂದು ಸಿಆರ್ ಪಿಎಫ್ ಮೆಸ್ ಗೆ ಬಂದೆ ಎಂದಿದ್ದಾರೆ. ಮೊದಲು ನಾವು ಪಟಾಕಿ ಶಬ್ದವಿರಬಹುದು ಎಂದು ಸುಮ್ಮನಿದ್ದೆವು. ಆದರೆ ಹತ್ತಿರದಲ್ಲೇ ಏನೋ…

Read More

ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡರು. ಬೈಸರನ್ ಕಣಿವೆಯ ಪ್ರವಾಸಿ ತಾಣದಲ್ಲಿ ನಡೆದ ಈ ದಾಳಿಯ ವೀಡಿಯೊಗಳು ಒಂದರ ನಂತರ ಒಂದರಂತೆ ಹೊರಬರುತ್ತಿವೆ, ಇದರಲ್ಲಿ ಘಟನೆಯನ್ನು ಅನುಕ್ರಮವಾಗಿ ಕಾಣಬಹುದು. ಇತ್ತೀಚಿನ ವೀಡಿಯೊ ಘಟನೆಯ ಕೆಲವು ನಿಮಿಷಗಳ ಹಿಂದಿನದ್ದಾಗಿದ್ದು, ಇದರಲ್ಲಿ ದಾಳಿ ಹೇಗೆ ನಡೆಯಿತು ಮತ್ತು ಎಲ್ಲವೂ ಹೇಗೆ ಕೊನೆಗೊಂಡಿತು ಎಂಬುದನ್ನು ನೋಡಬಹುದು. ತಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ಸುಂದರವಾದ ಭೂದೃಶ್ಯವನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದಾಗ ಏನಾಯಿತು ಎಂಬುದನ್ನು ತೋರಿಸುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡವು. ದಾಳಿಯ ನಿಖರವಾದ ಕ್ಷಣವನ್ನು ವೀಡಿಯೊ ಸೆರೆಹಿಡಿಯಲಾಗಿದೆ. ವಿಡಿಯೋದಲ್ಲಿ ಗುಂಡಿನ ಸದ್ದು ಮತ್ತು ಭಯಭೀತರಾದ ಪ್ರವಾಸಿಗರ ಕಿರುಚಾಟ ಕೇಳಿಬರುತ್ತಿದೆ. ಪತಿ ಮಂಜುನಾಥ್ ಅವರನ್ನು ಕಳೆದುಕೊಂಡ ಪಲ್ಲವಿ, ತಾನು ಮತ್ತು ತನ್ನ 18 ವರ್ಷದ ಮಗ ಭಯೋತ್ಪಾದಕನನ್ನು ಎದುರಿಸಿ ಮಂಜುನಾಥ್ ಜೊತೆಗೆ ತಮ್ಮನ್ನು ಕೊಲ್ಲುವಂತೆ ಬೇಡಿಕೊಂಡೆವು ಎಂದು ಹೇಳಿದರು. ಆದರೆ, ದಾಳಿಯ ಬಗ್ಗೆ ಪ್ರಧಾನಿ ಮೋದಿಗೆ…

Read More

ಬೆಂಗಳೂರು : ಕ್ರೀಡೆ, ಎನ್‌ಸಿಸಿ, ರಕ್ಷಣೆ ಸೇರಿ ಇತರ ವಿಶೇಷ ವರ್ಗ ಹಾಗೂ ಸಿಇಟಿ ಅರ್ಜಿಯಲ್ಲಿ ವಿವಿಧ ಕೋಟಾಗಳನ್ನು ನಮೂದಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನಾ ಕಾರ್ಯವು ಮೇ 5ರಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ. ಕೆಇಎ ವೆಬ್‌ಸೈಟ್‌ನಲ್ಲಿ ತಮಗೆ ಬೇಕಾದ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಿಕೊಳ್ಳಲು ಒಂದೆರಡು ದಿನಗಳಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ. ಈ ಹಿಂದೆ ಸಿಇಟಿ ರ್ಯಾಂಕ್ ಬಂದ ನಂತರ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಅದಕ್ಕೂ ಮೊದಲೇ ದಾಖಲೆ ಪರಿಶೀಲನೆ ಮಾಡಿಕೊಂಡು, ಫಲಿತಾಂಶ ನಂತರ ಅಪ್ಪನ್ ಎಂಟ್ರಿಗೆ ಅವಕಾಶ ನೀಡಲಾಗುತ್ತಿದೆ. ಮೇ 2ರವರೆಗೆ ಅರ್ಜಿಯಲ್ಲಿನ ದೋಷ ಗಳನ್ನು ಸರಿಪಡಿಸಿಕೊಳ್ಳಲು ಬಿಟ್ಟಿದ್ದು, ಇದುವರೆಗೂ 16 ಸಾವಿರಕ್ಕೂ ಹೆಚ್ಚು ಮಂದಿ ತಿದ್ದುಪಡಿ ಮಾಡಿಕೊಂಡಿದ್ದಾರೆ. ಇವರೆಲ್ಲರೂ ಮತ್ತೊಮ್ಮೆ ತಮ್ಮ ಸಂಬಂಧಪಟ್ಟ ಪಿಯು ಕಾಲೇಜು ಅಥವಾ ಹತ್ತಿರದ ಸರ್ಕಾರಿ ಪಿಯು ಕಾಲೇಜಿಗೆ ಹೋಗಿ ತಮ್ಮ ಅರ್ಜಿಗಳನ್ನು ಪರಿಶೀಲಿಸಿಕೊಳ್ಳಬೇಕು ಎಂದು…

Read More

ಬೆಂಗಳೂರು : 15 ದಿನಗಳ ಮಟ್ಟಿಗೆ ಗ್ರಾಮ ಪಂಚಾಯಿತಿ ಉಪ ಚುನಾವಣೆ ಮುಂದೂಡಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಪ್ರಕಟಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ.? ರಾಜ್ಯ ಚುನಾವಣಾ ಆಯೋಗವು ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಆದೇಶದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308ಎಎ ಮತ್ತು 308ಎಬಿ ರನ್ವಯ ಹಾಗೂ ಕರ್ನಾಟಕ ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು, 1993ರ ನಿಯಮ 12 ರನ್ವಯ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯತಿ ಖಾಲಿ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ಮತ್ತು (3) ರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮತ್ತು ಕೆಲವು ಜಿಲ್ಲೆಯ ಜಿಲ್ಲಾಧಿಕಾರಿಗಳು ತಮ್ಮ ಮನವಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪರಿಪಾಲಿಸಲು ಹಾಗೂ ಇತರೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಕೋರಿ ಗ್ರಾಮ ಪಂಚಾಯತಿ ಉಪ-ಚುನಾವಣೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿರುತ್ತಾರೆ. ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಗ್ರಾಮ…

Read More

ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಬಲಿಯಾದ ರಾಜ್ಯದ ಭರತ್ ಭೂಷಣ್ ಹಾಗೂ ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ. ಅಂತ್ಯಕ್ರಿಯೆಗೆ ಸರ್ಕಾರದಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Read More

ನವದೆಹಲಿ : ನೀವು ಎಟಿಎಂನಿಂದ ಆಗಾಗ್ಗೆ ಹಣವನ್ನು ಹಿಂಪಡೆಯುತ್ತಿದ್ದರೆ ಅಥವಾ ಬ್ಯಾಲೆನ್ಸ್ ಪರಿಶೀಲಿಸುತ್ತಿದ್ದರೆ, ಈ ಸುದ್ದಿ ನಿಮಗೆ ಮುಖ್ಯವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ರಾಷ್ಟ್ರೀಯ ಪಾವತಿ ನಿಗಮದ (NPCI) ಪ್ರಸ್ತಾವನೆಯನ್ನು ಅನುಮೋದಿಸಿದ್ದು, ಅದರ ನಂತರ ಮೇ 1, 2025 ರಿಂದ ATM ವಹಿವಾಟುಗಳ ಮೇಲಿನ ಶುಲ್ಕಗಳು ಹೆಚ್ಚಾಗಲಿವೆ. ಮೇ 1, 2025 ರಿಂದ ಏನು ಬದಲಾಗುತ್ತದೆ? ನಗದು ಹಿಂಪಡೆಯುವಿಕೆ ಶುಲ್ಕ: ಪ್ರತಿ ವಹಿವಾಟಿಗೆ ₹17 ರಿಂದ ₹19 ಕ್ಕೆ ಏರಿಕೆ. ಬ್ಯಾಲೆನ್ಸ್ ಚೆಕ್ ಶುಲ್ಕ: ಪ್ರತಿ ವಹಿವಾಟಿಗೆ ₹6 ರಿಂದ ₹7 ಕ್ಕೆ ಏರಿಕೆ ಉಚಿತ ಮಿತಿ: ಈ ಹೊಸ ಶುಲ್ಕಗಳು ಮೆಟ್ರೋ ನಗರಗಳಲ್ಲಿ 5 ಉಚಿತ ವಹಿವಾಟುಗಳು ಮತ್ತು ಮೆಟ್ರೋ ಅಲ್ಲದ ಪ್ರದೇಶಗಳಲ್ಲಿ 3 ಉಚಿತ ವಹಿವಾಟುಗಳ ನಂತರ ಅನ್ವಯವಾಗುತ್ತವೆ. ಶುಲ್ಕಗಳು ಏಕೆ ಹೆಚ್ಚಾದವು? ಎಟಿಎಂ ನೆಟ್‌ವರ್ಕ್ ಆಪರೇಟರ್‌ಗಳು ಮತ್ತು ವೈಟ್ ಲೇಬಲ್ ಎಟಿಎಂ ಕಂಪನಿಗಳು ತಮ್ಮ ನಿರ್ವಹಣೆ ಮತ್ತು ಕಾರ್ಯಾಚರಣೆಯ ವೆಚ್ಚಗಳು ಹೆಚ್ಚಾಗಿದ್ದರಿಂದ ಇಂಟರ್‌ಚೇಂಜ್ ಶುಲ್ಕವನ್ನು ಹೆಚ್ಚಿಸುವಂತೆ…

Read More

ಬೆಂಗಳೂರು : ಪಹಲ್ಗಾಮ್ ಉಗ್ರ ದಾಳಿಯಲ್ಲಿ ಬಲಿಯಾದ ರಾಜ್ಯದ ಭರತ್ ಭೂಷಣ್ ಹಾಗೂ ಮಂಜುನಾಥ್ ಅಂತ್ಯಕ್ರಿಯೆಗೆ ಸರ್ಕಾರದಿಂದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯೋತ್ಪಾದಕರ ದಾಳಿಯಲ್ಲಿ ಭರತ್ ಭೂಷಣ್, ಮಂಜುನಾಥ್ ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ ನೀಡುತ್ತೇವೆ. ಅಂತ್ಯಕ್ರಿಯೆಗೆ ಸರ್ಕಾರದಿಂದಲೇ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭರತ್ ಅಂತ್ಯಕ್ರಿಯೆ ವ್ಯವಸ್ಥೆಯಲ್ಲಿ ಸಚಿವ ರಾಮಲಿಂಗಾರೆಡ್ಡಿ ನೋಡಿಕೊಳ್ಳಲಿದ್ದಾರೆ. ಶಿವಮೊಗ್ಗದಲ್ಲಿ ಮಂಜುನಾಥ್ ಅಂತ್ಯಕ್ರಿಯೆಯನ್ನು ಸಚಿವ ಮಧು ಬಂಗಾರಪ್ಪ ನೋಡಿಕೊಳ್ಳಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ.…

Read More

ಪ್ರಸ್ತುತ, ಬೇಸಿಗೆಯ ಉತ್ತುಂಗದಿಂದಾಗಿ ಎಲ್ಲರೂ ಶಾಖ ಮತ್ತು ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದಾರೆ. ಶಾಖದಿಂದ ಮುಕ್ತಿ ಪಡೆಯಲು ಅವರು ತಣ್ಣೀರು ಕುಡಿಯುತ್ತಿದ್ದಾರೆ. ಅದೇ ರೀತಿ, ಒಬ್ಬ ಮಹಿಳೆ ತನ್ನ ಮನೆಯಲ್ಲಿ ಫ್ರಿಡ್ಜ್‌ನಲ್ಲಿರುವ ತಣ್ಣೀರನ್ನು ಕುಡಿಯಲು ರೆಫ್ರಿಜರೇಟರ್ ಬಾಗಿಲು ತೆರೆದ ತಕ್ಷಣ ಫ್ರಿಡ್ಜ್ ನಲ್ಲಿ ನಾಗರಹಾವನ್ನು ನೋಡಿ ಆಘಾತಕ್ಕೊಳಗಾದಳು. ಅವಳು ತಕ್ಷಣ ಫ್ರಿಡ್ಜ್ ನಿಂದ ದೂರ ಸರಿದು ಹಾವಿನ ವಿಡಿಯೋ ತೆಗೆದಳು. ಆದರೆ, ಹಾವು ಫ್ರಿಡ್ಜ್ ಒಳಗೆ ಹೇಗೆ ಬಂತು ಎಂಬುದರ ಕುರಿತು ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ಶೇರ್ ಆಗುತ್ತಿದೆ ಮತ್ತು ಕಾಮೆಂಟ್ ಗಳು ಬರುತ್ತಿವೆ. “ವಾವ್, ಇನ್ನು ಮುಂದೆ ನಾವು ಮನೆಯಲ್ಲಿಯೂ ಸಹ ಜಾಗರೂಕರಾಗಿರಬೇಕು” ಎಂದು ನೆಟಿಜನ್ ಒಬ್ಬರು ಕಾಮೆಂಟ್ ಮಾಡಿದ್ದಾರೆ. ‘ಏನಾಗಿದೆ?’ ಹೊರಗೆ ಸೆಖೆ ಇದೆ. “ಅದು ಸ್ವಲ್ಪ ತಣ್ಣಗಾಗಲು ಫ್ರಿಡ್ಜ್ ಒಳಗೆ ಹೋಯಿತು” ಎಂದು ಮತ್ತೊಬ್ಬ ಬಳಕೆದಾರರು ಹಾಸ್ಯಮಯವಾಗಿ ಕಾಮೆಂಟ್ ಮಾಡಿದ್ದಾರೆ. ಆದಾಗ್ಯೂ, ಇತರರು ಈ ವೀಡಿಯೊ ಫ್ರಿಡ್ಜ್ ಒಳಗೆ ಹಾವನ್ನು ತೋರಿಸುತ್ತದೆ…

Read More

ಬೆಂಗಳೂರು : ಪಹಲ್ಗಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ನಿವಾಸಿ ಭರತ್ ಭೂಷಣ್ ಅವರ ಅಂತಿಮ ವಿಧಿವಿಧಾನಗಳನ್ನು ಇಂದು ನಡೆಸಲಾಗುತ್ತಿದೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೀಕೆರೆಯಲ್ಲಿರುವ ಭರತ್ ಭೂಷಣ್ ಅವರ ನಿವಾಸಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯುತ್ತಿರುವ, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭರತ್ ಮೃತದೇಹದ ಮುಂದೆ ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿದ್ದು, ಮತ್ತಿಕೆರೆಯ ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ.

Read More