Subscribe to Updates
Get the latest creative news from FooBar about art, design and business.
Author: kannadanewsnow57
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಉದ್ದನೆಯ ಹಚ್ಚ ಹಸಿರಿನ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರು ಕುದುರೆ ಸವಾರಿಯನ್ನು ಆನಂದಿಸುತ್ತಿದ್ದಾಗ, ಮಂಗಳವಾರ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದರು. ಹಾಗಾದರೇ ಈ ದಾಳಿ ನಡೆಸಿದ್ದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಾವು ನೋಡಿದ ಯಾವುದೇ ಘಟನೆಗಿಂತ ದೊಡ್ಡದಾಗಿದೆ” ಎಂದು ಹೇಳಿದ ಈ ಘಟನೆ ದಕ್ಷಿಣ ಕಾಶ್ಮೀರದ ಬೈಸರನ್ ಕಣಿವೆಯ ಪ್ರಮುಖ ಪ್ರವಾಸಿ ಸ್ಥಳದಲ್ಲಿ ನಡೆದಿದ್ದು, ಇದನ್ನು ಸಾಮಾನ್ಯವಾಗಿ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲಾಗುತ್ತದೆ. https://twitter.com/i/status/1914727854711185867 ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಮಿಲಿಟರಿ ಸಮವಸ್ತ್ರದಲ್ಲಿದ್ದ ಇಬ್ಬರು ಅಥವಾ ಮೂವರು ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು, ಇದು ಸ್ಥಳದಲ್ಲಿ ರಜೆಯಲ್ಲಿದ್ದ ಪ್ರವಾಸಿಗರಲ್ಲಿ ಭಯ ಮತ್ತು ಗೊಂದಲವನ್ನು ಉಂಟುಮಾಡಿತು, ಇದು 1980 ರ ದಶಕದಲ್ಲಿ ಹಲವಾರು ಬಾಲಿವುಡ್ ಚಲನಚಿತ್ರಗಳಿಗೆ ಹಿನ್ನೆಲೆಯಾಗಿ ಕಾರ್ಯನಿರ್ವಹಿಸಿದೆ. ಕಣಿವೆಯ ಸುತ್ತಲಿನ ದಟ್ಟವಾದ ಪೈನ್ ಕಾಡಿನಿಂದ ಹೊರಬಂದ…
ಬೆಂಗಳೂರು : ಇದೇ ಏಪ್ರಿಲ್ 24 ರಿಂದ ಮೇ 08 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕಾರ್ಯವನ್ನು ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಅದೇ ರೀತಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ಸಹ ಗಂಭೀರವಾಗಿ ಪರಿಗಣಿಸಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ನೀಡಿರುವ ಮಾರ್ಗಸೂಚಿಗಳನ್ನು ಎಲ್ಲ ಹಂತದ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ ಅವರು, ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಪರೀಕ್ಷಾ ಪಾವಿತ್ರತೆ ಕಾಪಾಡಿ ಪರೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ 06 ಮಾರ್ಗಗಳ ತಂಡಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ಬೇಕಾಗಿರುತ್ತದೆ. ಜಿಲ್ಲಾ…
ಬೆಂಗಳೂರು : ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಗಣತಿದಾರರನ್ನು (Enumerators) ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು ದಿನಾಂಕ:27-03-2025 ರಂದು ಸನ್ಮಾನ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕಾಗಿದ್ದು ಅದರಂತೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಿರುತ್ತದೆ. ಮೇಲೆ ಓದಲಾದ ಕ್ರಮಾಂಕ (1)ರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ:28.03.2025 ರಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಮೀಕ್ಷೆ ನಡೆಸಲು…
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ|| ಶ್ರೀನಿವಾಸ ಎನ್.ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿಯವರು ತಮ್ಮ ಶಿಫಾರಸ್ಸುಗಳನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಿದ್ದು, ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಪ್ರಸ್ತುತ ಯಶಸ್ವಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು 2017-18 ಅವಧಿಯಲ್ಲಿ ನಿಗದಿ ಮಾಡಿದ ದರಗಳಾಗಿದ್ದು, ಪ್ರಸ್ತುತ ಮಾರುಕಟ್ಟೆ ದರಗಳಿಗೆ ಹೋಲಿಸಿದಲ್ಲಿ ಅತ್ಯಂತ ಕಡಿಮೆ ಇರುವುದಾಗಿ ತಿಳಿಸಿ ಪ್ರಮುಖ ಆಸ್ಪತ್ರೆಗಳು ಯೋಜನೆಯಡಿ ನೆಟ್ ವರ್ಕ್ ಆಸ್ಪತ್ರೆಗಳಾಗಿ ಸೇರಿಕೊಳ್ಳಲು ಮುಂದೆ ಬರುತ್ತಿರಲಿಲ್ಲ. ಈ ಕಾರಣಕ್ಕಾಗಿ ಚಿಕಿತ್ಸೆಗಳ ದರಗಳನ್ನು ಪರಿಷ್ಕರಿಸಲು ಸರ್ಕಾರವು ಶಾಸಕರಾದ ಡಾ|| ಶ್ರೀನಿವಾಸ್ ಎನ್.ಟಿ ಇವರ ಅಧ್ಯಕ್ಷತೆಯಲ್ಲಿ ತಜ್ಞ ವೈದ್ಯರನ್ನೊಳಗೊಂಡ ದರ ಪರಿಷ್ಕರಣಾ ಸಮಿತಿಯನ್ನು ರಚಿಸಿತ್ತು. ಸಮಿತಿಯು ಪ್ರಸ್ತುತ ಚಿಕಿತ್ಸಾ ದರಗಳನ್ನು ಪರಿಶೀಲಿಸಿ ಈಗಿನ ಪರಿಸ್ಥಿತಿಗೆ ಅನುಗುಣವಾಗಿ ಸಹಕಾರ ಸಂಸ್ಥೆಗಳ ಸದಸ್ಯರಿಗೆ ಅನುಕೂಲವಾಗುವಂತೆ ಅಗತ್ಯವಿದ್ದಲ್ಲಿ ಹೊಸ ಚಿಕಿತ್ಸೆಗಳನ್ನು ಸೇರಿಸುವುದಲ್ಲದೇ ಈಗಿನ ಸ್ಥಿತಿಗತಿಗಳಿಗೆ ಅನುಗುಣವಾಗಿ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನ ಉದ್ದನೆಯ ಹಚ್ಚ ಹಸಿರಿನ ಹುಲ್ಲುಗಾವಲುಗಳಲ್ಲಿ ಪ್ರವಾಸಿಗರು ಕುದುರೆ ಸವಾರಿಯನ್ನು ಆನಂದಿಸುತ್ತಿದ್ದಾಗ, ಮಂಗಳವಾರ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿ 28 ಜನರನ್ನು ಕೊಂದು, ಹಲವಾರು ಜನರನ್ನು ಗಾಯಗೊಳಿಸಿದರು. ಹಾಗಾದರೇ ಈ ದಾಳಿ ನಡೆಸಿದ್ದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಾವು ನೋಡಿದ ಯಾವುದೇ ಘಟನೆಗಿಂತ ದೊಡ್ಡದಾಗಿದೆ” ಎಂದು ಹೇಳಿದ ಈ ಘಟನೆ ದಕ್ಷಿಣ ಕಾಶ್ಮೀರದ ಬೈಸರನ್ ಕಣಿವೆಯ ಪ್ರಮುಖ ಪ್ರವಾಸಿ ಸ್ಥಳದಲ್ಲಿ ನಡೆದಿದ್ದು, ಇದನ್ನು ಸಾಮಾನ್ಯವಾಗಿ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲಾಗುತ್ತದೆ. ಪ್ರತ್ಯಕ್ಷದರ್ಶಿಗಳು ಹೇಳುವಂತೆ, ಮಿಲಿಟರಿ ಸಮವಸ್ತ್ರದಲ್ಲಿದ್ದ ಇಬ್ಬರು ಅಥವಾ ಮೂವರು ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು, ಇದು ಸ್ಥಳದಲ್ಲಿ ರಜೆಯಲ್ಲಿದ್ದ ಪ್ರವಾಸಿಗರಲ್ಲಿ ಭಯ ಮತ್ತು ಗೊಂದಲವನ್ನು ಉಂಟುಮಾಡಿತು, ಇದು 1980 ರ ದಶಕದಲ್ಲಿ ಹಲವಾರು ಬಾಲಿವುಡ್ ಚಲನಚಿತ್ರಗಳಿಗೆ ಹಿನ್ನೆಲೆಯಾಗಿ ಕಾರ್ಯನಿರ್ವಹಿಸಿದೆ. https://twitter.com/i/status/1914727854711185867 ಕಣಿವೆಯ ಸುತ್ತಲಿನ ದಟ್ಟವಾದ ಪೈನ್ ಕಾಡಿನಿಂದ ಹೊರಬಂದ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಜೀವನಿ ಯೋಜನೆಗೆ ಕುಟುಂಬಸ್ಥರ ನೋಂದಣಿಗೆ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ವಿಶೇಷ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ (KASS) ಯೋಜನೆಯ ಮೂಲಕ ನಗದು ರಹಿತ ಆರೋಗ್ಯ ಸೇವೆಗಳನ್ನು ಒದಗಿಸುವ ವಿನೂತನ ಯೋಜನೆಯನ್ನು ರೂಪಿಸಿದ್ದು, ಈ ಯೋಜನೆಯು ಶೀಘ್ರದಲ್ಲಿ ಅನುಷ್ಠಾನಗೊಳ್ಳಲಿದೆ. ಈ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದಿದ್ದಾರೆ. ಈ ಯೋಜನೆಯ ಕಾರ್ಯನೀತಿ ಸೂಚನೆಗಳನ್ನು ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 16 ಎಸ್ ಎಂಆರ್ 2020 ರ ದಿನಾಂಕ:17.08.2021, 05.09.2022, 09.03.2023 ಹಾಗೂ ದಿನಾಂಕ: 02.04.2025 ಗಳಲ್ಲಿ ನೀಡಲಾಗಿದೆ. KASS ಯೋಜನೆಯು ರಾಜ್ಯ ಸರ್ಕಾರದ ನೌಕರರಿಗೆ ಐಚ್ಛಿಕವಾಗಿದ್ದು, ಯೋಜನೆಯಡಿ ಸರ್ಕಾರಿ ನೌಕರರು ವೈದ್ಯಕೀಯ ಸೌಲಭ್ಯ ಪಡೆಯಲು…
ಬೆಂಗಳೂರು : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಅದು ತಪ್ಪು. ಅದು ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ , ತಪ್ಪು ತಪ್ಪೇ. ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ…
ಶಿವಮೊಗ್ಗ : ಜಿಲ್ಲಾ ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಯ್ಸ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಮೀನು ಕೃಷಿಕೊಳಗಳ ನಿರ್ಮಾಣ, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನುಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಸಹಾಯ, ಯಾಂತ್ರೀಕೃತ ದೋಣಿ ಖರೀದಿಗೆ ಸಹಾಯ, ಮೀನುಮರಿ ಪಾಲನಾ ಘಟಕ ನಿರ್ಮಾಣದ ಬಗ್ಗೆ ಸಹಾಯ, ಸೈಕಲ್ ವಿತ್ ಐಸ್ಬಾಕ್ಸ್, ಮಧ್ಯಮ ವರ್ಗದ ಅಲಂಕಾರಿಕ ಸಾಕಾಣಿಕೆ ಘಟಕ (ಪ.ಜಾ) ಮತ್ತು ಹೊಸತಾದ ಮೀನುಮಾರಾಟದ ಕಿಯೋಸ್ಕ್ ನಿರ್ಮಾಣಕ್ಕಾಗಿ ಸಹಾಯ ಧನ ನೀಡಲಾಗುತ್ತಿದ್ದು, ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಹಾಗೂ ಪ.ಜಾ/ಪ.ಪಂ. ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ. 60 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ…
ಬೆಂಗಳೂರು : ಗೌರವಾನ್ವಿತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಕುರಿತು ಕ್ರಮವಹಿಸಲು ಸರ್ಕಾರದಿಂದ ನಡೆಸಲಾಗುತ್ತಿರುವ ಸಮೀಕ್ಷೆಗೆ ಶಿಕ್ಷಣ ಇಲಾಖೆಯಿಂದ ಗಣತಿದಾರರನ್ನು (Enumerators) ನೇಮಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀ ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಏಕ ಸದಸ್ಯ ಆಯೋಗವು ದಿನಾಂಕ:27-03-2025 ರಂದು ಸನ್ಮಾನ ಮುಖ್ಯಮಂತ್ರಿಗಳಿಗೆ ಮಧ್ಯಂತರ ವರದಿಯನ್ನು ಸಲ್ಲಿಸಿದ್ದು, ಸದರಿ ವರದಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕಾಗಿದ್ದು ಅದರಂತೆ ಸಮೀಕ್ಷೆ ನಡೆಸಲು ಶಿಫಾರಸ್ಸು ಮಾಡಿರುತ್ತದೆ. ಮೇಲೆ ಓದಲಾದ ಕ್ರಮಾಂಕ (1)ರಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ದಿನಾಂಕ:28.03.2025 ರಂದು ನಡೆದ ಸಭೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಮೀಕ್ಷೆ ನಡೆಸಲು…
ಬೆಂಗಳೂರು : ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಆದಿತ್ಯ ಬೋಸ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಪ್ಪು ಯಾರೇ ಮಾಡಿದರೂ ಅದು ತಪ್ಪು. ಅದು ವಿಂಗ್ ಕಮಾಂಡರ್ ಆಗಿರಲಿ, ಯಾರೇ ಆಗಿರಲಿ , ತಪ್ಪು ತಪ್ಪೇ. ಕನ್ನಡಿಗನ ಮೇಲೆ ಹಲ್ಲೆ ನಡೆಸಿದ ವಿಂಗ್ ಕಮಾಂಡರ್ ಮೇಲೆ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯುವಕನ ಮೇಲೆ ಹಲ್ಲೆ ನಡೆಸಿ ವಿಂಗಕಮಾಂಡರ್ ಬೋಸ್ ಸುಳ್ಳು ಹೇಳಿದ್ದಾನೆ. ಭಾಷೆ ವಿಚಾರಕ್ಕೆ ಈ ಒಂದು ಗಲಾಟೆ ನಡೆದಿದೆ ಎಂದು ವಿಡಿಯೋದಲ್ಲಿ ಹೇಳಿದ್ದ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಪೊಲೀಸರು ಕೂಡ ಇಬ್ಬರನ್ನು ಅರೆಸ್ಟ್ ಮಾಡಿದ್ದರು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ವಿಂಗ್ ಕಮಾಂಡರ್ ವಿರುದ್ಧವೇ ಎಫ್ ಐಆರ್ ದಾಖಲಾಗಿದೆ. https://twitter.com/i/status/1914319318831214804