Author: kannadanewsnow57

ಮಂಡ್ಯ :-  ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ತಡರಾತ್ರಿ ಜರುಗಿದೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಲೋಕೇಶ್ ಪತ್ನಿ ಶ್ವೇತಾ (36) ಕೊಲೆಯಾದ ಮಹಿಳೆ ಎನ್ನಲಾಗಿದೆ.ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಮಂಗಳವಾರ ತಡರಾತ್ರಿ ದಂಪತಿಗಳ ನಡುವೆ ಜಗಳ ಉಂಟಾಗಿ ಲೋಕೇಶ್ ತನ್ನ ಪತ್ನಿ ಶ್ವೇತಾಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಘಟನೆ ಹಿನ್ನೆಲೆಯಲ್ಲಿ ಮಂಡ್ಯ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ವರದಿ : ಗಿರೀಶ್ ರಾಜ್ ಮಂಡ್ಯ

Read More

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಒಂದೊಮ್ಮೆ ಕೂದಲು ಉದುರುವ ಸಮಸ್ಯೆ ವಯಸ್ಸಾದವರಲ್ಲಿ ಮಾತ್ರ ಕಂಡು ಬರುತ್ತಿತ್ತು. ಆದ್ರೆ, ಈಗ ವಯಸ್ಸಾಗದವರನ್ನ ಈ ಸಮಸ್ಯೆ ಕಾಡುತ್ತಿದೆ. ಆಹಾರ ಸೇವನೆ, ವಾಯು ಮಾಲಿನ್ಯ, ಜಲ ಮಾಲಿನ್ಯದ ಬದಲಾವಣೆಯಿಂದ ಕೂದಲು ಉದುರುವ ಸಮಸ್ಯೆ ಹೆಚ್ಚುತ್ತಿದೆ. ಇದರಿಂದಾಗಿ ಅವರು ಚಿಕ್ಕ ವಯಸ್ಸಿನಲ್ಲೇ ಬೋಳು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೂದಲು ಉದುರುವಿಕೆಯ ಸಮಸ್ಯೆ ಪ್ರಾರಂಭವಾದಾಗ, ಅನೇಕ ಜನರು ವಿವಿಧ ತೈಲಗಳು ಮತ್ತು ಶಾಂಪೂಗಳನ್ನು ಬಳಸುತ್ತಾರೆ. ಆದಾಗ್ಯೂ, ಕೆಲವು ರೀತಿಯ ಶಾಂಪೂಗಳು ಕೂದಲು ಉದುರುವಿಕೆಯನ್ನು ಹೆಚ್ಚಿಸಬಹುದು. ಕೂದಲು ಉದುರಲು ಪ್ರಾರಂಭಿಸಿದಾಗ ಅನೇಕ ಜನರು ಖಿನ್ನತೆಗೆ ಒಳಗಾಗುತ್ತಾರೆ. ಇದರಿಂದ ಕೂದಲು ಉದುರುವ ಸಮಸ್ಯೆಯೂ ಹೆಚ್ಚುತ್ತದೆ. ಆದರೆ ನೈಸರ್ಗಿಕ ಸಲಹೆಗಳನ್ನ ಅನುಸರಿಸುವ ಮೂಲಕ ನೀವು ಕೂದಲು ಉದುರುವಿಕೆಯ ಸಮಸ್ಯೆಯನ್ನ ಹೋಗಲಾಡಿಸಬಹುದು. ಇವುಗಳಲ್ಲಿ ಅಲೋವೆರಾ ಅತ್ಯುತ್ತಮ ಆಯ್ಕೆ ಎಂದು ಹೇಳಬಹುದು. ಈಗ ಅಲೋವೆರಾದಿಂದ ಕೂದಲು ಉದುರುವಿಕೆಯ ಸಮಸ್ಯೆಯನ್ನ ಹೇಗೆ ನಿವಾರಿಸುವುದು ಎಂದು ತಿಳಿಯೋಣ. ಇದಕ್ಕಾಗಿ ಮೊದಲು ನೀವು ಅಲೋವೆರಾದಿಂದ ಜೆಲ್ ಸಂಗ್ರಹಿಸಬೇಕು. ಅದರ ನಂತರ, ಕೂದಲಿನಿಂದ ಬುಡದವರೆಗೆ…

Read More

ಈ ಚಿತ್ರವನ್ನು ಮನೆಯಲ್ಲಿಟ್ಟು ಪೂಜಿಸಿದರೆ ಸ್ವಂತ ಮನೆ, ಜಮೀನು ಖರೀದಿಸುವ ಯೋಗ ಬರುತ್ತದೆ. ಮನೆ ಮತ್ತು ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ಸಂಪೂರ್ಣವಾಗಿ ಸರಳ ಪರಿಹಾರವಾಗಿದೆ. ಸ್ವಂತ ಮನೆ, ಜಮೀನು ಖರೀದಿಸುವುದು ಇಂದಿನ ಜನರ ಬಹುದಿನದ ಮಹತ್ವಾಕಾಂಕ್ಷೆಯಾಗಿದೆ. ಆದರೆ, ಚಿಕ್ಕ ಮನೆ ಕಟ್ಟಿಕೊಂಡು ವಾಸ ಮಾಡುವ ಹಂಬಲ ಹಲವರಿದ್ದಾರೆ. ಅಂತಹವರು ಈ ಒಂದು ಸರಳ ಉಪಾಯವನ್ನು ಮಾಡಿದಾಗ ಸ್ವಂತ ಜಮೀನು, ಮನೆ ಖರೀದಿಸಿ ನೆಲೆಸುವ ಅವಕಾಶ ಸಿಗುತ್ತದೆ ಎಂದು ಹೇಳಲಾಗುತ್ತದೆ. ಅಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಅದು ಏನೆಂದು ನೀವು ಕಂಡುಹಿಡಿಯಬಹುದು . ಮನೆ ಭೂಮಿ, ಪೂಜೆ ಮನೆ ಭೂಮಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಅಂಗಾರ ಕಾರಕನ ಕೃಪೆ ಖಂಡಿತಾ ಬೇಕು. ಮುರುಗನು ಆ ಗ್ರಹದ ಅಧಿದೇವತೆ. ಆದ್ದರಿಂದ ಮಂಗಳವಾರದಂದು ಮುರುಗನನ್ನು ಪೂಜಿಸುವುದರಿಂದ ಇಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದು ಹಲವರಿಗೆ ತಿಳಿದಿರುವ ವಿಚಾರ. ಆದರೆ ಈಗ ನಾವು ಯಾವ ಚಿತ್ರವನ್ನು ಹೇಗೆ ಹಾಕಬೇಕೆಂದು ತಿಳಿಯಬಹುದು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ…

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ಬೆಳಕಿಗೆ ಬಂದಿದ್ದು, ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ. ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ದಯೆಯಿಲ್ಲದೇ ಗರ್ಭದಲ್ಲೇ ಶಿಶುಗಳನ್ನು ಕೊಲ್ಲುವ ಗ್ಯಾಂಗ್ ಪತ್ತೆಯಾಗಿದ್ದು, ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ ಹೆಣ್ಣು ಭ್ರೂಣ ಲಿಂಗ ಪತ್ತೆಯಾದ್ರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಸ್ಕ್ಯಾನಿಂಗ್ ಬಂದಿದ್ದ ಇಬ್ಬರು ಗರ್ಭಿಣಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ ನೇತೃತ್ವದಲ್ಲಿ ಮಂಡ್ಯ ಡಿಹೆಚ್ ಒ ಮೋಹನ್, ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ. ದಾಳಿ ವೇಳೆ ಲಾಕರ್ ನಲ್ಲಿದ್ದ ಮೂರು ಲಕ್ಷಕ್ಕೂ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ…

Read More

ಪ್ರತಿಯೊಂದು ರಕ್ತದ ಗುಂಪು ಆರೋಗ್ಯವನ್ನು ಸುಧಾರಿಸಲು ಸೇವಿಸಬಹುದಾದ ನಿರ್ದಿಷ್ಟ ಆಹಾರವನ್ನು ಹೊಂದಿದೆ. ಇವುಗಳನ್ನು ಸೇವಿಸುವುದರಿಂದ ದೇಹವು ಆರೋಗ್ಯಕರವಾಗಿರುತ್ತದೆ. ಇದರಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಬಾಧಿಸುವುದಿಲ್ಲ ಎನ್ನುತ್ತಾರೆ ಆರೋಗ್ಯ ತಜ್ಞರು. ಸಾಮಾನ್ಯವಾಗಿ, ಪ್ರತಿ ವ್ಯಕ್ತಿಯು ರಕ್ತದಲ್ಲಿನ ರಕ್ತ ಕಣಗಳ ಮೇಲ್ಮೈಯಲ್ಲಿರುವ ಪ್ರೋಟೀನ್‌ಗಳ ಆಧಾರದ ಮೇಲೆ ವಿಭಿನ್ನ ರಕ್ತದ ಗುಂಪಿಗೆ ಸೇರಿದ್ದಾರೆ. ಇವುಗಳನ್ನು ಪ್ರತಿಜನಕಗಳು ಎಂದು ಕರೆಯಲಾಗುತ್ತದೆ. ಇವು ನಾಲ್ಕು ವಿಧದ ರಕ್ತದ ಗುಂಪುಗಳಾಗಿವೆ. ಎ ಬ್ಲಡ್ ಗ್ರೂಪ್: ಈ ಬ್ಲಡ್ ಗ್ರೂಪ್ ಹೊಂದಿರುವ ಜನರ ರಕ್ತದಲ್ಲಿ ಎ ಪ್ರತಿಜನಕಗಳಿರುತ್ತವೆ. ಬಿ ರಕ್ತದ ಗುಂಪು: ಈ ರಕ್ತದ ಗುಂಪು ಹೊಂದಿರುವ ಜನರ ರಕ್ತದಲ್ಲಿ ಬಿ ಪ್ರತಿಜನಕಗಳು ಇರುತ್ತವೆ. ಎಬಿ ಬ್ಲಡ್ ಗ್ರೂಪ್: ಈ ರಕ್ತದ ಗುಂಪು ಹೊಂದಿರುವ ಜನರ ರಕ್ತದಲ್ಲಿ ಎ ಮತ್ತು ಬಿ ಎಂಬ ಎರಡು ರೀತಿಯ ಪ್ರತಿಜನಕಗಳಿವೆ. ಒ ಬ್ಲಡ್ ಗ್ರೂಪ್: ಈ ರಕ್ತದ ಗುಂಪಿನ ಜನರ ರಕ್ತದಲ್ಲಿ ಯಾವುದೇ ರೀತಿಯ ಪ್ರತಿಜನಕಗಳು ಇರುವುದಿಲ್ಲ. ಆದರೆ ಈ ರಕ್ತದ ಗುಂಪಿನವರು ಆಹಾರದಲ್ಲಿ…

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ಬೆಳಕಿಗೆ ಬಂದಿದ್ದು, ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿದ್ದ ಗ್ಯಾಂಗ್ ಪತ್ತೆಯಾಗಿದೆ. ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿ ದಯೆಯಿಲ್ಲದೇ ಗರ್ಭದಲ್ಲೇ ಶಿಶುಗಳನ್ನು ಕೊಲ್ಲುವ ಗ್ಯಾಂಗ್ ಪತ್ತೆಯಾಗಿದ್ದು, ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಇದೀಗ ಪೊಲೀಸರು ಓರ್ವ ಮಹಿಳೆ ಸೇರಿದಂತೆ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಮೈಸೂರು ತಾಲೂಕಿನ ಹುನಗನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಕಾನೂನು ಬಾಹಿರವಾಗಿ ಸ್ಕ್ಯಾನಿಂಗ್ ಮಾಡಿ ಹೆಣ್ಣು ಭ್ರೂಣ ಲಿಂಗ ಪತ್ತೆಯಾದ್ರೆ ಭ್ರೂಣವನ್ನು ಹತ್ಯೆ ಮಾಡುತ್ತಿದ್ದರು. ಗ್ರಾಮೀಣ ಭಾಗದ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸ್ಕ್ಯಾನಿಂಗ್ ಮಾಡುತ್ತಿದ್ದರು. ಸ್ಕ್ಯಾನಿಂಗ್ ಬಂದಿದ್ದ ಇಬ್ಬರು ಗರ್ಭಿಣಿಯರನ್ನು ಪೊಲೀಸರು ರಕ್ಷಿಸಿದ್ದಾರೆ. ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ ನೇತೃತ್ವದಲ್ಲಿ ಮಂಡ್ಯ ಡಿಹೆಚ್ ಒ ಮೋಹನ್, ಮೈಸೂರು ಡಿಹೆಚ್ ಒ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ. ದಾಳಿ ವೇಳೆ ಲಾಕರ್ ನಲ್ಲಿದ್ದ ಮೂರು ಲಕ್ಷಕ್ಕೂ ಹೆಚ್ಚು ನಗದು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ…

Read More

ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಖಾಸಗಿ ಆಸ್ಪತ್ರೆಯ ವೈದ್ಯರು ಹೆರಿಗೆಯ ಸಮಯದಲ್ಲಿ ಮಹಿಳೆಯ ಹೊಟ್ಟೆಯಲ್ಲಿ ನಿರ್ಲಕ್ಷ್ಯದಿಂದ ಬ್ಯಾಂಡೇಜ್ ಬಿಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬ್ಯಾಂಡೇಜ್ ಗಂಭೀರ ಸೋಂಕನ್ನು ಉಂಟುಮಾಡಿ, ಚಿಕಿತ್ಸೆಯ ಸಮಯದಲ್ಲಿ ಅವರ ಸಾವಿಗೆ ಕಾರಣವಾಯಿತು. ಘಟನೆಯ ನಂತರ, ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ವರದಿಗಳ ಪ್ರಕಾರ, ಜ್ಯೋತಿ ಪಾಲ್ ಎಂಬ 26 ವರ್ಷದ ಮಹಿಳೆ ಈ ವರ್ಷದ ಜನವರಿಯಲ್ಲಿ ಡೆಹ್ರಾಡೂನ್‌ನ ಖಾಸಗಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ವೈದ್ಯರು ಬ್ಯಾಂಡೇಜ್ ಅನ್ನು ಹೊಟ್ಟೆಯಲ್ಲಿಯೇ ಬಿಟ್ಟು ಹೊಲಿಗೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಹೆರಿಗೆಯಾದ ಕೆಲವು ದಿನಗಳ ನಂತರ, ಮಹಿಳೆಗೆ ತೀವ್ರ ಹೊಟ್ಟೆ ನೋವು ಅನುಭವಿಸಲು ಪ್ರಾರಂಭಿಸಿತು. ಪರಿಣಾಮವಾಗಿ, ಅವರನ್ನು ಮತ್ತೆ ಅದೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದಾಗ್ಯೂ, ವೈದ್ಯರು ಯಾವುದೇ ವಿವರಣೆಯನ್ನು ನೀಡಲಿಲ್ಲ. ಇತ್ತೀಚೆಗೆ, ಅವರ ಸ್ಥಿತಿ ಹದಗೆಟ್ಟಿತು ಮತ್ತು ಮಹಿಳೆಯನ್ನು ಬೇರೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಹೊಟ್ಟೆಯ ಮೇಲೆ ಬ್ಯಾಂಡೇಜ್ ಇರುವುದು ಮತ್ತು ಗಂಭೀರ…

Read More

ನವದೆಹಲಿ : ದೆಹಲಿಯ ರೋಹಿಣಿ ಪ್ರದೇಶದಲ್ಲಿ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಬಿಹಾರದ ನಾಲ್ವರು ಮೋಸ್ಟ್ ವಾಂಟೆಡ್ ದರೋಡೆಕೋರರು ಸಾವನ್ನಪ್ಪಿದರು. ಗ್ಯಾಂಗ್ ನಾಯಕ ರಂಜನ್ ಪಾಠಕ್ ಕೂಡ ಹತನಾದ. ಈ ಕಾರ್ಯಾಚರಣೆಯನ್ನು ದೆಹಲಿ ಪೊಲೀಸ್ ಅಪರಾಧ ವಿಭಾಗ ಮತ್ತು ಬಿಹಾರ ಪೊಲೀಸರ ಜಂಟಿ ತಂಡ ನಡೆಸಿತು. ಅಕ್ಟೋಬರ್ 22-23ರ ರಾತ್ರಿ ಬೆಳಗಿನ ಜಾವ 2:20 ರ ಸುಮಾರಿಗೆ ಈ ಎನ್‌ಕೌಂಟರ್ ನಡೆಯಿತು. ಪೊಲೀಸರು ಮತ್ತು ದರೋಡೆಕೋರರ ನಡುವೆ ಭೀಕರ ಗುಂಡಿನ ಚಕಮಕಿ ನಡೆದು, ನಾಲ್ವರು ದರೋಡೆಕೋರರು ಸಾವನ್ನಪ್ಪಿದ್ದಾರೆ. ಎನ್ಕೌಂಟರ್ ನಲ್ಲಿ ರಂಜನ್ ಪಾಠಕ್ (25), ಬಿಮ್ಲೇಶ್ ಮಹ್ತೋ ಅಲಿಯಾಸ್ ಬಿಮ್ಲೇಶ್ ಸಾಹ್ನಿ (25), ಮನೀಶ್ ಪಾಠಕ್ (33), ಅಮನ್ ಠಾಕೂರ್ (21) ಹತ್ಯೆ ಮಾಡಲಾಗಿದೆ. https://twitter.com/ANI/status/1981171013980475559?ref_src=twsrc%5Etfw%7Ctwcamp%5Etweetembed%7Ctwterm%5E1981171013980475559%7Ctwgr%5Ef1cf1212e2b95ae6667ca3cd17d2eedc857b59ca%7Ctwcon%5Es1_c10&ref_url=https%3A%2F%2Fkannadadunia.com%2Frohini-encounter-bihars-sigma-gang-leader-ranjan-pathak-among-four-gangsters-shot-dead%2F https://twitter.com/ANI/status/1981167703709884489?ref_src=twsrc%5Egoogle%7Ctwcamp%5Eserp%7Ctwgr%5Etweet

Read More

ರಾಜಸ್ಥಾನದ ಕೋಟಾ ನಗರದಿಂದ ಅನುಮಾನಾಸ್ಪದ ಮತ್ತು ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಅನಂತಪುರ ಪೊಲೀಸ್ ಠಾಣೆ ಪ್ರದೇಶದ ಅಜಯ್ ಅಹುಜಾ ನಗರದ ನಿವಾಸಿ ಕಮಲಾ ದೇವಿ (55) ಕೆಮ್ಮಿನ ಸಿರಪ್ ಸೇವಿಸಿ ಸಾವನ್ನಪ್ಪಿದ್ದಾರೆ. ಕಮಲಾ ದೇವಿ ದೀಪಾವಳಿಗೆ ತಯಾರಿಯಲ್ಲಿ ನಿರತರಾಗಿದ್ದಾಗ ಅವರಿಗೆ ಶೀತ ಕಾಣಿಸಿಕೊಂಡಿತು. ಅಸ್ವಸ್ಥರಾದ ಅವರಿಗೆ ಅವರ ಮಗ ರಂಗಬರಿ ಪ್ರದೇಶದ ನಗರ ಮೆಡಿಕಲ್ ಸ್ಟೋರ್‌ನಿಂದ ಸಿರಪ್ ಆರ್ಡರ್ ಮಾಡಿದರು. ಎರಡು ಕ್ಯಾಪ್‌ಗಳು ಸಿರಪ್ ಸೇವಿಸಿದ ನಂತರ, ಅವರ ಸ್ಥಿತಿ ಇದ್ದಕ್ಕಿದ್ದಂತೆ ಹದಗೆಟ್ಟಿತು – ಆತಂಕ, ಚಡಪಡಿಕೆ ಮತ್ತು ದೌರ್ಬಲ್ಯ ಹೆಚ್ಚಾಯಿತು. ಕುಟುಂಬದವರು ತಕ್ಷಣ ಅವರನ್ನು ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ಇಸಿಜಿ ಮತ್ತು ಇತರ ಪರೀಕ್ಷೆಗಳನ್ನು ನಡೆಸಿದರು. ವೈದ್ಯರ ಪ್ರಕಾರ, ಕಮಲಾ ದೇವಿಯ ಹೃದಯ ಬಡಿತ ಅಸಹಜವಾಗಿ ಕಡಿಮೆಯಾಗಿತ್ತು. ಚಿಕಿತ್ಸೆ ಪ್ರಾರಂಭಿಸಲಾಗಿದ್ದರೂ, ರಾತ್ರಿ ಚಿಕಿತ್ಸೆಯ ಸಮಯದಲ್ಲಿ ಅವರು ನಿಧನರಾದರು. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಅನಂತಪುರ ಪೊಲೀಸರು ಸಹ ಆಸ್ಪತ್ರೆಗೆ ತಲುಪಿದರು. ಮರಣೋತ್ತರ ಪರೀಕ್ಷೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ತಿಗಣಿ ಔಷಧಿ ವಾಸನೆಗೆ ವಿದ್ಯಾರ್ಥಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ತಿರುಪತಿ ಮೂಲದ ಪವನ್ ಎಂದು ತಿಳಿದುಬಂದಿದೆ. HAL ಪೊಲೀಸ್ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಆಗಿರುವಂತಹ ಘಟನೆಗಾಗಿದ್ದು, ಪವನ್ ವಾಸವಿದ್ದ ಪಿಜಿ ಅಲ್ಲಿ ತಿಗಣಿ ಔಷಧಿಯನ್ನು ಸಿಂಪಡಣೆ ಮಾಡಿದ್ದಾರೆ.ಈ ವಿಚಾರ ಗೊತ್ತಿಲ್ಲದೇ ಆದ ತನ್ನ ರೂಮ್ಗೆ ತೆರಳಿದ್ದಾನೆ ಎಂದು ತಿಳಿದುಬಂದಿದೆ. ಬಿಟೆಕ್ ವಿದ್ಯಾರ್ಥಿಯಾಗಿದ್ದ ಪವನ್ ಈತ ವಾಸವಾಗಿದ್ದ ಕೊಠಡಿ ಯಲ್ಲಿ ತಿಗಣೆ ಔಷಧಿ ಸಿಂಪಡನೆ ಮಾಡಲಾಗಿರುತ್ತದೆ. ಈ ಮಾಹಿತಿ ಪವನ್ ಗೆ ಗೊತ್ತಿರಲಿಲ್ಲ. ನಿನ್ನೆ ರಾತ್ರಿ ಈತ ಹೋಗಿ ಮಲಗಿಕೊಂಡಿದ್ದು ಬೆಳಿಗ್ಗೆ ಎದ್ದ ತಕ್ಷಣ ನೋಡಿದಾಗ ಈತ ಶವವಾಗಿ ಪತ್ತೆ ಆಗಿದ್ದಾನೆ. ಹಾಗಾಗಿ ತಿಗಣೆ ಔಷಧದ ವಾಸನೆಗೆ ಪವನ್ ಸಾವ್ಕಾನ್ನಪ್ಪಿರಬಹುದು ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ HAL ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More