Author: kannadanewsnow57

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-144 ರನ್ವಯ ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3691 ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣೆ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದಲ್ಲಿ 108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು ಈ ಕೆಳಕಂಡ ಹುದ್ದೆಗಳ ಸೃಜನೆಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಮೇಲೆ ಓದಲಾದ ಕ್ರಮಾಂಕ (3) ರ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣೆ ಕಂಡಿಕೆ – 144 ರ ಘೋಷಣೆಯನ್ವಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು…

Read More

ಬೆಂಗಳೂರು : 2025-26ನೇ ಸಾಲಿನಲ್ಲಿ KMERC ಇಲಾಖೆಯ CEPMIZ Project ಆರ್ಥಿಕ ಅನುದಾನದಡಿ ರಾಜ್ಯದ ನಾಲ್ಕು ಜಿಲ್ಲೆಗಳ 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಸುಗಮವಾಗಿ ಅನುಷ್ಠಾನಗೊಳಿಸಲು SOP ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26 ನೇ ಸಾಲಿನಲ್ಲಿ, ರಾಜ್ಯದ 4 ಜಿಲ್ಲೆಗಳ ಒಟ್ಟು 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ಯತೆಗಳಿಂದ ಉಂಟಾಗುತ್ತಿರುವ ಅನಾರೋಗ್ಯಕರ ಪರಿಸ್ಥಿತಿಯನ್ನು ನಿವಾರಿಸಿ ಗಣಿಬಾಧಿತ ಪ್ರದೇಶದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆಯ ಗುಣಮಟ್ಟವನ್ನು ಸುಧಾರಿಸಿ, ಶೈಕ್ಷಣಿವಾಗಿ ಅಭಿವೃದ್ಧಿ ಹೊಂದಲು KMERC ಇಲಾಖೆಯ CEPMIZ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವನ್ನು (SNF) ಒದಗಿಸಲು ಯೋಜಿಸಲಾಗಿದೆ. 2025-26ನೇ ಸಾಲಿನಲ್ಲಿ…

Read More

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು…

Read More

ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧ 52 ರನ್ಗಳ ಜಯದೊಂದಿಗೆ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅಭಿನಂದಿಸಿದರು.  ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಭಾನುವಾರ ದಕ್ಷಿಣ ಆಫ್ರಿಕಾವನ್ನು ODI ವಿಶ್ವಕಪ್ ಫೈನಲ್ನಲ್ಲಿ 52 ರನ್ಗಳಿಂದ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿತು. ಪ್ರಧಾನಿ X ನಲ್ಲಿ ಪೋಸ್ಟ್ ಮಾಡಿದ್ದಾರೆ, “ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ 2025 ರ ಫೈನಲ್ನಲ್ಲಿ ಭಾರತೀಯ ತಂಡಕ್ಕೆ ಅದ್ಭುತ ಗೆಲುವು! ಅವರ ಪ್ರದರ್ಶನವು ಅದ್ಭುತ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ.” “ತಂಡವು ಪಂದ್ಯಾವಳಿಯಾದ್ಯಂತ ಅತ್ಯುತ್ತಮ ತಂಡ ಮನೋಭಾವ ಮತ್ತು ಅದಮ್ಯ ಮನೋಭಾವವನ್ನು ಪ್ರದರ್ಶಿಸಿತು. ನಮ್ಮ ಆಟಗಾರ್ತಿಯರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಐತಿಹಾಸಿಕ ಗೆಲುವು ಭವಿಷ್ಯದ ಪೀಳಿಗೆಯ ಚಾಂಪಿಯನ್ಗಳು ಕ್ರೀಡೆಗಳನ್ನು ಮುಂದುವರಿಸಲು ಪ್ರೇರೇಪಿಸುತ್ತದೆ. https://twitter.com/narendramodi/status/1985052859059302562?ref_src=twsrc%5Etfw%7Ctwcamp%5Etweetembed%7Ctwterm%5E1985052859059302562%7Ctwgr%5E36530dd298e585b6496a2337dca00131f4b11a6c%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fpunjabkesari-epaper-dhcb636fbbc6c54ab599baef0381bb6b0e%2Fbetiyabanivishvvijetapmmodinedibadhaibolenaipidhikopreranadegiyahjit-newsid-n687482263

Read More

ಬೆಂಗಳೂರು :ಪೊಲೀಸ್ ಇಲಾಖೆಯ ಪಿಸಿ ಹಾಗೂ ಹೆಚ್‌ಸಿ ರವರುಗಳಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸೆಬಲ್ ಮತ್ತು ಹೆಡ್ ಕಾನ್ಸಬಲ್ ರವರುಗಳಿಗೆ ನೀಡಲಾಗುತ್ತಿರುವ ಖಾಕಿ ಗ್ಲೋಚ್ ಹ್ಯಾಟ್ ಬದಲಿಗೆ NAVY BLUE PEAK CAP ಗಳನ್ನು ವಿತರಿಸುವ ಕುರಿತು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಸಹಮತಿ ನೀಡಿ ಆದೇಶಿಸಲಾಗಿದೆ. ಅದರಂತೆ, ದಿನಾಂಕ: 28.10.2025 ರಂದು ನಡೆದ ಪೊಲೀಸ್ ಸಿಬ್ಬಂದಿಗಳ ಪೀಕ್-ಕ್ಯಾಪ್ ಪರಿಚಯಮತ್ತು ವಿತರಣೆ ಸಮಾರಂಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮುಖ್ಯ ಅತಿಥಿಗಳ ಉಪಸ್ಥಿತಿಯಲ್ಲಿ NAVY BLUE PEAK CAP ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. “ಸದರಿ ಸಮಾರಂಭದಲ್ಲಿ ಪೊಲೀಸ್ ಪ್ರಧಾನ ಕಛೇರಿ ವತಿಯಿಂದ 600 ಸಂಖ್ಯೆಯ ಪೀಕ್ ಕ್ಯಾಪ್‌ ಗಳನ್ನು ತಲಾ ಒಂದಕ್ಕೆ ರೂ.226/-(ತೆರಿಗೆ ಸೇರಿ) ಗಳ ವೆಚ್ಚದಲ್ಲಿ ಖರೀದಿಸಿ ವಿತರಿಸಲಾಗಿರುತ್ತದೆ. ಸರ್ಕಾರದ ವತಿಯಿಂದ ನೀಡಿಲಾದ ಆದೇಶದಂತೆ, ಇಲಾಖೆಯ ಎಲ್ಲಾ ಪೊಲೀಸ್ ಕಾನ್ಸಬಲ್…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…

Read More

ಉಡುಪಿ: ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಹಿಳೆಯರಿಗಾಗಿ ನವೆಂಬರ್ 19 ರಂದು ಅಕ್ಕಪಡೆಗೆ ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗಲು ‘ಅಕ್ಕ’ ಪಡೆ ಆರಂಭಿಸಲಾಗುತ್ತಿದೆ. ನ.19ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದೇವೆ ಹೇಳಿದರು. ರಾಜ್ಯದಲ್ಲಿ ಅಂಗನವಾಡಿ ಪ್ರಾರಂಭವಾಗಿ 50 ವರ್ಷ ಪೂರ್ಣಗೊಂಡಿದ್ದು, ನ.19ರಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ‘ಸುವರ್ಣ ಮಹೋತ್ಸವ’ ಆಚರಿಸಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಳಗಾವಿ : ನವೆಂಬರ್ 1 ರ ನಿನ್ನೆ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ನಡೆದಿದ್ದು, ರಾಜ್ಯೋತ್ಸವದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.  ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಸುತ್ತಮುತ್ತ ನಿನ್ನೆ ಸಂಜೆ 7 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆದ ಮೆರವಣಿಗೆ ವೇಳೆ 300 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಮಾಡಲಾಗಿದೆ. ಯುವಕ, ಯುವತಿಯರನ್ನು ಟಾರ್ಗೆಟ್ ಮಾಡಿ ಕಳ್ಳರ ಗ್ಯಾಂಗ್ ಕಳ್ಳತನ ಮಾಡಿದೆ. ಮೊಬೈಲ್ ಕಳೆದುಕೊಂಡವರು ಆ್ಯಪ್ ಮೂಲಕ ದೂರು ನೀಡಿದ್ದು, ಪೊಲೀಸ್ ಠಾಣೆಗೆ ಆಗಮಿಸಿ ಮೊಬೈಲ್ ಹುಡುಕಿ ಕೊಡುವಂತೆ ಮನವಿ ಮಾಡಿದ್ದಾರೆ. ಸದ್ಯ ಬೆಳಗ್ಗೆಯಿಂದ 300 ಕ್ಕೂ ಹೆಚ್ಚು ಜನರು ಬೆಳಗಾವಿಯ ಖಡೇಬಜಾರ್, ಮಾರ್ಕೆಟ್, ಕ್ಯಾಂಪ್ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಮಾಡಿದ್ದಾರೆ.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ “ಚೆನ್ನಡ ಹಾಕಿ ಪಂದ್ಯಾವಳಿ”ಯ ಲೋಗೋ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೆನ್ನಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೊಡಗಿನ ಹಾಕಿ ಪಟುಗಳು ಮಿಂಚಿದ್ದಾರೆ. ದೇಶಕ್ಕೆ ಕೀರ್ತಿ ತಂದಿದ್ದಾರೆ. ಏಷ್ಯನ್ ಗೇಮ್ಸ್ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶಕ್ಕೆ ಹೆಮ್ಮೆ ಮತ್ತು ಘನತೆ ತಂದುಕೊಟ್ಟಿದ್ದಾರೆ.ಕೊಡವ ಸಂಸ್ಕೃತಿ ತನ್ನದೇ ಆದ ಭಿನ್ನತೆಯನ್ನು ಉಳಿಸಿಕೊಂಡು, ಬೆಳೆಸಿಕೊಂಡು ಬಂದಿದೆ. ಇದು ನಮ್ಮ ಸಂಸ್ಕೃತಿಯ ಹೆಮ್ಮೆ ಎಂದರು. 2026ರ ಮೇ ತಿಂಗಳಲ್ಲಿ ನಡೆಯುವ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ರೂಪಾಯಿ ಅನುದಾನ ಕೊಡುತ್ತೇವೆ. ಪಂದ್ಯಾವಳಿ ನೋಡಲು ನಾನೂ ಬರುತ್ತೇನೆ ಎಂದು ಹೇಳಿದ್ದಾರೆ. ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ ಮತ್ತು ಸಚಿವರಾದ ಎನ್.ಎಸ್. ಬೋಸರಾಜು, ಬೈರತಿ ಸುರೇಶ್ ಮತ್ತು ಶಿವರಾಜ್ ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ್ ಸೇರಿ…

Read More

ನವದೆಹಲಿ : ದೇಶದ ಒಂದು ಶತಕೋಟಿಗೂ ಹೆಚ್ಚು ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಸುದ್ದಿ ಇದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) 2025 ರ ವರ್ಷಕ್ಕೆ ಹಲವಾರು ಆಧಾರ್ ಸಂಬಂಧಿತ ಸೇವೆಗಳು ಮತ್ತು ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ನವೆಂಬರ್ 1 ರಿಂದ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್ ನವೀಕರಣ ವ್ಯವಸ್ಥೆ ನವೆಂಬರ್ 1, 2025 ರಿಂದ, ಯುಐಡಿಎಐ ಹೊಸ ಡಿಜಿಟಲ್ ನವೀಕರಣ ವ್ಯವಸ್ಥೆಯನ್ನು ಪ್ರಾರಂಭಿಸಿದೆ, ಇದು ಆಧಾರ್ ಹೊಂದಿರುವವರಿಗೆ ಪ್ರಮುಖ ಪರಿಹಾರವಾಗಿರುತ್ತದೆ. ಸೇವಾ ಕೇಂದ್ರಗಳಿಗೆ ಇನ್ನು ಮುಂದೆ ಭೇಟಿ ನೀಡುವುದಿಲ್ಲ: ಈ ವ್ಯವಸ್ಥೆಯಡಿಯಲ್ಲಿ, ಹೆಸರು, ವಿಳಾಸ, ಜನ್ಮ ದಿನಾಂಕ, ಲಿಂಗ ಮತ್ತು ಮೊಬೈಲ್ ಸಂಖ್ಯೆಯಂತಹ ಮಾಹಿತಿಯನ್ನು ಈಗ ಸಂಪೂರ್ಣವಾಗಿ ಆನ್ಲೈನ್ನಲ್ಲಿ ನವೀಕರಿಸಬಹುದು. ಸ್ವಯಂಚಾಲಿತ ಪರಿಶೀಲನೆ: ಹೊಸ ವ್ಯವಸ್ಥೆಯು ಸರ್ಕಾರಿ ಡೇಟಾಬೇಸ್ಗಳ ಮೂಲಕ ಮಾಹಿತಿಯನ್ನು ಸ್ವಯಂಚಾಲಿತವಾಗಿ ಪರಿಶೀಲಿಸುತ್ತದೆ. ಪ್ರತಿಯೊಂದು ಸಣ್ಣ ದೋಷವನ್ನು ಸರಿಪಡಿಸಲು ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಅಥವಾ ದಾಖಲೆಗಳನ್ನು ಅಪ್ಲೋಡ್ ಮಾಡುವ ಅಗತ್ಯವಿಲ್ಲ. ಗ್ರಾಮೀಣ ಪ್ರದೇಶಗಳಿಗೆ ಲಾಭ…

Read More