Author: kannadanewsnow57

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ರಾಜ್ಯದ 4 ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳು, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ, ಗದಗ ಜಿಲ್ಲೆ ನರಗುಂದ ಮನೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಾರುತಿ…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನದಿಂದ, ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತುಗಳ ನಿಖರ ಮೊಬಲಗಿನ ಕಟಾವಣೆ ಹಾಗೂ ಕಟಾವಣೆ ಮೊಬಲಗಿನ ತಿದ್ದುಪಡಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಖಜಾನೆ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಂ.ಎಸ್. ತಂತ್ರಾಂಶಗಳ ಅನುಕಲನ ವೇದಿಕೆಯ ಮೂಲಕ ರಾಜ್ಯ ಸರ್ಕಾರಿ ನೌಕರರ ವೇತನದಿಂದ ಕಟಾವಣೆಯಾಗುತ್ತಿರುವ ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಜೀವ ವಿಮಾ ಪಾಲಿಸಿಗಳ ಮೇಲಿನ ವಿಮಾ ಕಂತು, ಸಾಲದ ಕಂತು ಮತ್ತು ಸಾಲದ ಬಡ್ಡಿಯ ಕಂತಿನ ಮೊಬಲಗುಗಳು, ವಿಮಾ ಇಲಾಖೆಯ ದತ್ತಾಂಶದಂತೆ ಕಟಾವಣೆಯಾಗಬೇಕಿರುವ ಮೊಬಲಗುಗಳಿಗಿಂತ ವ್ಯತ್ಯಾಸವಿರುವುದು ಕಂಡುಬಂದಿರುತ್ತದೆ. ಉಲ್ಲೇಖಿತ ಸುತ್ತೋಲೆಯಲ್ಲಿ, ಈ ಮೇಲೆ ವಿವರಿಸಿರುವಂತೆ ವ್ಯತ್ಯಾಸವಿರುವ 15,287 ಪ್ರಕರಣಗಳನ್ನು ಗುರುತಿಸಿ, ದತ್ತಾಂಶವನ್ನು ಜಿಲ್ಲಾವಾರು ಪ್ರತ್ಯೇಕಿಸಿ, Excel Sheet ನಲ್ಲಿ ನಮೂದಿಸಿ, ಜಿಲ್ಲಾ ವಿಮಾಧಿಕಾರಿಗಳಿಗೆ ಕಳುಹಿಸಲಾಗಿದೆ. ಸದರಿ ಪ್ರಕರಣಗಳನ್ನು ಭೌತಿಕ ಕಡತಗಳೊಂದಿಗೆ ಪರಿಶೀಲಿಸಿ, ನ್ಯೂನತೆಯಿರುವ ಪ್ರಕರಣಗಳನ್ನು ಪ್ರತ್ಯೇಕಿಸಿ, ವಿಮಾದಾರರ…

Read More

ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರ ಸರಳೀಕರಿಸಿದ್ದು, ಇನ್ನು ಮುಂದೆ ಮನೆಯಲ್ಲಿಯೇ ಕುಳಿತು ಆನ್ಲೈನ್ ಮುಖಾಂತರ ಈ ಕೆಳಕಂಡ ಅಗತ್ಯ ದಾಖಲಾತಿಗಳಾದ ಮಾಲೀಕರ ಭಾವಚಿತ್ರ, ಆಸ್ತಿಯ ಕಟ್ಟಡ/ನಿವೇಶನದ ಜಿ.ಪಿ.ಎಸ್. ಛಾಯಾಚಿತ್ರ, ಪ್ರಸ್ತುತ ಸಾಲಿನವರೆಗೆ ಪಾವತಿಸಿರುವ ಆಸ್ತಿ, ನೀರಿನ, ಯು.ಜಿ.ಡಿ, ಘನತ್ಯಾಜ್ಯ ಹಾಗೂ ಇತರೆ ಚಲನ್ ಪ್ರತಿಗಳು, ವಿದ್ಯುತ್ ಆರ್.ಆರ್.ಸಂಖ್ಯೆ, ಸ್ವತ್ತಿನ ನೋಂದಾಯಿತ ದಾಖಲಾತಿಗಳು ಇ.ಸಿ, ನಮೂನೆ-15 ಮತ್ತು 16, ಮಾಲೀಕರ ಆಧಾರ್ ಕಾರ್ಡ್, ಪಾನ್ಕಾಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಮಾಲೀಕರ ದೂರವಾಣಿ ಸಂಖ್ಯೆ, ಆಸ್ತಿಯ ಭೂಪರಿವರ್ತನಾ ಆದೇಶ, ಅನುಮೋದಿತ ಲೇಔಟ್ ನಕ್ಷೆ ಪ್ರತಿ, ಕಟ್ಟಡ ಪರವಾನಗಿ ಪ್ರತಿ ಹಾಗೂ ಸ್ವತ್ತಿಗೆ ಸಂಬAದಿಸಿದ ಇತರ ಪೂರಕ ದಾಖಲಾತಿಗಳನ್ನು ಆನ್ಲೈನ್ನಲ್ಲಿ ಹಾಜರುಪಡಿಸಿ ಸದರಿ ದಾಖಲಾತಿಗಳನ್ನು ಪರಿಶೀಲಿಸಿದ ನಂತರ ಆನ್ಲೈನ್ನಲ್ಲಿ ಇ-ಖಾತೆ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ www.eaasthi.karnataka.gov.in ಸಹಾಯವಾಣಿ ಸಂಖ್ಯೆ:7259585959…

Read More

ಬೆಂಗಳೂರು : ಸ್ಟಾರ್ ವಾರ್ ಬಗ್ಗೆ ಕಿಚ್ಚ ಸುದೀಪ್ ಅವರು ಫಸ್ಟ್ ರಿಯಾಕ್ಷನ್ ನೀಡಿದ್ದು, ವಿಜಯಲಕ್ಷ್ಮೀ ಅವರು ನನಗೆ ಹೇಳಿದ್ರೆ ಉತ್ತರ ಕೊಡ್ತೇನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸುದೀಪ್, ವಿಜಯಲಕ್ಷ್ಮೀ ನನಗೆ ಹೇಳಿದ್ರೆ ಉತ್ತರ  ಕೊಡ್ತೇನೆ. ನನಗೆ ಹೇಳಿದ್ರೆ ಖಂಡಿತವಾಗಿಯೂ ಉತ್ತರ ಕೊಡುತ್ತೇನೆ. ಅವರಿಗೆ ಏನು ನೋವಿದೆ ನನಗೆ ಗೊತ್ತಿಲ್ಲ. ಸುದೀಪ್ ಫ್ಯಾನ್ಸ್ ವಾರ್ ಶುರು ಮಾಡಿದ್ರೆ ಪ್ರಶ್ನಿಸಬೇಕಿತ್ತು. ರಿಯಾಕ್ಷನ್ ಆ ಕಡೆ ಬಂದಿದ್ದರಿಂದ ಇಷ್ಟು ಜಾಸ್ತಿಯಾಗಿದೆ.  ನನ್ನ ಸಿನಿಮಾ ಕಾಪಾಡಿಕೊಳ್ಳಬೇಕಿದೆ. ಜಿದ್ದಾಜಿದ್ದಿ ಮಾಡ್ತಿಲ್ಲ. ಪೈರಸಿ ಮಾಡೋರನ್ನು ಕರುಣೆ ಇಲ್ಲದೆ ಒಳಗೆ ಹಾಕಿಸುತ್ತೇನೆ. ಯಾರಿಗೋ ವಾರ್ನ್ ಮಾಡೋಹಾಗಿದ್ರೆ ಕದ್ದುಮುಚ್ಚಿ ಹೆಳಲ್ಲ. ಚೆಸ್ ಆಡುವಾಗ ಕದ್ದು ಮುಚ್ಚಿ ಚೆಕ್ ಅಂತ ಹೇಳುವುದಿಲ್ಲ. ಹೇಳಿಯೇ ಹೊಡಿಬೇಕು. ಇಲ್ಲೂ ಚೆಕ್ ಅಂತ ಹೇಳಿದ್ದೇನೆ. ಭಾಷಣದಲ್ಇ ಪೈರಸಿ ಅಂತ ಪದ ಹೇಳುವ ಅಗತ್ಯವಿಲ್ಲ. ಪೈರಸಿ ಬಗ್ಗೆ ವಾರ್ನ್ ಮಾಡಿದ್ದು ತಪ್ಪಾ, ಹುಬ್ಬಳ್ಳಿಯಲ್ಲಿ ಮಾತನಾಡಿದ್ದು ಇಂದು ಏಕೆ ವೈರಲ್ ಆಗಿದೆ. ಬಹಳ ನಟರು ಇದ್ದಾರೆ. ನಾನೇ ಯಾಕೆ?…

Read More

ಬೆಂಗಳೂರು: ಪ್ಯಾನ್-ಆಧಾರ್ ಲಿಂಕ್ ಮಾಡುವ ಅಂತಿಮ ಗಡುವು 10 ದಿನಗಳು ಬಾಕಿ ಇದ್ದು, ಭಾರತದಾದ್ಯಂತ ತೆರಿಗೆದಾರರು ಅಡೆತಡೆಗಳನ್ನು ತಪ್ಪಿಸಲು ಕಡ್ಡಾಯ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಕೇಂದ್ರ ಸರ್ಕಾರ ನಿಯಮಗಳ ಪ್ರಕಾರ, ಆಧಾರ್ನೊಂದಿಗೆ ಲಿಂಕ್ ಮಾಡದ ಯಾವುದೇ ಪ್ಯಾನ್ ಜನವರಿ 1, 2026 ರಿಂದ ನಿಷ್ಕ್ರಿಯಗೊಳ್ಳುತ್ತದೆ, ಇದು ಆದಾಯ ತೆರಿಗೆ ಸಲ್ಲಿಕೆ, ಬ್ಯಾಂಕಿಂಗ್ ವಹಿವಾಟುಗಳು, ಹೂಡಿಕೆಗಳು ಮತ್ತು ಸಾಲದ ಅರ್ಹತೆಯ ಮೇಲೆ ಪರಿಣಾಮ ಬೀರುತ್ತದೆ ಎನ್ನುವುದನ್ನು ಮರೆಯಬೇಡಿ. ಗಡುವಿನ ಮೊದಲು ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದ ಕಾರಣ, ಪ್ಯಾನ್ ಆಧಾರ್ ಲಿಂಕ್ ಮಾಡುವುದು ನಾಗರಿಕರಿಗೆ ಈಗ ಪ್ರಮುಖ ಆದ್ಯತೆಯಾಗಿರಬೇಕು. 1,000 ರೂ.ಗಳ ದಂಡವನ್ನು ವಿಧಿಸಬಹುದು, ಇದು ನಿಷ್ಕ್ರಿಯ ಪ್ಯಾನ್ ಅನ್ನು ಮತ್ತೆ ಸಕ್ರಿಯಗೊಳಿಸಲು ಕಡ್ಡಾಯವಾಗಿರುತ್ತದೆ. ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡದಿದ್ದರೆ ಏನಾಗುತ್ತದೆ: ನಿಗದಿತ ಸಮಯದೊಳಗೆ ಪ್ಯಾನ್ ಆಧಾರ್ ಲಿಂಕ್ ಮಾಡದಿದ್ದರೆ, ಪ್ಯಾನ್ ಅನ್ನು ನಿಷ್ಕ್ರಿಯವೆಂದು ಪರಿಗಣಿಸಲಾಗುತ್ತದೆ, ಇದು ಬಹು ಹಣಕಾಸು ಮತ್ತು ಅನುಸರಣೆ ಸಮಸ್ಯೆಗಳಿಗೆ ಕಾರಣವಾಗುತ್ತದೆ. ನಿಷ್ಕ್ರಿಯ ಪ್ಯಾನ್ ಅನ್ನು ಆದಾಯ…

Read More

ಬೆಂಗಳೂರು : ಪಿ.ಎಂ. ಕುಸುಮ್-ಬಿ ಯೋಜನೆಯಡಿ ಸೋಲಾರ್ ಪಂಪ್-ಸೆಟ್ಗಾಗಿ ಅರ್ಜಿ ಸಲ್ಲಿಸಿರುವ ರೈತರ ಗಮನಕ್ಕೆತಾಂತ್ರಿಕ ಕಾರ್ಯಸಾಧ್ಯತೆ ಹೊಂದಿರುವ ಅರ್ಜಿಗಳ ರೈತರುಗಳಿಗೆ ಈಗಾಗಲೇ ಮೊಬೈಲ್ ಸಂದೇಶಗಳನ್ನು ರವಾನಿಸಲಾಗಿದೆ/ರವಾನಿಸಲಾಗುತ್ತಿದೆ. ಈ ಸಂಬಂಧ ರೈತರು ತಮ್ಮ ಪಾಲಿನ ವಂತಿಗೆಯನ್ನು ದಿನಾಂಕ: 30.12.2025 ರೊಳಗೆ ಪಾವತಿಸಲು ಅಂತಿಮ ಗಡುವು ನಿಗಧಿಪಡಿಸಲಾಗಿದೆ. ಸದರಿ ಗಡುವಿನ ಒಳಗಾಗಿ ಪಾವತಿಸಲು ವಿಫಲವಾದಲ್ಲಿ, ಅಂತಹ ಅರ್ಜಿಗಳನ್ನು ರದ್ದುಪಡಿಸಲಾಗುವುದು. ಆನ್ಲೈನ್ ಮುಖಾಂತರ ವಂತಿಗೆಯನ್ನು ಪಾವತಿಸಲು www.souramitra.com ดู “PAY FARMER SHARE”ನ್ನು ಕ್ಲಿಕ್ ಮಾಡಿ ತಮ್ಮ ಅರ್ಜಿ ಸಂಖ್ಯೆ / ಮೊಬೈಲ್ ಸಂಖ್ಯೆ ನಮೂದಿಸಿ ಪಾವತಿಸಬಹುದಾಗಿರುತ್ತದೆ. ಹಣಪಾವತಿಗೆ ಸಂಬಂಧಿಸಿದಂತೆ ಮಾಹಿತಿಯನ್ನು KREDL ನ ಸಹಾಯವಾಣಿ : 080-22202100 & 8095132100 ಮುಖಾಂತರ ಪಡೆದುಕೊಳ್ಳಲು ಸೂಚಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯದಲ್ಲಿ ಹಳೇ ಪಿಂಚಣಿ ಯೋಜನೆ (OPS) ಮರು ಜಾರಿ ಸಂಬಂಧ ಅಂತಿಮ ವರದಿಯನ್ನು ಒಂದು ತಿಂಗಳಲ್ಲಿ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಅಧ್ಯಯನ ಸಮಿತಿ ಅಧ್ಯಕ್ಷೆ ಹಾಗೂ ಅಭಿವೃದ್ಧಿ ಆಯುಕ್ತ ಉಮಾ ಮಹದೇವನ್ ಭರವಸೆ ನೀಡಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗದ ಜತೆಗೆ ವಿಧಾನಸೌಧದಲ್ಲಿ ಸೋಮವಾರ ಅವರು ಚರ್ಚೆ ನಡೆಸಿದರು. ದಿನಾಂಕ: 22-12-2025ರ ಸರ್ಕಾರದ ಎನ್ಪಿಎಸ್ ಅಧ್ಯಯನ ಸಮಿತಿ ಸಭೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಈ ಮುಂದಿನ ಮಾಹಿತಿಗಳನ್ನು ಎನ್.ಪಿ.ಎಸ್. ರದ್ದುಗೊಳಿಸಿ ಒ.ಪಿ.ಎಸ್. ಜಾರಿಗೊಳಿಸಲು ಸಲ್ಲಿಸಲಾಗಿದೆ.  ಪೂರಕ ಅಂಶಗಳು  ಭಾರತ ಸರ್ಕಾರ NPS ಯೋಜನೆಯನ್ನು 01-04-2004ರ ಜಾರಿಗೊಳಿಸಿರುತ್ತದೆ. ಕರ್ನಾಟಕ ಸರ್ಕಾರ 01-04-2006ರ ನಂತರ ಜಾರಿಗೊಳಿಸಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇದುವರೆವಿಗೂ ಈ ಯೋಜನೆ ಜಾರಿಗೆ ಬಂದಿರುವುದಿಲ್ಲ. ಪಶ್ಚಿಮ ಬಂಗಾಳ ರಾಜ್ಯಗಳು ಕೇಂದ್ರ ಸೇವೆಗಳಿಗೆ ಮಾತ್ರ ಯೋಜನೆಯನ್ನೇ ಮುಂದುವರೆಸಿರುತ್ತವೆ. ಆಂಧ್ರಪ್ರದೇಶ ಮತ್ತು ತೆಲಂಗಾಣ…

Read More

ಭಾರತದಲ್ಲಿ ಪ್ರತಿಯೊಬ್ಬರೂ ತಿಳಿದಿರಬೇಕಾದ ತುರ್ತು ಫೋನ್ ಸಂಖ್ಯೆಗಳ ಪಟ್ಟಿ ಇಲ್ಲಿದೆ. ಈ ಸಂಖ್ಯೆಗಳನ್ನು ನೆನಪಿಟ್ಟುಕೊಳ್ಳುವುದು ಅಥವಾ ಅವುಗಳನ್ನು ನಿಮ್ಮ ಫೋನ್ನಲ್ಲಿ ಉಳಿಸುವುದರಿಂದ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಸಹಾಯ ಪಡೆಯಲು ನಿಮಗೆ ಸಹಾಯವಾಗುತ್ತದೆ. ರಾಷ್ಟ್ರೀಯ ತುರ್ತು ಸಂಖ್ಯೆ 112: ಇದು ಪೊಲೀಸ್, ಅಗ್ನಿಶಾಮಕ ಮತ್ತು ವೈದ್ಯಕೀಯ ತುರ್ತು ಸೇವೆಗಳಿಗೆ ಒಂದೇ ಸಂಖ್ಯೆ. ನೀವು ಯಾವುದೇ ಅಪಾಯದಲ್ಲಿದ್ದರೆ, ಈ ಸಂಖ್ಯೆಗೆ ಕರೆ ಮಾಡುವುದು ಸಂಬಂಧಿತ ಅಧಿಕಾರಿಗಳಿಗೆ ಸಹಾಯ ಮಾಡುತ್ತದೆ. ಪ್ರಮುಖ ತುರ್ತು ಸಂಖ್ಯೆಗಳು: ಪೊಲೀಸ್: 100 ಯಾವುದೇ ಅಪರಾಧ, ಭದ್ರತಾ ಸಮಸ್ಯೆಯ ಸಂದರ್ಭದಲ್ಲಿ ಅಥವಾ ನಿಮಗೆ ತುರ್ತು ಪೊಲೀಸ್ ಸಹಾಯ ಬೇಕಾದಾಗ ನೀವು ಈ ಸಂಖ್ಯೆಗೆ ಕರೆ ಮಾಡಬಹುದು. ಅಗ್ನಿಶಾಮಕ ಸೇವೆಗಳು: 101 ಅಗ್ನಿ ಅಪಘಾತಗಳ ಸಂದರ್ಭದಲ್ಲಿ, ನೀವು ಅಗ್ನಿಶಾಮಕ ದಳದಿಂದ ತಕ್ಷಣದ ಸಹಾಯಕ್ಕಾಗಿ ಈ ಸಂಖ್ಯೆಗೆ ಕರೆ ಮಾಡಬೇಕು. ಆಂಬ್ಯುಲೆನ್ಸ್: 102 ಮತ್ತು 108 102: ಸಾಮಾನ್ಯ ವೈದ್ಯಕೀಯ ತುರ್ತುಸ್ಥಿತಿಗಳು, ವಿತರಣೆಗಳು ಮತ್ತು ಇತರ ವೈದ್ಯಕೀಯ ಸಹಾಯಕ್ಕಾಗಿ ಉಪಯುಕ್ತವಾಗಿದೆ. 108: ಗಂಭೀರ ಮಾರಣಾಂತಿಕ…

Read More

ಸಾಮಾನ್ಯ ಜನರಿಗೆ ಮನೆ ಖರೀದಿಸುವುದು ಕನಸಿನಂತೆ. ಇಂದಿನ ಹೆಚ್ಚುತ್ತಿರುವ ಹಣದುಬ್ಬರದಲ್ಲಿ, ಅನೇಕ ಜನರು ಮನೆ ಖರೀದಿಸಲು ಸಾಲ ತೆಗೆದುಕೊಳ್ಳಬೇಕಾಗುತ್ತದೆ. ನೀವು ಮನೆ ಖರೀದಿಸುತ್ತಿದ್ದರೆ, ಬಿಲ್ಡರ್‌ನಿಂದ ನೀವು ಪಡೆಯಬೇಕಾದ ಪ್ರಮುಖ ದಾಖಲೆಗಳ ಬಗ್ಗೆ ನೀವು ತಿಳಿದಿರಬೇಕು. ಆಸ್ತಿಯಲ್ಲಿ ಹೂಡಿಕೆ ಮಾಡುವುದು ಬಹಳ ಮುಖ್ಯ. ಅದಕ್ಕಾಗಿಯೇ ಈ ಪ್ರಕ್ರಿಯೆಯಲ್ಲಿ ಮಾಡಿದ ಯಾವುದೇ ತಪ್ಪು ಭವಿಷ್ಯದಲ್ಲಿ ಗಮನಾರ್ಹ ಸಮಸ್ಯೆಗಳನ್ನು ಉಂಟುಮಾಡಬಹುದು. ಅಂತಹ ಪರಿಸ್ಥಿತಿಯಲ್ಲಿ, ಆಸ್ತಿ ದಾಖಲೆಗಳನ್ನು ಪರಿಶೀಲಿಸುವಾಗ ಖರೀದಿದಾರರು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯ. ಅಂತಹ ಒಂದು ದಾಖಲೆಯೆಂದರೆ ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರ. ಇದು ಆಸ್ತಿ ನೋಂದಣಿ ಮತ್ತು ರೂಪಾಂತರ ದಾಖಲೆಗಳಷ್ಟೇ ಮುಖ್ಯವಾಗಿದೆ. ಈ ಪ್ರಮಾಣಪತ್ರ ಏಕೆ ಅಗತ್ಯ? ಯಾವುದೇ ಆಸ್ತಿಯನ್ನು ಖರೀದಿಸಲು ನೋಂದಣಿ ದಾಖಲೆಗಳು ಮತ್ತು ರೂಪಾಂತರ ದಾಖಲೆಗಳು ಎಷ್ಟು ಮುಖ್ಯವೋ, ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರವೂ ಅಷ್ಟೇ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ದೆಹಲಿ ಮತ್ತು ಮುಂಬೈನಂತಹ ಪ್ರಮುಖ ನಗರಗಳ ಖರೀದಿದಾರರಿಗೆ ಇದು ಹೆಚ್ಚು ಮುಖ್ಯವಾಗಿದೆ. ಆದ್ದರಿಂದ, ಬಿಲ್ಡರ್‌ನಿಂದ ಮನೆ ಖರೀದಿಸುವಾಗ ನಾನ್-ಎನ್ಕಂಬ್ರನ್ಸ್ ಪ್ರಮಾಣಪತ್ರವನ್ನು…

Read More

ಬೆಂಗಳೂರು : ಸರ್ಕಾರಿ ಸೇವೆಗೆ ಸೇರ್ಪಡಿಕೊಂಡಿರುವ ಎಲ್ಲಾ ಅಧಿಕಾರಿ/ನೌಕರರ Electronic Service Register (ESR) ಅನುಷ್ಠಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, ಸದರಿ ಉಲ್ಲೇಖಗಳನ್ವಯ 2021-22 ನೇ ಸಾಲಿನಿಂದ ಕರ್ನಾಟಕ ರಾಜ್ಯ ಸರ್ಕಾರಿ ಸೇವೆಗೆ ಸೇರ್ಪಡೆಗೊಳ್ಳುವ ಎಲ್ಲಾ ಅಧಿಕಾರಿ/ನೌಕರರುಗಳ ಸೇವಾ ವಹಿಯನ್ನು “ವಿದ್ಯುನ್ಮಾನ ಸೇವಾ ವಹಿ” Electronic Service Register (ESR) ನಲ್ಲಿಯೇ ಅನುಷ್ಠಾನಗೊಳಿಸಲು ಸಂಬಂದಪಟ್ಟ ಎಲ್ಲಾ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳುವಂತೆ ಆದೇಶಿಸಲಾಗಿರುತ್ತದೆ ಹಾಗೂ ಉಲ್ಲೇಖಿತ ಸರ್ಕಾರದ ಸುತ್ತೋಲೆ (3) & (4) ರಂತೆ, ಎಲ್ಲಾ ಸಿಬ್ಬಂದಿಗಳ ಸೇವಾ ವಹಿಗಳನ್ನು ESR ಗೆ ಬದಲಾಯಿಸಿ ಮುಂದೆ ESR ನಲ್ಲಿಯೇ ಮುಂದುವರೆಸುವಂತೆ ತಿಳಿಸಲಾಗಿದೆ. HRMS-1 ತಂತ್ರಾಂಶದ ಸೇವಾವಹಿ ಭಾಗದಲ್ಲಿ ಅಧಿಕಾರಿ/ನೌಕರರ ಮಾಹಿತಿಯು ಲಭ್ಯವಿದ್ದು, ಸದರಿ ಮಾಹಿತಿಯನ್ನು HRMS-2 ಯೋಜನೆಯ ಭಾಗವಾಗಿರುವ ವಿದ್ಯುನ್ಮಾನ ಸೇವಾ ವಹಿ (ESR) ಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸದರಿ ಮಾಹಿತಿಯನ್ನು ವರ್ಗಾಯಿಸಿದ ನಂತರ ESR ನಲ್ಲಿ…

Read More