Author: kannadanewsnow57

ನವದೆಹಲಿ : ಇಂದು ಭಾರತ್ ಬಂದ್, ಒಂದು ದಿನದ ಭಾರತ್ ಬಂದ್ ನಿಂದ ದೇಶ ಎಷ್ಟು ನಷ್ಟ ಅನುಭವಿಸುತ್ತಿದೆ ಎಂದು ನಿಮಗೆ ತಿಳಿದಿದೆಯೇ? ಒಂದು ದಿನದ ಭಾರತ್ ಬಂದ್ ನಿಂದ ಎಷ್ಟು ಮತ್ತು ಯಾವ ನಷ್ಟಗಳು ಉಂಟಾಗುತ್ತವೆ ಎಂದು ತಿಳಿಯಿರಿ. ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಪ್ರಕಾರ, ಭಾರತ್ ಬಂದ್ ನ ಪರಿಣಾಮವನ್ನು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ. ಏಕೆಂದರೆ ಈ ನಷ್ಟವು ತುಂಬಾ ದೊಡ್ಡದಾಗಿದೆ. ಭಾರತ್ ಬಂದ್ ನಿಂದ ಆರ್ಥಿಕತೆಯು ಬಳಲುತ್ತದೆ ಭಾರತ್ ಬಂದ್ ಸಾಮಾನ್ಯ ಜನರಿಗೆ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಆದರೆ ಒಂದು ದಿನದ ಭಾರತ್ ಬಂದ್ ನಿಂದ ಆರ್ಥಿಕತೆಯು ಎಷ್ಟು ನಷ್ಟವನ್ನು ಭರಿಸಬೇಕಾಗುತ್ತದೆ ಎಂದು ನಿಮಗೆ ತಿಳಿದಿದೆಯೇ. 2021 ರ ವರದಿಯ ಪ್ರಕಾರ ಮತ್ತು ಉದ್ಯಮ ಸಿಐಐ ಪ್ರಕಾರ, ಒಂದು ದಿನದ ಭಾರತ್ ಬಂದ್ ನಿಂದ ಆರ್ಥಿಕತೆಗೆ ಸುಮಾರು 25 ರಿಂದ 30 ಸಾವಿರ ಕೋಟಿ ನಷ್ಟವಾಗುತ್ತದೆ. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘಗಳ ಒಕ್ಕೂಟದ ಪ್ರಕಾರ, ಭಾರತ್ ಬಂದ್…

Read More

ನೀವು ಏನೇ ಮಾಡಿದರೂ ಯಾವಾಗಲೂ ಒಂದು ರೀತಿಯ ಭಯ ಕಾಡುತ್ತದೆಯೇ? ನಿಮಗೆ ಧೈರ್ಯವಿಲ್ಲವೇ? ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರವರೆಗೆ, ಆಂಜನೇಯನ ಈ ಮಂತ್ರವನ್ನು ಪಠಿಸಲು ಪ್ರಯತ್ನಿಸಿ. ನೀವು ಆ ಕೆಲಸವನ್ನು ಧೈರ್ಯ ಮತ್ತು ಶ್ರೇಷ್ಠತೆಯಿಂದ ಪೂರ್ಣಗೊಳಿಸುತ್ತೀರಿ. ಮಾನಸಿಕ ಭಯ ಹೋಗಲಾಡಿಸಲು ಆಂಜನೇಯ ಮಂತ್ರ ನಾವು ಪ್ರತಿಯೊಬ್ಬರೂ ಒಂದು ಕ್ರಿಯೆಯನ್ನು ಮಾಡುವ ಮೊದಲು ಹಲವು ಬಾರಿ ಯೋಚಿಸಿ ನಂತರ ಆ ಕ್ರಿಯೆಯಲ್ಲಿ ತೊಡಗುತ್ತೇವೆ. ಅದನ್ನು ಸಂಪೂರ್ಣವಾಗಿ ಮಾಡುವುದರಿಂದ ಯಾವುದೇ ಹಾನಿಯಾಗುವುದಿಲ್ಲ ಎಂದು ನಮಗೆ ಖಚಿತವಾಗಿದ್ದರೆ ಮಾತ್ರ ನಾವು ಆ ಕ್ರಿಯೆಯಲ್ಲಿ ತೊಡಗುತ್ತೇವೆ. ಆದಾಗ್ಯೂ, ಕೆಲವರು ಆ ಕ್ರಿಯೆಯನ್ನು ಮಾಡುವಾಗ ವಿವಿಧ ಭಯಗಳನ್ನು ಅನುಭವಿಸುತ್ತಾರೆ. ಅವರ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳು ಉದ್ಭವಿಸುತ್ತವೆ ಮತ್ತು ಅವರು ತಪ್ಪು ಮಾಡುವ ಭಯದಿಂದ ವರ್ತಿಸುತ್ತಾರೆ. ಇದು ಚಿಕ್ಕ ಮಕ್ಕಳಿಂದ ವಯಸ್ಕರವರೆಗೆ ಎಲ್ಲರಿಗೂ ಸಂಭವಿಸಬಹುದು. ಮಂತ್ರದ ಕುರಿತಾದ ಈ ಪೋಸ್ಟ್‌ನಲ್ಲಿ , ಅಂತಹ ಅನಗತ್ಯ ಮಾನಸಿಕ ಭಯ ಮತ್ತು ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕಲು ಮತ್ತು ಧೈರ್ಯದಿಂದ ವರ್ತಿಸಲು ಪಠಿಸಬೇಕಾದ ಆಂಜನೇಯನ…

Read More

ಮೇಷ ರಾಶಿ ಆರ್ಥಿಕವಾಗಿ ಗೊಂದಲಮಯ ಪರಿಸ್ಥಿತಿಗಳು ಉಂಟಾಗುತ್ತದೆ. ಹೊಸ ಸಾಲಗಳನ್ನು ಮಾಡಬೇಕಾಗುತ್ತದೆ. ಕುಟುಂಬ ಸದಸ್ಯರ ವರ್ತನೆ ನಿರಾಶಾದಾಯಕವಾಗಿರುತ್ತದೆ. ದೂರದ ಪ್ರಯಾಣದ ಸೂಚನೆಗಳಿವೆ. ಹೊಸ ವ್ಯಾಪಾರ ವಿಸ್ತರಣೆಯ ಪ್ರಯತ್ನಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ. ನಿರುದ್ಯೋಗ ಪ್ರಯತ್ನಗಳು ನಿಧಾನವಾಗಿ ಸಾಗುತ್ತವೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ, ವೃಷಭ ರಾಶಿ ಪಾಲುದಾರರೊಂದಿಗೆ ಭಿನ್ನಭಿಪ್ರಾಯಗಳು ಇರುತ್ತವೆ. ಬಾಲ್ಯದ ಸ್ನೇಹಿತರೊಂದಿಗೆ ನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ಹೆಚ್ಚುವರಿ ಜವಾಬ್ದಾರಿಗಳಿಂದ ಕೆಲಸದ ಹೊರೆ ಹೆಚ್ಚಾಗುತ್ತವೆ. ಹಣಕಾಸಿನ ವ್ಯವಹಾರಗಳು ನಿರುತ್ಸಾಹಗೊಳಿಸುತ್ತವೆ. ಹೊಸ ವಾಹನ ಖರೀದಿಯ ಪ್ರಯತ್ನಗಳು ಮುಂದೂಡಲ್ಪಡುತ್ತವೆ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದು ಉತ್ತಮ, ಮಿಥುನ ರಾಶಿ ಬಾಲ್ಯದ ಸ್ನೇಹಿತರಿಂದ ನೀವು ಆಸಕ್ತಿದಾಯಕ ಮಾಹಿತಿಯನ್ನು ಸ್ವೀಕರಿಸುತ್ತೀರಿ. ಅಗತ್ಯಕ್ಕೆ ಹಣ ದೊರೆಯುತ್ತದೆ. ಹೊಸ ಕಾರ್ಯಕ್ರಮಗಳನ್ನು ಆರಂಭಿಸಲಾಗುತ್ತದೆ. ವ್ಯಾಪಾರ ಉದ್ಯೋಗಗಳಲ್ಲಿ ಸ್ವಂತ ನಿರ್ಧಾರಗಳು ಕೂಡಿ ಬರುತ್ತವೆ. ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲಾಗುತ್ತದೆ. ಬಂಧು ಮಿತ್ರರೊಂದಿಗೆ ಶುಭ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ, ಕರ್ಕ ರಾಶಿ ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ. ದೂರ ಪ್ರಯಾಣಗಳು ಶ್ರಮದಾಯಕವಾಗಿರುತ್ತವೆ. ಹಣಕಾಸಿನ…

Read More

ಮಂಡ್ಯ : ಖಾಸಗಿ ಫೈನಾನ್ಸ್ ಗಳಲ್ಲಿ ಚಿನ್ನ ಅಡ ಇಡುವವರೇ ಹುಷಾರ್. ಮಂಡ್ಯದಲ್ಲಿ ಚಿನ್ನ ಅಡಮಾನ ವಂಚನೆ ಪ್ರಕರಣ ಬಯಲಿಗೆ ಬಂದಿದೆ. ಹೌದು, ಚಿನ್ನ ಫೈನಾನ್ಸ್ ನಲ್ಲಿ 70 ಕ್ಕೂ ಹೆಚ್ಚು ಗ್ರಾಹಕರ 3 ಕೋಟಿಯ ಚಿನ್ನಕ್ಕೆ ಕನ್ನ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.ಕಡಿಮೆ ಬಡ್ಡಿ ಆಸೆ ತೋರಿಸಿ ಅನಘ ಗೋಲ್ಡ್ ಕಂಪನಿ ವಂಚಿಸಿದೆ. ಕಡಿಮೆ ಬಡ್ಡಿ ಆಸೆ ತೋರಿಸಿ ಕೋಟ್ಯಾಂತರ ರೂ. ಮೌಲ್ಯದ ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಘ ಗೊಲ್ಡ್ ಕಂಪನಿ ಮಾಲೀಕ ಪ್ರವೀಣ್, ಪತ್ನಿ ಮಂಜುಳ, ಸಿಬ್ಬಂದಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ 70 ಕ್ಕೂಅಧಿಕ ಜನರು ವಂಚನೆಗೆ ಒಳಗಾಗಿದ್ದು, ಮೂರು ಕೋಟಿ ರೂ ಮೌಲ್ಯದ 3 ಕೆಜಿ ಚಿನ್ನಾಭರಣ ವಂಚನೆ ಎಸಗಿದ್ದಾರೆ. ಇದೀಗ ಈ ಮೂವರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ 500 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಕೇರಳದ ಪಾಲಕ್ಕಾಡ್ ನಿವಾಸಿ ಮತ್ತು ವೃತ್ತಿಯಲ್ಲಿ ನರ್ಸ್ ಆಗಿರುವ ನಿಮಿಷಾ ಪ್ರಿಯಾ ಅವರಿಗೆ ಜುಲೈ 16 ರಂದು ಯೆಮೆನ್ನಲ್ಲಿ ಮರಣದಂಡನೆ ವಿಧಿಸಲಾಗುವುದು. ಮಾನವ ಹಕ್ಕುಗಳ ಕಾರ್ಯಕರ್ತ ಸ್ಯಾಮ್ಯುಯೆಲ್ ಜೆರೋಮ್ ಪ್ರಕಾರ, ಪ್ರಿಯಾ ಯೆಮೆನ್ ನಾಗರಿಕನನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲಿನಲ್ಲಿದ್ದಾರೆ. ನಿಮಿಷಾ ಪ್ರಿಯಾಳ ತಾಯಿ ಪ್ರೇಮಾ ಕುಮಾರಿಯ ಪವರ್ ಆಫ್ ಅಟಾರ್ನಿ ಜೆರೋಮ್. ಮರಣದಂಡನೆ ದಿನಾಂಕವನ್ನು ಜೈಲು ಅಧಿಕಾರಿಗಳು ತನಗೆ ತಿಳಿಸಿದ್ದಾರೆ ಎಂದು ಜೆರೋಮ್ ಹೇಳಿದ್ದು. ಮರಣದಂಡನೆ ಆದೇಶವನ್ನು ಅಂಗೀಕರಿಸಲಾಗಿದೆ ಎಂದು ತಿಳಿಸಲು ಯೆಮೆನ್ನ ಜೈಲು ಅಧ್ಯಕ್ಷರಿಂದ ಜೆರೋಮ್ಗೆ ಕರೆ ಬಂದಿತು. ನಿಮಿಷಾ ಪ್ರಿಯಾ ಅವರಿಗೆ ಈ ಬಗ್ಗೆ ಅಧಿಕೃತವಾಗಿ ತಿಳಿಸಲಾಗಿದೆ. ನಿಮಿಷಾ ಯಾರು ಕೇರಳದಿಂದ ಬಂದ ನಿಮಿಷಾ ಪ್ರಿಯಾ, ನರ್ಸಿಂಗ್ ತರಬೇತಿ ಕೋರ್ಸ್ ಮುಗಿಸಿದ ನಂತರ 2011 ರಲ್ಲಿ ಯೆಮೆನ್ಗೆ ಹೋದರು. ತನ್ನ ಹೆತ್ತವರಿಗೆ ಉತ್ತಮ ಜೀವನ ನೀಡುವ ಗುರಿಯೊಂದಿಗೆ ಅವಳು ಅಲ್ಲಿಗೆ ಹೋಗಿದ್ದಳು ಎಂದು ಹೇಳಲಾಗುತ್ತಿದೆ. ಆಕೆಯ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದರು. ಆರಂಭದಲ್ಲಿ, ಅವರು ಯೆಮೆನ್ನ ಅನೇಕ…

Read More

ಬೆಂಗಳೂರು : ಕಳೆದ ವರ್ಷ ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದರು. ರೇಣುಕಾಸ್ವಾಮಿಯನ್ನು ಭೀಕರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಹದಿನೇಳು ಆರೋಪಿಗಳು ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಬೆಂಗಳೂರಿನಲ್ಲಿ ರೇಣುಕಾಸ್ವಾಮಿ ರೀತಿಯೇ ಅಮಾನುಷ ಕೃತ್ಯ ನಡೆಸಿದ ಆರೋಪಿ ಹೇಮಂತ್ ನನ್ನು ಸೋಲದೇವನಹಳ್ಳಿ ಠಾಣೆ ಪೋಲೀಸರು ಬಂಧಿಸಿದ್ದಾರೆ. ಹುಡುಗಿಯ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. 24 ವರ್ಷದ ಹೇಮಂತ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಯುವಕನನ್ನು ಕಿಡ್ನಾಪ್ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ ದಾಖಲಿಸಿಕೊಂಡಿದ್ದ ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿ ಹೇಮಂತ್ ನನ್ನು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ ದರ್ಶನ್ ಗ್ಯಾಂಗ್ ರೀತಿ ಮತ್ತೊಂದು ಗ್ಯಾಂಗ್ ಈ ಕೃತ್ಯ ಎಸಗಿದ್ದು, ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ…

Read More

ಬೆಂಗಳೂರು : ರಾಜ್ಯದಲ್ಲಿ ಇಂಜಿನಿಯರಿಂಗ್/ಆರ್ಕಿಟೆಕ್ಚರ್ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಕರ್ನಾಟಕ ವೃತ್ತಿ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) (ತಿದ್ದುಪಡಿ) ಅಧಿನಿಯಮ, 2015 (Act No.39 of 2015)ರಲ್ಲಿನ ಪ್ರಕರಣ 4(ಎ) ಮತ್ತು 4(ಬಿ) ರಲ್ಲಿ ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸೀಟು ಹಂಚಿಕೆ ಮತ್ತು ಶುಲ್ಕ, ನಿಗಧಿಯ ಸಂಬಂಧವಾಗಿ ಸರ್ಕಾರವು, ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಒಕ್ಕೂಟ/ಪತಿನಿಧಿಗಳೊಂದಿಗೆ ಸಮ್ಮತಾಭಿಪ್ರಾಯದ ಒಪ್ಪಂದಕ್ಕೆ/ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಂತೆ 2024-25ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳು/ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ(ಯು.ವಿ.ಸಿ.ಇ)/ಮೈಸೂರು ವಿಶ್ವವಿದ್ಯಾಲಯ (ಶೇ.50ರಷ್ಟು ಸೀಟುಗಳು)/ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜುಗಳು ಮತ್ತು ಸ್ನಾತಕೋತ್ತರ ಕೇಂದ್ರಗಳು/ಖಾಸಗಿ ಅನುದಾನಿತ/ಖಾಸಗಿ ಅನುದಾನರಹಿತ ಇಂಜಿನಿಯರಿಂಗ್ ಮತ್ತು ಆರ್ಕಿಟೆಕ್ಟರ್ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳು ಪಾವತಿಸಬೇಕಾದ…

Read More

ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ಉ, ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮನೆಯಲ್ಲಿ ಏಕಾಏಕಿ ಕುಸಿದು ಬಿದ್ದ ಅಕ್ಷಯ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸಂಭವಿಸುವ ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸಲು ಹಾಗೂ ಆಸ್ಪತ್ರೆಯಿಂದ ಹೊರಗೆ ಹೃದಯಾಘಾತದಿಂದ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

Read More

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ ಮುದ್ದುರಾಮಯ್ಯ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ (ಪೋಕ್ಸೊ) ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ. ತುಮಕೂರ ಜಿಲ್ಲೆ ಬೀರನಕಲ್ ಗ್ರಾಮ ನಿವಾಸಿ ರಮೇಶ ತಂದೆ ಮುದ್ದುರಾಮಯ್ಯ ಇತನು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಇನ್ಟ್ಸಾಗ್ರಾಂ ಮೂಲಕ ಪರಿಚಯಿಸಿಕೊಂಡು ಪೋನಿನಲ್ಲಿ ಮಾತನಾಡುತ್ತ ಸಲುಗೆ ಬೆಳೆಸಿರುತ್ತಾನೆ. ಬಾಲಕಿಯ ತಾಯಿ ಕೊಪ್ಪಳದಲ್ಲಿ ವಾಸವಾಗಿರುತ್ತಾರೆ. ದಿ: 15-10-2023 ರಂದು ಬೆಳಿಗ್ಗೆ 6 ಗಂಟೆಗೆ ಬಾಲಕಿಯ ತಾಯಿ ಮನೆ ಕೆಲಸಕ್ಕೆ ಹೋದಾಗ ಬಾಲಕಿ ಮಾತ್ರ ಮನೆಯಲ್ಲಿದ್ದು ಆರೋಪಿ ರಮೇಶ ಇತನು ಮನೆಯಲ್ಲಿ ಅತೀಕ್ರಮ ಪ್ರವೇಶ ಮಾಡಿ ಅಪ್ರಾಪ್ತ ಬಾಲಕಿಯೊಂದಿಗೆ ಸಲುಗೆಯಿಂದ ಮಾತನಾಡುತ್ತ ಮೈ ಕೈ ಮುಟ್ಟಿ ಕೈ ಹಿಡಿದು ಎಳೆದಾಡಿದಾಗ ಬಾಲಕಿ ನಿರಾಕರಿಸಿದ್ದು ನಾವಿಬ್ಬರೂ ಮುಂದೆ ಮದುವೆಯಾಗುತ್ತೇವೆ ಎಂದು ಹೇಳಿ ನಂಬಿಸಿ ಮನೆಯಲ್ಲಿ ಲೈಂಗಿಕ…

Read More

ಬೆಂಗಳೂರು: ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪ ಸೇರಿ ಬರೀ ವಿವಾದಗಳಿಂದ ಗೊಂದಲದಲ್ಲಿದ್ದ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಹುತೇಕ ನೆನೆಗುದಿಗೆ ಬಿದ್ದಿದೆ. ಕೆಎಎಸ್ ನೇಮಕಾತಿಯಲ್ಲಿ ಮೀಸಲಾತಿಯನ್ನು ಶೇಕಡ 56ಕ್ಕೆ ಹೆಚ್ಚಿಸಿರುವ ಕಾನೂನು ಬದ್ಧತೆಯನ್ನು ಪ್ರಶ್ನಿಸಿ ಕೆಎಎಸ್ ಆಕಾಂಕ್ಷಿ ಮಧು ಬಿ.ಎನ್. ಎಂಬುವರು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೆಎಟಿ ನೇಮಕಾತಿ ಅಧಿಸೂಚನೆಯನ್ನು ಅಮಾನತುಗೊಳಿಸಿದೆ. ಹೀಗಾಗಿ ಎರಡು ತಿಂಗಳ ಹಿಂದಿನ ಪರೀಕ್ಷೆ ಮೌಲ್ಯಮಾಪನ ಸ್ಥಬ್ಧವಾಗಿದೆ. ಮುಂದೆ ಏನೆಂದು ಗೊತ್ತಾಗದೆ ಅಭ್ಯರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅಭ್ಯರ್ಥಿಗಳ ನೇಮಕಾತಿ ಭವಿಷ್ಯ ಈಗ ಹೈಕೋರ್ಟ್ ಆಂಗಳದಲ್ಲಿದೆ. ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ 2022ರಲ್ಲಿ ಸುಗ್ರೀವಾಜ್ಞೆ ಆದೇಶ ಹೊರಡಿಸಿತ್ತು. ಈ ಆಧಾರದ ಮೇಲೆ ಮಾಡಲಾಗಿದ್ದ ಕೆಎಎಸ್ ನೇಮಕಾತಿ ‘ಹುದ್ದೆಗಳ ಮೀಸಲಾತಿ ವರ್ಗೀಕರಣ’ವನ್ನು ಮಧು ಬಿ.ಎನ್ ಪ್ರಶ್ನಿಸಿದ್ದರು. ವಿಚಾರಣೆ ವೇಳೆ ಮೀಸಲಾತಿ ವರ್ಗೀಕರಣವನ್ನು ಅಮಾನ್ಯಗೊಳಿಸಿ ಹೊಸ ಅಧಿಸೂಚನೆ ಹೊರಡಿಸಬಹುದು ಎಂದು ಕೆಎಟಿತನ್ನ ಆದೇಶದಲ್ಲಿ ತಿಳಿಸಿತ್ತು.

Read More